Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸಭೆ ಚುನಾವಣೆಯಲ್ಲಿ 30% ಯುವಕರಿಗೆ ಟಿಕೆಟ್: ನಿಖಿಲ್ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸಭೆ ಚುನಾವಣೆಯಲ್ಲಿ 30% ಯುವಕರಿಗೆ ಟಿಕೆಟ್: ನಿಖಿಲ್ ಕುಮಾರಸ್ವಾಮಿ

Bengaluru City

ವಿಧಾನಸಭೆ ಚುನಾವಣೆಯಲ್ಲಿ 30% ಯುವಕರಿಗೆ ಟಿಕೆಟ್: ನಿಖಿಲ್ ಕುಮಾರಸ್ವಾಮಿ

Public TV
Last updated: June 10, 2022 8:18 pm
Public TV
Share
2 Min Read
nikil
SHARE

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಯುವಕರಿಗೆ 30% ಸೀಟು ಮೀಸಲು ಇಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಣೆ ಮಾಡಿದರು.

ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂಘಟನೆ ಮಾಡೋ ಯುವಕರಿಗೆ ಟಿಕೆಟ್ ಕೊಡುವುದಾಗಿ ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಯುವಕರು ಅಧಿಕಾರದ ಆಸೆ ಬಿಟ್ಟು ಪಕ್ಷ ಸಂಘಟನೆ ಮಾಡಬೇಕು ಎಂದು ಕರೆ ಕೊಟ್ಟರು. ಇದನ್ನೂ ಓದಿ: ನಮ್ಮ ಪಕ್ಷದವರಲ್ಲದವರು ಅಡ್ಡ ಮತದಾನ ಮಾಡಿರುವುದಕ್ಕೆ ನಾನ್ಯಾಕೆ ಉತ್ತರ ಕೊಡಲಿ: ಪ್ರಜ್ವಲ್ ರೇವಣ್ಣ 

JDS 1

ಯುವ ಜನತಾದಳದಲ್ಲಿ ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಆಮೂಲಾಗ್ರ ಬದಲಾವಣೆ ಮಾಡಲಾಗುವುದು. ಹಿರಿಯರು ಹಲವಾರು ಸಲಹೆ ಸೂಚನೆಗಳನ್ನು ಕೊಟ್ಟಿದ್ದಾರೆ. ಯುವ ಘಟಕವನ್ನು ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಬಲ ಪಡಿಸಲಾಗುವುದು. ರಾಜ್ಯ ಸರ್ಕಾರದ ವೈಫಲ್ಯ, ನಿರುದ್ಯೋಗ ಸಮಸ್ಯೆ ಸೇರಿದಂತೆ ಯುವಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಯುವಜನತಾದಳ ಸಂಘಟನೆಗೆ ಸಜ್ಜಾಗುತ್ತಿದೆ. ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಇದರಿಂದ ನಮ್ಮ ಪಕ್ಷದ ಅಡಿಪಾಯ ಭದ್ರವಾಗಿದೆ ಎಂಬುದು ಗೊತ್ತಾಗುತ್ತಿದೆ ಎಂದು ವಿವರಿಸಿದರು.

ನಾವು ಒಂದಿಷ್ಟು ಬದಲಾವಣೆ ಮಾಡಬೇಕಾಗುತ್ತದೆ. ಎಲ್ಲ ಜಾತಿ, ಸಮುದಾಯದವರು ಸೇರಿ ಪಕ್ಷ ಸಂಘಟನೆ ಮಾಡಬೇಕು. ಹಿರಿಯ ನಾಯಕರು ಸಲಹೆಗಳನ್ನು ನೀಡಿದ್ದಾರೆ. ಅವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಯುವ ಜನತಾದಳ ಕಟ್ಟುವ ಕೆಲಸ ಮಾಡುತ್ತೇವೆ ಎಂದರು.

ಪ್ರತಿ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಬೇಕಾಗುತ್ತದೆ. ಯುವ ಜನತಾದಳ ಸಂಘಟನೆ ವಿಚಾರವಾಗಿ ಸಜ್ಜಾಗುತ್ತಿದೆ. ಇಂದು 30 ಜಿಲ್ಲೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಹಲವಾರು ವಿಚಾರಗಳನ್ನು ಬಹಿರಂಗವಾಗಿ ಚರ್ಚೆ ಮಾಡಿದ್ದೇವೆ. ಯುವನಾಯಕ ಶರಣಗೌಡರು ಕೂಡ ಸಂಘಟನೆ ವಿಚಾರವಾಗಿ ಮಾತಾಡಿದ್ದಾರೆ. ನಾವು ಯುವಕರ ಧ್ವನಿಯಾಗಿ ಕೆಲಸ ಮಾಡುತ್ತೇವೆ. ಈಗಾಗಲೇ ಕುಮಾರಸ್ವಾಮಿ ಅವರು ಶೇಕಡಾ 30ರಷ್ಟು ಸೀಟುಗಳನ್ನು ಯುವಕರಿಗೆ ಕೊಡಬೇಕು ಎಂದು ಹೇಳಿದ್ದಾರೆ ಎಂದರು.

congress flag

ಕೋಮುವಾದಿಗಳಿಗೆ ಕಾಂಗ್ರೆಸ್ ಬೆಂಬಲ
ರಾಜ್ಯಸಭೆ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಜಾತ್ಯತೀತ ತತ್ವದ ಬಗ್ಗೆ ಮಾತನಾಡುವ ಕಾಂಗ್ರೆಸ್ ಕೋಮುವಾದಿಗಳಿಗೆ ಬೆಂಬಲ ನೀಡಿದೆ. ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಕೇಂದ್ರದ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿದ್ದರು. ಆದರೆ, ರಾಜ್ಯ ನಾಯಕರ ಬಳಿ ಕೇಂದ್ರದ ನಾಯಕರಿಗೂ ಕಿಮ್ಮತ್ತು ಇಲ್ಲ ಎಂಬುದು ಗೊತ್ತಾಗಿದೆ. ಕಾಂಗ್ರೆಸ್ ಯಾರ ಟೀಂ ಎಂಬುದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ:  ಈಕೆಯ ಸಾಧನೆಗೆ ಶ್ರವಣದೋಷವೂ ಅಡ್ಡಿಯಾಗಿಲ್ಲ – ಟೆಕ್ವಾಂಡೋದಲ್ಲಿ ಭಾರತಕ್ಕೆ 4ನೇ ಸ್ಥಾನ ತಂದುಕೊಟ್ಟ ಯುವತಿ 

ಜನತಾದಳ ಪಕ್ಷದಲ್ಲಿ ಅಸಮಾಧಾನಿತರು ಇದ್ದಾರೆ ಎನ್ನುತ್ತಿದ್ದರು. ಆದರೆ, ಶ್ರೀನಿವಾಸ್ ಗೌಡ ಅವರನ್ನು ಬಿಟ್ಟು ಉಳಿದ ಎಲ್ಲರೂ ಪಕ್ಷದ ಜೊತೆಗೆ ಇದ್ದಾರೆ. ಇದರ ಬಗ್ಗೆ ಸಂಜೆ ಆರು ಗಂಟೆ ನಂತರ ನಾನು ಪ್ರತಿಕ್ರಿಯೆ ನೀಡುವೆ. ಜಿ.ಟಿ.ದೇವೇಗೌಡರು, ರಾಮಸ್ವಾಮಿ, ಶಿವಲಿಂಗೇಗೌಡರು ಎಲ್ಲರೂ ನಮ್ಮ ಜೊತೆಯಲ್ಲೇ ಇದ್ದಾರೆ ಎಂದು ಸ್ಪಷ್ಟಪಡಿಸಿದರು.

TAGGED:bjpcommunistcongresshd kumaraswamyjdsnikhil kumaraswamyಕಾಂಗ್ರೆಸ್ಕೋಮುವಾದಿಜೆಡಿಎಸ್ನಿಖಿಲ್ ಕುಮಾರಸ್ವಾಮಿಬಿಜೆಪಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
12 minutes ago
Ballary Train Letter to V Somanna
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲು ಮಾರ್ಗದ ಕೆಲಸ ಶೀಘ್ರವೇ ಆರಂಭಿಸಿ – ರಾಜ್ಯ ರೈಲ್ವೆ ಸಮತಿಯಿಂದ ಕೇಂದ್ರಕ್ಕೆ ಒತ್ತಾಯ

Public TV
By Public TV
14 minutes ago
why australia has banned mining in one of the worlds largest uranium deposits 3
Latest

ಯುರೇನಿಯಂ ಒಪ್ಪಂದದಿಂದ ಭಾರತಕ್ಕೇನು ಲಾಭ? – 1 ತುಂಡು ಲಕ್ಷಾಂತರ ಟನ್‌ ವಿದ್ಯುತ್‌ ಉತ್ಪಾದಿಸಬಲ್ಲದೇ?

Public TV
By Public TV
36 minutes ago
Auto Gas Price Haveri
Haveri

ಆಟೋ ಗ್ಯಾಸ್ ದರ ದಿಢೀರ್ ಹೆಚ್ಚಳ; ಆಟೋ ಚಾಲಕರ ಪರದಾಟ

Public TV
By Public TV
1 hour ago
Yogesh Doshi Dubai
Latest

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರೋ ಭಾರತೀಯರ ನೆರವಿಗೆ ನಿಂತ ಉದ್ಯಮಿ – 64 ಯೂನಿಟ್‌ ಅಪಾರ್ಟ್‌ಮೆಂಟ್‌ ತೆರೆದು ಸಹಾಯ

Public TV
By Public TV
2 hours ago
lovers attempt suicide by jumping into tungabhadra river rescued
Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?