Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಪ್ರತಿನಿಧಿಗಳ ವಾಕ್ ಸ್ವಾತಂತ್ರ್ಯದ ಮೇಲೆ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ: ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜನಪ್ರತಿನಿಧಿಗಳ ವಾಕ್ ಸ್ವಾತಂತ್ರ್ಯದ ಮೇಲೆ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

Latest

ಜನಪ್ರತಿನಿಧಿಗಳ ವಾಕ್ ಸ್ವಾತಂತ್ರ್ಯದ ಮೇಲೆ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

Public TV
Last updated: January 3, 2023 10:30 pm
Public TV
Share
2 Min Read
supreme court 12
SHARE

ನವದೆಹಲಿ: ದೇಶದ ಎಲ್ಲಾ ಜನತೆಗೆ ಸರಿಸಮನಾಗಿ ಸಂವಿಧಾನದ 19(1)(ಎ) ಅಡಿ ನೀಡಲಾಗಿರುವ ವಾಕ್ ಸ್ವಾತಂತ್ರ್ಯವನ್ನು(Freedom of speech) ಸಚಿವರು, ಸಂಸದರು, ಶಾಸಕರು ಕೂಡ ಅನುಭವಿಸುತ್ತಾರೆ. ಈ ವಿಚಾರದಲ್ಲಿ ರಾಜಕಾರಣಿಗಳಿಗೆ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು 4:1ರ ಅನುಪಾತದಲ್ಲಿ ಸುಪ್ರೀಂಕೋರ್ಟ್(Supreme Court) ತೀರ್ಪು ನೀಡಿದೆ.

2016ರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಸಚಿವರೊಬ್ಬರು ನೀಡುವ ಹೇಳಿಕೆಯನ್ನು ಇಡೀ ಸರ್ಕಾರಕ್ಕೆ ಅನ್ವಯಿಸಲಾಗದು. ಸಾಮೂಹಿಕ ಹೊಣೆಗಾರಿಕೆಯ ತತ್ವವನ್ನು ಅನ್ವಯಿಸಿದರೂ ಸಚಿವರು ನೀಡಿದ ಹೇಳಿಕೆಯನ್ನು ಸರ್ಕಾರಕ್ಕೆ ವಿಕೃತವಾಗಿ ಆರೋಪಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಎಸ್‍ಎ ನಜೀರ್, ಬಿಆರ್ ಗವಾಯಿ, ಎಎಸ್ ಬೋಪಣ್ಣ, ರಾಮಸುಬ್ರಮಣಿಯನ್ ಮತ್ತು ಬಿವಿ ನಾಗರತ್ನ ಅವರಿದ್ದ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಿದೆ. ಈ ಪೈಕಿ ಬಿವಿ ನಾಗರತ್ನ ಅವರು ಭಿನ್ನ ತೀರ್ಪು ನೀಡಿದ್ದಾರೆ.

Azam Khan

ಸಾಮೂಹಿಕ ಅತ್ಯಾಚಾರಕ್ಕೆ ಕುಟುಂಬದ ಬಗ್ಗೆ ಉತ್ತರಪ್ರದೇಶದ ಎಸ್‍ಪಿ ಮುಖಂಡ, ಅಂದು ಸಚಿವರಾಗಿದ್ದ ಅಜಂ ಖಾನ್(Azam Khan) ಇದು ರಾಜಕೀಯ ಷಡ್ಯಂತ್ರ ಅಲ್ಲದೇ ಬೇರೆ ಏನೂ ಇಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದಅರ್ಜಿ ವಿಚಾರಣೆ ನಡೆಸಿದ್ದ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ. ಇದನ್ನೂ ಓದಿ: ಹೊರಗಡೆಯ ಆಹಾರಕ್ಕೆ ನಿರ್ಬಂಧ ಹೇರಬಹುದು, ಥಿಯೇಟರ್‌ಗಳು ಶುದ್ಧವಾದ ಕುಡಿಯುವ ನೀರು ಫ್ರೀ ನೀಡಬೇಕು: ಸುಪ್ರೀಂ

ನಾಲ್ವರು ನ್ಯಾಯಾಧೀಶರು ಹೇಳಿದ್ದೇನು?
ಸಂವಿಧಾನದ 19(2)ವಿಧಿಯಲ್ಲಿರದ ನಿರ್ಬಂಧಗಳನ್ನು 19(1)ರ ಮೇಲೆ ವಿಧಿಸುವಂತಿಲ್ಲ. ಸಚಿವರೊಬ್ಬರು ನೀಡುವ ಹೇಳಿಕೆಯನ್ನು ಇಡೀ ಸರ್ಕಾರಕ್ಕೆ ಅನ್ವಯಿಸಲಾಗದು. ಸಚಿವರು ನೀಡಿದ ಹೇಳಿಕೆಯನ್ನು ಸರ್ಕಾರಕ್ಕೆ ಅನ್ವಯಿಸಿ ದೂಷಿಸುವುದು ಸಾಧ್ಯವಿಲ್ಲ. ಜನರ ಹಕ್ಕುಗಳಿಗೆ ವಿರುದ್ಧವಾಗಿ ಸಚಿವರು ಹೇಳಿಕೆ ನೀಡಿದಲ್ಲಿ ಅದು ಸಾಂವಿಧಾನಿಕ ಲೋಪವಾಗದು.

ಸಾರ್ವಜನಿಕ ಹುದ್ದೆಯಲ್ಲಿರುವವರಿಂದ ಕರ್ತವ್ಯಚ್ಯುತಿ ಉಂಟಾದರೆ ಮಾತ್ರ ಅದು ಸಾಂವಿಧಾನಿಕ ಲೋಪ. ಸಾರ್ವಜನಿಕ ಹುದ್ದೆಯಲ್ಲಿರುವವರು ಅಪರಾಧ ಘಟಿಸುವಿಕೆಗೆ ಕಾರಣರಾದರೆ ಆಗ ಸಾಂವಿಧಾನಿಕ ಲೋಪವಾಗುತ್ತದೆ. ವಾಕ್‍ಸ್ವಾತಂತ್ರ್ಯದ ಹಕ್ಕು,ನಿರ್ಬಂಧಗಳನ್ನು ಸರ್ಕಾರ, ಸರ್ಕಾರದಾಚೆಯ ಶಕ್ತಿಗಳ ವಿರುದ್ಧ ಚಲಾಯಿಸಬಹುದು.

parliment 1

 

ನ್ಯಾ. ಬಿವಿ ನಾಗರತ್ನ ಹೇಳಿದ್ದೇನು?
ಸಚಿವರ ಹೇಳಿಕೆಯೂ ಸರ್ಕಾರದ ವಿಚಾರ ಹೊಂದಿದರೆ ಅದು ಸರ್ಕಾರದ ನಿಲುವನ್ನೇ ಪ್ರದರ್ಶಿಸಿದಂತೆ ಆಗುತ್ತದೆ. ಸಚಿವರ ಹೇಳಿಕೆಯ ಸಾಮೂಹಿಕ ಜವಾಬ್ದಾರಿಯನ್ನು ಸರ್ಕಾರದ ಮೇಲೆ ಹೊರಿಸಬಹುದು. ಆದರೆ ವಾಕ್‍ಸ್ವಾತಂತ್ರ್ಯದ ಹಕ್ಕಿನ ಮೇಲೆ ಕೋರ್ಟ್‍ನಿಂದ ಹೆಚ್ಚುವರಿ ನಿರ್ಬಂಧ ಸಾಧ್ಯವಿಲ್ಲ. ಹೆಚ್ಚಿನ ನಿರ್ಬಂಧ ವಿಧಿಸುವ ಸಂಬಂಧ ಕಾನೂನು ರೂಪಿಸುವುದು ಸಂಸತ್‍ನ ಕೆಲಸವಾಗಿದೆ.

ದ್ವೇಷ ಭಾಷಣಗಳು ಸಮಾಜವನ್ನು ಅಸಮಾನವಾಗಿಸುತ್ತವೆ.ಇದರಿಂದಾಗಿ ಮೂಲಭೂತ ಮೌಲ್ಯಗಳಿಗೆ ದ್ವೇಷ ಭಾಷಣಗಳು ಹೊಡೆತ ನೀಡುತ್ತವೆ. ವಿವಿಧ ಹಿನ್ನೆಲೆಯ ನಾಗರಿಕರ ಮೇಲೆ ಆಕ್ರಮಣ ಮಾಡುತ್ತವೆ. ಪ್ರತಿಯೊಬ್ಬ ವ್ಯಕ್ತಿಯ ಘನತೆ ಎತ್ತಿಹಿಡಿಯುವುದು ಎಲ್ಲರ ಕರ್ತವ್ಯ. ಧರ್ಮ,ಜಾತಿ,ಮಹಿಳೆಯರ ಗೌರವಗಳನ್ನು ದ್ವೇಷ ಭಾಷಣ ಹಾಳು ಮಾಡಬಾರದು.

Live Tv
[brid partner=56869869 player=32851 video=960834 autoplay=true]

TAGGED:Azam Khanfreedom of speechSupreme Courtಅಜಂ ಖಾನ್ಉತ್ತರ ಪ್ರದೇಶವಾಕ್‌ ಸ್ವಾತಂತ್ರ್ಯಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

BJP DKSHI
Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
By Public TV
2 minutes ago
siddaramaiah KREDL
Bengaluru City

ಸಿಎಂಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

Public TV
By Public TV
3 minutes ago
R.ASHOK
Bengaluru City

ರಾಜ್ಯದ ಖಜಾನೆಯನ್ನ ಕಾಂಗ್ರೆಸ್ ತನ್ನ ಖಜಾನೆ ಮಾಡೋಕೆ ಹೊರಟಿದೆ: ಆರ್. ಅಶೋಕ್

Public TV
By Public TV
15 minutes ago
Indian Truck Drivers Cocaine
Crime

ಇಬ್ಬರು ಭಾರತೀಯ ಟ್ರಕ್‌ ಚಾಲಕರು ಅಮೆರಿಕದಲ್ಲಿ ಅರೆಸ್ಟ್‌ – ಟ್ರಕ್‌ನಲ್ಲಿತ್ತ 1,13,000 ಜನರನ್ನು ಕೊಲ್ಲುವಷ್ಟು ಕೊಕೇನ್?

Public TV
By Public TV
33 minutes ago
6 year old child murdered in bengalurus whitefield police station area accused arrested
Bengaluru City

ಬೆಂಗಳೂರು | ಸ್ನೇಹಿತನ ಹೆಂಡ್ತಿ ಮೇಲಿನ ಸೇಡಿಗೆ 6 ವರ್ಷದ ಮಗಳ ಹತ್ಯೆ – ಆರೋಪಿ ಅಂದರ್‌

Public TV
By Public TV
1 hour ago
Thanisandra Demolition
Bengaluru City

ಕೋಗಿಲು ಲೇಔಟ್ ಬಳಿಕ ಥಣಿಸಂದ್ರದಲ್ಲಿ ಬಿಡಿಎ ಆಪರೇಷನ್ ಶೆಡ್ – 100 ಕೋಟಿ ಮೌಲ್ಯದ ಆಸ್ತಿ ವಶ, 22 ಮನೆ ತೆರವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?