Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್‌ಪೋರ್ಟ್‌ ಬಳಿಯ ಕಟ್ಟಡಗಳಿಗೆ ಹೊಸ ರೂಲ್ಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್‌ಪೋರ್ಟ್‌ ಬಳಿಯ ಕಟ್ಟಡಗಳಿಗೆ ಹೊಸ ರೂಲ್ಸ್‌

Latest

ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್‌ಪೋರ್ಟ್‌ ಬಳಿಯ ಕಟ್ಟಡಗಳಿಗೆ ಹೊಸ ರೂಲ್ಸ್‌

Public TV
Last updated: June 19, 2025 1:51 pm
Public TV
Share
2 Min Read
New aviation rules to allow demolition of obstructions near airports after Air India plane crash
SHARE

ನವದೆಹಲಿ: ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನಗೊಂಡ (Air India Plane Crash) ಬಳಿಕ ಎಚ್ಚೆತ್ತ ನಾಗರಿಕ ವಿಮಾನಯಾನ ಸಚಿವಾಲಯ ಹೊಸ ನಿಯಮ (New Aviation Rules) ತರಲು ಮುಂದಾಗಿದೆ.

ವಿಮಾನ ನಿಲ್ದಾಣಗಳ ಸುತ್ತಮುತ್ತಲಿನ ವಿಮಾನ ಸುರಕ್ಷತೆಗೆ ಸಂಭಾವ್ಯ ಅಪಾಯ ತಂದೊಡ್ಡುವ ಕಟ್ಟಡ ಒಡೆಯುವ ಹಾಗೂ ಮರಗಳನ್ನು ಕತ್ತರಿಸಲು ಕರಡು ನಿಯಮಗಳನ್ನು ಸಿದ್ಧಪಡಿಸಿದೆ. ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ನಂತರ ಈ ನಿಯಮ ಜಾರಿಗೆ ಬರಲಿದೆ. ಇದನ್ನೂ ಓದಿ: 2 ಗಂಟೆ ಹಾರಾಟದ ಬಳಿಕ ತಾಂತ್ರಿಕ ದೋಷ – ಲೇಹ್‌ಗೆ ಹೊರಟಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್‌

ಈ ನಿಯಮದಲ್ಲಿ ಪ್ರಮುಖವಾಗಿ, ಗೊತ್ತುಪಡಿಸಿದ ವಿಮಾನ ನಿಲ್ದಾಣದ ಸಮೀಪ ಎತ್ತರದ ಮಿತಿಗಳನ್ನು ಉಲ್ಲಂಘಿಸಿರುವ ಕಟ್ಟಡಗಳನ್ನು ಒಡೆಯುವ ಮತ್ತು ವಿಮಾನಗಳಿಗೆ ಅಪಾಯ ತಂದೊಡ್ಡುವ ಮರಗಳನ್ನು ಕತ್ತರಿಸುವ ಅಧಿಕಾರವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲಾಗುತ್ತದೆ.

Air India Bird Hit Ahmedabad Plane Crash

ನಿಯಮದ ಪ್ರಕಾರ, ಅನುಮತಿ ನೀಡಲಾದ ಎತ್ತರವನ್ನು ಮೀರಿರುವ ಯಾವುದೇ ನಿರ್ಮಾಣ ಕಂಡುಬಂದರೆ ಸಂಬಂಧಪಟ್ಟ ವಿಮಾನ ನಿಲ್ದಾಣದ ಉಸ್ತುವಾರಿ ಅಧಿಕಾರಿಯಿಂದ ನೋಟಿಸ್ ನೀಡಲಾಗುತ್ತದೆ. ನೋಟಿಸ್‌ಗೆ ಮಾಲೀಕರು 60 ದಿನಗಳ ಒಳಗಾಗಿ ನಿರ್ಮಾಣ ಯೋಜನೆಯ ವಿವರವಾದ ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ. ಮಾಲೀಕರು ಮಾಹಿತಿ ಸಲ್ಲಿಸಲು ವಿಫಲವಾದರೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವ ಅಧಿಕಾರ ಹೊಂದಿರುತ್ತಾರೆ.

ನಾಗರಿಕ ವಿಮಾನಯಾನ ಮಹಾನಿರ್ದೇಶಕರು (DGCA) ಅಥವಾ ಅಧಿಕೃತ ಅಧಿಕಾರಿಗಳು ಕಟ್ಟಡದ ಎತ್ತರದ ನಿಯಮ ಉಲ್ಲಂಘನೆಯನ್ನು ದೃಢಪಡಿಸಿದರೆ, ಅವರು ಮಾಲೀಕರಿಗೆ ರಚನೆಯನ್ನು ಕೆಡವಲು ಅಥವಾ ಮರವನ್ನು ಕಡಿಯಲು ಆದೇಶವನ್ನು ಹೊರಡಿಸಬಹುದು. ಆದೇಶವನ್ನು 60 ದಿನಗಳ ಒಳಗೆ ಪಾಲಿಸಬೇಕಾಗುತ್ತದೆ. ಸೂಕ್ತ ಕಾರಣವಿದ್ದರೆ ಮಾತ್ರ ಇನ್ನೂ 60 ದಿನಗಳ ನಂತರ ವಿಸ್ತರಿಸಲಾಗುತ್ತದೆ.

ನಿಯಮದಲ್ಲಿ ಏನಿದೆ?
ಹಗಲು ಹೊತ್ತಿನಲ್ಲಿ ಅಧಿಕಾರಿಗಳು ನಿಯಮ ಮೀರಿರುವ ಕಟ್ಟಡಗಳ ಪರಿಶೀಲನೆ ಮಾಡಬಹುದಾಗಿದೆ. ಇದಕ್ಕೂ ಮುನ್ನ, ಅಧಿಕಾರಿಗಳು ಆಸ್ತಿ ಮಾಲೀಕರಿಗೆ ತಿಳಿಸಬೇಕು. ಮಾಲೀಕರು ಅಸಹಕಾರ ತೋರಿದರೆ ಅಧಿಕಾರಿಗಳು ಲಭ್ಯವಿರುವ ದಾಖಲೆಗಳ ಆಧಾರದ ಮೇಲೆ ಕ್ರಮಕೈಗೊಳ್ಳಬಹುದು. ಪ್ರಕರಣವನ್ನು DGCAಗೆ ವರ್ಗಾಯಿಸಬಹುದು.

ಆದೇಶವನ್ನು ಕಾರ್ಯಗತಗೊಳಿಸದಿದ್ದರೆ ಉಸ್ತುವಾರಿ ಅಧಿಕಾರಿಯು ಜಿಲ್ಲಾಧಿಕಾರಿಗೆ ವರದಿ ನೀಡಬೇಕು. ನಂತರ ಕಟ್ಟಡ ಕೆಡವಲು ಅಥವಾ ಮರ ಕತ್ತರಿಸುವ ಹೊಣೆ ಅವರದ್ದಾಗಿರುತ್ತದೆ. ಈ ಪ್ರಕ್ರಿಯೆಗೆ ಅನಧಿಕೃತ ನಿರ್ಮಾಣಗಳ ವಿರುದ್ಧದ ಇರುವ ಕಾನೂನಿನ ಅಡಿಯೇ ಕ್ರಮ ಕೈಗೊಳ್ಳಲಾಗುತ್ತದೆ.

ಅನಧಿಕೃತ ನಿರ್ಮಾಣ ಎಂದು ನೋಟಿಸ್‌ ನೀಡಿದ ಬಳಿಕ ಮಾಲೀಕರು ಮೇಲ್ಮನವಿಯನ್ನು ಸಲ್ಲಿಸಬಹುದಾಗಿದೆ. ನಿಗದಿತ ನಮೂನೆ, ಸಂಬಂಧಿತ ದಾಖಲೆಗಳು ಮತ್ತು 1,000 ರೂ.ಗಳ ಶುಲ್ಕದೊಂದಿಗೆ ಸಂಬಂಧಪಟ್ಟ ಅಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ.

ಭಾರತೀಯ ವಾಯುಯಾನ ಅಧಿನಿಯಮ 2024 ರ ಸೆಕ್ಷನ್ 22ರ ಅಡಿಯಲ್ಲಿ ಪರಿಹಾರವು ಅಧಿಕೃತ ಆದೇಶ ಪಾಲಿಸಿದವರಿಗೆ ಮಾತ್ರ ಲಭ್ಯವಿರುತ್ತದೆ. ಅಧಿಸೂಚನೆ ಪ್ರಕಟವಾದ ನಂತರ ನಿರ್ಮಿಸಲಾದ ಯಾವುದೇ ಕಟ್ಟಡ ರಚನೆಗೂ ಪರಿಹಾರ ದೊರೆಯುವುದಿಲ್ಲ.

ಅಧಿಸೂಚನೆ ಪ್ರಕಟವಾದ 20 ದಿನಗಳ ಒಳಗೆ ಸಚಿವಾಲಯವು ಸಾರ್ವಜನಿಕರಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿದೆ. ಪ್ರತಿಕ್ರಿಯೆಗಳನ್ನು ನೇರವಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶಕರಿಗೆ ಕಳುಹಿಸಬಹುದಾಗಿದೆ. ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

TAGGED:Air India Plane CrashDGCANew Aviation Rules
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
49 seconds ago
K Venkatesh
Chamarajanagar

ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ – ಗಣರಾಜ್ಯೋತ್ಸವಕ್ಕೆ ನೇಮಕಾತಿ ಪತ್ರ ವಿತರಣೆ: ಕೆ.ವೆಂಕಟೇಶ್‌

Public TV
By Public TV
2 minutes ago
R Ashok
Bengaluru City

ಕೇರಳದಲ್ಲಿ ಕನ್ನಡ ಭಾಷೆಗೆ ಧಕ್ಕೆ, ಇದು ಮೊದಲೇ ಆಗಿರುವ ಮ್ಯಾಚ್‌ ಫಿಕ್ಸಿಂಗ್‌: ಆರ್‌.ಅಶೋಕ್‌

Public TV
By Public TV
1 hour ago
Gujarat Giants
Cricket

WPL 2026: ವ್ಯರ್ಥವಾದ ಫೋಬೆ ಲಿಚ್‌ಫೀಲ್ಡ್ ಏಕಾಂಗಿ ಹೋರಾಟ – ಯುಪಿ ವಿರುದ್ಧ ಗುಜರಾತ್‌ಗೆ 10 ರನ್‌ಗಳ ಜಯ

Public TV
By Public TV
2 hours ago
Namma Metro Purple Line
Bengaluru City

BMRCLನಿಂದ ಗುಡ್‌ನ್ಯೂಸ್ – ಶೀಘ್ರವೇ ಟ್ರ್ಯಾಕಿಗಿಳಿಯಲಿದೆ ಪಿಂಕ್ ಲೈನ್ ಮೆಟ್ರೋ, ನಾಳೆ ರೋಲಿಂಗ್ ಸ್ಟಾಕ್ ಟೆಸ್ಟ್ ಆರಂಭ

Public TV
By Public TV
2 hours ago
CRIME
Crime

ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌; 8 ಆರೋಪಿಗಳ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?