Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಈ ಮೋದಿ ಇರೋವರೆಗೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ: ಗುಡುಗಿದ ಪ್ರಧಾನಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಈ ಮೋದಿ ಇರೋವರೆಗೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ: ಗುಡುಗಿದ ಪ್ರಧಾನಿ

Latest

ಈ ಮೋದಿ ಇರೋವರೆಗೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ: ಗುಡುಗಿದ ಪ್ರಧಾನಿ

Public TV
Last updated: November 8, 2024 10:29 pm
Public TV
Share
2 Min Read
Narendra Modi Jammu Kashmir
SHARE

ಮುಂಬೈ (ನಾಸಿಕ್‌): ಈ ಮೋದಿ ಇದೋವರೆಗೂ ಈ ದೇಶದಲ್ಲಿ ಕಾಂಗ್ರೆಸ್‌ ಯಾವುದೇ ಪಿತೂರಿ ಮಾಡಲು ಸಾಧ್ಯವಿಲ್ಲ. ಅಂಬೇಡ್ಕರ್‌ ಸಂವಿಧಾನ ಮಾತ್ರ ಈ ದೇಶದಲ್ಲಿ ನಡೆಯುತ್ತದೆ. ಯಾವುದೇ ಶಕ್ತಿಯು 370ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ನಾಸಿಕ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸುವ ರಾಜ್ಯ ಸರ್ಕಾರದ ನಿರ್ಣಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷದ ಪಿತೂರಿಗಳ ಬಗ್ಗೆ ಜನರು ಎಚ್ಚರಿಕೆಯಿಂದಿರಬೇಕು. ಇಲ್ಲದಿದ್ದರೆ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: Articles 370 Row | ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಮೂರನೇ ದಿನ ಮಾರಾಮಾರಿ

Jammu and Kashmir

ಕಾಂಗ್ರೆಸ್‌ ಪಕ್ಷವು ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ವಿಧಾನಸಭೆಯಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಈಗಾಗಲೇ ಅಂಗೀಕರಿಸಲಾಗಿದೆ. ಮಹರಾಷ್ಟ್ರದ ಜನತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ನಡೆಸುತ್ತಿರುವ ಪಿತೂರಿಗಳನ್ನು ಅರ್ಥಮಾಡಿಕೊಳ್ಳಬೇಕು. 370ನೇ ವಿಧಿಯ ಮೇಲಿನ ನಿರ್ಣಯವನ್ನು ಈ ದೇಶ ಒಪ್ಪಿಕೊಳ್ಳುವುದಿಲ್ಲ. ಮೋದಿ ಇದುವವರೆಗೂ ಕಾಶ್ಮೀರದಲ್ಲಿ ಕಾಂಗ್ರೆಸ್‌ ಯಾವುದೇ ಪಿತೂರಿ ಮಾಡಲು ಸಾಧ್ಯವಾಗುವುದಿಲ್ಲ. ಅಂಬೇಡ್ಕರ್‌ ಅವರ ಸಂವಿಧಾನ ಮಾತ್ರ ಈ ದೇಶದಲ್ಲಿ ನಡೆಯುತ್ತದೆ. ಯಾವುದೇ ಶಕ್ತಿಯು 370ನೇ ವಿಧಿ ಮರಳಿ ತರಲು ಸಾಧ್ಯವಿಲ್ಲ ಎಂದು ಗುಡುಗಿದರು.

ರಾಹುಲ್‌ ಗಾಂಧಿಗೆ ಮೋದಿ ಸವಾಲ್‌:
ವೀರ ಸಾವರ್ಕರ್‌ರನ್ನ ಹಾಡಿ ಹೊಗಳಿದರು. ಇದೇ ವೇಳೆ ಸಾವರ್ಕರ್‌, ಬಾಳಾಸಾಹೇಬ್‌ ಠಾಕ್ರೆ ಅವರನ್ನ ಹೊಗಳುವಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಸವಾಲ್‌ ಹಾಕಿದ್ದಾರೆ. ಇದನ್ನೂ ಓದಿ: ಕರ್ನಾಟಕವನ್ನ ಲೂಟಿ ಹೊಡೀತಿದ್ದಾರೆ.. ರಕ್ಷಣೆ ಮಾಡಿ – ನಿರ್ಮಲಾ ಸೀತಾರಾಮನ್ ಎದುರು ಹೈಡ್ರಾಮಾ

ಕಾಂಗ್ರೆಸ್‌ನವರು ಮೊದಲಿನಿಂದಲೂ ಸಾವರ್ಕರ್‌ ಅವರನ್ನ ನಿಂದಿಸುತ್ತಿದ್ದಾರೆ. ಆದ್ರೆ ಎಂವಿಎ ಈ ಚುನಾವಣೆಯಲ್ಲಿ ಗೆಲ್ಲಬೇಕಾದ್ರೆ ಸಾವರ್ಕರ್‌ ನಿಂದಿಸೋದನ್ನ ನಿಲ್ಲಿಸುವಂತೆ ಕಾಂಗ್ರೆಸ್‌ನ ʻಯುವರಾಜʼನಿಗೆ ಹೇಳಿದೆ. ಆದ್ರೆ ಕಾಂಗ್ರೆಸ್‌ ಎಂದಿಗೂ ಸಾವರ್ಕರ್‌ ಹಾಗೂ ಶಿವಸೇನೆ ಸಂಸ್ಥಾಪಕರನ್ನು ಹೊಗಳುವುದಿಲ್ಲ. ಅವರಿಗೆ ನೈತಿಕತೆಯಿದ್ದರೆ ಸಾವರ್ಕರ್‌ ಅವರ ತ್ಯಾಗ ಸಮರ್ಪಣೆಯನ್ನು ಪ್ರಸಂಶಿಸುವಂತೆ ಸವಾಲು ಹಾಕುತ್ತೇನೆ ಎಂದಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಾವರ್ಕರ್ ಅವರು ಕ್ರಾಂತಿಕಾರಿಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿ ತುಂಬಿದವರು. ಆದ್ರೆ ಕಾಂಗ್ರೆಸ್‌ ಅವರ ತ್ಯಾಗವನ್ನ ಕಡೆಗಣಿಸುತ್ತಿದೆ. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಅವರ ಪಾತ್ರವನ್ನು ಟೀಕಿಸುತ್ತಿದೆ. ತಮ್ಮ ಹೆಸರು ಗಾಂಧಿ, ಸಾವರ್ಕರ್ ಅಲ್ಲ. ಹಾಗಾಗಿ ಯಾರ ಬಳಿಯೂ ʻಯುವರಾಜʼ ಕ್ಷಮೆ ಕೇಳುವುದಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಇದನ್ನೂ ಓದಿ: ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಪ್ರಿಯಾಂಕಾ ವಯನಾಡಿನಲ್ಲಿ ಸ್ಪರ್ಧೆ – ಪಿಣರಾಯಿ ವಿಜಯನ್‌

ಜಾತಿಗಳ ನಡುವೆ ಸಂಘರ್ಷ ತಂದಿದ್ದು ಕಾಂಗ್ರೆಸ್:
ಮುಂದುವರಿದು, ಮಹಾಯುತಿ ಒಕ್ಕೂಟದ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತವನ್ನು ನೀಡಲಿದೆ. ಮಹಾ ವಿಕಾಸ್ ಆಘಾಡಿಯ ಡ್ರೈವರ್ ಯಾರು ಎನ್ನುವುದು ಆ ಒಕ್ಕೂಟದ ನಾಯಕರಿಗೇ ಸ್ಪಷ್ಟತೆಯಿಲ್ಲ. ಹೀಗಿದ್ದಾಗ, ಅವರಿಗೆ ಅಧಿಕಾರ ಕೊಟ್ಟರೆ ಸುಭದ್ರ ಸರ್ಕಾರವನ್ನು ನೀಡಬಲ್ಲರೇ? ಜಾತಿಜಾತಿಗಳ ನಡುವೆ ಸಂಘರ್ಷವನ್ನು ಕಾಂಗ್ರೆಸ್ ತಂದಿತು. ಇದರಿಂದ ದೇಶ ಇಬ್ಬಾಗವಾಯಿತು. ಈಗ ಪರಿಶಿಷ್ಟ ಜಾತಿ, ಪಂಗಡ ಮತ್ತುಇತರ ಹಿಂದುಳಿದ ವರ್ಗಗಳ ನಡುವೆ ತಂದಿಡುವ ಕೆಲಸವನ್ನು ಮಾಡುತ್ತಿದ್ದಾರೆ. ಇದು, ಸಾಮಾನ್ಯವಾಗಿ ಕಾಂಗ್ರೆಸ್ ಅನುಸರಿಸುತ್ತಿರುವ ನೀತಿ ಎಂದು ಕಿಡಿ ಕಾರಿದ್ದಾರೆ.

288 ಕ್ಷೇತ್ರಗಳ ವಿಧಾನಸಭೆಗೆ ನವೆಂಬರ್ 20ರಂದು ಚುನಾವಣೆ ನಡೆಯಲಿದ್ದು, ನ.23ಕ್ಕೆ ಫಲಿತಾಂಶ ಹೊರಬೀಳಲಿದೆ.

TAGGED:370ನೇ ವಿಧಿArticle 370bjpcongressjammu kashmirMaharashtra Electionnarendra modiRahul Gandhiಕಾಂಗ್ರೆಸ್ಜಮ್ಮು ಮತ್ತು ಕಾಶ್ಮೀರನರೇಂದ್ರ ಮೋದಿಬಿಜೆಪಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 05-05-2026

Public TV
ByPublic TV
2 hours ago
IPL MI LSG
Cricket

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

Public TV
ByPublic TV
10 hours ago
Vijay 2
Latest

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

Public TV
ByPublic TV
10 hours ago
Himanta Sarmas BJP To Win 70 80 Of Assams 126 Seats NDA Sweep Exit Poll
Latest

WE ARE BACK, back with a BANG! – ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ – 3ನೇ ಅವಧಿಗೂ ಶರ್ಮಾ ಸಿಎಂ ಆಗೋದು ಫಿಕ್ಸ್‌

Public TV
ByPublic TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?