Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ- ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ- ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

Bengaluru City

ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ- ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

Public TV
Last updated: August 30, 2021 8:08 pm
Public TV
Share
2 Min Read
Namma Metro No Kannada 2
SHARE

ಬೆಂಗಳೂರು: ಕೆಂಗೇರಿ ಮಾರ್ಗದ ಮೆಟ್ರೋ ವಿಸ್ತರಿತ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ ಭಾರೀ ವಿರೋಧಕ್ಕೆ ಕಾರಣವಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಸರ್ಕಾರಕ್ಕೆ ಪತ್ರ ಬರೆದು ನಿಯಮ ಉಲ್ಲಂಘಿಸಿ ಕನ್ನಡ ಕಡೆಗಣನೆಗೆ ಕಾರಣರಾದ ಅಧಿಕಾರಿ ನೌಕರರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Namma Metro No Kannada 3

ಮೆಟ್ರೋ ವತಿಯಿಂದ ಈ ಬಗ್ಗೆ ಕ್ಷಮೆ ಕೇಳಿದ್ದು, ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ ಎಲ್ಲಾ ಫಲಕಗಳು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿಯೇ ಇದ್ದು, ಮುಖ್ಯ ವೇದಿಕೆಯ ಫಲಕವು ಮಾತ್ರ ಆಂಗ್ಲ ಭಾಷೆಯಲ್ಲಿ ಇದ್ದುದರಿಂದ ಹಲವಾರು ಆಕ್ಷೇಪಣೆಗಳು ಮಾಧ್ಯಮ ಮತ್ತು ಇತರೆ ಸಾಮಾಜಿಕ ಜಾಲಗಳಲ್ಲಿ ಬಂದಿರುತ್ತವೆ. ಈ ತಪ್ಪು ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಇದರ ಸಂಪೂರ್ಣ ಹೊಣೆ ನನ್ನದೆ ಎಂದು, ಆಗಿರುವ ತಪ್ಪಿಗೆ ವಿಷಾದಿಸುತ್ತಾ, ಇನ್ನು ಮುಂದೆ ಈ ರೀತಿಯ ತಪ್ಪುಗಳು ಆಗದಂತೆ ಕ್ರಮ ವಹಿಸುತ್ತೇನೆ ಮತ್ತು ಈ ತಪ್ಪನ್ನು ಮನ್ನಿಸಬೇಕೆಂದು ಈ ಮೂಲಕ ಕೋರಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ.

Namma Metro No Kannada 1

ಟಿ.ಎಸ್ ನಾಗಾಭರಣ ಅವರು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ ಪತ್ರ ಬರೆದು, ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೆ ಬರುವ ಎಲ್ಲಾ ಸರ್ಕಾರಿ, ಸರ್ಕಾರೇತರ, ಖಾಸಗಿ ಸಂಸ್ಥೆಗಳು ತಮ್ಮ ಆಡಳಿತದಲ್ಲಿ ಸಂಪೂರ್ಣ ಕನ್ನಡ ಅನುಷ್ಠಾನ ಮಾಡಬೇಕೆಂದು ಈಗಾಗಲೇ ಸಾಕಷ್ಟು ಆಜ್ಞೆ, ಆದೇಶ, ಸೂತ್ತೋಲೆಗಳು ಬಂದಿದ್ದರೂ ಪದೇ ಪದೇ ಕನ್ನಡ ಭಾಷೆಯ ಕಡೆಗಣನೆ ಅಖಂಡ ಕನ್ನಡಿಗರ ಮನಸ್ಸಿಗೆ ನೋವುಂಟು ಮಾಡುತ್ತಿದೆ. ಈಗ ನಮ್ಮ ಹೆಮ್ಮೆಯ ಸಾರಿಗೆ ಸಂಸ್ಥೆಗಳಲ್ಲೊಂದಾದ ಮೆಟ್ರೋ ಸಂಸ್ಥೆ ತಮ್ಮ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ ಮಾಡಿದೆ. ಇದನ್ನೂ ಓದಿ: ಸೆ. 6ರಿಂದ 6 ರಿಂದ 8ನೇ ತರಗತಿ ಶಾಲೆ ಆರಂಭ – ದಕ್ಷಿಣ ಕನ್ನಡ, ಕೊಡಗಿನಲ್ಲಿ ನಿರ್ಬಂಧ ಮುಂದುವರಿಕೆ

Namma Metro CM 1

ದಿನಾಂಕ 29-08-2021ರಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಂಸ್ಥೆಯ ವತಿಯಿಂದ ನಡೆದ ಕಾರ್ಯಕ್ರಮದ ವೇದಿಕೆಯ ಪರದೆ (ಬ್ಯಾನರ್)ಯ ಮೇಲೆ ಆಡಳಿತ ಭಾಷೆಯಾದ ಕನ್ನಡವನ್ನು ಕಡೆಗಣಿಸಿ ಕೇವಲ ಆಂಗ್ಲ ಭಾಷೆಯನ್ನು ಹಾಕಿರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಾಕಷ್ಟು ಮೌಖಿಕ ಹಾಗೂ ಲಿಖಿತ ದೂರುಗಳು ಸಲ್ಲಿಕೆಯಾಗಿವೆ. ಅಲ್ಲದೇ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಗುರಿಯಾಗಿಸಿಕೊಂಡು ಟೀಕೆ ಟಿಪ್ಪಣಿಗಳನ್ನು ಮಾಡಿರುವುದು ತಾವು ಕೂಡ ಗಮನಿಸಿರಲು ಸಾಧ್ಯವಿದೆ. ಆಡಳಿತದಲ್ಲಿ ಕನ್ನಡವನ್ನು ಬಳಸುವಂತೆ ಈ ಹಿಂದೆ ನಡೆದ 2-3 ಪರಿಶೀಲನಾ ಸಭೆಗಳಲ್ಲಿ ತಮಗೆ ಸೂಚಿಸಲಾಗಿತ್ತು. ಮೇಲಾಗಿ ದಿನಾಂಕ 23, 24 ಮತ್ತು 25ರಂದು ಪ್ರಾಧಿಕಾರದಿಂದ ನಡೆದ ಸಾರಿಗೆ ವಲಯದಲ್ಲಿ ಕನ್ನಡ ಅನುಷ್ಠಾನದ ಅಭಿಯಾನದ ನಿಮಿತ್ತ ತಮ್ಮನ್ನು ಖುದ್ದು ಭೇಟಿ ಮಾಡಿ ಆಡಳಿತದಲ್ಲಿ ಶೇ.100ಕ್ಕೆ 100ರಷ್ಟು ಕನ್ನಡವನ್ನು ಬಳಸುವಂತೆ ಕೋರಲಾಗಿತ್ತು. ಆದಾಗ್ಯೂ ಕೂಡ ನಿಗಮದ ವರ್ತನೆ ಅಖಂಡ ಕನ್ನಡಿಗರ ಮನಸ್ಸಿಗೆ ನೋವುಂಟುಮಾಡಿದೆ. ಇದನ್ನೂ ಓದಿ: 2023ರ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವುದೇ ನಮ್ಮ ಗುರಿ: ಅರುಣ್ ಸಿಂಗ್

ಇದು ಮೇಲ್ಕಾಣಿಸಿದ ರಾಜ್ಯ ಸರ್ಕಾರದ ಆಡಳಿತ ಕನ್ನಡಪರ ಆಜ್ಞೆ-ಆದೇಶಗಳ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿ/ನೌಕರರ ಮೇಲೆ ಸುತ್ತೋಲೆ ಸಂಖ್ಯೆ:ಸಂಕಇ 39ಕೆಒಎಲ್ 2002, ದಿನಾಂಕ:13-06-2002ರನ್ವಯ ಶಿಸ್ತುಕ್ರಮವನ್ನು ಜಾರಿಗೊಳಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾನ್ಯ ಅಧ್ಯಕ್ಷರಾದ ಟಿ.ಎಸ್. ನಾಗಾಭರಣರು ಮೆಟ್ರೋ ರೈಲ್ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಶಿಸ್ತುಕ್ರಮಕ್ಕೆ ಪತ್ರ ಬರೆಯುವ ಮೂಲಕ ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ಪತ್ರ ಬರೆದಿದ್ದಾರೆ.

TAGGED:kannadanamma metroPublic TVT.S Nagabharanaಕನ್ನಡಕನ್ನಡ ಅಭಿವೃದ್ಧಿ ಪ್ರಾಧಿಕಾರಟಿ.ಎಸ್ ನಾಗಾಭರಣನಮ್ಮ ಮೆಟ್ರೋಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
3 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
3 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?