Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

Public TV
Last updated: September 13, 2023 3:19 pm
Public TV
Share
2 Min Read
dinesh gundu rao nipah virus
SHARE

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ (Kerala) ನಿಫಾ ವೈರಸ್‌ನಿಂದಾಗಿ (Nipah Virus) ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ (Karnataka) ರೋಗದ ಭೀತಿ ಹುಟ್ಟಿಕೊಂಡಿದ್ದು, ಅದು ಹರಡದಂತೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಕರ್ನಾಟಕದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
1. ನಿಫಾ ವೈರಸ್ ನಿಂದ ಉಂಟಾಗಬಹುದಾದ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಎಚ್ಚರಿಕೆ ಮತ್ತು ಜಾಗರೂಕತೆ ಕ್ರಮವಹಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಾಸ ಸೌಧ ಬೆಂಗಳೂರು ಇವರಿಗೆ ಸೂಚಿಸಿದೆ.

nipah 1

2. ನಿಫಾ ವೈರಸ್ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಕ್ಷಿಪ್ರ ಪ್ರತಿಕ್ರಿಯೆ ತಂಡದ ಸಭೆಯನ್ನು ನಡೆಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕೋಝಿಕ್ಕೋಡ್‌ನಲ್ಲಿ ಮೃತಪಟ್ಟ ವ್ಯಕ್ತಿಗೆ ನಿಫಾ ವೈರಸ್‌ ದೃಢ

3. ದಕ್ಷಿಣ ಕನ್ನಡದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ನಿಫಾ ಶಂಕಿತ ಪಕರಣಗಳನ್ನು ದಾಖಲಿಸಿಕೊಂಡು, ಕೂಡಲೇ ಜಿಲ್ಲಾ ಕಾವಲು ಕಛೇರಿ/ಘಟಕಕ್ಕೆ ತಿಳಿಸಬೇಕು.

4. ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು ಮತ್ತು ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನಿಫಾ ವೈರಸ್ ನಿರ್ವಹಣೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಅನ್ನು ಕಾಯ್ದಿರಿಸುವಂತೆ ಹಾಗೂ ಆಮ್ಲಜನಕ ಮತ್ತು ಇತರ ಅಗತ್ಯ ಔಷಧಿಗಳನ್ನೊಳಗೊಂಡಂತೆ ಎಲ್ಲಾ ಪಿಎಚ್ ವೈದ್ಯಾಧಿಕಾರಿಗಳಿಗೆ ಜ್ವರದ ಕಣಾವಲು ಘಟಕಗಳನ್ನು ಬಲಪಡಿಸಲು ಸೂಚಿಸಿದೆ. ಅಲ್ಲದೆ ಅಗತ್ಯವಿರುವ ಔಷಧಿಗಳನ್ನು ಶೇಖರಿಸಿಟ್ಟುಕೊಳ್ಳಲು ಮತ್ತು ನಿಫಾ ರೋಗಲಕ್ಷಣಗಳಿಗೆ ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಬೇಕು.

5. ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳಲ್ಲಿ ವರದಿಯಾಗಿರುವ ಯಾವುದೇ ಶಂಕಿತ ಪುಕರಣಗಳ ಮಾದರಿಗಯನ್ನು ಪುಣೆಯಲ್ಲಿನ ಎನ್‌ಐವಿ ಪುಯೋಗಾಲಯಕ್ಕೆ ಕಳುಹಿಸಲು ವ್ಯವಸ್ಥೆ ಮಾಡಬೇಕು.

6. ಸಾರ್ಜನಿಕರಿಗೆ ಈ ಬಗ್ಗೆ ತಿಳುವಳಿಕೆ ನೀಡಲು, ಅರಿವು ಮೂಡಿಸಲು, ಜಾಗೃತವಹಿಸಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:dinesh gundu raokarnatakakeralanipah virusಕರ್ನಾಟಕಕೇರಳದಿನೇಶ್ ಗುಂಡೂರಾವ್ನಿಫಾವೈರಸ್
Share This Article
Facebook Whatsapp Whatsapp Telegram

You Might Also Like

Iran
Bengaluru City

ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

Public TV
By Public TV
4 hours ago
flap adjustment failure British Airways flight from London to Chennai returns to Heathrow Airport
Latest

ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ಡ್ರೀಮ್‌ಲೈನರ್‌ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್‌ನಲ್ಲಿ ಲ್ಯಾಂಡಿಂಗ್‌!

Public TV
By Public TV
4 hours ago
How 2 Brothers Duped 70000 People Of Rs 2700 Crore Over Smart City
Crime

ಸ್ಮಾರ್ಟ್‌ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್‌!

Public TV
By Public TV
4 hours ago
Karnataka placed first in country for highest wind power capacity Karnataka overtakes Gujarat to take first place Pralhad Joshi KJ George 2
Bengaluru City

ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ – ಗುಜರಾತ್‌ ಹಿಂದಿಕ್ಕಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

Public TV
By Public TV
5 hours ago
rain weather
Districts

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ – ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

Public TV
By Public TV
6 hours ago
AI ಚಿತ್ರ
Chikkamagaluru

ಭಾರೀ ಮಳೆ – ಚಿಕ್ಕಮಗಳೂರಿನ 6 ತಾಲೂಕುಗಳ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?