Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?

Latest

ಗಲ್ಲು ವಿಧಿಸುವ ಪ್ರಕ್ರಿಯೆ ಹೇಗಿತ್ತು? ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?

Public TV
Last updated: March 20, 2020 9:02 am
Public TV
Share
3 Min Read
nirbhaya convict 2
SHARE

ನವದೆಹಲಿ: ನಿರ್ಭಯಾ ಹಂತಕರನ್ನು ಗಲ್ಲಿಗೇರಿಸುವ ಮೂಲಕ ಕೋಟ್ಯಂತರ ಜನರ ಅಭಿಲಾಶೆ ನೆರವೇರಿದೆ. ಸೂರ್ಯ ಹುಟ್ಟೋ ಮೊದಲೇ ಕೀಚಕರ ವಧೆಯಾಗಿದೆ. 7 ವರ್ಷಗಳ ಬಳಿಕ ನಿರ್ಭಯಾ ಹಂತಕರಿಗೆ ನೇಣು ಕುಣಿಕೆ ಬಿದ್ದಿದೆ. ಒಟ್ಟೊಟ್ಟಿಗೆ ಮಾಡಿದ ಪಾಪಕ್ಕೆ ನಾಲ್ವರು ಒಟ್ಟಿಗೆ ಶಿಕ್ಷೆ ಅನುಭವಿಸಿದ್ದಾರೆ.

ಮೊದಲೇ ನಿಗದಿ ಆಗಿದ್ದಂತೆ ಮುಂಜಾನೆ 5.30ಕ್ಕೆ ಸರಿಯಾಗಿ ತಿಹಾರ್ ಜೈಲಿನಲ್ಲಿ ಪಾತಕಿಗಳಾದ ಪವನ್ ಗುಪ್ತಾ, ವಿನಯ್ ಶರ್ಮಾ, ಮುಖೇಶ್ ಸಿಂಗ್ ಹಾಗೂ ಅಕ್ಷಯ್ ಸಿಂಗ್‍ರನ್ನ ವದಾ ಸ್ಥಳಕ್ಕೆ ಕರೆತಂದು ಮುಖಕ್ಕೆ ಕಪ್ಪು ಬಟ್ಟೆ ಹಾಕಿ, ನೇಣುಗಂಬಕ್ಕೆ ಏರಿಸಲಾಯಿತು. ಕುರ್ತಾ-ಪೈಜಾಮ ಧಾರಿಯಾಗಿದ್ದ ಕೀಚಕರ ವಧೆಯಾಯ್ತು. ಬೆಳಗ್ಗೆ 6.00 ಗಂಟೆ ಸುಮಾರಿಗೆ ಪಾಪಿಗಳು ಸತ್ತಿರುವುದನ್ನು ಜೈಲಾಧಿಕಾರಿಗಳು ದೃಢಪಡಿಸಿದರು.

nirbhaya case

ಸದ್ಯ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಸಂಬಂಧಿಕರಿಗೆ ಮೃತದೇಹ ನೀಡುವುದು ಅನುಮಾನವಾಗಿದೆ. ಕಾನೂನು ಸುವ್ಯವಸ್ಥೆಯ ಸಲುವಾಗಿ ಸಾಮೂಹಿಕ ಅಂತ್ಯಕ್ರಿಯೆ ನಡೆಸುವ ಸಾಧ್ಯತೆಗಳಿವೆ.

ಗಲ್ಲು ಶಿಕ್ಷೆಗೆ ಒಳಗಾದವರ್ಯಾರು?
22 ವರ್ಷದ ಪವನ್ ಗುಪ್ತಾ ಬಸ್ ಕ್ಲೀನರ್ ಆಗಿದ್ದು, ಅರ್ಧಕ್ಕೆ ಶಾಲೆಯಿಂದ ಡ್ರಾಪ್‍ಔಟ್ ಆಗಿದ್ದನು. ಹಣ್ಣಿನ ವ್ಯಾಪಾರಿ ಹಾಗೂ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಬಿಕಾಂ ಪದವಿದರನಾದ ವಿನಯ್ ಶರ್ಮಾ(23) ಜಿಮ್ ಇನ್‍ಸ್ಟ್ರಕ್ಟರ್ ಆಗಿದ್ದನು. ಅಲ್ಲದೆ ಐಎಎಫ್ ಕ್ಲರ್ಕ್ ಪರೀಕ್ಷೆಗೆ ಕೋರ್ಟ್ ಅನುಮತಿ ಕೋರಿದ್ದನು. ಇನ್ನು ಮುಖೇಶ್ ಸಿಂಗ್(29) ನಿರುದ್ಯೋಗಿ ಆಗಿದ್ದು, ಆತನ ಸಹೋದರ ರಾಮ್‍ಸಿಂಗ್ ಬಸ್ ಚಾಲಕನಾಗಿದ್ದನು. ಆತ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದನು. ವಿವಾಹಿತನಾಗಿರುವ ಅಕ್ಷಯ್ ಸಿಂಗ್(31) ಬಸ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.

Asha Devi, mother of 2012 Delhi gang-rape victim: Our daughter is no more & won't return.We started this fight after she left us, this struggle was for her but we will continue this fight in future for our daughters. I hugged my daughter's picture & said 'finally you got justice' https://t.co/Bqv7RG8DtO pic.twitter.com/XBeAJYC8of

— ANI (@ANI) March 20, 2020

ಗಲ್ಲು ವಿಧಿಸುವ ದಿನ ಪ್ರಕ್ರಿಯೆ ಹೇಗಿರುತ್ತೆ?
1. ಮರಣದಂಡನೆ ವಿಧಿಸುವ ದಿನ ಜೈಲು ಎಸ್‍ಪಿ, ಡಿಎಸ್‍ಪಿ ಕೈದಿ ಇರುವ ಸೆಲ್‍ಗೆ ಹೋಗಿ ಈತನೇ ಮರಣದಂಡನೆಗೆ ಗುರಿಯಾಗಿರುವ ಕೈದಿ ಎಂದು ಖಚಿತಪಡಿಸಿಕೊಳ್ಳಬೇಕು.
2. ಕೈದಿ ಎದುರು ಮರಣದಂಡನೆ ಜಾರಿ ಆದೇಶ ಪ್ರತಿಯನ್ನು ಓದಬೇಕು.
3. ಇದಾದ ತರುವಾಯ ಕೈದಿಯಿಂದ ದಾಖಲೆಗಳಿಗೆ ಸಹಿ ಪಡೆದುಕೊಳ್ಳಬೇಕು.
4. ಕೈದಿಯ 2 ಕಾಲುಗಳನ್ನು ಕಬ್ಬಿಣದ ಸಂಕೋಲೆಯಿಂದ ಬಂಧಿಸಿದ್ದಲ್ಲಿ ಅದನ್ನು ತೆಗೆಯಬೇಕು.
5. ಕೈದಿಯನ್ನು ಗಲ್ಲು ಪೀಠದ ಕಡೆಗೆ ಕರೆದೊಯ್ಯುವ ಹೊಣೆ ಡಿಎಸ್‍ಪಿಯದ್ದು.
6. ಕೈದಿಗೆ ಜೈಲಿನ ಹೆಡ್ ವಾರ್ಡರ್ ಮತ್ತು ಆರು ಮಂದಿ ವಾರ್ಡರ್ ಕಾವಲು
7. ವಾರ್ಡರ್ ಗಳಲ್ಲಿ ಇಬ್ಬರು ಕೈದಿಯ ಹಿಂಭಾಗದಲ್ಲೂ, ಇಬ್ಬರು ಮುಂಭಾಗದಲ್ಲೂ. ಉಳಿದಿಬ್ಬರು ಕೈದಿಯ ಎರಡೂ ಕೈಗಳನ್ನು ಬಿಗಿಯಾಗಿ ಹಿಡಿದುಕೊಂಡು ವಧಾಪೀಠದ ಬಳಿಗೆ ಕರೆದುಕೊಂಡು ಬರುತ್ತಾರೆ.
8. ಕೈದಿಯನ್ನು ನಿಖರವಾಗಿ ನೇಣಿನ ಕೆಳಗೆ ನಿಲ್ಲಿಸುತ್ತಾರೆ.
9. ಗಲ್ಲಿಗೂ ಮೊದಲು ಕೊನೆಯದಾಗಿ ಕೈದಿಗೆ ಮರಣದಂಡನೆ ಜಾರಿ ಆದೇಶವನ್ನು ಓದಿ ಹೇಳಲಾಗುತ್ತದೆ.
10. ನಂತರ ಕೈದಿಯ ಎರಡೂ ಕಾಲುಗಳನ್ನು ಬಿಗಿಯಾಗಿ ಕಟ್ಟಿ ಆತನ ತಲೆಗೆ ಕಪ್ಪು ಬಣ್ಣದ ಬಟ್ಟೆ ಹಾಕಲಾಗುತ್ತದೆ.
11. ಕೈದಿ ಕುತ್ತಿಗೆಗೆ ನೇಣು ಹಗ್ಗವನ್ನು ಇಳಿಸಲಾಗುತ್ತದೆ
12. ಈ ನೇಣು ಹಗ್ಗ ಕುತ್ತಿಗೆಯ ಮಧ್ಯ ಭಾಗದ 1.5 ಇಂಚು ಎಡ ಅಥವಾ ಬಲ ಭಾಗಕ್ಕೆ ವಾಲಿರಬೇಕು.
13. ಈ ಪ್ರಕ್ರಿಯೆ ಮುಗಿದ ಬಳಿಕ ಇಬ್ಬರೂ ವಾರ್ಡರ್ ಗಳು ಕೈದಿಯನ್ನು ವಧಾ ಸ್ಥಳದಲ್ಲಿ ಬಿಟ್ಟು ತೆರಳುತ್ತಾರೆ.
14. ಎಸ್‍ಪಿ ಸಿಗ್ನಲ್ ಕೊಟ್ಟ ನಂತರ ವಧಾಕಾರ (ಹ್ಯಾಂಗ್ ಮ್ಯಾನ್) ಗಲ್ಲು ಬಿಗಿಗೊಳಿಸುತ್ತಾರೆ.
15. ಗಲ್ಲು ಶಿಕ್ಷೆ ವಿಧಿಸಿದ 30 ನಿಮಿಷದವರೆಗೂ ದೇಹವನ್ನು ಮೇಲೆತ್ತುವಂತಿಲ್ಲ
16. ಜೈಲಿನ ವೈದ್ಯಾಧಿಕಾರಿ ಪ್ರಾಣ ಹೋಗಿದೆಯೆಂದು ಧೃಡಪಡಿಸಿದ ನಂತರ ದೇಹ ಮೇಲಕ್ಕೆತ್ತಲಾಗುತ್ತದೆ
17. ಕೈದಿಯ ಮೃತದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.
18. ಒಂದು ವೇಳೆ ಕೈದಿಯ ಕುಟುಂಬಸ್ಥರು ಶವವನ್ನು ತೆಗೆದುಕೊಳ್ಳದೇ ಇದ್ದಲ್ಲಿ ಆಗ ಜೈಲಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

nirbhaya convict 1

TAGGED:convictscourtNew DelhinirbhayaPublic TVTihar Jailಅಪರಾಧಿಗಳುತಿಹಾರ್ ಜೈಲುನವದೆಹಲಿನಿರ್ಭಯಾನ್ಯಾಯಾಲಯಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
7 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
24 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
25 minutes ago
Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
41 minutes ago
Bengaluru Techie Couple Suicide Kothanur
Bengaluru City

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

Public TV
By Public TV
55 minutes ago
DK Shivakumar 1 1
Bengaluru City

ಹಳ್ಳಿಗಳಿಗೂ ಗ್ಯಾಸ್‌ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?