Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮೋತ್ಸವ ಮಾಡ್ತಿರೋದು ಡಿಕೆ ಶಿವಕುಮಾರ್ ವಿರುದ್ಧ ಹಾಗಾಗಿ ಡಿಕೆಶಿಗೆ ನಿದ್ದೆ ಇಲ್ಲ: ನಳಿನ್ ಕುಮಾರ್ ಕಟೀಲ್

Public TV
Last updated: July 7, 2022 2:10 pm
Public TV
Share
2 Min Read
NALIN KUMAR KATEEL
SHARE

ಬೆಂಗಳೂರು: ಸಿದ್ದರಾಮೋತ್ಸವ ಮಾಡ್ತಿರೋದು ನಮಗೆ ಖುಷಿಯಾಗಿದೆ. ಸಿದ್ದರಾಮಣ್ಣ ಇನ್ನೊಂದು ನಾಲ್ಕೈದು ಲಕ್ಷ ಜನ ಸೇರಿಸಲಿ. ಬೇಕಾದರೆ ಇದಕ್ಕೆ ನಾವೂ ಸಹ ಸಹಕಾರ ಕೊಡ್ತೇವೆ. ಸಿದ್ದರಾಮೋತ್ಸವದಿಂದ ನಮಗೇನೂ ಹೊಟ್ಟೆಕಿಚ್ಚಾಗಿಲ್ಲ. ಆದರೆ ಡಿಕೆಶಿ ಅವರು ಮಲಗುತ್ತಿಲ್ಲ. ಸಿದ್ದರಾಮೋತ್ಸವ ಬಿಜೆಪಿ ವಿರುದ್ಧ ಮಾಡ್ತಿಲ್ಲ. ಸಿದ್ದರಾಮೋತ್ಸವ ಮಾಡ್ತಿರೋದು ಡಿಕೆಶಿಯ ವಿರುದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

Siddaramaiah

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮೋತ್ಸವ ಮಾಡ್ತಿರೋದಿಕ್ಕೆ ಡಿಕೆಶಿಗೆ ನಿದ್ದೆ ಇಲ್ಲ. ಡಿಕೆಶಿಯನ್ನು ಮುಗಿಸುವುದು ಸಿದ್ದರಾಮಯ್ಯ ತಂತ್ರಗಾರಿಕೆ. ಕಾಂಗ್ರೆಸ್‍ನಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕು. ಹೈಕಮಾಂಡ್‍ಗೆ ತಮ್ಮ ಶಕ್ತಿ ತೋರಿಸಬೇಕು. ಮುಂದಿನ ಮುಖ್ಯಮಂತ್ರಿ ನಾನೇ ಅಂತ ಘೋಷಣೆ ಮಾಡಬೇಕೆಂಬ ಒತ್ತಡವನ್ನು ಸಿದ್ದರಾಮಯ್ಯ ಸೃಷ್ಟಿಸುತ್ತಿದ್ದಾರೆ. ಡಿಕೆಶಿಯನ್ನು ಮುಗಿಸೋದು ಸಿದ್ದರಾಮಯ್ಯ ತಂತ್ರ. ಈಗಾಗಲೇ ಜನತಾ ದಳವನ್ನು ಸಿದ್ದರಾಮಯ್ಯ ಮುಗಿಸಿದರು. ಕಾಂಗ್ರೆಸ್‍ಗೆ ಬಂದು ನಿಜವಾದ ಕಾಂಗ್ರೆಸಿಗರನ್ನು ಹೊರಗಿಟ್ರು. ದಲಿತ ಸಿಎಂ ಆಗಬೇಕಾಗಿದ್ದ ಖರ್ಗೆಯವರನ್ನು ಹೊರಗಿಟ್ರು. ಪರಮೇಶ್ವರ್ ಅವರನ್ನು ಸೋಲಿಸಿದ್ರು. ಈಗ ಡಿಕೆಶಿ ಮುಗಿಸುವ ತಂತ್ರಗಾರಿಕೆ ಮಾಡ್ತಿದ್ದಾರೆ. ಸಿದ್ದರಾಮೋತ್ಸವದಿಂದ ನಮಗೇನೂ ಭಯ ಇಲ್ಲ. ಡಿಕೆಶಿ ಅವರಿಗೆ ಭಯ ಇದೆ. ಡಿಕೆಶಿ ನಿದ್ದೆ ಕೆಡಿಸಿದ್ದಾರೆ ಸಿದ್ದರಾಮಯ್ಯ. ಇನ್ನಷ್ಟು ಜನ ಸೇರಿಸಲು ನಾವು ಸಿದ್ದರಾಮಯ್ಯಗೆ ಇನ್ನಷ್ಟು ಬೆಂಬಲ ಕೊಡ್ತೇವೆ. ಇದನ್ನೂ ಓದಿ: 50 ಪ್ರಕರಣಗಳಿಂದ ಪಾರಾಗಲು ಲೋಕಾಯುಕ್ತವನ್ನೇ ಖತಂ ಮಾಡಿದ ಭೂಪ ಈ ಮಹರಾಯ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

DK SHIVAKUMAR

ಸಿದ್ದರಾಮಯ್ಯ ಅಧಿಕಾರಕ್ಕೆ ಏರಿದ ಮರುದಿನವೇ ರಾಜೀನಾಮೆ ಕೊಡಬೇಕಿತ್ತು. ಅವರ ಕಾಲಘಟ್ಟದಲ್ಲಿ ಹಗರಣಗಳ ರಾಶಿಯೇ ಬಿದ್ದಿತ್ತು. ಡಿಕೆ ರವಿ, ಗಣಪತಿಯಂಥ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ್ರು. ಮೂರ್ನಾಲ್ಕು ಡಿವೈಎಸ್‍ಪಿಗಳು ರಾಜೀನಾಮೆ ಕೊಟ್ಟರು. ಅರ್ಕಾವತಿ ಹಗರಣ ಆಯ್ತು. ಸಿದ್ದರಾಮಯ್ಯ ಸಾಮರ್ಥ್ಯವೇ ಇಲ್ಲದೇ ಸಿಎಂ ಆಗಿದ್ರು. ಅವರ ಸರ್ಕಾರದಲ್ಲಿ ಹಗರಣಗಳೇ ತುಂಬಿದ್ದವು. ಒಬ್ಬ ಸಚಿವರ ಮೇಲೂ ಅವರು ಕ್ರಮ ಕೈಗೊಳ್ಳಲಿಲ್ಲ. ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲಿಲ್ಲ. ನಮ್ಮ ಸಿಎಂ ಬಗ್ಗೆ ಮಾತನಾಡಲು ಸಿದ್ದರಾಮಯ್ಯಗೆ ನೈತಿಕ ಹಕ್ಕಿಲ್ಲ. ನಮ್ಮ ಸರ್ಕಾರ ಡ್ರಗ್ಸ್ ಮಾಫಿಯಾ ಕಂಟ್ರೋಲ್ ಮಾಡಿದೆ. ಡ್ರಗ್ಸ್ ಮಾಫಿಯಾದ ನೆರಳಿನಲ್ಲೇ ಕಾಂಗ್ರೆಸ್ ಸರ್ಕಾರ ಬದುಕಿತ್ತು. ಡ್ರಗ್ಸ್ ಮಾಫಿಯಾದ ದಂಧೆಯಿಂದಲೇ ಕಾಂಗ್ರೆಸ್ ಸರ್ಕಾರ ಉಳಿದುಕೊಂಡಿತ್ತು. ಅಂತಹ ಡ್ರಗ್ಸ್ ದಂಧೆ ಇದೀಗ ಕಂಟ್ರೋಲ್ ಆಗಿದೆ. ಪಿಎಸ್‍ಐ ಕೇಸ್‍ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಯನ್ನೇ ಜೈಲಿಗೆ ಹಾಕುವ ಧೈರ್ಯ ಸಿಎಂ ಬೊಮ್ಮಾಯಿ ತೋರಿಸಿದ್ದಾರೆ. ನಮ್ಮ ಸರ್ಕಾರ ಭ್ರಷ್ಟಾಚಾರ ಸಹಿಸಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ನೀವು NRI?- ಪ್ರಶ್ನೆಗೆ ನಾನು HRI ಎಂದ ಆನಂದ್‌ ಮಹೀಂದ್ರಾಗೆ ಭಾರತೀಯರ ಚಪ್ಪಾಳೆ

ಪಿಎಸ್‍ಐ ಅಕ್ರಮ ನೇಮಕಾತಿ ತನಿಖೆಯ ಹಗ್ಗ ಕಾಂಗ್ರೆಸ್ ಕುತ್ತಿಗೆಯನ್ನೇ ಸುತ್ತಿಕೊಳ್ಳುತ್ತದೆ. ಇದು ಸಿದ್ದರಾಮಯ್ಯ ಅವರಿಗೆ ಗೊತ್ತಿರಲಿ. ಪಿಎಸ್‍ಐ ಹಗರಣದ ತನಿಖೆ ಪೂರ್ತಿಯಾದಾಗ ಕಾಂಗ್ರೆಸ್‍ನ ಯಾರ‍್ಯಾರು ಇದ್ದಾರೆ ಎಂದು ಗೊತ್ತಾಗುತ್ತೆ. ಆ ನಂತರ ಎಲ್ಲಾ ಹಗರಣಗಳು ಹೊರಗೆ ಬರುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:congressDK Shivakumarnalinkumar kateelsiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ನಳಿನ್ ಕುಮಾರ್ ಕಟೀಲ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Jyothi Rai
ʻಕಿಲ್ಲರ್‌ʼ ಬ್ಯೂಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ – ಟ್ಯಾಟೂ ಮಸ್ತ್‌ ಆಗಿದೆ ಅಂದ್ರು ಫ್ಯಾನ್ಸ್‌!
3 hours ago
honne gowda
ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು
6 hours ago
Ranya Rao 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
3 hours ago
Pavi Poovappa 2
ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ
6 hours ago

You Might Also Like

DK Shivakumar 5
Bengaluru City

ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್‌ ನಿರ್ಮಾಣಕ್ಕೆ ಅವಕಾಶವಿಲ್ಲ – ಹೊಸ ಕಾನೂನು ತರುತ್ತೇನೆ ಎಂದ ಡಿಕೆಶಿ

Public TV
By Public TV
5 minutes ago
Asim Munir
Latest

ಭಾರತದ ದಾಳಿಗೆ ಬೆಚ್ಚಿ ಬಚ್ಚಿಟ್ಟುಕೊಂಡಿದ್ದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ

Public TV
By Public TV
37 minutes ago
Brigadier Mudit Mahajan
Latest

ಪಾಕ್ ಮತ್ತೆ ಸವಾಲು ಹಾಕಿದ್ರೆ, ನಾವು ಮಾತಿನಿಂದಲ್ಲ.. ಬೆಂಕಿ, ರಾಷ್ಟ್ರದ ದೃಢ ಸಂಕಲ್ಪದೊಂದಿಗೆ ಪ್ರತಿಕ್ರಿಯಿಸ್ತೇವೆ – ಮುದಿತ್ ಮಹಾಜನ್

Public TV
By Public TV
39 minutes ago
Bank Mannager
Bengaluru City

ಕನ್ನಡ ಮಾತಾಡಿ ಅಂದಿದ್ದಕ್ಕೆ SBI ಬ್ಯಾಂಕ್ ಮ್ಯಾನೇಜರ್ ಕಿರಿಕ್ – ಯಾವತ್ತೂ ಕನ್ನಡ ಮಾತಾಡಲ್ಲ ಅಂತ ದರ್ಪ!

Public TV
By Public TV
1 hour ago
cdr phone
Latest

ಸ್ಪೇನ್‌ನಲ್ಲಿ ಮತ್ತೆ ಮೊಬೈಲ್ ನೆಟ್‌ವರ್ಕ್‌ಗಳು ಅಸ್ತವ್ಯಸ್ತ

Public TV
By Public TV
2 hours ago
Mallikarjun Kharge
Bellary

ಪಹಲ್ಗಾಮ್‌ ದಾಳಿ ಬಗ್ಗೆ ಮೋದಿಗೆ ಗೊತ್ತಿತ್ತು, ಅದಕ್ಕೆ ಕಾಶ್ಮೀರ ಭೇಟಿ ಕ್ಯಾನ್ಸಲ್‌ ಮಾಡಿಸಿದ್ರು – ಮಲ್ಲಿಕಾರ್ಜುನ ಖರ್ಗೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?