Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ 3,172 ಕೋಟಿ ರೂ.- ಹೊಸ ಯೋಜನೆಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ 3,172 ಕೋಟಿ ರೂ.- ಹೊಸ ಯೋಜನೆಗಳೇನು?

Bengaluru City

ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ 3,172 ಕೋಟಿ ರೂ.- ಹೊಸ ಯೋಜನೆಗಳೇನು?

Public TV
Last updated: February 16, 2018 4:39 pm
Public TV
Share
3 Min Read
CM BACKWORD
SHARE

ಬೆಂಗಳೂರು: ಇಂದಿನ ರಾಜ್ಯ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 3,172 ಕೋಟಿ ರೂ. ಮೀಸಲಿಡಲಾಗಿದೆ.

ಹೊಸ ಯೋಜನೆಗಳು:
* ನಮ್ಮ ಸರ್ಕಾರವು ಸ್ವಾತಂತ್ರ್ಯಯೋಧ ಸಂಗೊಳ್ಳಿ ರಾಯಣ್ಣನವರ ನೆನಪಿಗಾಗಿ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರ’ ವನ್ನು ರಚನೆ ಮಾಡಿದೆ. ಅವರ ಜನ್ಮಸ್ಥಳವಾದ ಸಂಗೊಳ್ಳಿ ಮತ್ತು ಹುತಾತ್ಮರಾದ ನಂದಗಡದಲ್ಲಿ ಮುಂದಿನ ವರ್ಷಗಳಲ್ಲಿ 267 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

* 2012-13ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಹಾರ ವೆಚ್ಚಕ್ಕಾಗಿ ಅನುಕ್ರಮವಾಗಿ ಮಾಹೆಯಾನ 750 ರೂ. ಮತ್ತು 850 ರೂ. ನೀಡಲಾಗುತ್ತಿತ್ತು. 2018-19ನೇ ಸಾಲಿನಲ್ಲಿ ಈ ಮೊತ್ತವನ್ನು ಅನುಕ್ರಮವಾಗಿ 1500 ರೂ. ಮತ್ತು 1600 ರೂ.ಗಳಿಗೆ ಹೆಚ್ಚಿಸಲಾಗುವುದು.

* ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶುಚಿ ಸಂಭ್ರಮ ಕಿಟ್ ಸೌಲಭ್ಯವನ್ನು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೂ ಸಹ ವಿಸ್ತರಿಸಲಾಗುವುದು. ಖಾಸಗಿ ಅನುದಾನಿತ ಅನಾಥಾಲಯಗಳ ವಿದ್ಯಾರ್ಥಿಗಳ ಊಟದ ವೆಚ್ಚದ ದರಗಳನ್ನು ಮಾಹೆಯಾನ ತಲಾ 700 ರೂ. ಗಳಿಂದ 800 ರೂ.ಗಳಿಗೆ ಹೆಚ್ಚಿಸಲಾಗುವುದು.

CM BUDGET 2 1

* ವಿದ್ಯಾಸಿರಿ ಯೋಜನೆಯಡಿ 2018-19ನೇ ಸಾಲಿನಿಂದ ಫಲಾನುಭವಿಗಳ ಸಂಖ್ಯೆಯನ್ನು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಹೆಚ್ಚಿಸಲಾಗುವುದು.
* ಹಿಂದುಳಿದ ವರ್ಗಗಳು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ಹಾಲಿ ಇರುವ ಕೆನೆಪದರ ಆದಾಯ ಮಿತಿಯನ್ನು 6 ಲಕ್ಷ ರೂ.ಗಳಿಂದ 8 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
* ಮುಂದಿನ 5 ವರ್ಷಗಳಲ್ಲಿ 750 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕಾಗಿ ವಿದೇಶಿ ವಿಶ್ವವಿದ್ಯಾನಿಲಯಗಳಿಗೆ ಕಳುಹಿಸುವ ಗುರಿ ಹೊಂದಲಾಗಿದ್ದು, 2018-19ನೇ ಸಾಲಿನಲ್ಲಿ 150 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

* ಹಿಂದುಳಿದ ವರ್ಗಗಳ 2000 ಅಭ್ಯರ್ಥಿಗಳಿಗೆ ಐಎಎಸ್, ಕೆಎಎಸ್ ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಮೂಲಕ ವಿಶೇಷ ಕೋಚಿಂಗ್ ನೀಡಲಾಗುವುದು.
* ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಉಚಿತವಾಗಿ JEE, NEET, GATE, GMAT ಇತ್ಯಾದಿಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುವುದು.

* ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು 5000 ರೂ.ಗಳಿಂದ 10,000 ರೂ.ಗಳಿಗೆ ಹೆಚ್ಚಿಸಲಾಗುವುದು.
* ಕೆ.ಐ.ಎ.ಡಿ.ಬಿ. ಮತ್ತು ಕೆ.ಎಸ್.ಎಸ್.ಐ.ಡಿ.ಸಿ.ಗಳಿಂದ ಕೈಗಾರಿಕಾ ಶೆಡ್‍ಗಳು ಹಾಗೂ ಸಹಾಯಧನ ನೀಡುವ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ 2ಎ ಮತ್ತು ಪ್ರವರ್ಗ 2ಬಿ ಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಕೆನೆಪದರ ಆದಾಯ ಮಿತಿಯನ್ನು ತೆಗೆದು ಹಾಕಲಾಗುವುದು.
* ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಈ ಅಭಿವೃದ್ಧಿ ನಿಗಮವನ್ನು ಪುನರ್ ಸಂಘಟಿಸಲಾಗುವುದು.

151027kpn92

* ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು ನಡೆಸುತ್ತಿರುವ ಖಾಸಗಿ ವಸತಿ ನಿಲಯಗಳ ಮೂಲ ಸೌಕರ್ಯ ಅಭಿವೃದ್ಧಿಗಾಗಿ ತಲಾ 5 ಲಕ್ಷ ರೂ. ಅನುದಾನ.
* ಹಿಂದುಳಿದ ಸಮುದಾಯಗಳಾದ ಸವಿತಾ ಸಮಾಜ, ತಿಗಳ, ಮಡಿವಾಳ ಮತ್ತು ಕುಂಬಾರರ ಆರ್ಥಿಕಾಭಿವೃದ್ಧಿಗಾಗಿ 100 ಕೋಟಿ ರೂ.ಗಳ ಮೀಸಲು.
* ಹಿಂದುಳಿದ ವರ್ಗಗಳ ನಿರುದ್ಯೋಗಿ ಪದವೀಧರರ ಸ್ವಯಂ ಉದ್ಯೋಗಕ್ಕಾಗಿ 10 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯವನ್ನು ವಾರ್ಷಿಕ ಶೇ.6ರಷ್ಟು ಬಡ್ಡಿ ದರ.
* ಅತಿ ಹಿಂದುಳಿದ ಬುಡಬುಡಕಿ, ಗೊಲ್ಲ, ಹೆಳವ, ಗೊಂದಳಿ, ಜೋಗಿ, ಶಿಕ್ಕಲಿಗರ್, ಪಿಚಗುಂಟಲ, ದೊಂಬಿದಾಸ ಇತ್ಯಾದಿ ಅಲೆಮಾರಿ/ಅರೆ ಅಲೆಮಾರಿ ಜನಾಂಗಗಳ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.

TAGGED:bengalurubudgetcmpublictvsiddaramaiahstate budget 2018ಪಬ್ಲಿಕ್ ಟಿವಿಬಜೆಟ್ಬೆಂಗಳೂರುರಾಜ್ಯ ಬಜೆಟ್ 2018ಸಿಎಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Seyed Abbas Araghchi S jaishankar
Latest

ದೊಡ್ಡ ರಾಜತಾಂತ್ರಿಕ ಗೆಲುವು – ಭಾರತದ ಹಡಗುಗಳ ಸಂಚಾರಕ್ಕೆ ಇರಾನ್‌ ಅನುಮತಿ

Public TV
By Public TV
5 minutes ago
DK Shivakumar 1 1
Bengaluru City

ಅಡುಗೆ ಅನಿಲ ಕೊರತೆ – ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಕೆಶಿ

Public TV
By Public TV
15 minutes ago
indian national killed as iran suicide boat hits us owned tanker safesea vishnu off iraq
Latest

ಇರಾನ್‌ ದಾಳಿಗೆ ಹೊತ್ತಿ ಉರಿದ ಅಮೆರಿಕದ ಟ್ಯಾಂಕರ್‌

Public TV
By Public TV
24 minutes ago
Eshwar Khandre
Bengaluru City

ಸಫಾರಿ ಸ್ಥಗಿತ, ಪುನಾರಂಭ ಸಮರ್ಥಿಸಿಕೊಂಡ ಈಶ್ವರ್‌ ಖಂಡ್ರೆ

Public TV
By Public TV
28 minutes ago
Vessel carrying Saudi crude reaches mumbai India first tanker to arrive from Strait of Hormuz since Iran war Shenlong Suezmax
Latest

ಹಾರ್ಮುಜ್ ಜಲಸಂಧಿಯಲ್ಲಿ ಅದೃಶ್ಯವಾಗಿ ಭಾರತಕ್ಕೆ ಬಂತು ಕಚ್ಚಾ ತೈಲ ಹೊತ್ತ ಹಡಗು

Public TV
By Public TV
45 minutes ago
Bengaluru Hotel Bill
Bengaluru City

ಹೋಟೆಲ್‌ನಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ 30 ರೂ. ಗ್ಯಾಸ್‌ ಸಪ್ಲೈ ಚಾರ್ಜ್‌ – ಗ್ರಾಹಕರ ಆಕ್ರೋಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?