Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

Bengaluru City

ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

Public TV
Last updated: February 28, 2018 11:05 am
Public TV
Share
2 Min Read
nalapad jail bang 1 1
SHARE

ಬೆಂಗಳೂರು: ಬೆಂಗಳೂರಿನ ಯುಬಿ ಸಿಟಿಯ `ಫರ್ಜಿ ಕೆಫೆ’ಯಲ್ಲಿ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಮಾಡಿ ಮಲ್ಯ ಆಸ್ಪತ್ರೆಯಲ್ಲೂ ಧಮ್ಕಿ ಹಾಕಿದ್ದ ಶಾಸಕ ಹ್ಯಾರಿಸ್ ಮಗ ನಲಪಾಡ್ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ.

ಇಂದು ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭಿಸಿದ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ವಾದ-ಪ್ರತಿವಾದಗಳು ಕಾವೇರಿದ ರೀತಿಯಲ್ಲಿ ನಡೆಯಿತು. ಈ ಕುರಿತು ನಾಳೆಯೂ ವಾದ ಮುಂದುವರಿಯಲಿದೆ. ಆರೋಪಿಗಳ ಪರ ಟಾಮಿ ಸೆಬಾಸ್ಟಿನ್ ಮತ್ತು ಬಾಲನ್ ವಾದ ಮಂಡಿಸಿದರು. ವಿಶೇಷ ಅಭಿಯೋಜಕರಾಗಿ ಶ್ಯಾಮ್ ಸುಂದರ್ ಪ್ರತಿವಾದ ಮಂಡಿಸಿದರು.

NALAPAD 4

ವಿದ್ವತ್ ಪರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಶ್ಯಾಮ್ ಸುಂದರ್ ಅವರಿಗೆ ವಿದ್ವತ್ ಅವರ ಆರೋಗ್ಯದ ಕುರಿತ ಮತ್ತಷ್ಟು ವೈದ್ಯಕೀಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿ ವಿಚಾರಣೆಯನ್ನ ನಾಳೆಗೆ ಮುಂದೂಡಿದರು.

ನಲಪಾಡ್ ಪರ ವಕೀಲರ ವಾದವೇನು?
ವಿದ್ವತ್ ಕೊಲೆ ಮಾಡುವ ಉದ್ದೇಶ ಯಾರಿಗೂ ಇರಲಿಲ್ಲ. ಕೊಲೆ ಉದ್ದೇಶ ಇದ್ದಿದ್ದರೆ ಆಯುಧ ಇಟ್ಟುಕೊಳ್ಳುತ್ತಿದ್ದರು. ಐಸ್‍ಕ್ಯೂಬ್ ತಲೆ ಮೇಲೆ ಎಸೆದಿದ್ದರಿಂದ ಗಾಯಗಳಾಗಿವೆ. ಬಿಯರ್ ಬಾಟಲ್ ಬಿಸಾಡಿದ್ದಾರೆ. ತಲೆಗೆ ಬೀಸಿರುವ ಮಾಹಿತಿ ಇಲ್ಲ. ಇದು ರಾಜಕೀಯ ದುರುದ್ದೇಶ ಪೂರಿತವಾಗಿರುವ ಘಟನೆಯಾಗಿದ್ದು, ಘಟನೆ ನಡೆದ ಹಲವು ಗಂಟೆಗಳ ನಂತರ ಸೆಕ್ಷನ್ 307 ಸೇರಿಸಲಾಗಿದೆ. ವಿದ್ವತ್ ಈಗಾಗಲೇ ಶೇ. 90 ರಷ್ಟು ಚೇತರಿಸಿಕೊಂಡಿದ್ದಾರೆ ಎಂದು ವಾದಿಸಿದರು.

VIDWAT

ವಿದ್ವತ್ ಹೇಳಿಕೆ ಪಡೆಯಲು ಉದ್ದೇಶ ಪೂರ್ವಕವಾಗಿ ಪೊಲೀಸರು ವಿಳಂಬ ಮಾಡುತ್ತಿದ್ದಾರೆ. ಕಾಲು ಮುರಿದಿದ್ದರಿಂದ ಎಸ್ಕಲೇಟರ್ ಮೇಲೆ ಬಿದ್ದು ವಿದ್ವತ್ ಒದ್ಡಾಡಿದ್ದಾರೆ. ವಿದ್ವತ್ ನೋಡುವುದಕ್ಕೆ ಮತ್ತೆ ಆಸ್ಪತ್ರೆಗೆ ನಲಪಾಡ್ ಹೋಗಿದ್ದ. ಈ ಕೇಸ್‍ಗೆ ವಿಶೇಷ ಅಭಿಯೋಜಕರ ನೇಮಕ ಮಾಡುವ ಉದ್ದೇಶ ಏನಿತ್ತು ಎಂದು ಪ್ರಶ್ನಿಸಿದರು.

ಪ್ರಕರಣದಲ್ಲಿ ಅನಾವಶ್ಯಕ ಒತ್ತಡ ತರಲು 3ನೇ ವ್ಯಕ್ತಿಯಿಂದಲೂ ಅರ್ಜಿ ಸಲ್ಲಿಸಲಾಗಿದೆ. ಮೊಹಮ್ಮದ್ ನಲಪಾಡ್‍ಗಿಂತ ವಿದ್ವತ್ ಪ್ರಭಾವಿ ವ್ಯಕ್ತಿಯಾಗಿದ್ದು, ಘಟನೆ ನಂತರ ರಾಜಕೀಯ ವ್ಯಕ್ತಿಗಳು ಪ್ರತಿನಿತ್ಯ ಭೇಟಿಯಾಗುತ್ತಿದ್ದಾರೆ. ಹ್ಯಾರಿಸ್‍ರನ್ನು ರಾಜಕೀಯವಾಗಿ ಮುಗಿಸಲು ಮಗನನ್ನು ಬಳಸಿಕೊಳ್ಳಲಾಗಿದೆ ಎಂದು ವಾದಿಸಿದರು.

VIDWATH FIR

ವಿಶೇಷ ಅಭಿಯೋಜಕರ ವಾದವೇನು?
ವಿದ್ವತ್ ಮೇಲೆ ಉದ್ದೇಶಪೂರ್ವಕವಾಗಿ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಕಾಲು ತಾಕಿದ್ದಕ್ಕೆ ವಿದ್ವತ್‍ಗೆ ಅವಾಜ್ ಹಾಕಿ ಹೊಡೆದಿದ್ದಾರೆ. ಅಲ್ಲದೇ ವಿದ್ವತ್ ರನ್ನು ಮೆಟ್ಟಿಲುಗಳ ಮೇಲೆ ಎಳೆದು ತಂದು ಆರೋಪಿಗಳು ಹೊಡೆದಿದ್ದಾರೆ. ಮೆಟ್ಟಿಲುಗಳ ಮೇಲೆ ಎಳೆದು ತಂದು ಹೊಡೆಯೋದು ದುರುದ್ದೇಶ ಅಲ್ವಾ? ವಿದ್ವತ್ ಮರ್ಮಾಂಗಕ್ಕೂ ಗಾಯವಾಗುವ ರೀತಿ ಹೊಡೆದಿದ್ದಾರೆ. ನಲಪಾಡ್ ಅಂಡ್ ಗ್ಯಾಂಗ್ ಹೊಡೆಯುತ್ತಿದ್ದರೂ ಬೌನ್ಸರ್‍ಗಳು ಸುಮ್ಮನಿದ್ದಾರೆ. `ಲೈಫ್ ಆಫ್ ಪೈ’ ಎಂಬ ಮೂವಿ ಹೀರೋ ತರಹ ವಿದ್ವತ್ ಸ್ಥಿತಿ ಆಗಿದೆ ಎಂದು ಶ್ಯಾಮ್ ಸುಂದರು ವಿವರಿಸಿದರು.

ವಿದ್ವತ್ ಮೇಲಿನ ದಾಳಿಗೂ ಮುನ್ನ ಆತನ ಇದ್ದ ಆತನ ಮುಖವನ್ನು ಮತ್ತೆ ಅದೇ ರೀತಿ ನೋಡಲು ಸಾಧ್ಯವಿಲ್ಲ. ಕೊಲೆಯ ಉದ್ದೇಶದಿಂದಲೇ ಆಸ್ಪತ್ರೆವರೆಗೂ ಹಿಂಬಾಲಿಸಿದ್ದಾರೆ. ಇದು ಕೇವಲ 326 ಗಾಯದ ಪ್ರಕರಣವಲ್ಲ ಕೊಲೆ ಯತ್ನದ ಕೇಸ್. ನಲಪಾಡ್ ಗೆ ಜಾಮೀನು ನೀಡಿದರೆ ಸಾಕ್ಷಿಗಳನ್ನು ನಾಶ ಪಡಿಸುತ್ತಾನೆ. ಯಾರು ಏನಾದ್ರೂ ಮಾಡಬಹುದು ಅಂದುಕೊಂಡವರಿಗೆ ಪಾಠ ಆಗಬೇಕು. ಇದು ನಿರ್ಭಯಾ ಕೇಸ್‍ಗಿಂತಲೂ ಅತ್ಯಂತ ಕ್ರೂರವಾದ ಪ್ರಕರಣ ಎಂದು ವಾದಿಸಿ ಜಾಮೀನು ನೀಡದಂತೆ ಮನವಿ ಮಾಡಿದರು. ಇದನ್ನೂ ಓದಿ: ವಿದ್ವತ್ ಮೇಲೆ ನಲಪಾಡ್ ಹಲ್ಲೆ ಪ್ರಕರಣ- ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಮುಂದಾಗಿದ್ದ ಯುಬಿ ಸಿಟಿ ಸಿಬ್ಬಂದಿ

https://www.youtube.com/watch?v=J5bj1Z0hrYI

https://www.youtube.com/watch?v=QktQtDhVSJ4

https://www.youtube.com/watch?v=CPdusTXs0QU

https://www.youtube.com/watch?v=WI5DOng9vAY

TAGGED:bailbengalurucourtInquirynalapadPublic TVVidwatಜಾಮೀನು ಅರ್ಜಿನಲಪಾಡ್ನ್ಯಾಯಾಲಯಪಬ್ಲಿಕ್ ಟಿವಿಬೆಂಗಳೂರುವಿಚಾರಣೆವಿದ್ವತ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
2 minutes ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
21 minutes ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
29 minutes ago
PM Modi In Mangaluru
Districts

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Public TV
By Public TV
58 minutes ago
daily horoscope dina bhavishya
Astrology

ದಿನ ಭವಿಷ್ಯ 15-04-2026

Public TV
By Public TV
1 hour ago
Sigandur Launch Sagar Shivamogga Sharavati Back Water Siganduru Bridge
Karnataka

55 ವರ್ಷಗಳ ಓಡಾಟ ಬಂದ್‌ – ಇನ್ನೂ ಪ್ರವಾಸೋದ್ಯಮಕ್ಕೆ ಲಾಂಚ್‌ ಬಳಕೆಯಾಗಿಲ್ಲ ಯಾಕೆ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?