Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ; ನಿರ್ಮಾಣ ಕಾರ್ಯದಲ್ಲಿ ಲೋಪ – ಪ್ರಧಾನ ಅರ್ಚಕ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ; ನಿರ್ಮಾಣ ಕಾರ್ಯದಲ್ಲಿ ಲೋಪ – ಪ್ರಧಾನ ಅರ್ಚಕ ಆರೋಪ

Ayodhya Ram Mandir

ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ; ನಿರ್ಮಾಣ ಕಾರ್ಯದಲ್ಲಿ ಲೋಪ – ಪ್ರಧಾನ ಅರ್ಚಕ ಆರೋಪ

Public TV
Last updated: June 25, 2024 1:38 pm
Public TV
Share
2 Min Read
ram mandir 1
SHARE

ಅಯೋಧ್ಯೆ: ಕಳೆದ ವರ್ಷ ಜನವರಿ 22ರಂದು ಲೋಕಾರ್ಪಣೆಗೊಂಡ ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ (Ram Mandir sanctum) ಶನಿವಾರ ಭಾರೀ ಮಳೆಗೆ ಸೋರಿಕೆ ಕಂಡುಬಂದಿದೆ. ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ (Acharya Satyendra Das) ಅವರು ಮಳೆ ನೀರು ಸೋರಿಕೆ ಖಚಿತಪಡಿಸಿದ್ದು, ದೇವಸ್ಥಾನ ನಿರ್ಮಾಣ ಕಾರ್ಯದಲ್ಲಿ ಲೋಪವಾಗಿದೆ ಎಂದು ಆರೋಪಿಸಿದ್ದಾರೆ.

AYODHYA RAMA MANDIR

ಈ ಕುರಿತು ಮಾತನಾಡಿರುವ ಅವರು, ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಮಳೆಗೆ (Rain In Ayodhya) ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ಭಾರೀ ನೀರು ಸೋರಿಕೆಯಾಗಿದೆ. ಮಳೆಗೆ ದೇವಸ್ಥಾನದ ಪವಿತ್ರ ಗರ್ಭಗುಡಿಯ ಚಾವಣಿಯಿಂದ ತೀವ್ರ ಸೋರಿಕೆಯಾಗಿದೆ. ಬಾಲರಾಮನ ವಿಗ್ರಹದ ಮುಂದೆ ಅರ್ಚಕರು ಕೂರುವ ಸ್ಥಳದಲ್ಲಿ, ವಿಐಪಿ ದರ್ಶನಕ್ಕಾಗಿ ಜನರು ಬರುವ ಸ್ಥಳದಲ್ಲಿಯೂ ನೀರು ಬೀಳುತ್ತಿದೆ. ಮಳೆಯ ನೀರು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯೂ ಇಲ್ಲ. ಹಿರಿಯ ಅಧಿಕಾರಿಗಳು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಚಾರ್ಯ ಸತ್ಯೇಂದ್ರ ದಾಸ್ ಆಗ್ರಹಿಸಿದ್ದಾರೆ.

Ram Mandir 5

ದೇಶದ ಮೂಲೆ ಮೂಲೆಯಿಂದ ಬಂದ ಇಂಜಿನಿಯರುಗಳು ಶ್ರೀರಾಮ ಮಂದಿರ ನಿರ್ಮಿಸುತ್ತಿರುವುದು ಬಹಳ ಅಚ್ಚರಿ ಮೂಡಿಸುತ್ತಿದೆ. ಜನವರಿ 22ರಂದು ಮಂದಿರವನ್ನು ಉದ್ಘಾಟಿಸಲಾಗಿತ್ತು. ಆದರೆ ಮಳೆ ಬಂದರೆ ಚಾವಣಿ ಸೋರಲಿದೆ ಅಂತ ಯಾರಿಗೂ ತಿಳಿದಿರಲಿಲ್ಲ. ವಿಶ್ವ ಪ್ರಸಿದ್ಧ ದೇವಸ್ಥಾನದ ಚಾವಣಿ ಸೋರುತ್ತಿರುವುದು ಅಚ್ಚರಿಯ ವಿಷಯ. ಇದು ಏಕೆ ಆಯಿತು? ದೊಡ್ಡ ದೊಡ್ಡ ಇಂಜಿನಿಯರುಗಳಿದ್ದೂ ಇಂತಹ ಘಟನೆ ನಡೆದಿರುವುದು ದೊಡ್ಡ ತಪ್ಪು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ: ಬಸವರಾಜ ಬೊಮ್ಮಾಯಿ

ಬಾಲರಾಮನ ವಿಗ್ರಹ ಪ್ರತಿಷ್ಠಾಪಿಸಲಾದ ಗರ್ಭಗುಡಿಯ ಮೇಲ್ಚಾವಣಿ, ಶನಿವಾರ ರಾತ್ರಿ ಸುರಿದ ಮಳೆಗೆ ನೀರು ಸೋರಿಕೆಯಾಗಿದೆ. ಹೀಗಾಗಿ ಗರ್ಭಗುಡಿಯಲ್ಲಿ ನೀರು ತುಂಬಿಕೊಂಡಿದ್ದು, ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಮಂದಿರ ನಿರ್ವಹಣಾ ಸಿಬ್ಬಂದಿ ಸೋರಿಕೆಯಾಗಿರುವ ಗರ್ಭಗುಡಿಯ ಮೇಲ್ಚಾವಣೆ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ.

ಮೇಲ್ಛಾವಣಿ ಸೋರಿಕೆ ಬಗ್ಗೆ ದೇವಾಲಯದ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರಿಗೆ ತಿಳಿಸಿದ ಬಳಿಕ ದುರಸ್ತಿ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ ಅದನ್ನು ವಾಟರ್‌ಫ್ರೂಫ್‌ಗೊಳಿಸಲು ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ನಂದಿನಿ ಹಾಲಿನ ದರ ಹೆಚ್ಚಳ – ಕಾಫಿ, ಟೀ ಬೆಲೆ ಏರಿಕೆ ಬಗ್ಗೆ ಹೋಟೆಲ್‌ ಮಾಲೀಕರ ಸಂಘ ಹೇಳಿದ್ದೇನು?

ram mandir 1 1

ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆ ಖಚಿತಪಡಿಸಿರುವ ಮಂದಿರ ನಿಮಾರ್ಣ ಉಸ್ತುವಾರಿ ಹೊತ್ತಿದ್ದ ನೃಪೇಂದ್ರ ಮಿಶ್ರಾ ಅವರು, ಗುರು ಮಂಟಪ ಇರುವ ಮೊದಲ ಮಹಡಿಗೆ ಯಾವುದೇ ಮೇಲ್ಚಾವಣಿ ಇಲ್ಲ. ಮಳೆ ನೀರು ತುಂಬಿಕೊಂಡು ಗರ್ಭಗುಡಿಯಲ್ಲಿ ಸೋರಿಕೆಯಾಗಿದೆ. ಶೀಘ್ರವೇ ದುರಸ್ತಿ ಮಾಡಲಾಗುತ್ತದೆ. ಗರ್ಭಗುಡಿ ನಿರ್ಮಾಣದಲ್ಲಿ ಯಾವುದೇ ಲೋಪವಾಗಿಲ್ಲ. ಗುರುಮಂಟಪಕ್ಕೆ ಮೇಲ್ಚಾವಣಿ ಇಲ್ಲದ ಕಾರಣ ನೀರು ಸೋರಿಕೆಯಾಗಿದೆ. ಮೊದಲ ಮಹಡಿಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅದು ಈ ವರ್ಷದ ಜುಲೈ ವೇಳೆಗೆ ಅಂತ್ಯಗೊಳ್ಳಲಿದೆ. ಡಿಸೆಂಬರ್ ಕೊನೆಗೆ ದೇವಸ್ಥಾನ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.

TAGGED:Acharya Satyendra DasAyodhya Ram Mandirheavy rainRam Mandir sanctumRam Temples Priestಅಯೋಧ್ಯಾಪ್ರಧಾನ ಅರ್ಚಕಮಳೆ ನೀರುರಾಮಮಂದಿರ
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

01 4
Belgaum

Video | ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಪುಟ ಅಸ್ತು!

Public TV
By Public TV
1 hour ago
RCB Team
Bengaluru City

IPL 2026 | ಗುಡ್‌ನ್ಯೂಸ್‌; ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಕ್ರಿಕೆಟ್‌ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌

Public TV
By Public TV
1 hour ago
Tilak Varma
Cricket

ಕಳಪೆ ಬೌಲಿಂಗ್‌ – ಭಾರತಕ್ಕೆ ಹೀನಾಯ ಸೋಲು, ಆಫ್ರಿಕಾಗೆ 51 ರನ್‌ಗಳ ಭರ್ಜರಿ ಗೆಲುವು

Public TV
By Public TV
2 hours ago
Chinnaswamy Stadium
Bengaluru City

IPL 2026 | RCB ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಗುತ್ತಾ? – ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಮತ್ತೆ ಮ್ಯಾಚ್ ನಡೆಯುತ್ತಾ?

Public TV
By Public TV
2 hours ago
Dinesh Gundu Rao
Belgaum

ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್

Public TV
By Public TV
3 hours ago
Cotton 2
Districts

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ – ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಭಸ್ಮ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?