Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ಸ್ವಪ್ರತಿಷ್ಟೆ ಮುಖ್ಯ: ಕಟೀಲ್

Public TV
Last updated: February 19, 2022 10:03 am
Public TV
Share
3 Min Read
nalin kumar kateel
SHARE

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈಶ್ವರಪ್ಪ ವಜಾಕ್ಕೆ ಒತ್ತಾಯಿಸಿ ಕಾಂಗ್ರೆಸ್ ಧರಣಿ ಹಿನ್ನೆಲೆ ಕಾಂಗ್ರೆಸ್ ನಾಯಕರ ವಿರುದ್ಧ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಸದನದಲ್ಲಿ ಆರೋಗ್ಯಪೂರ್ಣ ಚರ್ಚೆಯಿಂದ ಕಾಂಗ್ರೆಸ್ ಪಲಾಯನ ಮಾಡಿದೆ. ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ. ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಯಶಸ್ವಿ ಕ್ರಮಗಳು, ಅಭಿವೃದ್ಧಿ ಯೋಜನೆಗಳಿಂದ ಕಂಗೆಟ್ಟಿದೆ ಕಾಂಗ್ರೆಸ್ ವಿಷಯಾಂತರ ಮಾಡಲು ಧರಣಿಯ ನಾಟಕಕ್ಕೆ ಕೈ ಹಾಕಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಸದನದಲ್ಲಿ ಆರೋಗ್ಯಪೂರ್ಣ ಚರ್ಚೆಯಿಂದ ಪಲಾಯನವಾದ ಮಾಡುವ ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ.

ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರಕಾರದ ಯಶಸ್ವಿ ಕ್ರಮಗಳು, ಅಭಿವೃದ್ಧಿ ಯೋಜನೆಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ಮುಖಂಡರು ವಿಷಯಾಂತರ ಮಾಡಲು ಧರಣಿಯ ನಾಟಕಕ್ಕೆ ಕೈ ಹಾಕಿರುವುದು ಸ್ಪಷ್ಟವಾಗಿದೆ.

— Nalinkumar Kateel (@nalinkateel) February 19, 2022

ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಮಲಗುವುದರಿಂದ, ಅವರು ಅದಕ್ಕೆ ಮಾತ್ರ ಲಾಯಕ್ ಎಂದು ರಾಜ್ಯದ ನಾಗರಿಕರಿಗೆ ಅನಿಸಿದೆ. ಕಾಂಗ್ರೆಸ್ ಶಾಸಕರನ್ನು ಆರಿಸಿ ಕಳುಹಿಸಿದ ಮತದಾರ ಇವರ ಬೇಜವಾಬ್ದಾರಿ ನಡೆಯಿಂದ ಭ್ರಮನಿರಸನಗೊಂಡಿದ್ದಾನೆ. ಕಾಂಗ್ರೆಸ್ ಸದನದಲ್ಲಿ ಜನರ ಪರವಾಗಿಲ್ಲ. ಸದನದ ಕಲಾಪಗಳಿಗೆ ಅಡ್ಡಿ ಮಾಡುವ ಮೂಲಕ ಜನರಿಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಿರಾಟ್ ಅಭಿಮಾನಿಗಳಿಗಿಲ್ಲ ಗಡಿರೇಖೆ – ಪಾಕ್ ಕ್ರಿಕೆಟ್ ಲೀಗ್‍ನಲ್ಲಿ ರಾರಾಜಿಸಿದ ಕೊಹ್ಲಿ ಪೋಸ್ಟರ್

ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಮಲಗುವುದರಿಂದ ಅವರು ಅದಕ್ಕೆ ಮಾತ್ರ ಲಾಯಕ್ ಎಂದು ರಾಜ್ಯದ ನಾಗರಿಕರಿಗೆ ಅನಿಸಿದೆ.

ಕಾಂಗ್ರೆಸ್ ಶಾಸಕರನ್ನು ಆರಿಸಿ ಕಳುಹಿಸಿದ ಮತದಾರ ಇವರ ಬೇಜವಾಬ್ದಾರಿ ನಡೆಯಿಂದ ಭ್ರಮನಿರಸನಗೊಂಡಿದ್ದಾನೆ.

ಕಾಂಗ್ರೆಸ್ ಸದನದಲ್ಲಿ ಜನರ ಪರವಾಗಿರದೇ, ಸದನದ ಕಲಾಪಗಳಿಗೆ ಅಡ್ಡಿ ಮಾಡುವ ಮೂಲಕ ಜನರಿಗೆ ಅನ್ಯಾಯವೆಸಗಿದೆ.

— Nalinkumar Kateel (@nalinkateel) February 19, 2022

ಜನರ ದಿಕ್ಕು ತಪ್ಪಿಸಲು ಅಹೋರಾತ್ರಿ ನಿದ್ರಾ ಧರಣಿ. ಆ ಮೂಲಕ ಕಾಂಗ್ರೆಸ್ ಅನಗತ್ಯ ಕೆಲಸಕ್ಕೆ ಕೈ ಹಾಕಿದೆ. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ, ರಾಜ್ಯದಲ್ಲಿಯೂ ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ನಾಗರಿಕರು ಸಜ್ಜಾಗಿದ್ದಾರೆ. ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಈಗ ರಾಜ್ಯ ಸರ್ಕಾರದ ವಿರುದ್ಧ ಯಾವುದೇ ವಿಷಯ ಇಲ್ಲ ಎಂದಿದ್ದಾರೆ.

ಜನರ ದಿಕ್ಕು ತಪ್ಪಿಸಲು ಅಹೋರಾತ್ರಿ ನಿದ್ರಾ ಧರಣಿಯ ಮೂಲಕ ಕಾಂಗ್ರೆಸ್ ಅನಗತ್ಯ ಕೆಲಸಕ್ಕೆ ಕೈ ಹಾಕಿದೆ.

ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದಲ್ಲಿಯೂ ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ನಾಗರಿಕರು ಸಜ್ಜಾಗಿದ್ದಾರೆ.

ಜನರ ವಿಶ್ವಾಸವನ್ನು ಕಳೆದುಕೊಂಡ ಕಾಂಗ್ರೆಸ್ಸಿಗೆ ಈಗ ರಾಜ್ಯ ಸರಕಾರದ ವಿರುದ್ಧ ಯಾವುದೇ ವಿಷಯ ಇಲ್ಲ.

— Nalinkumar Kateel (@nalinkateel) February 19, 2022

ಜವಾಬ್ದಾರಿಯುತ ವಿಪಕ್ಷ ಯಾವ ವಿಷಯಕ್ಕೆ ಹೋರಾಡುತ್ತೆ ಎಂದು ರಾಜ್ಯದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಾರೆ. ವಿವಾದವೇ ಇಲ್ಲದ ವಿಷಯಗಳಿಗೆ ಸದನದಲ್ಲಿ ಮಲಗುವುದರಿಂದ ರಾಜ್ಯದ ಜನತೆಗೆ ಏನು ಪ್ರಯೋಜನವಾಗುತ್ತೆ ಎನ್ನುವುದಕ್ಕೆ ಕಾಂಗ್ರೆಸ್ ಮುಖಂಡರ ಬಳಿ ಉತ್ತರ ಇಲ್ಲ. ಅನಗತ್ಯ ಧರಣಿ ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ. ಇದನ್ನೂ ಓದಿ: Ranji Trophy: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್

ಜವಾಬ್ದಾರಿಯುತ ವಿಪಕ್ಷ ಯಾವ ವಿಷಯಕ್ಕೆ ಹೋರಾಡುತ್ತೆ ಎಂದು‌ ರಾಜ್ಯದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಾರೆ.

ವಿವಾದವೇ ಇಲ್ಲದ ವಿಷಯಗಳಿಗೆ ಸದನದಲ್ಲಿ ಮಲಗುವುದರಿಂದ ರಾಜ್ಯದ ಜನತೆಗೆ ಏನು ಪ್ರಯೋಜನವಾಗುತ್ತೆ ಎನ್ನುವುದಕ್ಕೆ ಕಾಂಗ್ರೆಸ್ ಮುಖಂಡರ ಬಳಿ ಉತ್ತರ ಇಲ್ಲ.

ಅನಗತ್ಯ ಧರಣಿ ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ.

— Nalinkumar Kateel (@nalinkateel) February 19, 2022

TAGGED:bengalurubjpcongressLegislative Assemblynalinkumar kateelಕಾಂಗ್ರೆಸ್ನಳಿನ್ ಕುಮಾರ್ ಕಟೀಲ್ಬಿಜೆಪಿಬೆಂಗಳೂರುವಿಧಾನಸೌಧ
Share This Article
Facebook Whatsapp Whatsapp Telegram

Cinema Updates

Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
3 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
6 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
6 hours ago
akhil akkineni
ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?
7 hours ago

You Might Also Like

Uttar Pradesh Operation Langda
Latest

ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

Public TV
By Public TV
36 minutes ago
Hassan Student Heart Attack
Crime

Hassan | ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
52 minutes ago
Thawar Chand Gehlot
Bengaluru City

ಮುಸ್ಲಿಮರಿಗೆ 4%ರಷ್ಟು ಗುತ್ತಿಗೆ ಮೀಸಲಿಗೆ ಒಪ್ಪದ ಗವರ್ನರ್ – ರಾಷ್ಟ್ರಪತಿಗಳ ಅಂಗಳಕ್ಕೆ ರವಾನೆ?

Public TV
By Public TV
3 hours ago
Madhabi Puri Buch
Latest

ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

Public TV
By Public TV
3 hours ago
Shashi Tharoor 1
Latest

ಶಶಿ ತರೂರ್ ಬಿಜೆಪಿಯ ಸೂಪರ್ ವಕ್ತಾರ ಆಗಿದ್ದಾರೆ: ಕಾಂಗ್ರೆಸ್ ಕಿಡಿ

Public TV
By Public TV
4 hours ago
Rishabh Pant 4
Cricket

RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?