ಮಂತ್ರಾಲಯ ರಾಯರ ಮಠದಲ್ಲಿ ನರಕಚತುರ್ದಶಿ ಸಂಭ್ರಮ: ಶ್ರೀಗಳಿಂದ ವಿಶೇಷ ಪೂಜೆ

Public TV
1 Min Read
Mantralaya Sri Guru Raghavendra Swami 2

ರಾಯಚೂರು: ನರಕಚತುರ್ದಶಿಯ ಪ್ರಯುಕ್ತ ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಸನ್ನಿಧಿಯ (Mantralaya Sri Guru Raghavendra Swami) ಶ್ರೀ ಮಠದಲ್ಲಿ ನಾನಾ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಗುತ್ತಿದೆ.

Mantralaya Sri Guru Raghavendra Swami 4

ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಮೂಲ ರಾಮದೇವರಿಗೆ ಕಾರ್ತಿಕ ಮಂಗಳಾರತಿ ನೆರವೇರಿಸಿದರು.ಇದನ್ನೂ ಓದಿ:ಕೊಪ್ಪಳದಲ್ಲೂ ಭುಗಿಲೆದ್ದ ವಿವಾದ – ಜಿಲ್ಲೆಯ ಹಲವು ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ನಮೂದು

Mantralaya Sri Guru Raghavendra Swami 5

ಶ್ರೀ ರಾಯರು ಮತ್ತು ಮಠದ ಇತರ ಬೃಂದಾವನಗಳು ಹಾಗೂ ಮೂಲ ಬೃಂದಾವನಗಳಿಗೆ ಗೋಪೂಜೆ, ತುಳಸಿ ಪೂಜೆ ಮತ್ತು ತೈಲ ಅಭ್ಯಂಜನವನ್ನು ಮಾಡಿದರು.

Mantralaya Sri Guru Raghavendra Swami

Mantralaya Sri Guru Raghavendra Swami 3

ನಂತರ ನರಕೃತ ನೀರಾಜನಂ ಸಮಾರಂಭವನ್ನು ನಡೆಸಲಾಯಿತು. ಕಾರ್ಯಕ್ರಮ ಬಳಿಕ ಸುಬುಧೇಂದ್ರ ತೀರ್ಥ ಸ್ವಾಮಿ ಅನುಗ್ರಹ ಸಂದೇಶದ ಮೂಲಕ ನೆರೆದಿದ್ದ ಭಕ್ತರಿಗೆ ಆಶೀರ್ವದಿಸಿದರು.ಇದನ್ನೂ ಓದಿ: IPL Retention | ಇಂದು ಐಪಿಎಲ್‌ ರೀಟೆನ್ಶನ್‌ ಪಟ್ಟಿ ರಿಲೀಸ್‌ – ಕ್ಯಾಪ್ಟನ್‌ಗಳನ್ನೇ ಹೊರದಬ್ಬುವ ಸಾಧ್ಯತೆ!

Mantralaya Sri Guru Raghavendra Swami 6

Share This Article