Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸುಲಿಗೆ ಮನಸ್ಥಿತಿಗೆ ಸೂಕ್ತ ಚಿಕಿತ್ಸೆ ಬೇಡವೇ?: ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Public TV
Last updated: August 9, 2023 3:30 pm
Public TV
Share
2 Min Read
Siddaramaiah HD Kumaraswamy
SHARE

ಬೆಂಗಳೂರು: ಗುತ್ತಿಗೆದಾರರಿಗೆ ಹಣ ಬಿಡುಗಡೆಗೆ ಲಂಚ ಕೇಳುತ್ತಿರೋ ಸರ್ಕಾರದ ಮಂತ್ರಿಗಳ ವರ್ತನೆ ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಅವರು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸಂದರ್ಶನವನ್ನು ಟ್ಯಾಗ್ ಮಾಡಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

HD KUMARASWAMY 1

ಟ್ವೀಟ್‌ನಲ್ಲೇನಿದೆ?
ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು, ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂಥಾ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ? ಈಗ ವಿಷಯಾಂತರ ಮಾಡಿ, ಕುಮಾರಸ್ವಾಮಿಯ ಟೀಕೆ, ಭಾಷೆ, ಆರೋಪ ಇಟ್ಟುಕೊಂಡು ಅನುಕಂಪ ಗಿಟ್ಟಿಸಲು ಹೊರಟಿದ್ದೀರಿ. ಆದರೆ ಅನುದಿನವೂ ವರ್ಗಾವಣೆ, ಕಮಿಷನ್ ದಂಧೆಯಲ್ಲಿ ಬೇಯುತ್ತಿರುವವರ ಕರುಣಾಜನಕ ಕಥೆಗಳಿಗೆ ಕೊನೆ ಎಂದು?

ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ‘ಸಿದ್ದಕಲೆ’ ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ @CMofKarnataka ಕಚೇರಿಯ ಐದಾರು ಟಿಪ್ಪಣಿಗಳು ‘ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ’ ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ! 4/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 9, 2023

ನಿಮ್ಮ ಹಣದ ಹಪಾಹಪಿ, ಧನಪಿಶಾಚಿ ರಕ್ಕಸತನಕ್ಕೆ ಅಂತ್ಯ ಯಾವಾಗ? ಇಂಥ ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ ಸಿದ್ದರಾಮಯ್ಯನವರೇ? ಸರ್ಕಾರಿ ಉದ್ಯೋಗಿಗಳು, ಅವರ ಕುಟುಂಬದವರ ಕಣ್ಣೀರಿನ ಶಾಪ ನಿಮಗೆ ತಟ್ಟದಿರುವುದೇ? ಮಾನಸಿಕ ಸ್ಥಿಮಿತತೆ ಎಂದರೆ ಸರ್ಕಾರಿ ಉದ್ಯೋಗಿಗಳನ್ನು ಕಾಸಿಗಾಗಿ ಎಡೆಬಿಡದೆ ಕಾಡುವುದೇ? ಅಥವಾ ಇದೇನಾ ಸಾಮಾಜಿಕ ನ್ಯಾಯ? ನುಡಿದಂತೆ ನಡೆಯುವುದು ಎಂದರೆ ಇದೇನಾ? ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ಸಿದ್ದಕಲೆ ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ ಸಿಎಂ ಕಚೇರಿಯ ಐದಾರು ಟಿಪ್ಪಣಿಗಳು ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ. ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ ‘ಅತಿ ಉಬ್ಬರವೂ ದೇಶಕ್ಕೆ ಒಳ್ಳೆಯದಲ್ಲ. ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ ಎಂದು ಸಿದ್ದರಾಮಯ್ಯರನ್ನು ಹೆಚ್‌ಡಿಕೆ ಕುಟುಕಿದ್ದಾರೆ. ಇದನ್ನೂ ಓದಿ: 136 ಸ್ಥಾನ ಬರುತ್ತೆ ಎಂದಿದ್ದಕ್ಕೆ ನನ್ನನ್ನು ಮೆಂಟಲ್‌ ಎಂದಿದ್ರು: ಡಿಕೆಶಿ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bengalurucongresshd kumaraswamyjdssiddaramaiahಕಾಂಗ್ರೆಸ್ಜೆಡಿಎಸ್ಬೆಂಗಳೂರುಸಿದ್ದರಾಮಯ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

Rashmika and Vijay Devarakonda
Cinema

ಏನಿಲ್ಲ ಏನಿಲ್ಲ ಅನ್ನುತ್ತಲೇ ಒಂದೇ ಕಾರ್‌ನಲ್ಲಿ ಹೊರಟ ರಶ್ಮಿಕಾ, ದೇವರಕೊಂಡ

Public TV
By Public TV
8 minutes ago
Vidhana Soudha
Bengaluru City

ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು – ವಿಧಾನಸೌಧಕ್ಕೆ ಶಿಫ್ಟ್

Public TV
By Public TV
9 minutes ago
DK Shivakumar 8
Bengaluru City

ನಾವಿರುವವರೆಗೂ ಎಸ್ಕಾಂಗಳ ಖಾಸಗೀಕರಣಕ್ಕೆ ಅವಕಾಶವಿಲ್ಲ: ಡಿ.ಕೆ ಶಿವಕುಮಾರ್

Public TV
By Public TV
15 minutes ago
Botad Flood
Crime

ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ – 9 ಜನರಿದ್ದ ಇಕೋ ಕಾರು ನೀರುಪಾಲು, ನಾಲ್ವರು ಸಾವು

Public TV
By Public TV
16 minutes ago
Ayatollah Ali Khameneii
Latest

ದಾಳಿ ಮಾಡಿ ಇಸ್ರೇಲ್‌ ದೊಡ್ಡ ತಪ್ಪು ಮಾಡಿದೆ, ನಾವು ಶರಣಾಗಲ್ಲ: ಟ್ರಂಪ್‌ಗೆ ಖಮೇನಿ ವಾರ್ನಿಂಗ್‌

Public TV
By Public TV
31 minutes ago
Jyotiraditya Scindia Yaduveer Wadiyar
Districts

ಕೊಡಗಿನಲ್ಲಿ BSNL ಸೇವೆ ಸರಿಪಡಿಸಲು ಕೇಂದ್ರ ಸಚಿವರಿಗೆ ಯದುವೀರ್‌‌ ಒಡೆಯರ್‌ ಮನವಿ

Public TV
By Public TV
32 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?