Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜಕೀಯ ನಿವೃತ್ತಿ ಬಯಸಿದ್ದ ಅನಂತ ಕುಮಾರ್ ಹೆಗಡೆ- ಸದ್ಯ ಕ್ಷೇತ್ರದ ಜನರಿಗೆ ಅಲಭ್ಯ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 7-3-2021

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೇವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಬೀದರ್‌ನಲ್ಲಿ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಹಾಕಂಗಿಲ್ಲ

Public Tv by Public Tv
11 months ago
Reading Time: 1min read
ಬೀದರ್‌ನಲ್ಲಿ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಹಾಕಂಗಿಲ್ಲ

ಬೀದರ್: ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಖಾಸಗಿ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಬಂಕ್ ಸೇವೆಯನ್ನು ಷರತ್ತುಗಳಿಗೊಳಪಟ್ಟು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಹೆಚ್.ಆರ್.ಮಹಾದೇವ್ ಆದೇಶ ಹೊರಡಿಸಿದ್ದಾರೆ.

ಈ ನಿಯಮ ಸರ್ಕಾರಿ ವಾಹನಗಳಿಗೆ, ಸರ್ಕಾರಿ ನೌಕರರಿಗೆ, ವೃದ್ಧರಿಗೆ, ವೈದ್ಯಕೀಯ ಸಿಬ್ಬಂದಿಗೆ, ಎಲ್ಲ ಅಂಬುಲೆನ್ಸ್ ಗಳಿಗೆ, ಔಷಧಿ ವ್ಯಾಪಾರಿಗಳಿಗೆ, ಪತ್ರಕರ್ತರಿಗೆ, ಗ್ಯಾಸ್ ಸಿಲಿಂಡರ್ ತಲುಪಿಸುವ ವಾಹನಗಳಿಗೆ ಸೇರಿದಂತೆ ಕೇವಲ ಅವಶ್ಯಕ ಸೇವಾ ವ್ಯಾಪ್ತಿಗೊಳಪಡುವುದನ್ನು ಹೊರತುಪಡಿಸಿ ಎಲ್ಲ ದ್ವಿಚಕ್ರ ವಾಹನಗಳಿಗೂ ಪೆಟ್ರೋಲ್ ಹಾಕದಂತೆ ಸೂಚಿಸಲಾಗಿದೆ.

ಅಗತ್ಯ ಸೇವೆಗಳ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಪೆಟ್ರೋಲ್ ತುಂಬಿಸುವಾಗ ಕಡ್ಡಾಯವಾಗಿ ಅವರ ಗುರುತಿನ ಚೀಟಿಯನ್ನು ತೋರಿಸಬೇಕು. ಪೆಟ್ರೋಲ್ ಬಂಕ್ ಸಿಬ್ಬಂದಿ ಸಹ ಐಡಿ ಕಾರ್ಡ್ ಪರಿಶೀಲಿಸಿ ಇಂಧನ ತುಂಬಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆಲ ಬೈಕ್ ಸವಾರರು ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಇದರಿಂದಾಗಿ ಕಾನೂನು ಪಾಲನೆಯಲ್ಲಿ ಅಡೆತಡೆಯುಂಟಾಗುತ್ತಿದೆ. ಬೇಕಾಬಿಟ್ಟಿಯಾಗಿ ಜನ ಓಡಾಡುತ್ತಿದ್ದಾರೆ. ಹೀಗಾಗಿ ಮುಂದಿನ ಆದೇಶದವರೆಗೆ ಖಾಸಗಿ ದ್ವಿಚಕ್ರ ವಾಹನಗಳಿಗೆ ಜಿಲ್ಲೆಯಾದ್ಯಂತ ಪೆಟ್ರೋಲ್ ಬಂಕ್‍ಗಳ ಸೇವೆಯನ್ನು ನಿರ್ಬಂಧಿಸುವುದು ಅವಶ್ಯಕವಾಗಿದೆ. ಅದರಂತೆ ಸಿರ್‍ಪಿಸಿ ಕಾಯ್ದೆ 1973ರ ಕಲಂ 133 ರನ್ವಯ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

Tags: bidarbikesdistrict collectorpatrolPublic TVಜಿಲ್ಲಾಧಿಕಾರಿದ್ವಿಚಕ್ರವಾಹನಪಬ್ಲಿಕ್ ಟಿವಿಪೆಟ್ರೋಲ್ಬೀದರ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV