Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾವೇರಿ ತೀರದಲ್ಲಿ ಮೋಜು ಮಸ್ತಿ ಬಂದ್ – 2 ದಿನ 144 ಸೆಕ್ಷನ್ ಜಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾವೇರಿ ತೀರದಲ್ಲಿ ಮೋಜು ಮಸ್ತಿ ಬಂದ್ – 2 ದಿನ 144 ಸೆಕ್ಷನ್ ಜಾರಿ

Districts

ಕಾವೇರಿ ತೀರದಲ್ಲಿ ಮೋಜು ಮಸ್ತಿ ಬಂದ್ – 2 ದಿನ 144 ಸೆಕ್ಷನ್ ಜಾರಿ

Public TV
Last updated: December 30, 2019 4:41 pm
Public TV
Share
2 Min Read
MND SP
SHARE

-ಯುವಕ, ಯುವತಿಯರ ಅಸಭ್ಯ ವರ್ತನೆ ತಡೆಯಲು

ಮಂಡ್ಯ: ಹೊಸ ವರ್ಷದ ಸಂಭ್ರಮಾಚರಣೆಯನ್ನು ಕಾವೇರಿ ನದಿ ತೀರದಲ್ಲಿ ಫುಲ್ ಮೋಜು ಮಸ್ತಿ ಮೂಲಕ ಎಂಜಾಯ್ ಮಾಡಬೇಕು ಅಂದುಕೊಂಡಿದ್ದ ಜನರಿಗೆ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಶಾಕ್ ನೀಡಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಾವೇರಿ ನದಿ ತೀರದ ಪ್ರವಾಸಿ ಸ್ಥಳ ಸೇರಿದಂತೆ ಮಂಡ್ಯ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಮಂಡ್ಯ ಎಸ್‍ಪಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಡಿಸಂಬರ್ 31 ಮತ್ತು ಜನವರಿ 01ಕ್ಕೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ನದಿ ತೀರದಲ್ಲಿ ಬರುವ ಪ್ರವಾಸಿ ಸ್ಥಳಗಳು, ಮಳವಳ್ಳಿ ತಾಲೂಕಿನ ಪ್ರವಾಸಿ ಸ್ಥಳಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ, ಸಂಗಮ, ಕರಿಘಟ್ಟ ಸೇರಿದಂತೆ ಇನ್ನಿತರ ಕಾವೇರಿ ಜಲಾನಯನ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡುವ ಮೂಲಕ ಹೊಸ ವರ್ಷದ ಮೋಜು ಮಸ್ತಿಗೆ ಬ್ರೇಕ್ ಹಾಕಲಾಗಿದೆ. ಇದಲ್ಲದೇ ಮಳವಳ್ಳಿ ತಾಲೂಕಿನ ಮುತ್ತತ್ತಿಗೂ ಸಹ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

MND 1 2

ಪ್ರಮುಖವಾಗಿ ಕಾವೇರಿ ತೀರದಲ್ಲಿ ನಿಷೇಧಾಜ್ಞೆ:
ಮಂಡ್ಯ ಜಿಲ್ಲೆ ಎಂದರೆ ಕಾವೇರಿ ನದಿ ತೀರದ ಜಿಲ್ಲೆ ಎಂದು ರಾಜ್ಯದಲ್ಲಿ ಹೆಸರುವಾಸಿ ಪಡೆದಿದೆ. ಕಾವೇರಿ ತೀರದಲ್ಲಿ ಹಲವು ರಮಣೀಯವಾದ ಪ್ರವಾಸಿ ಸ್ಥಳಗಳು ಇವೆ. ಈ ನಿಟ್ಟಿನಲ್ಲಿ ಪ್ರತಿನಿತ್ಯ ಈ ಭಾಗಕ್ಕೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಪ್ರವಾಸಿಗರು ಬರುತ್ತಾರೆ. ಅದರಲ್ಲೂ ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಅಪಾರ ಜನರು ಬಂದು ಮೋಜು ಮಸ್ತಿ ಮಾಡುತ್ತಾರೆ. ಇಲ್ಲೆ ಮಂಸಾಹಾರವನ್ನು ತಯಾರು ಮಾಡಿಕೊಂಡು ಮದ್ಯಪಾನ ಸೇವನೆ ಮಾಡಿಕೊಂಡು ಫುಲ್ ಎಂಜಾಯ್ ಮಾಡ್ತಾರೆ. ಈ ವೇಳೆ ಈ ಭಾಗದಲ್ಲಿ ಸಾಕಷ್ಟು ಅವಘಡಗಳು ಸಹ ಜರುಗಿವೆ. ಅಲ್ಲದೆ ಸಾರ್ವಜನಿಕರಿಗೂ ಕಿರಿಕಿರಿ ಉಂಟಾಗುತ್ತದೆ. 2013 ರಿಂದ 2019ನೇ ಸಾಲಿನ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಸುಮಾರು 55 ಮಂದಿ ಇಲ್ಲಿ ಸಾವನ್ನಪ್ಪಿದ್ದಾರೆ. ಈ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಎಸ್‍ಪಿ ಪರಶುರಾಮ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

MND 3 1

ಅಸಭ್ಯ ವರ್ತನೆ ತಡೆಯುವ ಉದ್ದೇಶ:
ಇತ್ತೀಚಿಗೆ ದೇಶದ ಹಲವು ಭಾಗದಲ್ಲಿ ಸಾರ್ವಜನಿಕ ಸ್ಥಳಗಳಲ್ಲೇ ಯುವಕ ಯುವತಿಯರು ಅಸಭ್ಯವಾಗಿ ವರ್ತನೆ ಮಾಡುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ. ಅದೇ ರೀತಿ ಕಾವೇರಿ ನದಿ ತೀರದ ಪ್ರದೇಶಗಳಲ್ಲೂ ಸಹ ಯುವಕ ಯುವತಿಯರು ಅಸಭ್ಯವಾಗಿ ವರ್ತನೆ ಮಾಡುತ್ತಿರುವುದು ಬೆಳಕಿಗೆ ಬರುತ್ತಿದೆ. ಈ ಒಂದು ಘಟನೆಗಳನ್ನು ತಡೆಯುವುದು ಪೊಲೀಸ್ ಇಲಾಖೆಯ ಉದ್ದೇಶವಾಗಿದೆ.

ಪೇಜಾವರ ಶ್ರೀಗಳ ಶೋಕಾಚರಣೆ:
ರಾಜ್ಯದಲ್ಲಿ ಮೂರು ದಿನಗಳ ಕಾಲ ಪೇಜಾವರ ಶ್ರೀಗಳ ನಿಧನ ಹಿನ್ನೆಲೆ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯಾದ್ಯಾಂತ ಹೊಸ ವರ್ಷ ಸಂಭ್ರಮಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡುವಂತಿಲ್ಲ. ಅತೀ ಹೆಚ್ಚು ಸೌಂಡ್‍ ಕೊಟ್ಟುಕೊಂಡು ಧ್ವನಿ ವರ್ಧಕಗಳನ್ನು ಸಹ ಬಳಸಿಕೊಳ್ಳುವ ಹಾಗೆ ಇಲ್ಲ. ಸರಳವಾಗಿ ಸಂಭ್ರಮಾಚರಣೆ ಆಚರಣೆ ಮಾಡಬೇಕೆಂದು ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.

Pejawar Seer 750 copy

TAGGED:144 section144 ಸೆಕ್ಷನ್Cauvery RivercelebrationmandyaNew YearpolicePublic TVಆಚರಣೆಕಾವೇರಿ ತೀರನ್ಯೂ ಇಯರ್ಪಬ್ಲಿಕ್ ಟಿವಿಪೊಲೀಸ್ಮಂಡ್ಯ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Sharanya
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಕೇರಳದ ಮಹಿಳೆ ಮೂರು ದಿನಗಳ ಬಳಿಕ ಪತ್ತೆ

Public TV
By Public TV
24 seconds ago
Mohammed Shami Rishabh Pant
Cricket

ಶಮಿ ಬೆಂಕಿ ಬೌಲಿಂಗ್‌, ಕೊನೆಯ ಓವರ್‌ನಲ್ಲಿ ಪಂತ್‌ 3 ಬೌಂಡರಿ – ಲಕ್ನೋಗೆ ರೋಚಕ ಜಯ

Public TV
By Public TV
3 minutes ago
British Flight Attendant Arrest
Latest

ಡ್ರೋನ್ ದಾಳಿಯ ಪೋಟೊ ಹಂಚಿಕೊಂಡಿದ್ದಕ್ಕೆ ಬ್ರಿಟಿಷ್ ಫ್ಲೈಟ್ ಅಟೆಂಡೆಂಟ್ ದುಬೈನಲ್ಲಿ ಅರೆಸ್ಟ್‌

Public TV
By Public TV
25 minutes ago
f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
41 minutes ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
1 hour ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?