Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನವರಾತ್ರಿ ಹಬ್ಬ – ಆಯುಧ ಪೂಜೆ ಮಾಡೋದು ಯಾಕೆ? ಪುರಾಣ ಕಥೆ ಏನು?

Public TV
Last updated: October 22, 2023 1:25 pm
Public TV
Share
2 Min Read
MYSURU DASARA 4
SHARE

ಪ್ರತಿ ವರ್ಷ ಆಶ್ವಯುಜ ಮಾಸದಲ್ಲಿ ಬರುವ ನವರಾತ್ರಿ ಹಬ್ಬವನ್ನು (Navratri Festival) ಹಿಂದೂಗಳು (Hindu) ವೈಭವದಿಂದ ಆಚರಿಸುತ್ತಾರೆ. 9 ರಾತ್ರಿಗಳ ಪರ್ಯಂತ ಆಚರಿಸುವ ಹಬ್ಬವಾಗಿರುವುದರಿಂದ ಇದಕ್ಕೆ ನವರಾತ್ರಿ ಎಂಬ ಹೆಸರು ಬಂದಿರುತ್ತದೆ. ಒಂಬತ್ತು ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಪ್ರತಿ ದಿನವೂ ವಿಶೇಷ ಪೂಜೆಗಳನ್ನು ಕೈಗೊಳ್ಳಲಾಗುತ್ತದೆ. ಅವುಗಳಲ್ಲಿ ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಗೆ (Ayudha Puja) ಹೆಚ್ಚಿನ ಮಹತ್ವವಿದೆ.

ಆಯುಧ ಪೂಜೆಯಂದು ಮನೆಯಲ್ಲಿ ಉಪಯೋಗಿಸುವ ಚೂರಿಯಿಂದ ಹಿಡಿದು ಎಲ್ಲಾ ವಿಧದ ಆಯುಧಗಳನ್ನು ಪೂಜಿಸಲಾಗುತ್ತಿದೆ. ಈ ದಿನ ವಸ್ತುಗಳನ್ನು ತೊಳೆದು, ಹೂಗಳಿಂದ ಅಲಂಕರಿಸಿ ಪೂಜೆ ನೆರವೇರಿಸಲಾಗುತ್ತಿದೆ. ರೈತರು ನೇಗಿಲು ಕೃಷಿಗೆ ಬಳಸುವ ವಸ್ತುಗಳಿಗೆ ಪೂಜೆ ಮಾಡಿದರೆ ಸೈನಿಕರು ಬಂದೂಕು, ಫಿರಂಗಿ, ಯುದ್ಧ ಟ್ಯಾಂಕರ್, ವಿಮಾನಗಳಿಗೆ ಪೂಜೆ ಮಾಡುತ್ತಾರೆ. ಮನೆಯಲ್ಲಿರುವ ಪುಟಾಣಿ ಸೈಕಲಿನಿಂದ ಹಿಡಿದು ದೊಡ್ಡ ವಾಹನಗಳಿಗೆ ಪೂಜೆ ನಡೆದರೆ ಕಚೇರಿಗಳಲ್ಲಿ ಕಂಪ್ಯೂಟರ್‌, ಉತ್ಪಾದನಾ ಯಂತ್ರಗಳಿಗೆ ಪೂಜೆ ನಡೆಯುತ್ತದೆ.

ಆಯುಧ ಪೂಜೆಯ ಹಿಂದೆ ಪೌರಾಣಿಕ ಕಥೆಯೂ ಇದೆ. ದ್ವಾಪರ ಯುಗದಲ್ಲಿ ಪಾಂಡವರು (Pandavas) 12 ವರ್ಷಗಳ ವನವಾಸ, ಒಂದು ವರ್ಷ ಅಜ್ಞಾತವಾಸ ಮಾಡುತ್ತಾರೆ. ಅಜ್ಞಾತವಾಸವನ್ನು ಮತ್ಸ್ಯನಗರದ ವಿರಾಟರಾಯನ ಅರಮನೆಯಲ್ಲಿ ಕಳೆಯುತ್ತಾರೆ. ಅಜ್ಞಾತಕ್ಕೆ ತೆರಳುವ ಮುನ್ನ ತಮ್ಮಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಬನ್ನಿ ವೃಕ್ಷದಲ್ಲಿ ಅಡಗಿಸಿ ಇಡುತ್ತಾರೆ.  ಇದನ್ನೂ ಓದಿ: ನವರಾತ್ರಿ 2023: ಘೋರ ತಪಸ್ಸಿನಿಂದ ಶಿವನನ್ನು ಪಡೆದ ಮಹಾಗೌರಿ

Significance of Ayudha puja

ಅಜ್ಞಾತ ವಾಸದ ಕೊನೆಯಲ್ಲಿ ವಿರಾಟರಾಯನ ಗೋವುಗಳನ್ನು ಕೌರವರು ಅಪಹರಿಸುತ್ತಾರೆ. ಈ ಗೋವುಗಳನ್ನು ಬಿಡಿಸಿ ಕೌರವರ ಜೊತೆ ಯುದ್ಧ ಮಾಡಲು ಶಮಿ ವೃಕ್ಷದ ಮೇಲಿರಿಸಿದ್ದ ಆಯುಧಗಳನ್ನು ಕೆಳಗಡೆ ಇಳಿಸುತ್ತಾರೆ. ಅರ್ಜುನ ತನ್ನ ಗಾಂಡೀವವನ್ನು ಧರಿಸಿ ಯುದ್ಧ ಮಾಡಿ ಗೋವುಗಳನ್ನು ಕೌರವರ ಸೆರೆಯಿಂದ ಬಿಡಿಸುತ್ತಾನೆ. ಪಾಂಡವರು 12 ವರ್ಷಗಳ ವನವಾಸ ಮುಗಿಸಿ ಒಂದು ವರ್ಷ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ. ನವರಾತ್ರಿ ಹಬ್ಬ ಮುಗಿಸಿ ದಶಮಿಯಂದು ಸಾಧಿಸಿದ ವಿಜಯದ ಕುರುಹಾಗಿ ಕೂಡ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ.

ಹಿಂದೆ ರಾಜರಿಗೆ ಆಯುಧಗಳ ಬಹಳ ಮುಖ್ಯವಾಗಿದ್ದವು. ಈ ಕಾರಣಕ್ಕೆ ನಮ್ಮನ್ನು ರಕ್ಷಿಸುವ ಕತ್ತಿ, ಖಡ್ಗಗದಂತಹ ಆಯುಧಗಳಿಗೆ ಒಂದು ದಿನ ವಿರಾಮ ನೀಡಿ ಅವುಗಳಿಗೆ ಕೃತಜ್ಞತೆ ಅರ್ಪಿಸಲು ಆಯುಧ ಪೂಜೆ ದಿನದಂದು ವಿಶೇಷ ಪೂಜೆ ಮಾಡಲಾಗುತ್ತದೆ. ಇದರ ಜೊತೆ ದಂಡಯಾತ್ರೆಯನ್ನು ಕೈಗೊಳ್ಳುವ ಸಂದರ್ಭದಲ್ಲಿ ಆಯುಧ ಪೂಜೆ ದಿನ ಆಯುಧಗಳಿಗೆ ಪೂಜೆ ಮಾಡಿ ನಂತರ ಯದ್ಧಕ್ಕೆ ತೆರಳುತ್ತಿದ್ದರು.

ಹಿಂದೂ ಸಂಸ್ಕೃತಿಯ ಪ್ರಕಾರ ಯಂತ್ರಗಳಿಗೂ ದೈವೀಕ ಶಕ್ತಿ ಇದೆ. ಇದರಿಂದಾಗಿ ಆಯುಧ ಪೂಜೆಯಂದು ವಾಹನಗಳಿಗೆ ಪೂಜೆ ಸಲ್ಲಿಸಿದರೆ ಯಾವುದೇ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂಬ ನಂಬಿಕೆ ಇದೆ.

 

 

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್

TAGGED:Ayudha Poojahindunavratriಅರಮನೆಆಯುಧ ಪೂಜೆನವರಾತ್ರಿಪಾಂಡವರುಪುರಾಣಹಿಂದೂ
Share This Article
Facebook Whatsapp Whatsapp Telegram

Cinema Updates

Vajreshwari Combines
ಪಾರ್ವತಮ್ಮ ರಾಜ್‌ಕುಮಾರ್ ಕನಸಿನ ಕೂಸಿಗೆ 50 ವರ್ಷ
Cinema Latest Sandalwood Top Stories
Darshan in Thailand 1
ದರ್ಶನ್‌ಗೆ ನೋ ಟೆನ್ಷನ್ – ಜಾಲಿ ಮೂಡಲ್ಲಿ ಥಾಯ್ಲೆಂಡ್‌ನಲ್ಲಿ ಬಿಂದಾಸ್‌ ಪಾರ್ಟಿ
Cinema Latest Sandalwood Top Stories
ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood

You Might Also Like

Kerala Nurse Nimisha Priya
Latest

ನಿಮಿಷಾ ಪ್ರಿಯಾರನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಶಕ್ತಿಮೀರಿ ಪ್ರಯತ್ನ – ‘ಸುಪ್ರೀಂ’ಗೆ ಕೇಂದ್ರದಿಂದ ಮಾಹಿತಿ

Public TV
By Public TV
7 minutes ago
Koppal Yoga Teacher Dies by HeartAttack
Districts

ಕೊಪ್ಪಳ | ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ – ಎರಡೇ ದಿನದಲ್ಲಿ ಮೂರು ಸಾವು

Public TV
By Public TV
27 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯ ಹೊಣೆ ಹೊತ್ತಿದ್ದ ಟಿಆರ್‌ಎಫ್‌ನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ

Public TV
By Public TV
31 minutes ago
Praveen
Bagalkot

ಚಿಕ್ಕಮಗಳೂರು | ವಿದ್ಯುತ್ ಶಾಕ್‍ಗೆ ನವವಿವಾಹಿತ ಲೈನ್‍ಮೆನ್ ಬಲಿ

Public TV
By Public TV
32 minutes ago
Arvind Kejriwal Rahul Gandhi
Latest

ಇಂಡಿಯಾ ಒಕ್ಕೂಟದಿಂದ ಹೊರಬಂದ ಆಪ್‌ – ಎಎಪಿ ನಾಯಕ ಸಂಜಯ್‌ ಸಿಂಗ್‌ ಹೇಳಿಕೆ

Public TV
By Public TV
35 minutes ago
Pralhad Joshi
Karnataka

NLCILಗೆ ಹೂಡಿಕೆ ವಿನಾಯಿತಿಗೆ ಕೇಂದ್ರ ಸಂಪುಟ ಅಸ್ತು – 7,000 ಕೋಟಿ ಹೂಡಿಕೆ, ಜಂಟಿ ಉದ್ಯಮಕ್ಕೆ ಅವಕಾಶ

Public TV
By Public TV
38 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?