Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪ ಎಷ್ಟೇ ಬೈದರು ಆಶೀರ್ವಚನ ಎಂದು ಭಾವಿಸುತ್ತೇನೆ: ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಯಡಿಯೂರಪ್ಪ ಎಷ್ಟೇ ಬೈದರು ಆಶೀರ್ವಚನ ಎಂದು ಭಾವಿಸುತ್ತೇನೆ: ಶೆಟ್ಟರ್

Dharwad

ಯಡಿಯೂರಪ್ಪ ಎಷ್ಟೇ ಬೈದರು ಆಶೀರ್ವಚನ ಎಂದು ಭಾವಿಸುತ್ತೇನೆ: ಶೆಟ್ಟರ್

Public TV
Last updated: April 26, 2023 3:46 pm
Public TV
Share
2 Min Read
Jagadish Shettar 1 3
SHARE

ಹುಬ್ಬಳ್ಳಿ: ಯಡಿಯೂರಪ್ಪ (BS Yediyurappa) ನನ್ನ ಟಿಕೆಟ್ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಅಸಹಾಯಕರಾದರು. ಈಗ ನನ್ನ ಮೇಲೆ ಯಡಿಯೂರಪ್ಪ ಮಾಡಿರುವ ಟೀಕೆಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಯಡಿಯೂರಪ್ಪ ಎಂಬ ಹಿರಿಯ ಮತ್ತು ಲಿಂಗಾಯತ ನಾಯಕರಿಂದ ನನ್ನ ಬೈಯಿಸಲಾಗುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಆರೋಪ ಮಾಡಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ಬಂದೂಕು ಇಟ್ಟು ಗುಂಡು ಹಾರಿಸಲಾಗುತ್ತಿದೆ. ಇದೇ ಯಡಿಯೂರಪ್ಪನವರು ಕೆಜೆಪಿ ಕಟ್ಟಿದಾಗ ಬಸವರಾಜ ಬೊಮ್ಮಾಯಿ ಹೋಗಲಿಲ್ಲ ಅಂತ ಹಿಗ್ಗಾಮುಗ್ಗಾ ಬೈದಿದ್ದರು. ಆದರೆ ಬಸವರಾಜ ಬೊಮ್ಮಾಯಿಯವರು ಬಿಜೆಪಿಯಲ್ಲಿ (BJP) ಗೆಲುವು ಸಾಧಿಸಿದ್ದರು. ನಾನು ಕೂಡಾ ಅತಿ ಹೆಚ್ಚು ಲೀಡ್‌ನಿಂದ ಗೆಲುವು ಸಾಧಿಸುತ್ತೇನೆ. ಯಡಿಯೂರಪ್ಪ ಎಷ್ಟೇ ಬೈದರು ಅದು ಅವರ ಆಶೀರ್ವವಚನ ಎಂದು ಭಾವಿಸುತ್ತೆನೆ ಎಂದು ಹೇಳಿದರು.

bs yediyurappa

ಒಬ್ಬ ಲಿಂಗಾಯತ ನಾಯಕನಿಂದ ಮತ್ತೊಬ್ಬ ಲಿಂಗಾಯತ ನಾಯಕನನ್ನು ಬೈಯಿಸಲಾಗುತ್ತಿದೆ. ಯಡಿಯೂರಪ್ಪನವರು ಅಸಹಾಯಕರಾಗಿದ್ದಾರೆ. ಯಡಿಯೂರಪ್ಪನವರು ರಕ್ತದಲ್ಲಿ ಬರೆದು ಕೊಡಲಿ ಅಥವಾ ಯಾವುದರಿಂದಾದಲೂ ಬರೆದು ಕೊಡಲಿ. ನೇರವಾಗಿ ಯುದ್ಧಕ್ಕೆ ಬರೋರು ನೀವೇ ಬನ್ನಿ, ಯಡಿಯೂರಪ್ಪರನ್ನು ಯಾಕೆ ನಡುವೆ ತರುತ್ತಿರಿ? 50-60 ಜನ ಲಿಂಗಾಯತರ ಜೊತೆಗೆ ಸೇರಿ ಸಭೆ ಮಾಡಿದರೆ ಇಡೀ ಲಿಂಗಾಯತ ಸಮುದಾಯದ ಸಭೆ ಆಗಲ್ಲ ಎಂದರು. ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿ ಸೋಲಿಸುವ ಹೊಣೆ ನನ್ನದು- ಯಡಿಯೂರಪ್ಪ

ಸೆಂಟ್ರಲ್ ಕ್ಷೇತ್ರ ಬರೀ ಹುಬ್ಬಳ್ಳಿ ಧಾರವಾಡಕ್ಕೆ ಸೀಮಿತವಲ್ಲಾ. ಇದು ರಾಷ್ಟ್ರೀಯ ಸೆಂಟ್ರಲ್ ಆಗಿದೆ. ಅಮಿತ್ ಶಾ ಹುಬ್ಬಳ್ಳಿ ಮತ್ತು ಯಾದಗಿರಿಯಲ್ಲಿ ಜಗದೀಶ್ ಶೆಟ್ಟರ್ ಸೋಲಿಸಬೇಕು ಅಂತ ಭಾಷಣ ಮಾಡುತ್ತಿದ್ದಾರೆ. ಸ್ಮೃತಿ ಇರಾನಿ, ಯಡಿಯೂರಪ್ಪ ಮತ್ತು ಜೆಪಿ ನಡ್ಡಾ ಸಹ ನನ್ನ ಸೋಲಿಸಲು ಕರೆ ನೀಡಿದ್ದಾರೆ. ನನ್ನ ಮೇಲೆ ಎಲ್ಲರೂ ಮುಗಿ ಬಿದ್ದಿದ್ದಾರೆ. ಈ ಬಡಪಾಯಿ ಮೇಲೆ ಯಾಕೆ ಎಲ್ಲರೂ ಬಿದ್ದಿದ್ದಾರೆ ಗೊತ್ತಿಲ್ಲ. ಇವರೆಲ್ಲರೂ ಸೇರಿ ಸೆಂಟ್ರಲ್ ಕ್ಷೇತ್ರವನ್ನು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Jagadish Shettar 6

ನಾನು ಬಿಜೆಪಿಗೆ ದ್ರೋಹ ಮಾಡಿದ್ದೆ ಎಂದು ಹೇಳುತ್ತಾರೆ. ಈ ಬಗ್ಗೆ ಮಾತನಾಡಲು ಯಾರಿಗೂ ನೈತಿಕತೆ ಇಲ್ಲ. ಜಗದೀಶ್ ಶೆಟ್ಟರ್ ಎಂದೂ ಪಕ್ಷ ದ್ರೋಹ ಮಾಡಿಲ್ಲ. ನಾನು ಎಂದೂ ಬಿಜೆಪಿಗೆ ಮೋಸ ಮಾಡಿಲ್ಲ ಎಂದರು.

ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಹರಿಹಾಯ್ದ ಶೆಟ್ಟರ್, ಧರ್ಮೇಂದ್ರ ಪ್ರಧಾನ್ ಕರೆ ಮಾಡಿದ ವೇಳೆಯಲ್ಲಿ ಜೋಶಿ ಕರೆದು ಮಾತನಾಡಬೇಕಿತ್ತು. ಆದರೆ ಎಲ್ಲಾ ಮುಗಿದ ಮೇಲೆ ಈಗ ಯಾಕೆ ಮಾತನಾಡುತ್ತಿರಿ? ಜೋಶಿ ಅವರೇ ಇದು ಬಹಳ ದಿನ ನಡೆಯೋದಿಲ್ಲ ಈ ರೀತಿಯ ರಾಜಕಾರಣ ನಡೆಯೋದಿಲ್ಲ. ಈ ರಾಜಕಾರಣ ಬಿಡಿ ಎಂದು ಕಿಡಿಕಾರಿದರು.

ಬಿಜೆಪಿಗರೇ ಏನು ನಿಮ್ಮ ಐಡಿಯಾ? ನಿನ್ನೆ ಮೊನ್ನೆ ಬಂದೋರಿಗೆ, ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಟ್ಟಿದ್ದೀರಿ. ಒಂದು ಸಣ್ಣ ಟಿಕೆಟ್ ನಮಗೆ ಕೊಡಿಸೋಕೆ ಆಗಿಲ್ಲ. ನನಗೆ ಟಿಕೆಟ್ ಕೈ ತಪ್ಪಿದಾಗ ಯಾರು ನನ್ನ ಮಾತನಾಡಿಸಲಿಲ್ಲ. ನಾನು ರೆಬಲ್ ಆದಮೇಲೆ ರಾಜ್ಯಸಭಾ ಸದಸ್ಯ ಮಾಡುತ್ತೇವೆ, ಕೇಂದ್ರದಲ್ಲಿ ದೊಡ್ಡ ಹುದ್ದೆ ಕೊಡುತ್ತೇವೆ ಎಂದರು. ತತ್ವ ಮತ್ತು ಸಿದ್ಧಾಂತದ ಬಗ್ಗೆ ಮಾತನಾಡುವವರು, ಸಿಡಿ ಭಯದಿಂದ ಕೋರ್ಟ್‌ನಲ್ಲಿ ಸ್ಟೇ ತಂದೋರಿಗೆ, 80 ಪ್ರಕರಣಗಳಲ್ಲಿ ಭಾಗಿಯಾದವರಿಗೆ ಟಿಕೆಟ್ ನೀಡಿದ್ದಾರೆಂದು ಆರೋಪಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶ, ಕರ್ನಾಟಕಕ್ಕೆ ದೇವ ರಾಮ- ಭಕ್ತ ಹನುಮರ ಸಂಬಂಧವಿದೆ – ಯೋಗಿ ಆದಿತ್ಯನಾಥ್

TAGGED:assembly electionBJP congressBS YediyurappahubballiJagadish Shettarಜಗದೀಶ್ ಶೆಟ್ಟರ್ಬಿಎಸ್ ಯಡಿಯೂರಪ್ಪಬಿಜೆಪಿ ಕಾಂಗ್ರೆಸ್ವಿಧಾನಸಭಾ ಚುನಾವಣೆಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
14 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
15 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
53 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
56 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?