Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿನಲ್ಲಿ ಮೋದಿ ರೋಡ್ ಶೋ ಪ್ಲ್ಯಾನ್ ಆಗಿಲ್ಲ: ಶೋಭಾ ಕರಂದ್ಲಾಜೆ

Public TV
Last updated: August 25, 2023 1:54 pm
Public TV
Share
2 Min Read
Shobha Karandlaje 1
SHARE

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರೋಡ್ ಶೋ (Road Show) ವಿಚಾರವಾಗಿ ಈಗ ಬಿಜೆಪಿ (BJP) ಪಾಳಯದ ನಾಯಕರಲ್ಲೇ ಗೊಂದಲ ಸೃಷ್ಟಿಯಾಗಿದೆ. ರೋಡ್ ಶೋ ವಿಷಯಕ್ಕೆ ಸಂಬಂಧಿಸಿ ಮಾಜಿ ಸಚಿವ ಆರ್.ಅಶೋಕ್ (R Ashok) ನೀಡಿದ್ದ ಹೇಳಿಕೆಗೆ ವ್ಯತಿರಿಕ್ತವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಮಾತನಾಡಿದ್ದಾರೆ.

ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಹೇಳಿಕೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗುವ ಸಮಯ ಹತ್ತಿರವಾಗುತ್ತಿದೆ. ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೇ ನೇತೃತ್ವ ಬೇಕು ಎಂದು ವಿಶ್ವ ಬಯಸುತ್ತಿದೆ. ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಪ್ಲ್ಯಾನ್ ಆಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

SHOBHA KARANDLAJE

ಬಿಜೆಪಿಯಿಂದ ಮತದಾರ ಚೇತನ, ಮಹಾಚೇತನ ಅಭಿಯಾನದ ಹಿನ್ನೆಲೆ ಮಾತನಾಡಿದ ಕೇಂದ್ರ ಸಚಿವೆ, ಕಾಲೇಜು ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಹಿತಿ ಇರುವುದಿಲ್ಲ. ಹೊಸ ಮತದಾರರ ಸೇರ್ಪಡೆ, ವಿಳಾಸ ಬದಲಾವಣೆ, ನಿಧನರಾದವರ ಹೆಸರು ಡಿಲೀಟ್, ನಕಲಿ ಮತದಾರರನ್ನು ಗುರುತಿಸಬೇಕಾಗಿದೆ. ಈ ಕಾರ್ಯವನ್ನು ಬಿಜೆಪಿ ಕೈಗೆತ್ತಿಕೊಂಡಿದೆ ಎಂದು ತಿಳಿಸಿದ್ದಾರೆ.

ಗಡಿ ರಾಜ್ಯಗಳಲ್ಲಿ ನಕಲಿ ಮತದಾರರು ಪತ್ತೆಯಾಗಿದ್ದಾರೆ. ಮತದಾರರ ಹೆಸರನ್ನು ಕೈಬಿಡುವ ಕೆಲಸವೂ ನಡೆದಿತ್ತು. ಜಾತಿ ನೋಡಿ, ಹೆಸರು ನೋಡಿ ಹೆಸರು ತೆಗೆಯಲಾಗಿತ್ತು. ಸರಿಯಾದ ಮತದಾರರ ಪಟ್ಟಿ ತಯಾರಿಗೆ ಚುನಾವಣಾ ಆಯೋಗ ಕೆಲಸ ಮಾಡುತ್ತಿದೆ. ಆಯೋಗಕ್ಕೆ ಪೂರಕವಾಗಿ ಬಿಜೆಪಿ ಕೆಲಸ ಮಾಡುತ್ತದೆ. 2024ರ ಚುನಾವಣೆಯಲ್ಲಿ ಯಾವುದೇ ಗೊಂದಲ ಆಗಬಾರದು. ಬಿಎಲ್‌ಎ 2 ನೇಮಕ ಸದ್ಯದಲ್ಲೇ ಮಾಡಲಿದ್ದೇವೆ. ಪಕ್ಷದಿಂದ ಗ್ರಾಮಗಳಲ್ಲಿ ಬಿಎಲ್‌ಎ 2 ನೇಮಕ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕನ್ನಡ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಿಸಿದ್ದ ಕೇರಳ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ – ಕನ್ನಡ ಶಿಕ್ಷಕರನ್ನೇ ನೇಮಿಸುವಂತೆ ಆದೇಶ

ಕಾವೇರಿ ವಿವಾದದ ಬಗ್ಗೆ ಸರ್ವಪಕ್ಷ ನಿಯೋಗ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಮೊದಲು ಒಂದು ಶ್ವೇತಪತ್ರ ಹೊರಡಿಸಲಿ. ಕಾವೇರಿ ಅಣೆಕಟ್ಟಿನಲ್ಲಿ ಎಷ್ಟು ನೀರು ಇದೆ, ಕುಡಿಯುವ ನೀರಿನ ಲಭ್ಯತೆ, ಮಳೆ ಪ್ರಮಾಣದ ಬಗ್ಗೆ ಮೊದಲು ಒಂದು ಶ್ವೇತ ಪತ್ರ ಹೊರಡಿಸಲಿ. ಈ ಸಲ ಮಳೆ ಪ್ರಮಾಣ ಕಡಿಮೆ ಇದೆ. ನಮಗೆ ನೀರಿನ ಕೊರತೆ ಇದೆ. ಅದರಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ಐಎನ್‌ಡಿಐಎ ನಾಯಕರನ್ನು ತೃಪ್ತಿ ಪಡಿಸಲು. ಅನಾವಶ್ಯಕವಾಗಿ ಇದರಲ್ಲಿ ರಾಜಕೀಯ ಮಾಡ್ತಿರೋದು ಮುಖ್ಯಮಂತ್ರಿಗಳು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ನಿಮ್ಮ ಗ್ಯಾರಂಟಿ ಕಾರಣದಿಂದ ಯಾವ ಇಲಾಖೆಗೆ ಕೊಡಲೂ ಹಣ ಇಲ್ಲದಾಗಿದೆ. ಗ್ಯಾರಂಟಿಯನ್ನೂ ಸರಿಯಾಗಿ ಕೊಡಲು ಆಗಿಲ್ಲ. ಜನರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಿದ್ದೀರಿ. ಸಣ್ಣಪುಟ್ಟ ವ್ಯಾಪಾರಿಗಳ ಬಳಿ ತಿಂಗಳಿಗಿಷ್ಟು ಅಂತ ವಸೂಲಿ ಮಾಡಲಾಗುತ್ತಿದೆ. ನನ್ನ ಬಳಿ ಒಂದು ನಿಯೋಗ ಬಂದಿತ್ತು, ಅವರು ಈ ವಿಚಾರ ಹಂಚಿಕೊಂಡರು. ಅವರೆಲ್ಲ ಕರ್ನಾಟಕ ಬಿಟ್ಟು ಹೋಗುವ ಯೋಜನೆಯಲ್ಲಿ ಇದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: KRSನಲ್ಲಿ ಕುಸಿದ ನೀರಿನ ಮಟ್ಟ – ಮಳೆ ಬಾರದಿದ್ರೆ ವರ್ಷಾಂತ್ಯಕ್ಕೆ ಕುಡಿಯುವ ನೀರಿಗೂ ತತ್ವಾರ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:bengalurubjpnarendra modiRoad Showshobha karandlajeನರೇಂದ್ರ ಮೋದಿಬಿಜೆಪಿಬೆಂಗಳೂರುರೋಡ್ ಶೋಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

You Might Also Like

A young man suddenly collapsed at home and died of a heart attack Davangere
Davanagere

ದಾವಣಗೆರೆ| ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಯುವಕ ಸಾವು

Public TV
By Public TV
3 minutes ago
People rescued a woman who had jumped into a lake Chikkamgaluru
Chikkamagaluru

ಪತಿ ಜೊತೆ ಜಗಳವಾಡಿ ಕೆರೆಗೆ ಹಾರಿ ಬದುಕಿಸುವಂತೆ ಆಂಜನೇಯನನ್ನ ಬೇಡುತ್ತಿದ್ದ ಮಹಿಳೆಯ ರಕ್ಷಣೆ

Public TV
By Public TV
55 minutes ago
MCA Student
Districts

ಮಂಡ್ಯ | ಮಾನಸಿಕ ಖಿನ್ನತೆಯಿಂದ ಕಾವೇರಿ ನದಿಗೆ ಹಾರಿದ MCA ಪದವೀಧರೆ

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 09-07-2025

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 09-07-2025

Public TV
By Public TV
2 hours ago
soliga girl
Chamarajanagar

ಬರ್ತ್ ಸರ್ಟಿಫಿಕೇಟ್ ಇಲ್ಲದೇ ಸಿಗದ ಆಧಾರ್ ಕಾರ್ಡ್ – ನಿತ್ಯ 30 ರೂ. ಬಸ್ ಚಾರ್ಜ್ ಕೊಟ್ಟು ಸೋಲಿಗ ಬಾಲಕಿ ಶಾಲೆಗೆ ಓಡಾಟ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?