Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್

Public TV
Last updated: September 11, 2024 1:05 pm
Public TV
Share
3 Min Read
Dinesh Gundu Rao 2
SHARE

ಬೆಳಗಾವಿ: ಸಿದ್ದರಾಮಯ್ಯನವರೇ (CM Siddaramaiah) ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿಕೆ ನೀಡಿದ್ದಾರೆ.

ದೀಪಾವಳಿ ನಂತರ ಕಾಂಗ್ರೆಸ್ (Congress) ಸರ್ಕಾರ ಪತನ ಆಗುತ್ತೆ ಎಂಬ ಬಿಜೆಪಿ (BJP) ನಾಯಕರ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ (Belagavi) ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಸ್ಥಿರ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಅಸ್ಥಿರ ಮಾಡುವುದು, ಸರ್ಕಾರ ಬೀಳಿಸುವುದು, ಸರ್ಕಾರ ಒಡೆಯುವುದು, ಆಪರೇಷನ್ ಮಾಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದವರಿಗೆ ಇದೇ ಕೆಲಸ ಆಗಿದೆ. ಸರ್ಕಾರ ಬೀಳಿಸುವುದೇ ಒಂದೇ ಅವರ ಕಾರ್ಯಕ್ರಮ ಆಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: Mysuru| ಕಲುಷಿತ ನೀರು ಸೇವನೆ ಶಂಕೆ- ಓರ್ವ ಸಾವು, 12 ಜನ ಅಸ್ವಸ್ಥ

ನಾಳೆ ಸಿಎಂ ಭವಿಷ್ಯ ನಿರ್ಧಾರ ಆಗುತ್ತಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಆಗುವುದಿಲ್ಲ. ಸಿಎಂ ಅವರ ಭವಿಷ್ಯವನ್ನು ನಿರ್ಧರಿಸುವ ಪ್ರಶ್ನೆಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಸಿಎಂ ರೇಸ್‌ನಲ್ಲಿ ಯಾರು ಇಲ್ಲ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಯಚೂರು| ತರಗತಿಯಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದ ವಿದ್ಯಾರ್ಥಿ – ಹೃದಯಾಘಾತದಿಂದ ಸಾವು

cm siddaramaiah 1

ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಭ್ರಷ್ಟ ಸಿಎಂ, ಭ್ರಷ್ಟ ಸಿಎಂ ಆಕಾಂಕ್ಷಿಗಳು ಎಂದು ಪೋಸ್ಟ್ ಹಾಕಿರುವ ಕುರಿತು, ಅವರ ಸೋಷಿಯಲ್ ಮೀಡಿಯಾದಲ್ಲಿ ಏನೇನೂ ಹಾಕಿರುತ್ತಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ದೇಶದಲ್ಲಿ ನಂಬರ್ ಒನ್ ಅಲ್ವಾ? ಸುಳ್ಳು ಸುದ್ದಿ ಪ್ರಚೋದನೆ ಮಾಡುವುದರಲ್ಲಿ ಬಿಜೆಪಿಯವರು ದೇಶದಲ್ಲಿ ನಂಬರ್ ಒನ್ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಅತ್ಯಾಚಾರ ಕೇಸ್‌ – ಪ್ರಜ್ವಲ್‌ ರೇವಣ್ಣಗೆ ಸೀರೆ ಸಂಕಷ್ಟ!

ಕೋರ್ಟಿನಲ್ಲಿ ಯಾವುದೇ ರೀತಿ ವ್ಯತಿರಿಕ್ತವಾದ ತೀರ್ಮಾನ ಬರುವುದಿಲ್ಲ. ಕೋರ್ಟ್ನಲ್ಲಿ ರಾಜ್ಯಪಾಲರು ತನಿಖೆಗೆ ಕೊಟ್ಟಿರುವುದು ಸರಿಯೋ ಇಲ್ಲವೋ ಅಷ್ಟೇ ಇರೋದು. ಅವರು ತಪ್ಪು ಮಾಡಿದ್ದಾರೆ ಎನ್ನುವುದು ಇಲ್ಲ. ನಮ್ಮ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಅಧಿಕಾರದ ದುರುಪಯೋಗವು ಮಾಡಿಲ್ಲ ಎಂದು ಸಮಜಾಯಿಷಿ ನೀಡಿದರು. ಇದನ್ನೂ ಓದಿ: ಇನ್‌ಸ್ಟಾದಲ್ಲಿ ತಲಾಕ್ ಕೊಟ್ಟಿದ್ದ ದುಬೈ ರಾಜಕುಮಾರಿಯಿಂದ `ಡಿವೋರ್ಸ್’ ಪರ್ಫ್ಯೂಮ್ ಬಿಡುಗಡೆ

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಕುಮಾರಸ್ವಾಮಿ, ಜೊಲ್ಲೆ, ನಿರಾಣಿ ಮೇಲೆ ಇರುವ ಭ್ರಷ್ಟಾಚಾರದ ಕುರಿತ ಅರ್ಜಿ ರಾಜ್ಯಪಾಲರ ಕಚೇರಿಯಲ್ಲಿ ತಿಂಗಳುಗಟ್ಟಲೇ ಹಾಗೇ ಬಿದ್ದಿದೆ. ರಾಜ್ಯಪಾಲರು ಇವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇವಾಗ ಸಿಎಂ ವಿರುದ್ಧ ಖಾಸಗಿ ದೂರು ಬಂದ ತಕ್ಷಣವೇ ನೋಟಿಸ್ ಕೊಟ್ಟಿದ್ದಾರೆ. ಇದರಲ್ಲಿ ರಾಜ್ಯಪಾಲರ ಮನಸ್ಥಿತಿ ಮತ್ತು ಪಕ್ಷಪಾತ ಮಾಡುತ್ತಿರುವುದು ಗೊತ್ತಾಗುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು, ಮನೆಗೆ ಬಾ ಅಂದಿದ್ದಕ್ಕೆ ಯುವಕ ಆತ್ಮಹತ್ಯೆ

ಸಿಎಂ ಸಿದ್ದರಾಮಯ್ಯ ಮೇಲೆ ಯಾವುದೇ ದೋಷ ಇಲ್ಲವೇ ಇಲ್ಲ. ರಾಜ್ಯಪಾಲರು ತನಿಖೆಗೆ ಕೊಟ್ಟಿರುವ ಅನುಮತಿ ಸರಿಯೋ ತಪ್ಪೋ ಅನ್ನೋದು ಅಷ್ಟೇ ಕೋರ್ಟ್ ಮುಂದೆ ಇರೋದು. ಕೋರ್ಟ್ನಲ್ಲಿ ಸಿಎಂ ತಪ್ಪು ಮಾಡಿದ್ದಾರೆ ಅನ್ನೋದು ಇಲ್ಲವೇ ಇಲ್ಲ ಎಂದು ಪುನರುಚ್ಛರಿಸಿದರು.

ಇಂದು ಖಾನಾಪುರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸುತ್ತಿದ್ದೇನೆ. ಗೋಕಾಕ್‌ನಲ್ಲಿ ಆಸ್ಪತ್ರೆ ಕಾಮಗಾರಿ ಪರಿಶೀಲಿಸಲಿದ್ದೇನೆ. ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆಯಿದೆ. ವೈದ್ಯರ ಕೊರತೆ ನಿವಾರಿಸಲು ಪ್ರಯತ್ನಿಸುತ್ತಿದ್ದೇನೆ. ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುತ್ತಿದ್ದೇವೆ. ನಿರೀಕ್ಷಿತ ಪ್ರಮಾಣದಲ್ಲಿ ತಜ್ಞ ವೈದ್ಯರು ಬರುತ್ತಿಲ್ಲ. ನಕಲಿ ವೈದರು ಎಲ್ಲಾ ಕಡೆಯಿದ್ದಾರೆ. ನಕಲಿ ವೈದ್ಯರ ವಿರುದ್ಧ ಕಾನೂನು ರೀತಿ ಮುಲಾಜಿಲ್ಲದೇ ಕ್ರಮ ಜರುಗಿಸಲು ಹೇಳಿದ್ದೇನೆ. ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಮೃತ್ ಯೋಜನೆ ಉಲ್ಲೇಖಿಸಿ ರಾಜಮನೆತನಕ್ಕೆ ಟಾಂಗ್‌ ನೀಡಿ ಚಾಮುಂಡಿ ಬೆಟ್ಟ ಪ್ರಾಧಿಕಾರ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌

Share This Article
Facebook Whatsapp Whatsapp Telegram
Previous Article mysuru pratap simha ಅಮೃತ್ ಯೋಜನೆ ಉಲ್ಲೇಖಿಸಿ ರಾಜಮನೆತನಕ್ಕೆ ಟಾಂಗ್‌ ನೀಡಿ ಚಾಮುಂಡಿ ಬೆಟ್ಟ ಪ್ರಾಧಿಕಾರ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌
Next Article kiran raj ಆಕ್ಸಿಡೆಂಟ್ ಬಳಿಕ ಕಿರಣ್ ರಾಜ್ ಫಸ್ಟ್ ರಿಯಾಕ್ಷನ್- ಹೆಲ್ತ್ ಅಪ್‌ಡೇಟ್ ತಿಳಿಸಿದ ನಟ

Latest Cinema News

Zaid Khan
ಕಲ್ಟ್ ಚಿತ್ರದ ಅಯ್ಯೊ ಶಿವನೇ ಹಾಡಿಗೆ ಸ್ಟೆಪ್‌ ಹಾಕಿದ ಝೈದ್ ಖಾನ್
Cinema Latest Sandalwood Top Stories
Vijay Deverakonda 01
ಜಾಲಿ ಮೂಡಿನಲ್ಲಿ ನಟ ವಿಜಯ್ ದೇವರಕೊಂಡ – ರಶ್ಮಿಕಾ ಎಲ್ಲಿ ಅಂದ್ರು ಫ್ಯಾನ್ಸ್‌!
Cinema Latest South cinema Uncategorized
Disha Patani 1
ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ʻಇದಿನ್ನೂ ಟ್ರೈಲರ್‌ʼ ಗೋಲ್ಡಿ ಬ್ರಾರ್ ಗ್ಯಾಂಗ್ ವಾರ್ನಿಂಗ್‌
Bollywood Cinema Latest Main Post National
diljit dosanjh kantara chapter 1 song rishab shetty
ಕಾಂತಾರಕ್ಕೆ ಕೈಜೋಡಿಸಿದ ಗಾಯಕ ದಿಲ್ಜಿತ್ ಸಿಂಗ್
Cinema Latest Main Post Sandalwood
marali manasagide song prema
ಮರಳಿ ಮನಸಾಗಿದೆ ಸಾಂಗ್ ರಿಲೀಸ್ ಮಾಡಿದ ನಟಿ ಪ್ರೇಮಾ
Cinema Latest Sandalwood Top Stories

You Might Also Like

Eshwar Khandre
Bengaluru City

ಸ್ಥಳೀಯರೊಂದಿಗೆ ಚರ್ಚಿಸಿ ಆನೆ ವಿಹಾರಧಾಮ ಸ್ಥಾಪನೆ: ಈಶ್ವರ ಖಂಡ್ರೆ

10 minutes ago
Vidhana Soudha
Karnataka

ಕುಟುಂಬ ರಾಜಕಾರಣದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

12 minutes ago
traffic fine
Bengaluru City

ಟ್ರಾಫಿಕ್‌ ಫೈನ್‌ 50% ಡಿಸ್ಕೌಂಟ್‌ಗೆ ವಾಹನ ಸವಾರರಿಂದ ಭರ್ಜರಿ ರೆಸ್ಪಾನ್ಸ್‌; ಬರೋಬ್ಬರಿ 106 ಕೋಟಿ ದಂಡ ಸಂಗ್ರಹ

22 minutes ago
Donald Trump vs Xi Jinping US China Trade Wa
Latest

ಚೀನಾ ಮೇಲೆ 50-100% ಸುಂಕ ವಿಧಿಸಲು ಟ್ರಂಪ್‌ ಕರೆ

52 minutes ago
Gadag Protest
Districts

ಕೃಷಿ ಹೊಂಡಗಳನ್ನು ಮುಚ್ಚಿ ಫ್ಯಾಕ್ಟರಿ ನಿರ್ಮಾಣಕ್ಕೆ ಮುಂದು – ರೈತರಿಂದ ಬೃಹತ್ ಪ್ರತಿಭಟನೆ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?