ನವದೆಹಲಿ: ಕರ್ನಾಟಕಕ್ಕೆ ಅನುದಾನ ನೀಡದಿದ್ದರೆ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗುತ್ತದೆ ಎಂಬ ಸಂಸದ ಡಿ.ಕೆ.ಸುರೇಶ್ (D.K.Suresh) ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕೆಂಡಾಮಂಡಲರಾಗಿದ್ದಾರೆ.
- Advertisement 2
ಲೋಕಸಭೆಯಲ್ಲಿ ಮಾತನಾಡಿದ ಮೋದಿ, ದೇಶದಲ್ಲಿ ಬಹಿರಂಗವಾಗಿ ದೇಶ ಒಡೆಯುವ ಮಾತನಾಡುತ್ತಾರೆ. ಒಗ್ಗೂಡಿಸುವುದು ಇರಲಿ ಒಡೆಯುವುದು ಮಾತನಾಡುತ್ತಾರೆ. ಇಷ್ಟು ಒಡೆದಿರುವುದು ಸಾಕಾಗಿಲ್ವ, ಇನ್ನು ಎಷ್ಟು ಭಾಗವಾಗಿ ಒಡೆಯುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ 400 ಸ್ಥಾನಗಳ ಗಡಿ ದಾಟುತ್ತೆ.. ಬಿಜೆಪಿಗೆ 370 ಸೀಟು ಬರುತ್ತೆ: ಮೋದಿ ಭವಿಷ್ಯ
- Advertisement 3
- Advertisement 4
ನೆಹರೂ ಅವರ ತಪ್ಪಿನಿಂದ ಕಾಶ್ಮೀರದ ಜನರು ಬಹುದೊಡ್ಡ ಬೆಲೆ ತೆರಬೇಕಾಯಿತು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಮ್ಮ 3ನೇ ಅವಧಿಯಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕತೆಯ ದೇಶವಾಗಲಿದೆ: ಮೋದಿ ಭರವಸೆ