Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಉದ್ಘಾಟಿಸಿದ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಉದ್ಘಾಟಿಸಿದ ಬೊಮ್ಮಾಯಿ

Bengaluru City

ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಉದ್ಘಾಟಿಸಿದ ಬೊಮ್ಮಾಯಿ

Public TV
Last updated: January 26, 2023 10:25 pm
Public TV
Share
3 Min Read
Basavaraj Bommai 14
SHARE

ಬೆಂಗಳೂರು: ಖಾದಿಗೆ ಉತ್ತಮ ಭವಿಷ್ಯವಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ. ಈ ಬಾರಿಯ ಬಜೆಟ್‌ನಲ್ಲಿ ದುಡಿಯುವ ವರ್ಗಕ್ಕೆ ಮಹತ್ವ ಕೊಡುತ್ತಿದ್ದೇವೆ. ಖಾದಿ ಮತ್ತು ಗ್ರಾಮೋದ್ಯೋಗದಿಂದ (Khadi And Gramodyoga) ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ.‌ ಹೀಗಾಗಿ ಬಜೆಟ್‌ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ವಿಶೇಷವಾದ ಒತ್ತು, ಹಣಕಾಸಿನ ನೆರವು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Basavaraj Bommai) ಹೇಳಿದರು.

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನದ ಉದ್ಘಾಟಿಸಿದ ಅವರು, ಮಹಾತ್ಮ ಗಾಂಧೀಜಿಯವರು ಖಾದಿಗೆ ಬಹಳ ಮಹತ್ವ ಕೊಟ್ಟಿದ್ದರು. ಸ್ವರಾಜ್ಯದ ಪ್ರತೀಕಾರವಾಗಿ ವಿದೇಶಿ ವಸ್ತುಗಳನ್ನು ಬಹಿಷ್ಕಾರ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಸ್ವದೇಶಿ ವಸ್ತುಗಳ ಬಳಕೆ ಮಾಡುವ ವಿಚಾರದಲ್ಲಿ ಮೊಟ್ಟಮೊದಲ ಸ್ಪಂದಿಸಿ ಯಶಸ್ವಿಯಾಗಿ ಸಹಾಯ ಮಾಡಿದ್ದು ಖಾದಿ ಗ್ರಾಮೋದ್ಯೋಗಿಗಳು, ನೇಕಾರರು. ದೊಡ್ಡ ಪ್ರಮಾಣದಲ್ಲಿ ಬಟ್ಟೆ ಉತ್ಪಾದನೆ ಮಾಡಿ ದೇಶಕ್ಕೆ ಕೊಟ್ಟಿದ್ದರು. ಬೃಹತ್ ಪ್ರಮಾಣದ ಕಾರ್ಖಾನೆಯಿಂದ ಉತ್ಪಾದನೆ ಆಗಬಾರದು. ಬೃಹತ್ ಪ್ರಮಾಣದ ಜನಸಂಖ್ಯೆಯಿಂದ ಉತ್ಪಾದನೆಯಾಗಿ ಎಲ್ಲರಿಗೂ ಉದ್ಯೋಗ ಸಿಗಬೇಕು ಎಂದು ಮಹಾತ್ಮ ಗಾಂಧಿಜೀಯವರು ಹೇಳಿದ್ದರು. ಇವತ್ತಿಗೂ ಕೃಷಿಯ ನಂತರ ಅತಿಹೆಚ್ಚು ಉದ್ಯೋಗ ನೀಡುತ್ತಿರುವುದು ಖಾದಿ ಗ್ರಾಮೋದ್ಯೋಗ ಕ್ಷೇತ್ರ ಎಂದು ತಿಳಿಸಿದರು.

Basavaraj Bommai 2 3

ಇವತ್ತು ತಂತ್ರಜ್ಞಾನ ಬದಲಾವಣೆ ಆಗಿದ್ದರಿಂದ ಖಾದಿಗೆ ಹಿನ್ನೆಡೆಯಾಗಿದೆ. ಪಾಲಿಸ್ಟರ್ ಬಟ್ಟೆಗಳ ಉಪಯೋಗ ಹೆಚ್ಚಾದಾಗ ಖಾದಿ ಉದ್ಯೋಗಕ್ಕೆ ಹೆಚ್ಚಿನ ತೊಂದರೆ ಆಗಿತ್ತು. ಆದರೆ ಈಗ ಸಾಕಷ್ಟು ಬದಲಾವಣೆಯಾಗಿದೆ. ಎತ್ನಿಕ್ ಉತ್ಪಾದನೆಗೆ ಹೆಚ್ಚು ಬೇಡಿಕೆ ಇದೆ. ಖಾದಿ ಬಟ್ಟೆಗಳು, ಸಾವಯವ ಆಹಾರಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಅಮೆಜಾನ್ ಹಾಗೂ ಫ್ಲಿಪ್ ಕಾರ್ಟ್‌ನಂತಹ ಸಂಸ್ಥೆಗಳು ಖಾದಿ ವಸ್ತುಗಳ ಖರೀದಿಗೆ ಆಸಕ್ತಿವಹಿಸಿವೆ. ನೇರವಾಗಿ ಉತ್ಪಾದಕರಿಂದ ಮಾರುಕಟ್ಟೆಗೆ ಕಳುಹಿಸುವ ವ್ಯವಸ್ಥೆ ಮಾಡುತ್ತಿದ್ದೇವೆ. ಆನ್‌ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ತಿಳಿಸಿದರು.

ಇಂದು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ “ಖಾದಿ ಉತ್ಸವ -2023″ರ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟವನ್ನು ಉದ್ಘಾಟಿಸಿದೆನು. pic.twitter.com/8yQcqzQnSv

— Basavaraj S Bommai (@BSBommai) January 26, 2023

ಸ್ತ್ರೀ ಸಾಮರ್ಥ್ಯ ಯೋಜನೆ ಮೂಲಕ ಮಹಿಳೆಯರಿಗೆ 5 ಲಕ್ಷದವರೆಗೂ ಧನ ಸಹಾಯ ಮಾಡಿ ಮಹಿಳಾ ಸಂಘಗಳ ಮೂಲಕ ಉತ್ಪಾದನೆಗೆ ಆದ್ಯತೆ ನೀಡಿದ್ದೇವೆ. ಯುವಕರಿಗೆ ಸಂಘಗಳ ಮೂಲಕ ಸ್ವಯಂ ಉದ್ಯೋಗಕ್ಕೆ ಅವಕಾಶ ಕಲ್ಪಿಸಿದ್ದೇವೆ. ಖಾದಿ ಗ್ರಾಮೋದ್ಯೋಗ ಕಾಲಕ್ಕೆ ತಕ್ಕಂತೆ ಡಿಸೈನ್ ಮಾಡಿ ಉತ್ಪಾದನೆ ಮಾಡಬೇಕು. ಈ ಬಾರಿ ಬಜೆಟ್ ನಲ್ಲಿ‌ ದುಡಿಯುವ ವರ್ಗಕ್ಕೆ ಆದ್ಯತೆ ನೀಡಲಾಗುತ್ತಿದೆ. ಖಾದಿ ಗ್ರಾಮೋದ್ಯೋಗಕ್ಕೂ ಹೆಚ್ಚಿನ‌ ಪ್ರೋತ್ಸಾಹ ನೀಡಲಾಗುವುದು. ಖಾದಿಗೆ ಉತ್ತಮ ಭವಿಷ್ಯ ಇದೆ. ಯಾರು ಭಯ ಪಡಬೇಕಿಲ್ಲ ಎಂದರು. ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ – ಬಿಬಿಸಿಯನ್ನು ಸಮರ್ಥಿಸಿಕೊಂಡ ಅಮೆರಿಕ

Basavaraj Bommai 1 9

ಆರ್ಥಿಕ ಬಲ ಹೆಚ್ಚಳಕ್ಕೆ ಕ್ರಮ: ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಆರ್ಥಿಕ ಬಲಕ್ಕೆ ಎಲ್ಲ ಕ್ರಮ ನಾನು ತೆಗೆದುಕೊಳ್ಳುತ್ತೇನೆ. ಬಾಕಿ ಇರುವ 74 ಕೋಟಿ ರೂ.ಗೆ ಅನುಮೋದನೆ ಮತ್ತು ಬೇರೆ ಬೇರೆ ಕಡೆಯ ದೊಡ್ಡ ದೊಡ್ಡ ಆಸ್ತಿಯ ರಕ್ಷಣೆಗೆ 5 ಕೋಟಿ ರೂ. ಕೊಡುವಂತೆ ಮನವಿ ಮಾಡಿದ್ದೀರಿ. ಅದಕ್ಕೆ ಸಂಬಂಧಿಸಿದ ಎಲ್ಲ ಕ್ರಮವನ್ನು ಕೈಗೊಳ್ಳುತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಖಾದಿ ಮಂಡಳಿಯ ಅಧ್ಯಕ್ಷ ನಾಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಅಂತಿಮ ಹಂತದಲ್ಲಿ ಕೇಂದ್ರ ಬಜೆಟ್ – ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj BommaiKhadi and Gramodyogaಖಾದಿನೇಕಾರರುಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
11 minutes ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
20 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
1 hour ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?