Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: NEET-UG ಮರು ಪರೀಕ್ಷೆ ನಮ್ಮ ಕೊನೆಯ ಆಯ್ಕೆ, ಪೇಪರ್‌ ಸೋರಿಕೆ ಬಗ್ಗೆ ತನಿಖೆ ನಡೆಸಬೇಕು: ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | NEET-UG ಮರು ಪರೀಕ್ಷೆ ನಮ್ಮ ಕೊನೆಯ ಆಯ್ಕೆ, ಪೇಪರ್‌ ಸೋರಿಕೆ ಬಗ್ಗೆ ತನಿಖೆ ನಡೆಸಬೇಕು: ಸುಪ್ರೀಂ

Court

NEET-UG ಮರು ಪರೀಕ್ಷೆ ನಮ್ಮ ಕೊನೆಯ ಆಯ್ಕೆ, ಪೇಪರ್‌ ಸೋರಿಕೆ ಬಗ್ಗೆ ತನಿಖೆ ನಡೆಸಬೇಕು: ಸುಪ್ರೀಂ

Public TV
Last updated: July 8, 2024 5:37 pm
Public TV
Share
2 Min Read
SHARE

ನವದೆಹಲಿ: ಮರು ಪರೀಕ್ಷೆ ನಡೆಸುವುದು ನಮ್ಮ ಕೊನೆಯ ಆಯ್ಕೆ. ಮರು ಪರೀಕ್ಷೆಯನ್ನು ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ 23 ಲಕ್ಷ ವಿದ್ಯಾರ್ಥಿಗಳೊಂದಿಗೆ ನಾವು ವ್ಯವಹರಿಸುತ್ತಿರುವ ಕಾರಣ ಸೋರಿಕೆಯ ವ್ಯಾಪ್ತಿಯ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (CJI DY Chandrachud) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ, ಮರು ಪರೀಕ್ಷೆ ಕೋರಿ ಸಲ್ಲಿಕೆಯಾಗಿದ್ದ 30ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ಸಿಜೆಐ ಚಂದ್ರ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ, ಸಿಬಿಐ ಮತ್ತು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ (NTA) ಮುಂದಿಟ್ಟಿದೆ.‌  ಇದನ್ನೂ ಓದಿ: ವಿಶ್ವ ಚಾಂಪಿಯನ್ಸ್‌ಗೆ 125 ಕೋಟಿ ರೂ. ಬಹುಮಾನ – ರೋಹಿತ್‌, ಕೊಹ್ಲಿ, ದ್ರಾವಿಡ್‌ಗೆ ಸಿಕ್ಕಿದ್ದೆಷ್ಟು?

neet protest

ವಕೀಲರ ವಾದ ಆಲಿಸಿದ ಬಳಿಕ ಮಧ್ಯಂತರ ಆದೇಶ ನೀಡಿದ ಪೀಠ, ವಕೀಲರು ಮಂಡಿಸಿದ ವಾದದಲ್ಲಿ 2020 ರಲ್ಲಿ ಒಬ್ಬ ವಿದ್ಯಾರ್ಥಿ, 2021 ರಲ್ಲಿ 3 ಮತ್ತು 2022 ರಲ್ಲಿ 1, 2023 ರಲ್ಲಿ 2 ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಗಳಿಸಿದ್ದಾರೆ. 2024 ರಲ್ಲಿ 720 ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಪಡೆದಿದ್ದಾರೆ. ಫಲಿತಾಂಶದಲ್ಲಿ ಆಮೂಲಾಗ್ರ ಹೆಚ್ಚಳ ಕಂಡು ಬಂದಿದೆ. ಪ್ರಸ್ತುತ ಹಂತದಲ್ಲಿ ಪಾಟ್ನಾ, ದೆಹಲಿ, ಗುಜರಾತ್, ಜಾರ್ಖಂಡ್ ಮತ್ತು ರಾಜಸ್ಥಾನದಲ್ಲಿ ಎಫ್‌ಐಆರ್ ದಾಖಲಾಗಿರುವುದನ್ನು ನ್ಯಾಯಾಲಯವು ಅನುಮೋದಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಎಫ್‌ಐಆರ್‌ಗಳು ಕೇವಲ ಪಾಟ್ನಾಕ್ಕೆ ಸೀಮಿತವಾಗಿದೆಯೇ ವಿವರಕ್ಕೆ ಕಾಯಬೇಕಾಗಿದೆ. ಪರೀಕ್ಷೆಯನ್ನು ಸುಮಾರು 23 ಲಕ್ಷ ವಿದ್ಯಾರ್ಥಿಗಳನ್ನು ಒಳಗೊಂಡ ವ್ಯಾಪಕ ಶ್ರೇಣಿಯಲ್ಲಿ ನಡೆಸಲಾಗಿದೆ. ಪೇಪರ್ ಲೀಕ್ ವ್ಯವಸ್ಥಿತ ಮಟ್ಟದಲ್ಲಿ ನಡೆದಿದೆಯೇ?, ಅಕ್ರಮ ಸಂಪೂರ್ಣ ಪರೀಕ್ಷಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಿದೆಯೇ?, ವಂಚನೆಯ ಫಲಾನುಭವಿಗಳನ್ನು ಕಳಂಕರಹಿತ ವಿದ್ಯಾರ್ಥಿಗಳಿಂದ ಪ್ರತ್ಯೇಕಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಬೇಕಾಗಿದೆ. ವಂಚನೆಯ ಫಲಾನುಭವಿಗಳನ್ನು ಇತರರಿಂದ ಪ್ರತ್ಯೇಕಿಸಲು ಸಾಧ್ಯವಾಗದಿದ್ದಲ್ಲಿ ಮರು-ಪರೀಕ್ಷೆಯನ್ನು ಮಾಡುವುದು ಅಗತ್ಯವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಇದನ್ನೂ ಓದಿ: ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ ನೀಡೋದು ಸರ್ಕಾರದ ನೀತಿಯ ವಿಷಯ- ವಿಚಾರಣೆ ನಡೆಸಲು ಸುಪ್ರೀಂ ನಕಾರ

NEET Paper Leaked Scam

ಪ್ರಶ್ನೆ ಪತ್ರಿಕೆ ಸೋರಿಕೆಯ ಸ್ವರೂಪ, ಪ್ರಶ್ನೆ ಪತ್ರಿಕೆ‌ ಸೋರಿಕೆಯಾದ ಸ್ಥಳಗಳು, ಸೋರಿಕೆ ಮತ್ತು ಪರೀಕ್ಷೆಯ ನಡವಳಿಕೆಯ ನಡುವಿನ ಸಮಯದ ವಿಳಂಬ ಈ ಅಂಶದ ಮೇಲೆ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖಾಧಿಕಾರಿ ತನಿಖೆಯ ಪ್ರಸ್ತುತ ಸ್ಥಿತಿಗತಿಯ ವರದಿಯನ್ನು ಸಲ್ಲಿಸಬೇಕು ಎಂದು ಸಿಬಿಐಗೆ ಸೂಚಿಸಿತು.

ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳನ್ನು ಗುರುತಿಸಲು ತೆಗೆದುಕೊಂಡ ಕ್ರಮಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು, ಸೋರಿಕೆಯಾದ ಕೇಂದ್ರಗಳು/ನಗರಗಳನ್ನು ಗುರುತಿಸಲು NTA ತೆಗೆದುಕೊಂಡ ಕ್ರಮಗಳು, ಸೋರಿಕೆಯ ಫಲಾನುಭವಿಗಳನ್ನು ಗುರುತಿಸಲು ಅನುಸರಿಸಿದ ವಿಧಾನಗಳು, ಸೋರಿಕೆಯನ್ನು ಹೇಗೆ ಪ್ರಸಾರ ಮಾಡಲಾಯಿತು ಎಲ್ಲಾ ಮಾಹಿತಿಯನ್ನು ಒದಗಿಸುವಂತೆ ಕೋರ್ಟ್ ಎನ್‌ಟಿಎ, ಕೇಂದ್ರ ಸರಕಾರ ಮತ್ತು ಸಿಬಿಐ ಸೂಚಿಸಿದೆ. ಬುಧವಾರ ಸಂಜೆ 5 ಗಂಟೆ ಒಳಗೆ ಅಫಿಡವಿಟ್ ಸಲ್ಲಿಸಬೇಕು ಎಂದು ಸೂಚಿಸಿ ಜುಲೈ 11ಕ್ಕೆ ವಿಚಾರಣೆಯನ್ನು ಮುಂದೂಡಿತು.

 

TAGGED:cbieducationNEET-UGNTASupreme Courtಎನ್‌ಟಿಎನೀಟ್ಶಿಕ್ಷಣಸಿಬಿಐಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

raichuru death
Latest

ಯುಗಾದಿ ಕರಿ: ಹೋಳಿಯಾಡಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

Public TV
By Public TV
25 minutes ago
Congress By Elections Davanagere
Davanagere

ಉಪ ಸಮರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು – ಇಂದು ಕ್ಲೈಮ್ಯಾಕ್ಸ್?

Public TV
By Public TV
1 hour ago
Donald Trump 2
Latest

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌

Public TV
By Public TV
2 hours ago
KKRTC bus overturns near Chikkamagaluru
Chikkamagaluru

ಚಿಕ್ಕಮಗಳೂರು | ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ – 8 ಮಂದಿಗೆ ಗಾಯ

Public TV
By Public TV
2 hours ago
Social Welfare Department Assistant Director Mallikarjun
Crime

ಪಾವಗಡ | ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ

Public TV
By Public TV
2 hours ago
CEN Police Station Belagavi
Belgaum

ಡಿಜಿಟಲ್‌ ಅರೆಸ್ಟ್‌: ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ಬೆಳಗಾವಿ ವೃದ್ಧ ಉದ್ಯಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?