Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಎರಡನೇ ಬಾರಿ ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದ ಮೋದಿ – ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

Public TV
Last updated: August 10, 2023 10:49 pm
Public TV
Share
2 Min Read
modi lok sabha
SHARE

– ಬೆಂಗಳೂರಲ್ಲಿ ಯುಪಿಎಗೆ ಅಂತ್ಯಕ್ರಿಯೆ ಮಾಡಲಾಗಿದೆ ಎಂದ ಪ್ರಧಾನಿ

ನವದೆಹಲಿ: ಲೋಕಸಭೆಯಲ್ಲಿ (Lok Sabha) ನಿರೀಕ್ಷೆಯಂತೆ ಎಲ್ಲವೂ ನಡೆದಿದೆ. ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿಲುವಳಿಗೆ ಸೋಲಾಗಿದೆ. ಎರಡನೇ ಬಾರಿ ಪ್ರಧಾನಿ ಮೋದಿ (Narendra Modi) ನೇತೃತ್ವದ ಸರ್ಕಾರ ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದು ಬೀಗಿದೆ.

ವಿಪಕ್ಷಗಳ ಗೈರಿನಲ್ಲಿ ಧ್ವನಿಮತದ ಮೂಲಕ ಅವಿಶ್ವಾಸ ನಿಲುವಳಿಯನ್ನು ಎನ್‌ಡಿಎ ಸರ್ಕಾರ ಸೋಲಿಸಿದೆ. ಈ ಸೋಲನ್ನು ವಿಪಕ್ಷಗಳ ಕೂಟ ಕೂಡ ನಿರೀಕ್ಷೆ ಮಾಡಿತ್ತು. ಏಕೆಂದರೆ, ವಿಪಕ್ಷಗಳ ಕೂಟದ ಬಳಿ ಅಗತ್ಯ ಸಂಖ್ಯಾ ಬಲವೇ ಇರಲಿಲ್ಲ. ಮೋದಿಯನ್ನು ಸಂಸತ್‌ಗೆ ಕರೆಯಿಸಿ ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ಕೊಡಿಸಬೇಕೆಂಬ ಏಕೈಕ ಉದ್ದೇಶದಿಂದ ಐಎನ್‌ಡಿಐಎ ಕೂಟ ಈ ನಿಲುವಳಿಯನ್ನು ಮಂಡಿಸಿತ್ತು. ಇದನ್ನೂ ಓದಿ: ಮಣಿಪುರ ಶೀಘ್ರದಲ್ಲೇ ಶಾಂತಿಯ ಬೆಳಕನ್ನು ಕಾಣಲಿದೆ: ಮೋದಿ ಭರವಸೆ

narendra modi lok sabha

ಒಂದರ್ಥದಲ್ಲಿ ವಿಪಕ್ಷ ಕೂಟ ತಮ್ಮ ಉದ್ದೇಶ ಸಾಧನೆಯಲ್ಲಿ ಯಶಸ್ಸು ಸಾಧಿಸಿತು. ಕಾರಣ ಅವಿಶ್ವಾಸ ನಿಲುವಳಿ ಮೇಲಿನ ಚರ್ಚೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು, ಮಣಿಪುರದ ಹಿಂಸಾಚಾರದ ಬಗ್ಗೆ ಸುದೀರ್ಘ ಹೇಳಿಕೆ ಕೊಟ್ಟರು.

ಅವಿಶ್ವಾಸ ನಿರ್ಣಯದ ಮೇಲೆ ಕಳೆದ ಮೂರು ದಿನಗಳಿಂದ ನಡೆದ ಚರ್ಚೆಯಲ್ಲಿ ಕೇಂದ್ರದ ವಿರುದ್ಧ ನಾನಾ ಆರೋಪ ಮಾಡಿದ್ದ ವಿಪಕ್ಷಗಳಿಗೆ ಲಘು ಧಾಟಿಯಲ್ಲಿಯೇ ಪ್ರಧಾನಿ ತಿರುಗೇಟು ನೀಡಿದರು. ಸುದೀರ್ಘ 2 ಗಂಟೆ 13 ನಿಮಿಷ ಪ್ರತ್ಯುತ್ತರ ನೀಡಿದ ಪ್ರಧಾನಿ ಮೋದಿ ವಿಪಕ್ಷಗಳ ಕೂಟದ ಬಂಡವಾಳವನ್ನು ಇಂಚಿAಚಾಗಿ ಬಯಲು ಮಾಡಿದರು. ಮೋದಿಯ ಪ್ರತಿ ಮಾತನ್ನು ಆಡಳಿತ ಪಕ್ಷದ ಸದಸ್ಯರು ಮೇಜುಕುಟ್ಟಿ ಬೆಂಬಲಿಸಿದರೆ, ವಿಪಕ್ಷ ಸದಸ್ಯರು ಮಾತು ಮಾತಿಗೂ ಅಡ್ಡಿಪಡಿಸಲು ನೋಡಿದರು. ಮಣಿಪುರ.. ಮಣಿಪುರ ಎಂದು ಘೋಷಣೆ ಕೂಗುತ್ತಿದ್ದರು. ಇದಕ್ಕೆ ತಲೆಕೆಡಿಸಿಕೊಳ್ಳದ ಮೋದಿ ವ್ಯಂಗ್ಯಾಸ್ತçಗಳನ್ನು ಪ್ರಯೋಗಿಸುತ್ತಾ ಸಾಗಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ಮೋದಿ ಭಾಷಣದ ಮಧ್ಯೆ ಸಭಾತ್ಯಾಗ ಮಾಡಿದ ವಿಪಕ್ಷಗಳ ಸಂಸದರು

Modi speech MPs

ಅವಿಶ್ವಾಸ ಪರೀಕ್ಷೆ ಇಟ್ಟ ವಿಪಕ್ಷಗಳಿಗೆ ಧನ್ಯವಾದ. ದೇವರೇ ಅವಿಶ್ವಾಸ ನಿಲುವಳಿ ಮಂಡಿಸಲು ವಿಪಕ್ಷಗಳಿಗೆ ಸೂಚಿಸಿದ್ದಾರೆ. 2018ರಲ್ಲಿ ಏನಾಯ್ತು ಅಂತಾ ಗೊತ್ತಲ್ಲ. ಈಗಲೂ ಅದೇ ಆಗಲಿದೆ. 2024ರಲ್ಲಿ ಎನ್‌ಡಿಎ ಎಲ್ಲಾ ದಾಖಲೆ ಉಡೀಸ್ ಮಾಡಲಿದೆ. ಇದು ನಮಗೆ ಪರೀಕ್ಷೆಯಲ್ಲ. ಇದು ನಮಗೆ ಶುಭಸೂಚಕ ಎಂದು ಮೋದಿ ವ್ಯಾಖ್ಯಾನಿಸಿದರು.

ವಿಪಕ್ಷಗಳಿಗೆ ಅಧಿಕಾರ ದಾಹ ಹೆಚ್ಚಿದೆ. ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಪಕ್ಷಗಳೆಲ್ಲಾ ಒಂದಾಗಿವೆ. ಬೆಂಗಳೂರಲ್ಲಿ ಯುಪಿಎಗೆ ಅಂತ್ಯಕ್ರಿಯೆ ಮಾಡಲಾಗಿದೆ. ನಮ್ಮ ಎನ್‌ಡಿಎ ಅಕ್ಷರ ಕದ್ದು ಆ ಕಡೆ ಈ ಕಡೆ ಐಐ ಸೇರಿಸಿಕೊಂಡಿದ್ದಾರೆ. ಇದು ಘಮಾಂಡಿಯಾ ಕೂಟ ಎಂದು ಲೇವಡಿ ಮಾಡಿದರು. ಮೋದಿ ಮಾತು ಕೇಳಲಾಗದೇ ವಿಪಕ್ಷಗಳು ವಾಕೌಟ್ ಮಾಡಿದವು. ಇದನ್ನೂ ಓದಿ: ವಿಪಕ್ಷಗಳ ನೋ ಬಾಲ್‌ಗೆ ನಮ್ಮವರಿಂದ ಸಿಕ್ಸರ್‌, ಬೌಂಡರಿ, ಕೊನೆಗೆ ಸೆಂಚುರಿ: ನರೇಂದ್ರ ಮೋದಿ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:bjpcongressINDIA allianceManipurnarendra modino-confidence motionಅವಿಶ್ವಾಸ ನಿರ್ಣಯಇಂಡಿಯಾ ಒಕ್ಕೂಟನರೇಂದ್ರ ಮೋದಿಬಿಜೆಪಿಮಣಿಪುರ
Share This Article
Facebook Whatsapp Whatsapp Telegram

Cinema Updates

ramya 2
ರೇಣುಕಾಸ್ವಾಮಿಗೂ ಇವ್ರಿಗೂ ಏನ್ ವ್ಯತ್ಯಾಸ? – `ಡಿ’ ಬಾಸ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು
Bengaluru City Cinema Crime Latest Main Post Sandalwood
Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood

You Might Also Like

B Dayanand Police Commissioner
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ – ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ರದ್ದು

Public TV
By Public TV
7 minutes ago
Sridharaswamy Subrahmanya Kshetra
Districts

ನಾಗರ ಪಂಚಮಿ ವಿಶೇಷ – ಶ್ರೀಧರಸ್ವಾಮಿಗಳು ಪ್ರತಿಷ್ಠಾಪಿಸಿದ ಸುಬ್ರಹ್ಮಣ್ಯ ಕ್ಷೇತ್ರ

Public TV
By Public TV
1 hour ago
CHALUVARAYASWAMY
Bengaluru City

ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ

Public TV
By Public TV
1 hour ago
Divya Deshmukh
Latest

ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌

Public TV
By Public TV
2 hours ago
JDS On Guarantee Schemes
Bengaluru City

ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

Public TV
By Public TV
2 hours ago
Sanjay Dutt
Bollywood

72 ಕೋಟಿ ಮೌಲ್ಯದ ಆಸ್ತಿಯನ್ನು ಸಂಜಯ್ ದತ್ ಹೆಸರಿಗೆ ಬರೆದಿಟ್ಟ ಅಭಿಮಾನಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?