Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Food

ನವರಾತ್ರಿ ವ್ರತ ಆಚರಣೆ ಹೇಗೆ? ಯಾವ ಆಹಾರ ಸೇವಿಸಬಹುದು?

Public TV
Last updated: October 15, 2023 8:28 am
Public TV
Share
2 Min Read
navaratri 1
SHARE

ನವರಾತ್ರಿ ಎಂದರೆ ಒಂಬತ್ತು ರಾತ್ರಿಗಳು. ಈ ಅವಧಿಯಲ್ಲಿ ತಾಯಿ ದೇವಿ, ಶಕ್ತಿ ಅಥವಾ ದೇವಿಯ 9 ರೂಪಗಳನ್ನು ಭಾರತದಾದ್ಯಂತ ಪೂಜಿಸಲಾಗುತ್ತದೆ. ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ನವರಾತ್ರಿಯ ಸಮಯದಲ್ಲಿ ಅನೇಕ ಜನರು ಉಪವಾಸ ಮಾಡುತ್ತಾರೆ. ನಿಮ್ಮ ಆಧ್ಯಾತ್ಮಿಕ ಅಭ್ಯಾಸದಲ್ಲಿ ಪ್ರಗತಿ ಸಾಧಿಸಲು, ಮಾತೃ ದೇವತೆಯ ಶಕ್ತಿಯನ್ನು ಆವಾಹಿಸಲು ಅಥವಾ ನಿಮ್ಮ ದೇಹ, ಮನಸ್ಸನ್ನು ಶುದ್ಧೀಕರಿಸಲು ಇದು ಉತ್ತಮ ಸಮಯವಾಗಿದೆ.

ನವರಾತ್ರಿ ಉಪವಾಸದ ನಿಯಮಗಳು ಸಮುದಾಯದಿಂದ ಸಮುದಾಯಕ್ಕೆ ಮತ್ತು ಪ್ರದೇಶದಿಂದ ಪ್ರದೇಶಕ್ಕೆ ಸ್ವಲ್ಪ ಬದಲಾಗುತ್ತವೆ. ಇದೇ ರೀತಿಯ ಉಪವಾಸ ನಿಯಮಗಳು ಏಕಾದಶಿ, ಜನ್ಮಾಷ್ಟಮಿ ಮತ್ತು ಮಹಾಶಿವರಾತ್ರಿ ಸಮಯದ ಉಪವಾಸಕ್ಕೂ ಅನ್ವಯಿಸುತ್ತವೆ.

ನವರಾತ್ರಿ ವೃತದಲ್ಲಿ ಈ ಆಹಾರ ಸೇವಿಸಿ:
ಹಸಿರು ತರಕಾರಿಗಳು, ಸಬ್ಬಕ್ಕಿ, ಒಣ ಹಣ್ಣುಗಳು, ಗೋಧಿ ಹಿಟ್ಟು ಹೀಗೆ ಹಲವು ಪದಾರ್ಥಗಳನ್ನು ಬಳಸಿ ಮಾಡಿದ ಆಹಾರಗಳನ್ನು ಸೇವಿಸಬಹುದು. ಜೀರಿಗೆ, ಕರಿಮೆಣಸಿನ ಪುಡಿ, ಕಲ್ಲುಪ್ಪು, ಏಲಕ್ಕಿ, ಒಣ ದಾಳಿಂಬೆ ಬೀಜ, ಶುಂಠಿ, ಹಸಿರು ಮೆಣಸಿನಕಾಯಿ, ನಿಂಬೆ, ಅ ನ್, ಕೊತ್ತಂಬರಿ, ಪುದೀನಾ, ಕರಿಬೇವಿನ ಸೊಪ್ಪು, ಒಣ ಮಾವಿನಪುಡಿ, ಕಪ್ಪು ಉಪ್ಪು ಹೀಗೆ ಕೆಲ ಮಸಾಲೆ ಪದಾರ್ಥಗಳು ಹಾಗೂ ಗಿಡಮೂಲಿಕೆಗಳನ್ನು ವೃತದ ಸಮಯದ ಆಹಾರದಲ್ಲಿ ಸೇವಿಸಬಹುದು.

ಆಲೂಗಡ್ಡೆ, ಕುಂಬಳಕಾಯಿ, ಸಿಹಿ ಗೆಣಸು, ಬಾಳೆ ಹಣ್ಣು, ಪಪ್ಪಾಯಿ, ಟೊಮೆಟೋ, ಪಾಲಕ್, ಸೊರೇಕಾಯಿ, ಸೌತೆಕಾಯಿ, ಕ್ಯಾರೆಟ್ ನವರಾತ್ರಿಯ ಸಮಯದಲ್ಲಿ ಸೇವಿಸಬಹುದಾದ ಉತ್ತಮ ತರಕಾರಿಗಳು. ಹಾಲಿನಿಂದ ತಯಾರಿಸಿದ ಆಹಾರಗಳು, ಸಕ್ಕರೆ, ಜೇನುತುಪ್ಪ, ಬೆಲ್ಲ, ಹುಣಸೆಹಣ್ಣು, ಕೋಕಮ್, ತೆಂಗಿನಕಾಯಿ, ಕಲ್ಲಂಗಡಿ ಬೀಜ, ಚಹಾವನ್ನು ವೃತದ ವೇಳೆ ಸೇವಿಸಬಹುದು.

ವೃತದ ವೇಳೆ ಈ ಆಹಾರ ಬೇಡ:
ನವರಾತ್ರಿಯ ಸಮಯದಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಸೇವನೆಯನ್ನು ಕಟ್ಟುನಿಟ್ಟಾಗಿ ತಪ್ಪಿಸಿ. ಬೇಳೆ ಕಾಳು ಹಾಗೂ ದ್ವಿದಳ ಧಾನ್ಯಗಳನ್ನು ಬಳಸುವಂತಿಲ್ಲ. ಸಾಮಾನ್ಯ ಉಪ್ಪು, ಅರಿಶಿನ, ಹಿಂಗ್, ಸಾಸಿವೆ, ಮೆಂತ್ಯ ಬೀಜ, ಗರಂ ಮಸಾಲೆ ಹಾಗೂ ಕೊತ್ತಂಬರಿ ಪುಡಿಯಂತಹ ಪದಾರ್ಥಗಳನ್ನು ಅನುಮತಿಸಲಾಗುವುದಿಲ್ಲ. ಈ ಪವಿತ್ರ ದಿನಗಳಲ್ಲಿ ಮದ್ಯ, ಮಾಂಸಾಹಾರ, ಮೊಟ್ಟೆ, ಧೂಮಪಾನ ನಿಷೇಧ.

ಉಪವಾಸ:
ನವರಾತ್ರಿಯ ಸಮಯದಲ್ಲಿ ಅನೇಕ ಭಕ್ತರು ಎಲ್ಲಾ 9 ದಿನಗಳಲ್ಲಿ ಉಪವಾಸ ಮಾಡುತ್ತಾರೆ. ಆದರೆ ಅಷ್ಟೂ ದಿನ ಉಪವಾಸ ಮಾಡುವುದು ಪ್ರತಿಯೊಬ್ಬರಿಂದ ಸಾಧ್ಯವಿಲ್ಲ. ಇದರ ಬದಲು ಪ್ರತಿ ದಿನ ನಿಮ್ಮ ಕುಟುಂಬದ ಒಬ್ಬ ವ್ಯಕ್ತಿ ಮನೆಯಲ್ಲಿ ಉಪವಾಸ ಇರಲು ಪ್ರಯತ್ನಿಸಬಹುದು.

ಕೆಲವರು ನವರಾತ್ರಿಯ ಮೊದಲ 2 ದಿನ ಹಾಗೂ ಕೊನೆಯ 2 ದಿನ ಉಪವಾಸ ಮಾಡುತ್ತಾರೆ. ಮೊದಲ 2 ದಿನಗಳಲ್ಲಿ ಉಪವಾಸ ಮಾಡಿದ ನಂತರ ಮತ್ತೆ ಆಹಾರ ಸೇವಿಸಿ ನಂತರ ಕೊನೆಯ 2 ದಿನ ಉಪವಾಸ ಮಾಡುತ್ತಾರೆ. ಕೆಲವರ ಪ್ರಕಾರ ನವರಾತ್ರಿಯ ಮೊದಲ ಹಾಗೂ ಕೊನೆಯ 2 ದಿನ ಉಪವಾಸ ಮಾಡುವುದಕ್ಕಿಂತಲೂ ಕೊನೆಯ 2 ದಿನ ಉಪವಾಸ ಮಾಡುವುದು ಉತ್ತಮ ಎಂಬ ನಂಬಿಕೆಯಿದೆ.

ನವರಾತ್ರಿಯಂದು ಉಪವಾಸ ಹಿಡಿಯಲು ಯಾವುದೇ ಸ್ಥಿರ ನಿಯಮವಿಲ್ಲ. ಏಕೆಂದರೆ ಹಬ್ಬದ ಆಚರಣೆ ಪ್ರದೇಶದಿಂದ ಪ್ರದೇಶಕ್ಕೆ ಬದಲಾಗುತ್ತದೆ. ನಿಮ್ಮ ದೇಹ, ಮನಸ್ಸನ್ನು ಸ್ವಚ್ಛವಾಗಿಟ್ಟುಕೊಂಡು, ಆಲೋಚನೆಯನ್ನು ಸದಾ ದೇವಿಯ ಮೇಲೆ ಕೇಂದ್ರೀಕರಿಸಿಕೊಳ್ಳುವ ಮೂಲಕವೂ ದೇವಿಯನ್ನು ಒಲಿಸಿಕೊಳ್ಳಬಹುದು.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:fastingfoodnavratriVritಆಹಾರಉಪವಾಸನವರಾತ್ರಿವೃತ
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
8 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
21 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
23 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
1 day ago

You Might Also Like

Basavaraju Shivaganga Channagiri
Davanagere

ಹಳಬರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಸಚಿವ ಸ್ಥಾನ ಕೊಟ್ರೆ ಕೆಲಸ ಮಾಡ್ತಾರೆ: ಶಿವಗಂಗಾ ಬಸವರಾಜ್

Public TV
By Public TV
24 minutes ago
Koppal Reddy Bail celebration
Districts

ಜನಾರ್ದನ ರೆಡ್ಡಿಗೆ ಜಾಮೀನು – ಗಂಗಾವತಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Public TV
By Public TV
31 minutes ago
siddhivinayak temple udupi
Latest

ಉಡುಪಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ 21 ದಿನದಿಂದ ಕರೆಂಟ್ ಇಲ್ಲ- ಮೆಸ್ಕಾಂ ವಿರುದ್ಧ ಭಕ್ತರ ಅಸಮಾಧಾನ

Public TV
By Public TV
33 minutes ago
BK Hariprasad
Latest

ಇಡಿ ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆ: ಇಡಿ ದಾಳಿಗೆ ಹರಿಪ್ರಸಾದ್ ಆಕ್ಷೇಪ

Public TV
By Public TV
1 hour ago
AS Ponnanna 1
Bengaluru City

ಕಾಂಗ್ರೆಸ್ ಶಾಸಕರು, ಸಂಸದರ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಪೊನ್ನಣ್ಣ

Public TV
By Public TV
2 hours ago
ct ravi 3
Chikkamagaluru

ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ! ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?