Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿಧಾನಸಭೆ ಚುನಾವಣೆಯಲ್ಲಿ 30% ಯುವಕರಿಗೆ ಟಿಕೆಟ್: ನಿಖಿಲ್ ಕುಮಾರಸ್ವಾಮಿ

Public TV
Last updated: June 10, 2022 8:18 pm
Public TV
Share
2 Min Read
nikil
SHARE

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಯುವಕರಿಗೆ 30% ಸೀಟು ಮೀಸಲು ಇಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಣೆ ಮಾಡಿದರು.

ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂಘಟನೆ ಮಾಡೋ ಯುವಕರಿಗೆ ಟಿಕೆಟ್ ಕೊಡುವುದಾಗಿ ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಯುವಕರು ಅಧಿಕಾರದ ಆಸೆ ಬಿಟ್ಟು ಪಕ್ಷ ಸಂಘಟನೆ ಮಾಡಬೇಕು ಎಂದು ಕರೆ ಕೊಟ್ಟರು. ಇದನ್ನೂ ಓದಿ: ನಮ್ಮ ಪಕ್ಷದವರಲ್ಲದವರು ಅಡ್ಡ ಮತದಾನ ಮಾಡಿರುವುದಕ್ಕೆ ನಾನ್ಯಾಕೆ ಉತ್ತರ ಕೊಡಲಿ: ಪ್ರಜ್ವಲ್ ರೇವಣ್ಣ 

JDS 1

ಯುವ ಜನತಾದಳದಲ್ಲಿ ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಆಮೂಲಾಗ್ರ ಬದಲಾವಣೆ ಮಾಡಲಾಗುವುದು. ಹಿರಿಯರು ಹಲವಾರು ಸಲಹೆ ಸೂಚನೆಗಳನ್ನು ಕೊಟ್ಟಿದ್ದಾರೆ. ಯುವ ಘಟಕವನ್ನು ಸಂಘಟನಾತ್ಮಕವಾಗಿ, ಸಾಂಸ್ಥಿಕವಾಗಿ ಬಲ ಪಡಿಸಲಾಗುವುದು. ರಾಜ್ಯ ಸರ್ಕಾರದ ವೈಫಲ್ಯ, ನಿರುದ್ಯೋಗ ಸಮಸ್ಯೆ ಸೇರಿದಂತೆ ಯುವಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಯುವಜನತಾದಳ ಸಂಘಟನೆಗೆ ಸಜ್ಜಾಗುತ್ತಿದೆ. ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಇದರಿಂದ ನಮ್ಮ ಪಕ್ಷದ ಅಡಿಪಾಯ ಭದ್ರವಾಗಿದೆ ಎಂಬುದು ಗೊತ್ತಾಗುತ್ತಿದೆ ಎಂದು ವಿವರಿಸಿದರು.

ನಾವು ಒಂದಿಷ್ಟು ಬದಲಾವಣೆ ಮಾಡಬೇಕಾಗುತ್ತದೆ. ಎಲ್ಲ ಜಾತಿ, ಸಮುದಾಯದವರು ಸೇರಿ ಪಕ್ಷ ಸಂಘಟನೆ ಮಾಡಬೇಕು. ಹಿರಿಯ ನಾಯಕರು ಸಲಹೆಗಳನ್ನು ನೀಡಿದ್ದಾರೆ. ಅವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಯುವ ಜನತಾದಳ ಕಟ್ಟುವ ಕೆಲಸ ಮಾಡುತ್ತೇವೆ ಎಂದರು.

ಪ್ರತಿ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಬೇಕಾಗುತ್ತದೆ. ಯುವ ಜನತಾದಳ ಸಂಘಟನೆ ವಿಚಾರವಾಗಿ ಸಜ್ಜಾಗುತ್ತಿದೆ. ಇಂದು 30 ಜಿಲ್ಲೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಹಲವಾರು ವಿಚಾರಗಳನ್ನು ಬಹಿರಂಗವಾಗಿ ಚರ್ಚೆ ಮಾಡಿದ್ದೇವೆ. ಯುವನಾಯಕ ಶರಣಗೌಡರು ಕೂಡ ಸಂಘಟನೆ ವಿಚಾರವಾಗಿ ಮಾತಾಡಿದ್ದಾರೆ. ನಾವು ಯುವಕರ ಧ್ವನಿಯಾಗಿ ಕೆಲಸ ಮಾಡುತ್ತೇವೆ. ಈಗಾಗಲೇ ಕುಮಾರಸ್ವಾಮಿ ಅವರು ಶೇಕಡಾ 30ರಷ್ಟು ಸೀಟುಗಳನ್ನು ಯುವಕರಿಗೆ ಕೊಡಬೇಕು ಎಂದು ಹೇಳಿದ್ದಾರೆ ಎಂದರು.

congress flag

ಕೋಮುವಾದಿಗಳಿಗೆ ಕಾಂಗ್ರೆಸ್ ಬೆಂಬಲ
ರಾಜ್ಯಸಭೆ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಜಾತ್ಯತೀತ ತತ್ವದ ಬಗ್ಗೆ ಮಾತನಾಡುವ ಕಾಂಗ್ರೆಸ್ ಕೋಮುವಾದಿಗಳಿಗೆ ಬೆಂಬಲ ನೀಡಿದೆ. ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಕೇಂದ್ರದ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿದ್ದರು. ಆದರೆ, ರಾಜ್ಯ ನಾಯಕರ ಬಳಿ ಕೇಂದ್ರದ ನಾಯಕರಿಗೂ ಕಿಮ್ಮತ್ತು ಇಲ್ಲ ಎಂಬುದು ಗೊತ್ತಾಗಿದೆ. ಕಾಂಗ್ರೆಸ್ ಯಾರ ಟೀಂ ಎಂಬುದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ:  ಈಕೆಯ ಸಾಧನೆಗೆ ಶ್ರವಣದೋಷವೂ ಅಡ್ಡಿಯಾಗಿಲ್ಲ – ಟೆಕ್ವಾಂಡೋದಲ್ಲಿ ಭಾರತಕ್ಕೆ 4ನೇ ಸ್ಥಾನ ತಂದುಕೊಟ್ಟ ಯುವತಿ 

ಜನತಾದಳ ಪಕ್ಷದಲ್ಲಿ ಅಸಮಾಧಾನಿತರು ಇದ್ದಾರೆ ಎನ್ನುತ್ತಿದ್ದರು. ಆದರೆ, ಶ್ರೀನಿವಾಸ್ ಗೌಡ ಅವರನ್ನು ಬಿಟ್ಟು ಉಳಿದ ಎಲ್ಲರೂ ಪಕ್ಷದ ಜೊತೆಗೆ ಇದ್ದಾರೆ. ಇದರ ಬಗ್ಗೆ ಸಂಜೆ ಆರು ಗಂಟೆ ನಂತರ ನಾನು ಪ್ರತಿಕ್ರಿಯೆ ನೀಡುವೆ. ಜಿ.ಟಿ.ದೇವೇಗೌಡರು, ರಾಮಸ್ವಾಮಿ, ಶಿವಲಿಂಗೇಗೌಡರು ಎಲ್ಲರೂ ನಮ್ಮ ಜೊತೆಯಲ್ಲೇ ಇದ್ದಾರೆ ಎಂದು ಸ್ಪಷ್ಟಪಡಿಸಿದರು.

TAGGED:bjpcommunistcongresshd kumaraswamyjdsnikhil kumaraswamyಕಾಂಗ್ರೆಸ್ಕೋಮುವಾದಿಜೆಡಿಎಸ್ನಿಖಿಲ್ ಕುಮಾರಸ್ವಾಮಿಬಿಜೆಪಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Ravi Mohan 1
ಆರತಿ ನನ್ನನ್ನು ಗಂಡನಾಗಿ ಅಲ್ಲ, ಚಿನ್ನದ ಮೊಟ್ಟೆಯಿಡುವ ಕೋಳಿಯಂತೆ ನಡೆಸಿಕೊಂಡಳು: ರವಿ ಮೋಹನ್
4 hours ago
KamalHaasan
ಮಲಯಾಳಂ ಚಿತ್ರರಂಗ ನನ್ನ ವೃತ್ತಿಜೀವನವನ್ನೇ ಬದಲಿಸಿದೆ: ಕಮಲ್ ಹಾಸನ್
4 hours ago
Chaitra Kundapura FATHER MOTHER
ನನ್ನ ಪತಿ ಒಂಥರಾ ಮಾನಸಿಕ ಅಸ್ವಸ್ಥ, ಆಸ್ತಿಗಾಗಿ ಹಿರಿಯ ಮಗಳ ಸಂಚು: ಚೈತ್ರಾ ತಾಯಿ
7 hours ago
rashmika mandanna
ದೇವರಕೊಂಡ ಸಹೋದರನ ಸಿನಿಮಾಗೆ ಕ್ಲ್ಯಾಪ್- ಶುಭ ಕೋರಿದ ರಶ್ಮಿಕಾ
10 hours ago

You Might Also Like

Celebi Boycott Turkey
Latest

Boycott Turkey| ಟರ್ಕಿಗೆ ದೊಡ್ಡ ಹೊಡೆತ – ಸೆಲೆಬಿ ಲೈಸೆನ್ಸ್‌ ರದ್ದು!

Public TV
By Public TV
4 hours ago
Bengaluru Pilgrims Admitted To Hospital In Balasore Odisha Due To diarrhea
Bengaluru City

Odisha | ಪುರಿ ಜಗನ್ನಾಥ ದೇವಾಲಯಕ್ಕೆ ತೆರಳುತ್ತಿದ್ದ ಬೆಂಗಳೂರಿನ 20 ಯಾತ್ರಿಕರು ಅಸ್ವಸ್ಥ

Public TV
By Public TV
4 hours ago
BrahMos Missile
Latest

ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

Public TV
By Public TV
4 hours ago
Droupadi Murmu
Court

ತಮಿಳುನಾಡು ಮಸೂದೆಗಳ ವಿಚಾರದಲ್ಲಿ ಗಡುವು – ರಾಷ್ಟ್ರಪತಿಗಳಿಂದ ಸುಪ್ರೀಂಗೆ 14 ಪ್ರಶ್ನೆ

Public TV
By Public TV
5 hours ago
DK Shivakumar Birthday Youth Congress Adopts African Lion From Mysuru Zoo
Bengaluru City

ಡಿಕೆಶಿ ಹುಟ್ಟುಹಬ್ಬ – ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

Public TV
By Public TV
5 hours ago
2 women drowned to death after falls in well in yadgir
Crime

ಬಾವಿಗೆ ಬಿದ್ದು ಇಬ್ಬರು ಯುವತಿಯರು ದುರ್ಮರಣ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?