Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡಲ್ಲ: ಸುನೀಲ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡಲ್ಲ: ಸುನೀಲ್ ಕುಮಾರ್

Bengaluru City

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡಲ್ಲ: ಸುನೀಲ್ ಕುಮಾರ್

Public TV
Last updated: April 20, 2022 6:31 pm
Public TV
Share
2 Min Read
SUNILKUMAR
SHARE

ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲಿನ ಕೊರತೆಯುಂಟಾಗಿದೆ, ವಿದ್ಯುತ್ ಕ್ಷಾಮವಿದೆ ಎಂದು ಕಾಂಗ್ರೆಸ್ ವಿನಾಕಾರಣ ಹುಯಿಲೆಬ್ಬಿಸುತ್ತಿದ್ದು, ವಾಸ್ತವ ವಿಚಾರವನ್ನು ಮರೆಮಾಚುವ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಬಾರದು ಎಂಬ ಉದ್ದೇಶದಿಂದಲೇ ಎಚ್ಚರಿಕೆ ವಹಿಸಿ ಕಲ್ಲಿದ್ದಲು ದಾಸ್ತಾನಿಗೆ ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ರಾಜ್ಯದ ಸರಾಸರಿ ಬೇಡಿಕೆಯ ಅರ್ಧದಷ್ಟು ಭಾಗ ಈಗ ಸೋಲಾರ್ ಹಾಗೂ ಪವನಶಕ್ತಿ ಮೂಲದಿಂದ ಲಭಿಸುತ್ತಿದೆ. ಹಾಗಾಗಿ ಕಾಂಗ್ರೆಸ್ ಆರೋಪಿಸುವುದರಲ್ಲಿ ಅರ್ಥವೇ ಇಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆಗೆ ಹೆಚ್ಚಿದ ಒತ್ತಡ: ಬಿಜೆಪಿಯಲ್ಲಿ ಭಿನ್ನ ನಿಲುವು

sunil kumar

ಕೇಂದ್ರದಿಂದ ರಾಜ್ಯಕ್ಕೆ ಪ್ರತಿನಿತ್ಯ ಸರಾಸರಿ 13,500 ರಿಂದ 14,500 ರೇಕ್ ಕಲ್ಲಿದ್ದಲು ಪೂರೈಕೆಯಾಗುತ್ತಿದೆ. ಎಲ್ಲ ವಿದ್ಯುತ್ ಸ್ಥಾವರಗಳ ಬೇಡಿಕೆಗೆ ಅಗತ್ಯವಾದ ಕಲ್ಲಿದ್ದಲು ಇದರಿಂದ ಲಭ್ಯವಾಗುತ್ತಿದೆ. ರಾಜ್ಯದಲ್ಲಿಂದು ಪ್ರತಿ ದಿನಕ್ಕೆ 10,400 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಎನ್ನಬಹುದಾದ 14,800 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಕಳೆದ ಮಾರ್ಚ್ 21ರಂದು ಎದುರಾಗಿತ್ತು. ಆಗಲೂ ನಮಗೆ ಕಲ್ಲಿದ್ದಲು ಕೊರತೆ ಉಂಟಾಗಿರಲಿಲ್ಲ. ಹೀಗಿರುವಾಗ ಸಾಮಾನ್ಯ ಬೇಡಿಕೆಯ ದಿನಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

BLACKSTONE

ಎಂತಹ ಸ್ಥಿತಿ ನಿರ್ಮಾಣವಾದರೂ ಮೂರು ದಿನಗಳವರೆಗೆ ಕೊರತೆ ನೀಗಿಸುವಷ್ಟು ಕಲ್ಲಿದ್ದಲು ದಾಸ್ತಾನಿದೆ. ಕಾಂಗ್ರೆಸ್ ನಾಯಕರು ಸೃಷ್ಟಿಸಿರುವ ಈ ಅಪಪ್ರಚಾರದಿಂದ ರಾಜ್ಯದ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಯಾವುದೇ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯವಾದರೆ ಅದು ಸರಬರಾಜಿನಲ್ಲಿ ಆದ ಸಮಸ್ಯೆಯೇ ವಿನಃ ಕಲ್ಲಿದ್ದಲು ಕೊರತೆಯಿಂದ ಆಗಿದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ಕೋರ್ಟ್

SUNIL

ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಇರದು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಕೃಷಿ ಪಂಪ್‌ಸೆಟ್ ಗಳಿಗೆ ಅಗತ್ಯವಾದ ವಿದ್ಯುತ್ ಬೇಡಿಕೆ ಪ್ರಮಾಣ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಬಳ್ಳಾರಿ ಹಾಗೂ ರಾಯಚೂರು ಶಾಖೋತ್ಪನ್ನ ಘಟಕದ ಉತ್ಪಾದನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆಯೇ ಹೊರತು ಕಲ್ಲಿದ್ದಲು ಕೊರತೆಗಾಗಿ ಅಲ್ಲ. ರಾಜ್ಯದಲ್ಲಿ ಪ್ರತಿನಿತ್ಯ 7,000 ಮೆಗಾ ವ್ಯಾಟ್ ಸೋಲಾರ್ ಹಾಗೂ ಪವನ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಬೇಸಿಗೆಯಲ್ಲಿ ವಿದ್ಯುತ್ ಕೊರತೆಯ ಪ್ರಶ್ನೆಯೇ ಉದ್ಭವಿಸದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬಸವಣ್ಣನಂತೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ: ದೇಶಿಕೇಂದ್ರ ಮಹಾಸ್ವಾಮಿಜೀ 

SOLAR

ಕತ್ತಲುಭಾಗ್ಯದ ದುರ್ದಿನಗಳನ್ನು ಮರೆತಿಲ್ಲ: ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ 2004-2014ರ ಅವಧಿಯಲ್ಲಿ 725 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ರಾಜ್ಯಕ್ಕೆ ಪೂರೈಕೆಯಾಗಿತ್ತು. ಆದರೆ 2015 – 2022ರ ಅವಧಿಯಲ್ಲಿ 792 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಪೂರೈಕೆಯಾಗಿದೆ. ಕಲ್ಲಿದ್ದಲು ಪೂರೈಕೆ ಹಾಗೂ ವಿದ್ಯುತ್‌ಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿಯೂ ಕೇಂದ್ರ ಸರ್ಕಾರ ಹಿಂದುಳಿದಿಲ್ಲ. ಅಧಿಕಾರದ `ಅಭಾವ ವೈರಾಗ್ಯ’ ದಿಂದ ರೋಸಿ ಹೋಗಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ವಿದ್ಯುತ್ ಅಭಾವ ಇದೆ ಎಂಬ ಪ್ರಹಸನ ಸ್ರಷ್ಟಿಸಿದರೆ ಜನರು `ಶಾಕ್ ಟ್ರೀಟ್ ಮೆಂಟ್’ ನೀಡುತ್ತಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿದ್ದಾಗ ರಾಜ್ಯಕ್ಕೆ ನೀಡಿದ್ದ `ಕತ್ತಲು ಭಾಗ್ಯದ’ ದುರ್ದಿನಗಳನ್ನು ಸಾರ್ವಜನಿಕರು ಇನ್ನೂ ಮರೆತಿಲ್ಲ. ಅಪಪ್ರಚಾರ ನಡೆಸುವಾಗ ಹತ್ತು ಬಾರಿ ಯೋಚಿಸಿ ಅಡಿ ಇಡಲಿ ಎಂದು ವ್ಯಂಗ್ಯವಾಡಿದ್ದಾರೆ.

TAGGED:electricityLoading SheddingMatriconministersiddaramaiahsolarSunil KumarWind Powerಕಲ್ಲಿದ್ದಲುಪವನಶಕ್ತಿಮೆಟ್ರಿಕ್‌ಟನ್ಲೋಡ್‍ಶೆಡ್ಡಿಂಗ್ವಿದ್ಯುತ್ಸಚಿವಸಿದ್ದರಾಮಯ್ಯಸುನೀಲ್‌ಕುಮಾರ್ಸೋಲಾರ್
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Jagannath Shegji
Bengaluru City

ಸಣ್ಣ ಗುತ್ತಿಗೆದಾರರಿಂದ ಕಮಿಷನ್‌ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು

Public TV
By Public TV
6 minutes ago
Sunetra Pawar
Latest

ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌

Public TV
By Public TV
32 minutes ago
KAGODU THIMMAPPA
Districts

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Public TV
By Public TV
37 minutes ago
Pankaja Munde
Latest

ಬಿಜೆಪಿ ಸಚಿವೆ ಪಂಕಜಾ ಮುಂಡೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ – ಚುನಾವಣಾ ಪ್ರಚಾರ ರದ್ದು

Public TV
By Public TV
49 minutes ago
Stray dogs Enters runway at Bengaluru airport
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಲೋಪ – ರನ್‌ವೇಗೆ ನುಗ್ಗಿದ ಬೀದಿನಾಯಿಗಳು!

Public TV
By Public TV
51 minutes ago
WhatsApp
Court

ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?