Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿ ಹೆಸ್ರಲ್ಲಿ ಅಮಾನುಷ ಕೃತ್ಯ ಎಸಗುವವರಿಗೆ ತಕ್ಕ ಶಿಕ್ಷೆಯಾಗ್ಲಿ- ನೇಹಾ ಹತ್ಯೆಗೆ ದರ್ಶನ್‌ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರೀತಿ ಹೆಸ್ರಲ್ಲಿ ಅಮಾನುಷ ಕೃತ್ಯ ಎಸಗುವವರಿಗೆ ತಕ್ಕ ಶಿಕ್ಷೆಯಾಗ್ಲಿ- ನೇಹಾ ಹತ್ಯೆಗೆ ದರ್ಶನ್‌ ಕಿಡಿ

Bengaluru City

ಪ್ರೀತಿ ಹೆಸ್ರಲ್ಲಿ ಅಮಾನುಷ ಕೃತ್ಯ ಎಸಗುವವರಿಗೆ ತಕ್ಕ ಶಿಕ್ಷೆಯಾಗ್ಲಿ- ನೇಹಾ ಹತ್ಯೆಗೆ ದರ್ಶನ್‌ ಕಿಡಿ

Public TV
Last updated: April 20, 2024 10:43 pm
Public TV
Share
3 Min Read
DARSHAN
SHARE

– ಶಿವಣ್ಣ, ರಿಷಭ್‌, ರಕ್ಷಿತ್‌ ಹಾಗೂ ಅನುಶ್ರೀ ಹೇಳಿದ್ದು ಹೀಗೆ..

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಬೆನ್ನಲ್ಲೇ ಕನ್ನಡ ಚಿತ್ರರಂಗ ಕೂಡ ವಿದ್ಯಾರ್ಥಿನಿ ಸಾವಿಗೆ ಮರುಕ ವ್ಯಕ್ತಪಡಿಸಿದೆ. ನಟ- ನಟಿಯರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುವ ಮೂಲಕ ನೇಹಾ ಹತ್ಯೆಯನ್ನು ಖಂಡಿಸಿದ್ದಾರೆ.

ಇದೀಗ ಪ್ರಕರಣ ಸಂಬಂಧ ನಟ ದರ್ಶನ್‌ (Darshan) ಅವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ “ಜಸ್ಟೀಸ್ ಫಾರ್ ನೇಹಾ” ಅಭಿಯಾನಕ್ಕೆ ನಟ ಸಾಥ್ ನೀಡಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್‌ ಪ್ರತಿಕ್ರಿಯೆ

ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ. #NehaHiremath

— DrShivaRajkumar (@NimmaShivanna) April 20, 2024

ಸಾವಿಗೆ ನ್ಯಾಯ ದೊರಕಲಿ: ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ-ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ನಟ ಶಿವರಾಜ್‌ ಕುಮಾರ್‌ (Shivaraj Kumar) ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಪ್ಪಿತಸ್ಥರ ಮೇಲೆ ಕ್ರಮಕ್ಕೆ ವಿನಂತಿ: ನೇಹಾ ಹಿರೇಮಠ್ (Neha Hiremath) ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ನಟ ರಿಷಬ್‌ ಶೆಟ್ಟಿ (Rishabh Shetty) ಹಾಗೂ ರಕ್ಷಿತ್‌ ಶೆಟ್ಟಿ (Rakshit Shetty) ತಮ್ಮ ಎಕ್ಸ್‌ನಲ್ಲಿ ಬರೆದುಕೊಳ್ಳುವ ಮೂಲಕ #JusticeForNeha ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

#JusticeForNeha https://t.co/gFnWWWlzzM

— Rakshit Shetty (@rakshitshetty) April 20, 2024

ಉತ್ತರ ಒಂದೇ ನ್ಯಾಯ: ಒಳ್ಳೇ ಬುದ್ದಿ ಹೇಳಿಕೊಡುವ ವಿದ್ಯಾ ದೇಗುಲವೇ ಕಲುಷಿತವಾಯ್ತು. ಸಮಾಜದಲ್ಲಿ ಬಾಳಿ ಬದುಕಬೇಕಾದ ಒಂದು ಹೆಣ್ಣಿನ ಜೀವ ಮಣ್ಣಾಯ್ತು. ಇದಕ್ಕೆ ಉತ್ತರ ಒಂದೇ …. ” ನ್ಯಾಯ “, ಆ ಕಣ್ಣಿರಿಗೆ ಉತ್ತರ ” ನ್ಯಾಯ ” ಎಂದು ನಟಿ ಕಂ Anchor ಅನುಶ್ರೀ (Anushree) ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ (Fayaz) ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.

ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ.

TAGGED:bengalurudarshanneha hiremathRakshit ShettyRishabh Shettyshivaraj kumarಅನುಶ್ರೀದರ್ಶನ್ನೇಹಾ ಹಿರೇಮಠಬೆಂಗಳೂರುರಿಷಬ್‌ ಶೆಟ್ಟಿಮ ರಕ್ಷಿತ್‌ ಶೆಟ್ಟಿಶಿವರಾಜ್ ಕುಮಾರ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
3 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
17 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
54 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
1 hour ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?