Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದರಸಾ ಶಿಕ್ಷಣಕ್ಕೆ ವಿಶೇಷ ಮಂಡಳಿ – ಉತ್ತರ ಪ್ರದೇಶದಲ್ಲಿ ಹೇಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮದರಸಾ ಶಿಕ್ಷಣಕ್ಕೆ ವಿಶೇಷ ಮಂಡಳಿ – ಉತ್ತರ ಪ್ರದೇಶದಲ್ಲಿ ಹೇಗಿದೆ?

Bengaluru City

ಮದರಸಾ ಶಿಕ್ಷಣಕ್ಕೆ ವಿಶೇಷ ಮಂಡಳಿ – ಉತ್ತರ ಪ್ರದೇಶದಲ್ಲಿ ಹೇಗಿದೆ?

Public TV
Last updated: August 25, 2022 8:37 am
Public TV
Share
3 Min Read
yogi adityanath basavaraj bommai
SHARE

ಬೆಂಗಳೂರು: ರಾಜ್ಯದ ಮದರಸಾಗಳ ಶಿಕ್ಷಣದ ಚಟುವಟಿಕೆಗಳ ಮೇಲೆ ನಿಗಾವಹಿಸಲು ಸರ್ಕಾರ ಮುಂದಾಗಿದೆ. ಮದರಸಾಗಳ ಶಿಕ್ಷಣ ವ್ಯವಸ್ಥೆಗಾಗಿ ವಿಶೇಷ ಮಂಡಳಿ ರಚನೆಗೆ ನಿರ್ಧರಿಸಲಾಗಿದೆ.

ಬುಧವಾರ ಶಿಕ್ಷಣ ಸಚಿವ ನಾಗೇಶ್‌ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಂಪೂರ್ಣ ಮದರಸಗಳ ಮಾಹಿತಿ ಪಡೆಯಲು ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಮದರಸಾಗಳ ಕುರಿತು 15 ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಅಧಿಕಾರಿಗಳ ವರದಿ ಬಳಿಕ ಮುಂದಿನ ತೀರ್ಮಾನ ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.

ಮದರಸಾ ಶಿಕ್ಷಣದ ಬಗ್ಗೆ ಕರ್ನಾಟಕ ದಲ್ಲಿ ದೊಡ್ಡ ಮಟ್ಟದಲ್ಲಿ ಹಿಂದೂಸಂಘಟನೆಗಳು ಕೆಲ ಕಮಲ ನಾಯಕರು ಸಿಡಿದೆದ್ದಿದ್ದರು. ಮದರಸಾದಲ್ಲಿ ಭಯೋತ್ಪಾದನೆಯ ಪಾಠ ಹೇಳಲಾಗುತ್ತಿದೆ. ಇಸ್ಲಾಂ ಮೂಲಭೂತವಾದ ಕಲಿಸಿಕೊಡಲಾಗುತ್ತದೆ. ಅಂಕುಶ ಹಾಕಿ ಇಲ್ಲವೇ ಬ್ಯಾನ್ ಮಾಡಿ ಎನ್ನುವ ಕೂಗು ದೊಡ್ಡದಾಗಿ ಕೇಳಿಬಂದಿತ್ತು. ಬಿಜೆಪಿ ಮುಖಂಡ ಸಿಟಿ ರವಿ ಟ್ವೀಟ್ ಮಾಡಿ ಮದರಸಾ ಶಿಕ್ಷಣದ ಬಗ್ಗೆ ಬಹಿರಂಗ ಆಕ್ಷೇಪ ವ್ಯಕ್ತಪಡಿಸಿದರು.

madarasa 1 1

ಮಂಡಳಿ ರಚನೆಗೆ ಕಾರಣ ಏನು?
ಕರ್ನಾಟಕದಲ್ಲಿ 900 ಮದರಸಾಗಳು ವಕ್ಫ್‌ ಬೋರ್ಡ್‌ ಅಡಿ ನೋಂದಣಿಯಾಗಿದ್ದು ಪ್ರತಿ ವರ್ಷ 10 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. ಈ ಅನುದಾನ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಮದರಸಾಗಳಲ್ಲಿ ಶಿಕ್ಷಣದ ಬದಲಾಗಿ ಧರ್ಮ ಬೋಧನೆಯ ಕೆಲಸ ಆಗುತ್ತಿದೆ ಎಂಬ ಆರೋಪ ಬಂದಿದೆ.

ಅಷ್ಟೇ ಅಲ್ಲದೇ ರಾಷ್ಟ್ರಗೀತೆ, ರಾಷ್ಟ್ರ ಭಾವೈಕ್ಯತೆಯ ಕಾರ್ಯಕ್ರಮಗಳು‌ ನಡೆಯುತ್ತಿಲ್ಲ. ಮದರಸಾಗಳಲ್ಲಿ ಕಲಿಯೋ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಕಂಪ್ಯೂಟರ್ ತರಬೇತಿ, ವಿಜ್ಞಾನದ ಲ್ಯಾಬ್ ಗಳು, ನೈತಿಕ ಶಿಕ್ಷಣದಂತಹ ಶೈಕ್ಷಣಿಕ ಚಟುವಟಿಕೆಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಮಂಡಳಿ ರಚನೆಗೆ ಸರ್ಕಾರ ಮುಂದಾಗಿದೆ.

salary hike 2000 500.

ಸಮಿತಿ ಕೆಲಸ ಏನು?
ಮದರಸಾಗಳಲ್ಲಿ ಯಾವ ರೀತಿಯ ಶಿಕ್ಷಣ ನೀಡಲಾಗುತ್ತಿದೆ? ಸರ್ಕಾರದ ಅನುದಾನದ ಸಮರ್ಪಕ ಬಳಕೆ , ಶಿಕ್ಷಣ ಹಕ್ಕು ಕಾಯ್ದೆಯಡಿ ಮಕ್ಕಳಿಗೆ ಶಿಕ್ಷಣ ಸಿಗುತ್ತಿದ್ಯಾ? ಮದರಸಗಳಲ್ಲಿ ಧರ್ಮ ಬೋಧನೆ ಆರೋಪದ ಬಗ್ಗೆ ವರದಿ ಸಂಗ್ರಹಿಸಬೇಕು.

ಪಠ್ಯಗಳ ಸಿಲಬಸ್ ಹೇಗಿದೆ? ಈ ಮಕ್ಕಳ ಕಲಿಕೆಗೂ ಬೇರೆ ಮಕ್ಕಳ ಕಲಿಕೆಗೂ ಇರುವ ವ್ಯತ್ಯಾಸ, ಸರ್ಕಾರದ ಅನುದಾನ ಹೊರತು ಪಡಿಸಿ ಖಾಸಗಿಯಾಗಿ ನಡೆಯುತ್ತಿರೋ ಮದರಸಾಗಳ ಕಾರ್ಯಚಟುವಟಿಕೆಗಳು ಏನು? ಖಾಸಗಿ ಮದರಸಾಗಳ ಅನುದಾನ ಮೂಲ ಏನು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಬೇಕು. ರಾಷ್ಟ್ರೀಯ ಭಾವೈಕ್ಯತೆ ಕಾರ್ಯಕ್ರಮಗಳು, ಮೂಲಭೂತ ಕರ್ತವ್ಯಗಳ ಪಾಲನೆ ಆಗ್ತಿದೆಯಾ ಎಂಬ ವರದಿ ಸಂಗ್ರಹಿಸಬೇಕು.

madrasa

ಉತ್ತರ ಪ್ರದೇಶದಲ್ಲಿ ಹೇಗಿದೆ?
ಮುಸ್ಲಿಂ ಧಾರ್ಮಿಕ ಶಿಕ್ಷಣ ಕೇಂದ್ರಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಏಕೆ ಉತ್ತರ ಪ್ರದೇಶ ಮಾದರಿಯನ್ನೇ ಅನುಸರಿಸುತ್ತಿದೆ. ಮದರಸಾಗಳ ಮೇಲಿನ ನಿಯಂತ್ರಣಕ್ಕೂ ಏಕೆ ಯುಪಿ ಮಾಡೆಲ್ ಮೊರೆ ಹೋಗುತ್ತಿದೆ.

ಉತ್ತರ ಪ್ರದೇಶದಲ್ಲಿ  ಶಿಕ್ಷಕರು ಬಿ.ಎಡ್ ಪದವಿ ಜೊತೆಗೆ ಟಿಇಟಿ ಪರೀಕ್ಷೆ ಉತ್ತೀರ್ಣ ಕಡ್ಡಾಯ. ಮದರಸಾಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನೀಡುತ್ತಿರುವ ಧಾರ್ಮಿಕ ಶಿಕ್ಷಣಕ್ಕೆ ಕಡಿವಾಣ.  ಶೇ.20 ಮಾತ್ರ ಧಾರ್ಮಿಕ ಶಿಕ್ಷಣ,  ಶೇ.80ರಷ್ಟು ಹೊಸ ಶಿಕ್ಷಣ ನೀಡಬೇಕಾಗುತ್ತದೆ.  ಇದನ್ನೂ ಓದಿ: ಭಯೋತ್ಪಾದಕ ಚಟುವಟಿಕೆ ಆತಂಕ – ಹೊರಗಿನಿಂದ ಬರುವ ಮಸೀದಿ, ಮದರಸಾ ಧರ್ಮಗುರುಗಳಿಗೆ ಅಸ್ಸಾಂನಲ್ಲಿ ಹೊಸ ನಿಯಮ

ಧಾರ್ಮಿಕ ಬೋಧನೆ ಜೊತೆ ಎನ್‌ಸಿಇಆರ್‌ಟಿ(NCERT) ರೂಪಿಸಿದ ಹಿಂದಿ, ಇಂಗ್ಲಿಷ್, ವಿಜ್ಞಾನ, ಗಣಿತ ಸೇರಿ ಇತರೇ ವಿಷಯಗಳನ್ನು ಬೋಧಿಸಬೇಕಾಗುತ್ತದೆ. ಆಧುನಿಕ ಶಿಕ್ಷಣ ಪದ್ಧತಿಯ ಪ್ರಕಾರ ಕಂಪ್ಯೂಟರ್ ಶಿಕ್ಷಣ ನೀಡುವುದು.

ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯಲ್ಲಿ ಪಠ್ಯಕ್ರಮ ರಚನೆಯಾಗುತ್ತದೆ. ಆಲಿಯಾ ಮಟ್ಟದ ಮದರಸಗಳಲ್ಲಿ ಒಬ್ಬ ಶಿಕ್ಷಕರು, 5ನೇ ತರಗತಿಯಲ್ಲಿ ನಾಲ್ವರು ಶಿಕ್ಷಕರು, 6-8ನೇ ತರಗತಿಗೆ ಇಬ್ಬರು ಶಿಕ್ಷಕರು, 9-10ನೇ ತರಗತಿಗೆ ಆಧುನಿಕ ಶಿಕ್ಷಣವನ್ನು ಕಲಿಸಲು ಮೂವರು ಶಿಕ್ಷಕರ ನೇಮಕ ಮಾಡಲಾಗುತ್ತದೆ. ರಾಷ್ಟ್ರಗೀತೆಯನ್ನು ಪ್ರತಿನಿತ್ಯ ಹಾಡುವುದು ಕಡ್ಡಾಯ. ಅನಧಿಕೃತ ಮದರಸಗಳನ್ನು ಮುಚ್ಚಲಾಗುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:karnatakaMadarsasNCERTuttar pradeshYogi Adityanathಉತ್ತರ ಪ್ರದೇಶಕರ್ನಾಟಕಮದರಸಾಯೋಗಿ ಆದಿತ್ಯನಾಥ್ಶಿಕ್ಷಣ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
11 minutes ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
13 minutes ago
majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
15 minutes ago
Vijayapura Murder
Crime

ಪತ್ನಿ ಕೊಂದು ಮನೆಯಲ್ಲೇ ಹೂತಿದ್ದ ಕೇಸ್ – ಕೊಲೆ ಬಳಿಕ ನಾಪತ್ತೆಯಾಗಿರುವ ನಾಟಕವಾಡಿ ದೂರು ನೀಡಿದ್ದ ಹಂತಕ

Public TV
By Public TV
43 minutes ago
bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
58 minutes ago
Mantralaya
Districts

ಅದ್ದೂರಿಯಾಗಿ ನಡೆದ ಗುರುರಾಘವೇಂದ್ರ ಸ್ವಾಮಿಗಳ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?