Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ಸ್ವಪ್ರತಿಷ್ಟೆ ಮುಖ್ಯ: ಕಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ಸ್ವಪ್ರತಿಷ್ಟೆ ಮುಖ್ಯ: ಕಟೀಲ್

Bengaluru City

ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ಸ್ವಪ್ರತಿಷ್ಟೆ ಮುಖ್ಯ: ಕಟೀಲ್

Public TV
Last updated: February 19, 2022 10:03 am
Public TV
Share
3 Min Read
nalin kumar kateel
SHARE

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈಶ್ವರಪ್ಪ ವಜಾಕ್ಕೆ ಒತ್ತಾಯಿಸಿ ಕಾಂಗ್ರೆಸ್ ಧರಣಿ ಹಿನ್ನೆಲೆ ಕಾಂಗ್ರೆಸ್ ನಾಯಕರ ವಿರುದ್ಧ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಸದನದಲ್ಲಿ ಆರೋಗ್ಯಪೂರ್ಣ ಚರ್ಚೆಯಿಂದ ಕಾಂಗ್ರೆಸ್ ಪಲಾಯನ ಮಾಡಿದೆ. ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ. ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಯಶಸ್ವಿ ಕ್ರಮಗಳು, ಅಭಿವೃದ್ಧಿ ಯೋಜನೆಗಳಿಂದ ಕಂಗೆಟ್ಟಿದೆ ಕಾಂಗ್ರೆಸ್ ವಿಷಯಾಂತರ ಮಾಡಲು ಧರಣಿಯ ನಾಟಕಕ್ಕೆ ಕೈ ಹಾಕಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಸದನದಲ್ಲಿ ಆರೋಗ್ಯಪೂರ್ಣ ಚರ್ಚೆಯಿಂದ ಪಲಾಯನವಾದ ಮಾಡುವ ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ.

ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರಕಾರದ ಯಶಸ್ವಿ ಕ್ರಮಗಳು, ಅಭಿವೃದ್ಧಿ ಯೋಜನೆಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ಮುಖಂಡರು ವಿಷಯಾಂತರ ಮಾಡಲು ಧರಣಿಯ ನಾಟಕಕ್ಕೆ ಕೈ ಹಾಕಿರುವುದು ಸ್ಪಷ್ಟವಾಗಿದೆ.

— Nalinkumar Kateel (@nalinkateel) February 19, 2022

ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಮಲಗುವುದರಿಂದ, ಅವರು ಅದಕ್ಕೆ ಮಾತ್ರ ಲಾಯಕ್ ಎಂದು ರಾಜ್ಯದ ನಾಗರಿಕರಿಗೆ ಅನಿಸಿದೆ. ಕಾಂಗ್ರೆಸ್ ಶಾಸಕರನ್ನು ಆರಿಸಿ ಕಳುಹಿಸಿದ ಮತದಾರ ಇವರ ಬೇಜವಾಬ್ದಾರಿ ನಡೆಯಿಂದ ಭ್ರಮನಿರಸನಗೊಂಡಿದ್ದಾನೆ. ಕಾಂಗ್ರೆಸ್ ಸದನದಲ್ಲಿ ಜನರ ಪರವಾಗಿಲ್ಲ. ಸದನದ ಕಲಾಪಗಳಿಗೆ ಅಡ್ಡಿ ಮಾಡುವ ಮೂಲಕ ಜನರಿಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಿರಾಟ್ ಅಭಿಮಾನಿಗಳಿಗಿಲ್ಲ ಗಡಿರೇಖೆ – ಪಾಕ್ ಕ್ರಿಕೆಟ್ ಲೀಗ್‍ನಲ್ಲಿ ರಾರಾಜಿಸಿದ ಕೊಹ್ಲಿ ಪೋಸ್ಟರ್

ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಮಲಗುವುದರಿಂದ ಅವರು ಅದಕ್ಕೆ ಮಾತ್ರ ಲಾಯಕ್ ಎಂದು ರಾಜ್ಯದ ನಾಗರಿಕರಿಗೆ ಅನಿಸಿದೆ.

ಕಾಂಗ್ರೆಸ್ ಶಾಸಕರನ್ನು ಆರಿಸಿ ಕಳುಹಿಸಿದ ಮತದಾರ ಇವರ ಬೇಜವಾಬ್ದಾರಿ ನಡೆಯಿಂದ ಭ್ರಮನಿರಸನಗೊಂಡಿದ್ದಾನೆ.

ಕಾಂಗ್ರೆಸ್ ಸದನದಲ್ಲಿ ಜನರ ಪರವಾಗಿರದೇ, ಸದನದ ಕಲಾಪಗಳಿಗೆ ಅಡ್ಡಿ ಮಾಡುವ ಮೂಲಕ ಜನರಿಗೆ ಅನ್ಯಾಯವೆಸಗಿದೆ.

— Nalinkumar Kateel (@nalinkateel) February 19, 2022

ಜನರ ದಿಕ್ಕು ತಪ್ಪಿಸಲು ಅಹೋರಾತ್ರಿ ನಿದ್ರಾ ಧರಣಿ. ಆ ಮೂಲಕ ಕಾಂಗ್ರೆಸ್ ಅನಗತ್ಯ ಕೆಲಸಕ್ಕೆ ಕೈ ಹಾಕಿದೆ. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ, ರಾಜ್ಯದಲ್ಲಿಯೂ ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ನಾಗರಿಕರು ಸಜ್ಜಾಗಿದ್ದಾರೆ. ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಈಗ ರಾಜ್ಯ ಸರ್ಕಾರದ ವಿರುದ್ಧ ಯಾವುದೇ ವಿಷಯ ಇಲ್ಲ ಎಂದಿದ್ದಾರೆ.

ಜನರ ದಿಕ್ಕು ತಪ್ಪಿಸಲು ಅಹೋರಾತ್ರಿ ನಿದ್ರಾ ಧರಣಿಯ ಮೂಲಕ ಕಾಂಗ್ರೆಸ್ ಅನಗತ್ಯ ಕೆಲಸಕ್ಕೆ ಕೈ ಹಾಕಿದೆ.

ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದಲ್ಲಿಯೂ ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ನಾಗರಿಕರು ಸಜ್ಜಾಗಿದ್ದಾರೆ.

ಜನರ ವಿಶ್ವಾಸವನ್ನು ಕಳೆದುಕೊಂಡ ಕಾಂಗ್ರೆಸ್ಸಿಗೆ ಈಗ ರಾಜ್ಯ ಸರಕಾರದ ವಿರುದ್ಧ ಯಾವುದೇ ವಿಷಯ ಇಲ್ಲ.

— Nalinkumar Kateel (@nalinkateel) February 19, 2022

ಜವಾಬ್ದಾರಿಯುತ ವಿಪಕ್ಷ ಯಾವ ವಿಷಯಕ್ಕೆ ಹೋರಾಡುತ್ತೆ ಎಂದು ರಾಜ್ಯದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಾರೆ. ವಿವಾದವೇ ಇಲ್ಲದ ವಿಷಯಗಳಿಗೆ ಸದನದಲ್ಲಿ ಮಲಗುವುದರಿಂದ ರಾಜ್ಯದ ಜನತೆಗೆ ಏನು ಪ್ರಯೋಜನವಾಗುತ್ತೆ ಎನ್ನುವುದಕ್ಕೆ ಕಾಂಗ್ರೆಸ್ ಮುಖಂಡರ ಬಳಿ ಉತ್ತರ ಇಲ್ಲ. ಅನಗತ್ಯ ಧರಣಿ ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ. ಇದನ್ನೂ ಓದಿ: Ranji Trophy: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್

ಜವಾಬ್ದಾರಿಯುತ ವಿಪಕ್ಷ ಯಾವ ವಿಷಯಕ್ಕೆ ಹೋರಾಡುತ್ತೆ ಎಂದು‌ ರಾಜ್ಯದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಾರೆ.

ವಿವಾದವೇ ಇಲ್ಲದ ವಿಷಯಗಳಿಗೆ ಸದನದಲ್ಲಿ ಮಲಗುವುದರಿಂದ ರಾಜ್ಯದ ಜನತೆಗೆ ಏನು ಪ್ರಯೋಜನವಾಗುತ್ತೆ ಎನ್ನುವುದಕ್ಕೆ ಕಾಂಗ್ರೆಸ್ ಮುಖಂಡರ ಬಳಿ ಉತ್ತರ ಇಲ್ಲ.

ಅನಗತ್ಯ ಧರಣಿ ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ.

— Nalinkumar Kateel (@nalinkateel) February 19, 2022

TAGGED:bengalurubjpcongressLegislative Assemblynalinkumar kateelಕಾಂಗ್ರೆಸ್ನಳಿನ್ ಕುಮಾರ್ ಕಟೀಲ್ಬಿಜೆಪಿಬೆಂಗಳೂರುವಿಧಾನಸೌಧ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Karnataka origin man killed in Canada Nelamangala resident Chandan Kumar shootout
Bengaluru City

ಕೆನಡಾದಲ್ಲಿ ಕನ್ನಡ ಡಿಂಡಿಮ ಸಾರಿದ್ದ ಕನ್ನಡಿಗನ ಬರ್ಬರ ಕೊಲೆ

Public TV
By Public TV
45 minutes ago
Lamborghini Revuelto Crashed
Latest

ಕುಡಿದ ಮತ್ತಿನಲ್ಲಿ ಲ್ಯಾಂಬೋರ್ಗಿನಿ ಚಲಾಯಿಸಿ ಜನರು, ವಾಹನಗಳಿಗೆ ಗುದ್ದಿದ ತಂಬಾಕು ಉದ್ಯಮಿ ಪುತ್ರ

Public TV
By Public TV
3 hours ago
girl hand mobile
Bengaluru City

ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ – ಪುತ್ರಿಯ ಫೋನ್‌ ನೋಡಿ ಶಾಕ್‌

Public TV
By Public TV
4 hours ago
g.parameshwara 2
Bengaluru City

ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ಆಡಿಸಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಪರಮೇಶ್ವರ್

Public TV
By Public TV
4 hours ago
Nelamangala Gold Chain Snatch Woman Death
Bengaluru City

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು

Public TV
By Public TV
4 hours ago
Uttar Pradesh Meerut PUBG Death
Crime

ಪಬ್‌ಜಿ ಆಡುವಾಗಲೇ ಹೆಚ್ಚಿದ ರಕ್ತದೊತ್ತಡ – ಯುವಕ ಸಾವು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?