Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷದ ಸಂಭ್ರಮ ಕಸಿದ ಕೋವಿಡ್ ಹೆಮ್ಮಾರಿ- ಬೆಂಗ್ಳೂರಿನ ಪ್ರಮುಖ ರಸ್ತೆಗಳೆಲ್ಲವೂ ನಿರ್ಜನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸ ವರ್ಷದ ಸಂಭ್ರಮ ಕಸಿದ ಕೋವಿಡ್ ಹೆಮ್ಮಾರಿ- ಬೆಂಗ್ಳೂರಿನ ಪ್ರಮುಖ ರಸ್ತೆಗಳೆಲ್ಲವೂ ನಿರ್ಜನ

Bengaluru City

ಹೊಸ ವರ್ಷದ ಸಂಭ್ರಮ ಕಸಿದ ಕೋವಿಡ್ ಹೆಮ್ಮಾರಿ- ಬೆಂಗ್ಳೂರಿನ ಪ್ರಮುಖ ರಸ್ತೆಗಳೆಲ್ಲವೂ ನಿರ್ಜನ

Public TV
Last updated: December 31, 2021 8:39 pm
Public TV
Share
2 Min Read
NEW YEAR 2
SHARE

– ಮೈಸೂರು, ಮಡಿಕೇರಿಯಲ್ಲಿ ಪ್ರವಾಸಿಗರ ದಂಡು

ಬೆಂಗಳೂರು: ಇಡೀ ಜಗತ್ತಿನಲ್ಲಿ ಕೊರೊನಾ ಸುನಾಮಿ ಎದ್ದಿದೆ. ಈ ವರ್ಷವೂ ಹೊಸ ವರ್ಷದ ಸಂಭ್ರಮಾಚರಣೆಗೆ ಕೊರೋನಾ ಕೊಳ್ಳಿ ಇಟ್ಟಿದೆ. ಎಲ್ಲಿಯೂ ಯಾವುದೇ ಸಂಭ್ರಮಾಚರಣೆಗಳು ಕಾಣುತ್ತಿಲ್ಲ. ರಾಜ್ಯದಲ್ಲಿ ಸತತ 2ನೇ ವರ್ಷವೂ ಸರ್ಕಾರ ಹೊಸ ವರ್ಷಾಚರಣೆಯ ಸಾರ್ವಜನಿಕ ಸಂಭ್ರಮಕ್ಕೆ ನಿರ್ಬಂಧ ವಿಧಿಸಿದೆ.

NEW YEAR 3

ಬೆಂಗಳೂರಲ್ಲಿ ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರಿಣಾಮ ಬಣ್ಣಬಣ್ಣದ ದೀಪಗಳಿಂದ ಅಲಂಕೃತಗೊಳ್ತಿದ್ದ, ಡಿಜೆ, ಅಬ್ಬರದ ಕುಣಿತ, ಜನಜಂಗುಳಿ.. ಹೀಗೆ ನಶೆಯ ಲೋಕದಲ್ಲಿ ತೇಲಿ ಹೋಗ್ತಿದ್ದ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್‍ಸ್ಟ್ರೀಟ್‍ಗಳು ಬಿಕೋ ಎನ್ನುತ್ತಿವೆ. ಪೊಲೀಸರು ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಎಳೆದು ಬಂದ್ ಮಾಡಿದ್ದಾರೆ.

ಎಂ.ಜಿ ರಸ್ತೆ – ಅನಿಲ್ ಕುಂಬ್ಳೆ ಸರ್ಕಲ್ – ಮೆಯೋ ಹಾಲ್‍ವರೆಗೆ ನಿರ್ಜನ ಪ್ರದೇಶವಾಗಿ ಮಾರ್ಪಾಡು ಮಾಡಲಾಗಿದೆ. ರೆಸಿಡೆನ್ಸಿ ರಸ್ತೆ, ಸೇಂಟ್‍ಮಾಕ್ರ್ಸ್ ರೋಡ್, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್‍ಸ್ಟ್ರೀಟ್ ಸೇರಿದಂತೆ 11 ಕಡೆ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಪಾರ್ಟಿ ಮುಗಿಸಿ ಬರುವ ಹೆಣ್ಣುಮಕ್ಕಳ ರಕ್ಷಣೆಗಾಗಿ 10 ಕಡೆ ಸೇಫ್ಟಿ ಐಲ್ಯಾಂಡ್‍ಗಳನ್ನ ನಿರ್ಮಿಸಲಾಗಿದೆ. ಇದನ್ನೂ ಓದಿ: ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡು- ರೆಸಾರ್ಟ್‍ಗಳೆಲ್ಲ ಹೌಸ್ ಫುಲ್

NEW YEAR 1

ಬುಕ್ ಮಾಡಿದವರಿಗಷ್ಟೇ ಪಬ್, ರೆಸ್ಟೋರೆಂಟ್‍ಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಕೆಲವರು ಮಧ್ಯಾಹ್ನದಿಂದಲೇ ಪಾರ್ಟಿಯಲ್ಲಿ ತೊಡಗಿದ್ರು. ಇನ್ನು ಕೆಲವೇ ಕ್ಷಣಗಳಲ್ಲಿ ಹೋಟೆಲ್, ರೆಸ್ಟೋರೆಂಟ್, ಪಬ್, ಕ್ಲಬ್, ರೆಸಾರ್ಟ್, ಎಲ್ಲಾ ಅಂಗಡಿ-ಮುಂಗಟ್ಟು ಬಂದ್ ಆಗಲಿವೆ. ಪ್ರಮುಖ ರಸ್ತೆಯಲ್ಲಿ ಸಿಸಿಟಿವಿ ಕಣ್ಗಾವಲಿದ್ದು, ಪೊಲೀಸರು ಎಲ್ಲವನ್ನೂ ಮಾನಿಟರ್ ಮಾಡ್ತಿದ್ದಾರೆ. ನಿಯಮ ಉಲ್ಲಂಘಿಸಿದವರ ಮೇಲೆ ಕೇಸ್ ಹಾಕಲಿದ್ದಾರೆ.

ಇತ್ತ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ಚಿಕ್ಕಬಳ್ಳಾಪುರದ ನಂದಿಬೆಟ್ಟ ಜನವರಿ 2ರವರೆಗೆ ಬಂದ್ ಆಗಿದೆ. ಗುಡಿಬಂಡೆಯ ಆವಲಬೆಟ್ಟಕ್ಕೂ ನಿರ್ಬಂಧ ಹೇರಲಾಗಿದೆ. ಸ್ಕಂದಗಿರಿಯಲ್ಲಿ ಚಾರಣಕ್ಕೆ ಮಾತ್ರ ಅವಕಾಶ ಇದೆ. ಕೋಲಾರದ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತರು ಬರುವಂತಿಲ್ಲ. ಮಂಡ್ಯದ ಮೇಲುಕೋಟೆ, ಕೆರೆ ತೊಣ್ಣೂರು, ಕುಂತಿಬೆಟ್ಟಕ್ಕೆ ತೆರಳುವುದಕ್ಕೆ ನಾಳೆ ರಾತ್ರಿ 10ವರೆಗೆ ನಿರ್ಬಂಧ ಹೇರಲಾಗಿದೆ. ಉಡುಪಿಯ ಸೇಂಟ್ ಮೇರಿಸ್ ದ್ವೀಪದಲ್ಲಿ ಪ್ರವಾಸಿಗರು ಕಂಡುಬಂದ್ರು.

mangaluru panambur beach 6 e1618743938331

ದಕ್ಷಿಣ ಕನ್ನಡದ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ, ಉಳ್ಳಾಲ, ಸುರತ್ಕಲ್ ಸೇರಿ ಎಲ್ಲಾ ಬೀಚ್‍ಗಳು ಸಂಜೆಯವರೆಗೂ ತುಂಬಿ ತುಳುಕ್ತಿದ್ವು. ಸಂಜೆ 7 ಗಂಟೆ ನಂತರ ಎಲ್ಲಾ ಬಂದ್ ಆಯ್ತು. ಉತ್ತರ ಕನ್ನಡದ ಬೀಚ್‍ಗಳಲ್ಲಿ ರಾತ್ರಿ 8 ಗಂಟೆಗೆ ಕಫ್ರ್ಯೂ ಜಾರಿ ಮಾಡಲಾಗಿದೆ. ಹೀಗಾಗಿ ಬಹುತೇಕ ಪ್ರವಾಸಿಗರು ಗೋವಾ ಬೀಚ್ ಕಡೆಗೆ ಮುಖ ಮಾಡಿದ್ರು. ಇನ್ನು, ಮೈಸೂರು ವರ್ಷದ ಕೊನೆಯ ದಿನ ತುಂಬಿ ತುಳುಕ್ತಿತ್ತು. ಅರಮನೆ, ಮೃಗಾಲಯ, ಚಾಮುಂಡಿಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿತ್ತು. ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಿಗೆ ದೊಡ್ಡಮಟ್ಟದಲ್ಲಿ ಪ್ರವಾಸಿಗರು ಬಂದಿದ್ದಾರೆ. ತುಮಕೂರಿನ ದೇವರಾಯನದುರ್ಗ, ನಾಮದಚಿಲುಮೆಗೆ ನಾಳೆ ಬೆಳಗ್ಗೆ 5 ಗಂಟೆವರೆಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

TAGGED:bengalurunew year celebrationನಿಷೇಧಾಜ್ಞೆಬೆಂಗಳೂರುಹೊಸ ವರ್ಷಾಚರಣೆ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Anant Singh Bihar
Latest

ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್

Public TV
By Public TV
3 minutes ago
Lok Sabha MPs 2
Latest

ಲೋಕಸಭೆಯಲ್ಲಿ ಗದ್ದಲ – ಸ್ಪೀಕರ್‌ ಮೇಲೆ ಕಾಗದ ಎಸೆದ 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Public TV
By Public TV
22 minutes ago
Crop Relief
Chitradurga

ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

Public TV
By Public TV
36 minutes ago
siddapur murder case
Crime

ಉ.ಕನ್ನಡ ಸಿದ್ದಾಪುರದಲ್ಲಿ ಕೊಲೆ ಕೇಸ್‌ – ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಪೊಲೀಸರ ವಶಕ್ಕೆ

Public TV
By Public TV
51 minutes ago
KAGODU THIMMAPPA
Districts

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
T Raghumurthy Challakere MLA
Chitradurga

ಚಿತ್ರದುರ್ಗದಲ್ಲಿ ಬರ ಪರಿಹಾರ ವಿತರಣೆಯಲ್ಲಿ ಅಕ್ರಮ – ಶೀಘ್ರ ಕ್ರಮಕ್ಕೆ ಚಳ್ಳಕೆರೆ ಶಾಸಕ ಒತ್ತಾಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?