Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರಿ ನಿದ್ದೆ ಬರುತ್ತಿಲ್ಲ, ಕಣ್ಣಲ್ಲಿ ನೀರು ಬರುತ್ತೆ, ತಾಯಿ ಕಷ್ಟ ನೋಡಿ ತಡೆದುಕೊಳ್ಳಲು ಆಗುತ್ತಿಲ್ಲ- ಹೆಬ್ಬಾಳ್ಕರ್ ಪುತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾತ್ರಿ ನಿದ್ದೆ ಬರುತ್ತಿಲ್ಲ, ಕಣ್ಣಲ್ಲಿ ನೀರು ಬರುತ್ತೆ, ತಾಯಿ ಕಷ್ಟ ನೋಡಿ ತಡೆದುಕೊಳ್ಳಲು ಆಗುತ್ತಿಲ್ಲ- ಹೆಬ್ಬಾಳ್ಕರ್ ಪುತ್ರ

Belgaum

ರಾತ್ರಿ ನಿದ್ದೆ ಬರುತ್ತಿಲ್ಲ, ಕಣ್ಣಲ್ಲಿ ನೀರು ಬರುತ್ತೆ, ತಾಯಿ ಕಷ್ಟ ನೋಡಿ ತಡೆದುಕೊಳ್ಳಲು ಆಗುತ್ತಿಲ್ಲ- ಹೆಬ್ಬಾಳ್ಕರ್ ಪುತ್ರ

Public TV
Last updated: September 21, 2019 12:15 pm
Public TV
Share
2 Min Read
laxmi son
SHARE

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಇಡಿ ಅಧಿಕಾರಿಗಳು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದು, ಈ ಕುರಿತು ಶಾಸಕಿ ಪುತ್ರ ಮೃಣಾಲ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದ ಕೆರೆ ಅಭಿವೃದ್ಧಿ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ನನ್ನ ತಾಯಿ ಕಷ್ಟ ನೋಡಿ ನನಗೆ ತಡೆದುಕೊಳ್ಳಲು ಆಗುತ್ತಿಲ್ಲ. ರಾತ್ರಿ ಸರಿಯಾಗಿ ನಿದ್ದೆ ಬರುವುದಿಲ್ಲ, ಕಣ್ಣಲ್ಲಿ ನೀರು ಬರುತ್ತವೆ ಎಂದು ಕ್ಷೇತ್ರದ ಮತದಾರರ ಮುಂದೆ ಮೃಣಾಲ್ ಅಳಲು ತೊಡಿಕೊಂಡಿದ್ದಾರೆ.

ಯಾವುದೇ ಕಷ್ಟದಲ್ಲೂ ನನ್ನ ತಾಯಿ ಮುಖದಲ್ಲಿ ನಗು ಇರುತ್ತದೆ. ನನ್ನ ತಾಯಿಯ ಈ ಗುಣವನ್ನು ನಾವು ಕಲಿಯಬೇಕು. ನಿಮಗೆ ಕಾಲು ಮುಗಿದು ಕೇಳುತ್ತೇನೆ ನಿಮ್ಮ ಆಶೀರ್ವಾದ ನಮ್ಮ ತಾಯಿಯ ಮೇಲೆ ಇರಲಿ. ನಿಮ್ಮ ಆಶೀರ್ವಾದ ಇದ್ದಷ್ಟು ಒಳ್ಳೆ ಕೆಲಸ ಕ್ಷೇತ್ರದಲ್ಲಿ ಮಾಡುತ್ತೇವೆ. ನನ್ನ ತಾಯಿ ಕಾರಣಾಂತರಗಳಿಂದ ಈ ಕಾರ್ಯಕ್ರಮಕ್ಕೆ ಬಂದಿಲ್ಲ. ತಾಯಿ ಕಾರ್ಯಕ್ರಮಕ್ಕೆ ಬಾರಲು ಸಾಧ್ಯವಾಗಿಲ್ಲ. ಹೀಗಾಗಿ ನಾನು ಬಂದಿದ್ದೇನೆ ಎಂದು ತಿಳಿಸಿದರು.

Lakshmi Hebbalkar a 2

ಶುಕ್ರವಾರವೂ ಸಹ ಇಡಿ ಅಧಿಕಾರಿಗಳ ಎದುರು 2ನೇ ದಿನ ವಿಚಾರಣೆಗೆ ಹಾಜರಾಗಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ 6 ಗಂಟೆಗಳ ವಿಚಾರಣೆ ಎದುರಿಸಿದ್ದರು. ಮಧ್ಯಾಹ್ನ 12 ಗಂಟೆ ವೇಳೆಗೆ ಇಡಿ ಕಚೇರಿಗೆ ತೆರಳಿದ್ದ ಅವರು, ನಗುಮುಖದೊಂದಿಗೆ ಕಂಡರು. ಆದರೆ ಗುರುವಾರ ವಿಚಾರಣೆಗೆ ತೆರಳಿದ್ದ ವೇಳೆ ಅವರ ಮುಖದಲ್ಲಿ ಆತಂಕ ಕಂಡು ಬಂದಿತ್ತು. ಗುರುವಾರ ವಿಚಾರಣೆ ಅಂತ್ಯವಾದ ಬಳಿಕ ಮತ್ತೆ ಶುಕ್ರವಾರ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಸೂಚಿಸಿದ್ದರು.

ಶುಕ್ರವಾರ ವಿಚಾರಣೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಹಲವು ದಾಖಲೆಗಳೊಂದಿಗೆ ಹಾಜರಾಗಿದ್ದರು. ಇಡಿ ಅಧಿಕಾರಿಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ದಾಖಲೆ ಸಮೇತ ಮಾಹಿತಿ ಪಡೆದಿದ್ದಾರೆ. ವಿಚಾರಣೆಯ ವೇಳೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಡೆಸಿರುವ ಆರ್ಥಿಕ ವ್ಯವಹಾರಗಳ ಬಗ್ಗೆ ಇಡಿ ಅಧಿಕಾರಿಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪ್ರಶ್ನಿಸಿದ್ದಾರೆ. ಅಲ್ಲದೇ ವಿವಿಧ ಕಂಪನಿಗಳಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹೂಡಿಕೆ ಹಾಗೂ ಹೂಡಿಕೆ ಮಾಡಿರುವ ಹಣದ ಮೂಲದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂಬ ಸಂಗತಿ ಮೂಲಗಳಿಂದ ಲಭಿಸಿದೆ.

Lakshmi Hebbalkar 2

ವಿಚಾರಣೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ನಾಳೆ ಮತ್ತೆ ವಿಚಾರಣೆಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿಲ್ಲ. ಮುಂದೆ ವಿಚಾರಣೆ ಬರುವ ಬಗ್ಗೆ ಅಧಿಕಾರಿಗಳು ಏನು ಹೇಳಿಲ್ಲ. ಇಂದಿನ ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದು, ವಿಚಾರಣೆಗೆ ಸಹಕರಿಸಿದ್ದೇನೆ ಎಂದಿದ್ದರು.

ಡಿಕೆ ಶಿವಕುಮಾರ್ ನನ್ನ ರಾಜಕೀಯ ಗುರು ಎಂದು ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್, ನನ್ನನ್ನು ರಾಜಕೀಯವಾಗಿ ಡಿಕೆಶಿ ಬೆಳೆಸಿದ್ದಾರೆ. ಆದರೆ ನನ್ನ ಮತ್ತು ಡಿಕೆಶಿ ಅವರ ನಡುವೆ ಯಾವುದೇ ಹಣ ವರ್ಗಾವಣೆ ನಡೆದಿಲ್ಲ. ನಮ್ಮ ನಡುವೆ ವ್ಯವಹಾರಿಕ ಸಂಬಂಧ ಇಲ್ಲ. ಈ ಕುರಿತು ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ದಾಖಲೆ ನೀಡಿ ಉತ್ತರಿಸಿದ್ದೇನೆ. ಈ ಸಂದರ್ಭ ವಿಚಾರಣೆಗೆ ಸಂಬಂಧ ಇಷ್ಟು ಮಾತ್ರ ಹೇಳಬಲ್ಲೆ ಎಂದು ತಿಳಿಸಿದ್ದರು.

TAGGED:DK ShivakumarEDInquirylaxmi hebbalkarMrinalPublic TVಇಂಡಿಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಮೃಣಾಲ್ಲಕ್ಷ್ಮಿ ಹೆಬ್ಬಾಳ್ಕರ್ವಿಚಾರಣೆ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Nikhil Kumaraswamy 1
Districts

ಇವರ ಸಾಧನೆ ಸಾಲದ ಹೊರೆ ಅಷ್ಟೇ – ಸರ್ಕಾರದ 1000 ದಿನಗಳ ಸಂಭ್ರಮಕ್ಕೆ ನಿಖಿಲ್ ಲೇವಡಿ

Public TV
By Public TV
3 minutes ago
PM Narendra Modi Emmanuel Macron to Virtually Inaugurate Indias First Private Helicopter Assembly Line in Kolara
Districts

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಮೋದಿ ಚಾಲನೆ

Public TV
By Public TV
15 minutes ago
NEHA FAYAZ 1
Court

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಮತ್ತೆ ಹಿನ್ನೆಡೆ – 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Public TV
By Public TV
39 minutes ago
Mani Shankar Aiyar and Rahul Gandhi
Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
By Public TV
56 minutes ago
Bhuvaneshwar blast
Crime

ಸೇಡು ತೀರಿಸಿಕೊಳ್ಳಲು ಕಚ್ಚಾ ಬಾಂಬ್ ತಯಾರಿಸ್ತಿದ್ದಾಗಲೇ ಬ್ಲಾಸ್ಟ್ – ಇಬ್ಬರು ಸಾವು

Public TV
By Public TV
1 hour ago
Jaish e Mohammed commander Saifullah
Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?