Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಡಿಕೇರಿಯಲ್ಲಿ 5 ವರ್ಷ ಕಳೆದರೂ ನೆರೆಸಂತ್ರಸ್ತರಿಗೆ ಸಿಗದ ಶಾಶ್ವತ ಸೂರು – ಸರ್ಕಾರದ ವಿರುದ್ಧ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kodagu | ಮಡಿಕೇರಿಯಲ್ಲಿ 5 ವರ್ಷ ಕಳೆದರೂ ನೆರೆಸಂತ್ರಸ್ತರಿಗೆ ಸಿಗದ ಶಾಶ್ವತ ಸೂರು – ಸರ್ಕಾರದ ವಿರುದ್ಧ ಆಕ್ರೋಶ

Kodagu

ಮಡಿಕೇರಿಯಲ್ಲಿ 5 ವರ್ಷ ಕಳೆದರೂ ನೆರೆಸಂತ್ರಸ್ತರಿಗೆ ಸಿಗದ ಶಾಶ್ವತ ಸೂರು – ಸರ್ಕಾರದ ವಿರುದ್ಧ ಆಕ್ರೋಶ

Public TV
Last updated: May 28, 2024 8:45 am
Public TV
Share
2 Min Read
kodagu flood victims
SHARE

ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ 2018-19 ಸಾಲಿನಲ್ಲಿ ನಡೆದ ಪ್ರಕೃತಿ ವಿಕೋಪ ಜಲಪ್ರಳಯ ಇಡೀ ಕೊಡಗು ಜಿಲ್ಲೆಯನ್ನೇ ತತ್ತರಿಸುವಂತೆ ಮಾಡಿತ್ತು. ಈ ವೇಳೆ ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಇದುವರೆಗೂ ಶಾಶ್ವತ ಸೂರು ಪರಿಹಾರ ಸಿಕ್ಕಿಲ್ಲ.

ಆ ಸಂದರ್ಭದಲ್ಲಿ ಜಲಪ್ರಳಯದಿಂದ ಕುಶಾಲನಗರ ತಾಲೂಕಿನ ನೆಲ್ಲಿಹುದಿಕೇರಿ ಬೆಟ್ಟದ ಕಾಡು, ಬರಡಿ, ಕುಂಬಾರ ಗುಂಡಿ, ನದಿ ದಡದ ಪ್ರದೇಶಗಳಲ್ಲಿನ ಊರುಗಳಲ್ಲಿ ಮನೆಗಳು ನೆಲಸಮವಾಗಿದ್ದವು. ಇದರಿಂದಾಗಿ ನೂರಾರು ಕುಟುಂಬಗಳು ಬೀದಿಗೆ ಬಂದಿದ್ದವು. ಬಳಿಕ ಸರ್ಕಾರ ಸಂತ್ರಸ್ತರಿಗೆ ಪರಿಹಾರ ಕೇಂದ್ರದಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಮಾಡಿ ಸರ್ಕಾರದ ವತಿಯಿಂದ ನಿವೇಶನ ಹಾಗೂ ಸೂರು ನೀಡುವುದಾಗಿ ಭರವಸೆ ನೀಡಿತ್ತು. ಆದರೆ, 5 ವರ್ಷ ಕಳೆದರೂ ಸಂತ್ರಸ್ತರಿಗೆ ಶಾಶ್ವತ ಸೂರು ಎನ್ನುವುದು ಸಿಕ್ಕಿಲ್ಲ. ಅನಿಶ್ಚಿತತೆಯಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ಸಂತ್ರಸ್ತರದ್ದಾಗಿದೆ. ಇದನ್ನೂ ಓದಿ: ಬೆಳ್ಳೂರಿನಲ್ಲಿ ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

kodagu flood victims 1

2019 ರಲ್ಲಿ ಮನೆಗಳನ್ನು ಕಳೆದುಕೊಂಡ ನೂರಾರು ಸಂತ್ರಸ್ತರು ಕಾಳಜಿ ಕೇಂದ್ರಗಳಲ್ಲೇ ಹಲವಾರು ತಿಂಗಳುಗಳ ಕಾಲ ಶಾಶ್ವತವಾದ ಸೂರು ಕಲ್ಪಿಸದೇ ಇದ್ದರೆ ಹೀಗೆ ಇರುತ್ತೇವೆ ಎಂದು ಪಟ್ಟು ಹಿಡಿದಿದ್ದರು. ಜಿಲ್ಲಾಡಳಿತ ಇವರ ಮನವಿಗೆ ಸ್ಪಂದಿಸಿ ಜಾಗವನ್ನು ಗುರುತಿಸಿ ತಮ್ಮಗೆ ಶಾಶ್ವತ ಸೂರು ಕಲ್ಪಿಸುವ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಂದು ತಮ್ಮ ಮನೆಗಳಿದ್ದ ಜಾಗದಲ್ಲಿ ಪ್ಲಾಸ್ಟಿಕ್ ಹೊದಿಕೆಯ ಶೆಡ್‌ಗಳನ್ನು ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿರುವ ಸಂತ್ರಸ್ತರ ಬದುಕು ಇಂದಿಗೂ ಸಂಕಷ್ಟದಲ್ಲಿ ಇದೆ. ಗ್ರಾಮದ ನೂರಾರು ಮನೆಗಳಲ್ಲಿ ಗೋಡೆ ಬಿರುಕು ಬಿದ್ದು ವಾಸಕ್ಕೆ ಯೋಗ್ಯವಲ್ಲದ ಅಪಾಯಕಾರಿ ಸ್ಥಿತಿಯಲ್ಲಿವೆ. ಕೆಲವು ಸಂತ್ರಸ್ತರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಇದುವರೆಗೂ ಬಾಡಿಗೆ ಹಣ ಕೂಡ ಸಿಕ್ಕಿಲ್ಲ. ಈ ಭಾಗದಲ್ಲಿ ಬಹುತೇಕರು ಕೂಲಿ ಕಾರ್ಮಿಕರಾಗಿದ್ದು, ಸ್ವಂತ ಸೂರು ಎಂಬುದು ದೂರದ ಮಾತಾಗಿಯೇ ಉಳಿದಿದೆ. ಈ ಹಿಂದೆ ವಿರೋಧ ಕಾಮಗಾರಿ ಪಕ್ಷದ ನಾಯಕರಾಗಿದ ಸಿದ್ದರಾಮಯ್ಯ ಅವರು ಈ ಗ್ರಾಮಕ್ಕೆ ಭೇಟಿ ನೀಡಿ ಅಂದಿನ ಸರ್ಕಾರದ ವಿರುದ್ಧ ಹರಿಹಾಯ್ದು ನದಿಪಾತ್ರದ ಜನರಿಗೆ ಶಾಶ್ವತ ಸೂರು ನೀಡುವಂತೆ ಆಗ್ರಹಿಸಿದ್ದರು. ಈಗ ಅವರದೇ ಸರ್ಕಾರವಿದೆ. ನಮ್ಮ ಸಮಸ್ಯೆಯನ್ನು ಬಗೆಹರಿಸುತ್ತಿಲ್ಲ ಎಂಬುದು ನದಿತಟದ ನಿವಾಸಿಗಳ ಅಳಲು.

ನೆಲ್ಲಿಹುದಿಕೇರಿ ವ್ಯಾಪ್ತಿಯ ಸಂತ್ರಸ್ತರಿಗೆ ಅಬ್ಯತ್‌ಮಂಗಲ ಗ್ರಾಮದಲ್ಲಿ ಒತ್ತುವರಿಯಾಗಿದ್ದ 8 ಎಕರೆ ಜಾಗವನ್ನು ಜಿಲ್ಲಾಡಳಿತ ತೆರವುಗೊಳಿಸಿ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸಲು ಮೀಸಲಿಟ್ಟಿತ್ತು. ಆದರೆ, ವರ್ಷಗಳು ಉರುಳಿದರೂ ನಿವೇಶನ ಹಂಚಿಕೆ ಆಗಿಲ. ಅಲ್ಲದೇ ನಿವೇಶನ ಹಂಚಿಕೆ ಮಾಡಲು ಯಾವುದೇ ಮೂಲಭೂತ ಸೌಕರ್ಯಗಳು ಮಾಡದೇ ಇರುವ ಕಾರಣ ಜಿಲ್ಲಾಡಳಿತ ವಿರುದ್ಧ ಸಂತ್ರಸ್ತರು ಅಕ್ರೋಶ ಹೋರ ಹಾಕುತ್ತಿದ್ದಾರೆ. ಜಾಗ ಗುರುತಿಸಿ ಐದು ವರ್ಷಗಳು ಕಳೆದರೂ ಸೇತುವೆ ನಿರ್ಮಾಣ ಕಾರ್ಯ, ಮರಗಳ ತೆರವು ಸೇರಿದಂತೆ ಹಂತ ಹಂತವಾಗಿ ಹೋರಾಟ ಮಾಡುವ ಪರಿಸ್ಥಿತಿ ತಮಗೆ ಬಂದೊದಗಿದೆ. ಪ್ರತಿ ಮಳೆಗಾಲದ ಸಂದರ್ಭ ಸುರಕ್ಷಿತ ಸ್ಥಳಕ್ಕೆ ತೆರಳಿ ಅಂತ ನೋಟಿಸ್ ನೀಡುತ್ತಾರೆ ಎಂದು ಸರ್ಕಾರದ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಶಾಂತವಾಗುತ್ತಿದೆ ರೆಮಾಲ್ ಚಂಡಮಾರುತ – ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ

ಪ್ರತಿ ಮಳೆಗಾಲದ ಸಂದರ್ಭದಲ್ಲಿ ನದಿಪಾತ್ರದ ಜನರು ಒಂದಲ್ಲ ಒಂದು ರೀತಿಯ ಸಂಕಷ್ಟದ ಸ್ಥಿತಿಯಲ್ಲಿ ದಿನ ಕಳೆಯುತ್ತಿದ್ದಾರೆ. ಇದೀಗ ಮತ್ತೊಂದು ಮಳೆಗಾಲ ಆರಂಭ ಅಗುತ್ತಿರುವುದರಿಂದ ಮುಂದಿನ ಬದುಕು ಹೇಗೆ ಎಂದು ಸಂತ್ರಸ್ತರು ಚಿಂತೆಗೀಡಾಗಿದ್ದಾರೆ.

TAGGED:Kodagu Floodmadikeriಕೊಡಗು ಪ್ರವಾಹಮಡಿಕೇರಿ
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

DGP Ramachandra Rao copy
Bengaluru City

ರಾಸಲೀಲೆ ವಿಡಿಯೋ ವೈರಲ್ – ಡಿಜಿಪಿ ರಾಮಚಂದ್ರರಾವ್ ತಲೆದಂಡ

Public TV
By Public TV
15 minutes ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಬಹುದೇ ಮದ್ದು?

Public TV
By Public TV
8 hours ago
budget 2026 tax
Latest

Budget 2026 income tax expectations: ಹೊಸ ತೆರಿಗೆ ಪದ್ಧತಿ ಮತ್ತಷ್ಟು ಲಾಭದಾಯಕವಾಗುತ್ತಾ?

Public TV
By Public TV
8 hours ago
RCB Women vs Gujarat Giants Women won by 61 runs RCB QUALIFY FOR THE PLAYOFFS
Cricket

ಗುಜರಾತ್‌ ವಿರುದ್ಧ 61 ರನ್‌ಗಳ ಭರ್ಜರಿ ಜಯ – ಪ್ಲೇ ಆಫ್‌ ಪ್ರವೇಶಿಸಿದ ಆರ್‌ಸಿಬಿ

Public TV
By Public TV
9 hours ago
Nitin Nabin
Latest

ಹೊಸ ತಲೆಮಾರಿನತ್ತ ಹೆಜ್ಜೆ ಹಾಕಿದ ಬಿಜೆಪಿ – 45 ವರ್ಷಕ್ಕೆ ನಿತಿನ್ ನಬಿನ್‌ಗೆ ಅಧ್ಯಕ್ಷ ಪಟ್ಟ

Public TV
By Public TV
10 hours ago
DGP Ramachandra Rao
Karnataka

ರಾಸಲೀಲೆ ವಿಡಿಯೋ ವೈರಲ್ – ರಾಮಚಂದ್ರ ರಾವ್‌ಗೆ 10 ದಿನಗಳ ಕಡ್ಡಾಯ ರಜೆ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?