Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈಗಾ ಅಣುಸ್ಥಾವರದ ವಿಕಿರಣದಿಂದ ಜನರಲ್ಲಿ ಕ್ಯಾನ್ಸರ್ ಪತ್ತೆಯಾಗಿಲ್ಲ: ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೈಗಾ ಅಣುಸ್ಥಾವರದ ವಿಕಿರಣದಿಂದ ಜನರಲ್ಲಿ ಕ್ಯಾನ್ಸರ್ ಪತ್ತೆಯಾಗಿಲ್ಲ: ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಸ್ಪಷ್ಟನೆ

Latest

ಕೈಗಾ ಅಣುಸ್ಥಾವರದ ವಿಕಿರಣದಿಂದ ಜನರಲ್ಲಿ ಕ್ಯಾನ್ಸರ್ ಪತ್ತೆಯಾಗಿಲ್ಲ: ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಸ್ಪಷ್ಟನೆ

Public TV
Last updated: August 6, 2025 9:11 pm
Public TV
Share
2 Min Read
kaiga nuclear power plant
SHARE

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕೈಗಾದಲ್ಲಿ ಸ್ಥಾಪನೆಯಾಗಿರುವ ಕೈಗಾ ಅಣು ವಿದ್ಯುತ್ ಸ್ಥಾವರದಿಂದ (Kaiga Nuclear Power Plant) ಹೊರಸೂಸುವ ವಿಕಿರಣದಿಂದ ಕ್ಯಾನ್ಸರ್ ಹೆಚ್ಚಾಗಿರುವುದು ಪತ್ತೆಯಾಗಿಲ್ಲ ಎಂದು ಕೈಗಾ ಅಣುಸ್ಥಾವರದ ಬಿ.ವಿನೋದ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೈಗಾದಲ್ಲಿ ಮಾಧ್ಯಮಗಳ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೈಗಾ ಅಣು ಸ್ಥಾವರದಿಂದ ಅರಣ್ಯ ನಾಶವಾಗಿದೆ. ಕ್ಯಾನ್ಸರ್ ಪ್ರಮಾಣ ಹೆಚ್ಚಾಗಿದೆ ಎಂದು ವಿರೋಧಗಳು ವ್ಯಕ್ತವಾಗುತ್ತಿದೆ. ಆದರೆ, ಈವರೆಗೆ ನಡೆಸಿದ ಸಂಶೋಧನೆಯಲ್ಲಿ ಅಣು ವಿಕಿರಣದಿಂದಲೇ ಕ್ಯಾನ್ಸರ್ ಪತ್ತೆಯಾಗಿದೆ ಎಂಬುದು ದೃಢಪಡಿಸಿಲ್ಲ. ಕೈಗಾದ 1 ರಿಂದ 4ನೇ ಅಣು ವಿದ್ಯುತ್ ಸ್ಥಾವರಗಳ ವಿದ್ಯುತ್‌ ಉತ್ಪಾದನೆ ಪ್ರಕ್ರಿಯೆಯ ವೇಳೆ ಸ್ಥಾವರಗಳ ತಾಪಮಾನ ನಿಯಂತ್ರಿಸಲು ಬಳಕೆಯಾಗುವ ನೀರನ್ನು ಶುದ್ದೀಕರಿಸಿ, ವಿಕಿರಣಕಾರಕ ಅಂಶಗಳಿಲ್ಲದಂತೆ ಶುದ್ದೀಕರಿಸಿದ ಬಳಿಕವೇ ನದಿಗೆ ಬಿಡಲಾಗುತ್ತಿದೆ. ಇದೇ ನದಿಯ ನೀರನ್ನು ಕೈಗಾ ಟೌನ್‌ಶಿಪ್‌ಗೆ ಬಳಕೆ ಮಾಡುತ್ತಿದ್ದೇವೆ. ಮೂರು ದಶಕಗಳಿಂದ ಇದೇ ನೀರನ್ನು ನಾವೂ ಸೇವಿಸುತ್ತಿದ್ದೇವೆ. ನಮಗ್ಯಾರಿಗೂ ಕ್ಯಾನ್ಸರ್ ಬಂದಿಲ್ಲ. ಹೀಗೆ ಬರಲು ಸಾಧ್ಯವಿಲ್ಲ. ಹೊರಸೂಸುವ ವಿಕಿರಣವು ಕೇವಲ 1% ಮಾತ್ರ ಇದ್ದು, ಇದು ನಾವು ತೆಗೆದುಕೊಳ್ಳುವ ನೈಸರ್ಗಿಕ ಆಹಾರದಲ್ಲಿ ಇರುವ ವಿಕಿರಣದ ಅಂಶಕ್ಕಿಂತ ಕಡಿಮೆ ಇದೆ ಎಂದರು. ಇದನ್ನೂ ಓದಿ: ಪ್ರಸಾದ್‌ ಯೋಜನೆಯಡಿ ಕೊಲ್ಲೂರು ದೇವಸ್ಥಾನ ಸೇರಿಸಿ: ನಿರ್ಮಲಾ ಸೀತಾರಾಮನ್‌ಗೆ ಬಿ.ವೈ.ರಾಘವೇಂದ್ರ ಮನವಿ

kaiga nuclear power plant 1

ಉದ್ಯೋಗದಲ್ಲಿ ಸ್ಥಳೀಯರಿಗೆ ಅನ್ಯಾಯ ಆಗುತ್ತಿದೆ ಎಂಬುದು ಅನಗತ್ಯ ಆರೋಪ. ಕೈಗಾ ಅಣು ವಿದ್ಯುತ್ ಉತ್ಪಾದನಾ ಘಟಕದಲ್ಲಿ 995 ಕಾಯಂ ನೌಕರರ ಪೈಕಿ 483 ಮಂದಿ ಕರ್ನಾಟಕದವರು. 2,057 ಹೊರಗುತ್ತಿಗೆ ನೌಕರರ ಪೈಕಿ 1,062 ಇದೇ ಜಿಲ್ಲೆಯವರಿದ್ದಾರೆ. ನಿಗಮಕ್ಕೆ ಕಾಯಂ ನೌಕರರ ಆಯ್ಕೆಗೆ ಕೇಂದ್ರ ಕಚೇರಿಯಿಂದಲೇ ಪರೀಕ್ಷೆ ನಡೆಸಲಾಗುತ್ತದೆ. ಸ್ಥಳೀಯವಾಗಿ ಸೌಕರ್ಯಗಳಿಲ್ಲದ ಕಾರಣಕ್ಕೆ ಹೊರಜಿಲ್ಲೆಯಲ್ಲಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಕೈಗಾದ 1 ರಿಂದ 4ನೇ ಅಣು ಸ್ಥಾವರ ಘಟಕಗಳು ಈವರೆಗೆ 1.3 ಲಕ್ಷ ಮಿಲಿಯನ್ ಯುನಿಟ್ ವಿದ್ಯುತ್‌ ಉತ್ಪಾದಿಸಿವೆ. ಕಲ್ಲಿದ್ದಲು, ಉಷ್ಣ ವಿದ್ಯುತ್ ಸ್ಥಾವರಗಳಿಂದ ಪರಿಸರಕ್ಕೆ ಹಾನಿ ಹೆಚ್ಚು. ಅಣು ಸ್ಥಾವರಗಳಿಂದ ಪರಿಸರಕ್ಕೆ ಅಷ್ಟೇನೂ ಹಾನಿ ಇಲ್ಲ. ಹೀಗಾಗಿ, ಗರಿಷ್ಠಮಟ್ಟದ ವಿದ್ಯುತ್‌ ಉತ್ಪಾದಿಸುವ ಮೂಲಕ ಪರಿಸರಕ್ಕೆ ಹಾನಿಯುಂಟಾಗುವ ಪ್ರಮಾಣವನ್ನೂ ಕೈಗಾದ ಘಟಕಗಳು ನಿಯಂತ್ರಿಸಿವೆ. ಅರಣ್ಯ ವೃದ್ಧಿಗಾಗಿ ಹಣ ವಿನಿಯೋಗ ಮಾಡಲಾಗುತ್ತಿದೆ. ಕೈಗಾ ಅಣು ವಿದ್ಯುತ್ ಉತ್ಪಾದನಾ ಘಟಕವು ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್‌ಆರ್) ಅಡಿಯಲ್ಲಿ ಕೈಗಾದಿಂದ 16 ಕಿ.ಮೀ ವ್ಯಾಪ್ತಿಯ ಹಳ್ಳಿಗಳಲ್ಲಿ ಆರೋಗ್ಯ ಶಿಕ್ಷಣ ಸ್ವಚ್ಛತೆ ಕೌಶಲಾಭಿವೃದ್ಧಿ ಚಟುವಟಿಕೆಗೆ 119 ಕೋಟಿಯಷ್ಟು ಮೊತ್ತ ವಿನಿಯೋಗಿಸಿದೆ. ಗ್ರಾಮೀಣ ಅಭಿವೃದ್ಧಿಗೆ ಅವುಗಳಲ್ಲಿ 110 ಕೋಟಿಯಷ್ಟು ವಿನಿಯೋಗಿಸಲಾಗಿದ್ದು, ಶಾಲೆ ಕಟ್ಟಡ ಸೇತುವೆಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜನೌಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧಾರ: ದಿನೇಶ್ ಗುಂಡೂರಾವ್

TAGGED:Kaiga nuclear power plantkarwarಕಾರವಾರಕೈಗಾ ಅಣು ವಿದ್ಯುತ್ ಸ್ಥಾವರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
11 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
20 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
55 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?