Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ

Districts

ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ

Public TV
Last updated: October 6, 2021 8:49 am
Public TV
Share
2 Min Read
nalin kumar bjp shivamogga 2
SHARE

– ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲಹೆ ನೀಡಿದರು.

Contents
  • – ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ
  • ಕುಟುಂಬದವರಿಗೆ ಎಲ್ಲ ಅಧಿಕಾರ ಕೊಟ್ಟವರು!
  • ಮತಗಟ್ಟೆ ಕಾರ್ಯಕ್ರಮ ಮುಗಿಸಿದೆ!
  • ಕಠಿಣವಾದ ಶಿಕ್ಷೆ ಆಗಬೇಕು!

ಆರ್‌ಎಸ್‌ಎಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ ನೀಡಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ. ಕುಮಾರಸ್ವಾಮಿ ಅವರು ಸಂಘದ ವಿರುದ್ಧ ಆರೋಪ ಮಾಡಿದ್ದಾರೆ. ಅವರಿಗೆ ಸಂಘದ ವಿಚಾರಧಾರೆ ಸರಿಯಾಗಿ ತಿಳಿದಿಲ್ಲ. ಅವರು ಶಾಖೆಗೆ ಭೇಟಿ ನೀಡಿ ಸಂಘದ ಚಟುವಟಿಕೆ ತಿಳಿದುಕೊಳ್ಳುವುದು ಒಳ್ಳೆಯದು. ಕುಮಾರಸ್ವಾಮಿ ಅವರೇ ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ ನಿಮಗೂ ಒಳ್ಳೆಯದು ಆಗುತ್ತದೆ ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

nalin kumar bjp shivamogga 1

ಕುಟುಂಬದವರಿಗೆ ಎಲ್ಲ ಅಧಿಕಾರ ಕೊಟ್ಟವರು!

ಸಂಘ ಈ ದೇಶದಲ್ಲಿ ರಾಷ್ಟ್ರಭಕ್ತಿ ಉದ್ದೀಪನ ಮಾಡಿದೆ. ಪ್ರತಿಯೊಬ್ಬ ವ್ಯಕ್ತಿಯನ್ನು ರಾಷ್ಟ್ರದೃಷ್ಟಾನ ಮಾಡಬೇಕು ಎಂಬ ಚಿಂತನೆಯಿಂದ ಅವರಿಗೆ ಆರ್‌ಎಸ್‌ಎಸ್ ಶಿಕ್ಷಣ ಕೊಡುತ್ತೆ. ಅವರು ಅಧಿಕಾರದಲ್ಲಿ ಇದ್ದಾಗ ಜಾತಿವಾದದಲ್ಲಿ ಎಲ್ಲರನ್ನು ತೆಗೆದುಕೊಳ್ಳುತ್ತಿದ್ದರು. ಕುಟುಂಬ ರಾಜಕಾರಣ ಮಾಡಿದರು. ಕುಟುಂಬದವರಿಗೆ ಎಲ್ಲ ಅಧಿಕಾರ ಕೊಟ್ಟವರು. ಇಂತಹವರಿಂದ ಇದನ್ನು ಬಿಟ್ಟು ಬೇರೆ ನಿರೀಕ್ಷೆ ಮಾಡಲು ಸಾಧ್ಯವಾ? ಸಂಘದ ಶಿಕ್ಷಣ ಪಡೆದವರು ಐಎಎಸ್, ಐಪಿಎಸ್ ಅಧಿಕಾರಿ ಆದರೆ ನಾವು ಸಂತೋಷ ಪಡುತ್ತೇವೆ. ಅವರಿಂದಾಗಿ ದೇಶಕ್ಕೆ ಇನ್ನಷ್ಟು ಒಳ್ಳೆಯದು ಆಗುತ್ತದೆ ಎಂದರು.

rss

ಸಂಘದ ಶಿಕ್ಷಣ ಪಡೆದವರು ಸರ್ಕಾರದ ಯಾವ ಹುದ್ದೆಯಲ್ಲಿ ಇರಬಾರದು ಎಂದು ಹೇಗೆ ಹೇಳ್ತಾರೆ? ಈ ದೇಶದ ರಾಷ್ಟ್ರಪತಿ, ಈ ದೇಶದ ಪ್ರಧಾನ ಮಂತ್ರಿ ಸಂಘದ ಸ್ವಯಂ ಸೇವಕರು. ಸಂಘದ ಶಾಖೆಯಲ್ಲಿ ಸಂಸ್ಕಾರ ಕೊಡುವ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಮತಗಟ್ಟೆ ಕಾರ್ಯಕ್ರಮ ಮುಗಿಸಿದೆ!

ಇದೇ ವೇಳೆ ಉಪ ಚುನಾವಣೆ ವಿಚಾರವಾಗಿ ಮಾತನಾಡಿದ ಕಟೀಲ್, ಸಿಂದಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿದೆ. ಬಿಜೆಪಿ ಈಗಾಗಲೇ ಮತಗಟ್ಟೆ ಕಾರ್ಯಕ್ರಮ ಮುಗಿಸಿದೆ. ಎಲ್ಲ ಕಾರ್ಯಕರ್ತರು ಮನೆ ಮನೆ ಸಂಪರ್ಕ ಕಾರ್ಯಕ್ರಮ ಆರಂಭಿಸಿದ್ದಾರೆ. ಎರಡು ಕಡೆಯಲ್ಲಿ ಬಿಜೆಪಿ ಪರವಾದ ಅಲೆ ಇದೆ. ಎರಡು ಕಡೆ ಬಿಜೆಪಿ ಅಭೂತಪೂರ್ವವಾದ ಗೆಲುವು ಸಾಧಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು ಹಾಗೂ ಸರ್ಕಾರದ ಸಾಧನೆ ಮುಂದಿಟ್ಟುಕೊಂಡು ಜನರ ಬಳಿ ಮತಯಾಚನೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ‘ಟೇಕ್ ಕೇರ್ ಕಿಂಗ್’ ಎಂದ ಶಾರೂಖ್ ಅಭಿಮಾನಿಗಳು

rss

ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರು ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದೇವೆ. ಇಂದು ಅಥವಾ ನಾಳೆ ಅಭ್ಯರ್ಥಿಗಳ ಹೆಸರನ್ನು ಕೇಂದ್ರದ ನಾಯಕರು ಅಂತಿಮಗೊಳಿಸಲಿದ್ದಾರೆ ಎಂದರು.

ಕಠಿಣವಾದ ಶಿಕ್ಷೆ ಆಗಬೇಕು!

ಮತಾಂತರ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ಜಾಸ್ತಿ ಆಗುತ್ತಿದೆ ಎಂಬ ಚರ್ಚೆ ನಡೆಯುತ್ತಿದೆ. ಖಂಡಿತವಾಗಿ ಇದಕ್ಕೆ ಕಠಿಣವಾದ ಕಾನೂನು ತರಬೇಕು. ಮತಾಂತರ ತಡೆಯ ಕಾಯ್ದೆ ಆಗಲೇಬೇಕು. ಯಾರು ಯಾರು ಮತಾಂತರ ಮಾಡ್ತಾರೆ ಅವರಿಗೆ ಕಠಿಣವಾದ ಶಿಕ್ಷೆ ಆಗಬೇಕು. ಇದರ ಬಗ್ಗೆ ಅವಕಾಶ ಸಿಕ್ಕಿದಾಗ ಸಿಎಂ ಬೊಮ್ಮಾಯಿ ಅವರ ಜೊತೆ ಮಾತನಾಡುತ್ತೇನೆ. ಈ ಕುರಿತು ಪೂರ್ಣವಾದ ತನಿಖೆ ಆಗಬೇಕು. ಎಲ್ಲೆಲ್ಲಿ ಮತಾಂತರ ಚಟುವಟಿಕೆ ಕೇಂದ್ರ ಇದ್ದಾವೆ, ಆ ಕೇಂದ್ರಗಳ ಬಗ್ಗೆ ತಕ್ಷಣವಾದ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: 5ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ- ಶಿಕ್ಷಕ ಅರೆಸ್ಟ್

TAGGED:BKPKumaraswamyNalin Kumar KateelPublic TVShimogaಕುಮಾರಸ್ವಾಮಿನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಿಕೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

02 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-3

Public TV
By Public TV
27 seconds ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
5 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
21 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
55 minutes ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
1 hour ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?