Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯುತ್‌ಗೆ ಸಮಸ್ಯೆ ಆಗಲ್ಲ, ದೇಶದಲ್ಲಿ ಕಲ್ಲಿದ್ದಲು ದಾಸ್ತಾನಿದೆ- ಪ್ರಹ್ಲಾದ್‌ ಜೋಷಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿದ್ಯುತ್‌ಗೆ ಸಮಸ್ಯೆ ಆಗಲ್ಲ, ದೇಶದಲ್ಲಿ ಕಲ್ಲಿದ್ದಲು ದಾಸ್ತಾನಿದೆ- ಪ್ರಹ್ಲಾದ್‌ ಜೋಷಿ ಸ್ಪಷ್ಟನೆ

Latest

ವಿದ್ಯುತ್‌ಗೆ ಸಮಸ್ಯೆ ಆಗಲ್ಲ, ದೇಶದಲ್ಲಿ ಕಲ್ಲಿದ್ದಲು ದಾಸ್ತಾನಿದೆ- ಪ್ರಹ್ಲಾದ್‌ ಜೋಷಿ ಸ್ಪಷ್ಟನೆ

Public TV
Last updated: October 10, 2021 8:51 pm
Public TV
Share
2 Min Read
Pralhad Joshi 1
SHARE

ನವದೆಹಲಿ: ದೇಶದಲ್ಲಿ ಕಲ್ಲಿದ್ದಲು ಕೊರತೆ ಹೆಚ್ಚಾಗುತ್ತಿದ್ದು ಕರ್ನಾಟಕ ಸೇರಿದಂತೆ ದೆಹಲಿ, ಗುಜರಾತ್, ರಾಜಸ್ಥಾನ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ.

ರಾಜಸ್ಥಾನದಲ್ಲಿ ಲೋಡ್ ಶೆಡ್ಡಿಂಗ್ ಹೇರಲಾಗಿದೆ. ದೆಹಲಿ ಸಿಎಂ ಕೇಜ್ರಿವಾಲ್ ಪ್ರಧಾನಿ ಮೋದಿಗೆ ಪತ್ರ ಬರೆದು ದೆಹಲಿಯಲ್ಲಿ ವಿದ್ಯುತ್ ಕ್ಷಾಮ ತಲೆದೋರಬಹುದು ಎಂದಿದ್ದಾರೆ. ಮೂಲಗಳ ಪ್ರಕಾರ ದೇಶದಲ್ಲಿ ನಿತ್ಯ 18.5 ಲಕ್ಷ ಟನ್ ಕಲ್ಲಿದ್ದಲು ಅಗತ್ಯ ಇದ್ದು, 17.5 ಲಕ್ಷ ಟನ್ ಪೂರೈಕೆ ಆಗುತ್ತಿದೆ ಎನ್ನಲಾಗಿದೆ.

Electricity 1

ಕಲ್ಲಿದ್ದಲು ಖಾತೆಯನ್ನೂ ನಿಭಾಯಿಸುತ್ತಿರುವ ಪ್ರಹ್ಲಾದ್ ಜೋಷಿ ಉನ್ನತ ಸಭೆ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಟ್ವೀಟ್ ಮಾಡಿ, ದೇಶದಲ್ಲಿ ಸದ್ಯಕ್ಕೆ 43 ಮಿಲಿಯನ್ ಟನ್‍ನಷ್ಟು ಕಲ್ಲಿದ್ದಲು ದಾಸ್ತಾನಿದೆ. ಇದು 24 ದಿನಗಳಿಗೆ ಬೇಕಾಗುವಷ್ಟು ಅಗತ್ಯ ಕಲ್ಲಿದ್ದಲು ದಾಸ್ತಾನು ಇದೆ. ವಿದ್ಯುತ್ ಶಕ್ತಿ ಅಭಾವ ಆಗುವುದಿಲ್ಲ. ಉಷ್ಣ ವಿದ್ಯುತ್ ಸ್ಥಾವರಗಳಿಗೆ ಬೇಕಾಗುವಷ್ಟು ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಹ್ಲಾದ್ ಜೋಷಿ ಹೇಳಿದ್ದೇನು?
ಇಂದು ಕಲ್ಲಿದ್ದಲಿನ ಉತ್ಪಾದನೆ ಮತ್ತು ಪೂರೈಕೆ ಕುರಿತು ಪರಿಶೀಲನಾ ಸಭೆ ನಡೆಸಲಾಯಿತು. ದೇಶದಲ್ಲಿ ವಿದ್ಯುತ್ ಶಕ್ತಿಯ ಅಭಾವ ಇರುವುದಿಲ್ಲ. ಕೋಲ್‌ ಇಂಡಿಯಾದಲ್ಲಿ ಸುಮಾರು 43 ಟನ್‌ ಕಲ್ಲಿದ್ದಲಿನ ಸಂಗ್ರಹವಿದ್ದು, ಅದು ಸುಮಾರು 24 ದಿನಗಳ ಕಲ್ಲಿದ್ದಲಿನ ಬೇಡಿಕೆಯನ್ನು ಇಡೇರಿಸಬಲ್ಲದು.

coal mining 2

ಥರ್ಮಲ್ ಪಾವರ್ ಪ್ಲ್ಯಾಂಟಗಳಿಗೆ ಬೇಕಾಗುವಷ್ಟು ಕಲ್ಲಿದ್ದಲನ್ನು ಪ್ರತಿದಿನದಂತೆ ಸರಬರಾಜು ಮಾಡಲಾಗುತ್ತಿದೆ.ಮಳೆಗಾಲವು ಕಡಿಮೆ ಆದ ಹಿನ್ನಲೆಯಲ್ಲಿ ಕಲ್ಲಿದ್ದಲಿನ ಸರಬರಾಜು ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಆಗಲಿದ್ದು ದೇಶದಲ್ಲಿ ಅಗತ್ಯ ಕಲ್ಲಿದ್ದಲಿನ ಸಂಗ್ರಹವಿದೆ.

ದೇಶೀಯ ಕಲ್ಲಿದ್ದಲು ಪೂರೈಕೆ ಹೆಚ್ಚಿದ್ದು ದೇಶದ ಕಲ್ಲಿದ್ದಲು ಆಮದು ಗಣನೀಯವಾಗಿ ಕಡಿಮೆ ಆಗಿರುವದು ಹೆಮ್ಮೆಯ ವಿಷಯ. ಆತ್ಮನಿರ್ಭರಭಾರತದ #AatmanirbharBharat ನಿರ್ಮಾಣದ ಹಾದಿಯಲ್ಲಿ ದೇಶೀಯ ಕಲ್ಲಿದ್ದಲಿನಿಂದ ವಿದ್ಯುತ್‌ ಶಕ್ತಿ ನಿರ್ಮಾಣ ಈ ಹಣಕಾಸಿನ ಅರ್ಧವರ್ಷದ ಅವಧಿಯಲ್ಲಿ ಸುಮಾರು 24% ಹೆಚ್ಚಿದ್ದು, ಕಲ್ಲಿದ್ದಲಿನ ಆಮದು 30% ಕಡಿಮೆಯಾಗಿದೆ. ಇದನ್ನೂ ಓದಿ: ಚೀನಾ ಕೈಯಿಂದ ನಾರ್ವೆಯ ಸೋಲಾರ್‌ ಕಂಪನಿ ಖರೀದಿಸಿದ ರಿಲಯನ್ಸ್‌ 

ಈ ಹಣಕಾಸಿನ ಅರ್ಧವರ್ಷ ದಲ್ಲಿ ಕಲ್ಲಿದ್ದಲಿನ ಸಾರ್ವಜನಿಕ ವಲಯವಾದ CIL ಅತ್ಯಂತ ಗರಿಷ್ಟ ಕಲ್ಲಿದ್ದಲಿನ ಉತ್ಪಾದನೆ ಹಾಗೂ ಪೂರೈಕೆ ಮಾಡಿದೆ. ಸುಮಾರು 263 MT ಕಲ್ಲಿದ್ದಲಿನ ಉತ್ಪಾದನೆ ಈ ವರ್ಷ ಆಗಿದ್ದು ಅದು ಕಳೆದ ವರ್ಷಕ್ಕಿಂತ 6.3% ನಷ್ಟು ಹೆಚ್ಚಿಗೆ ಆಗಿದೆ. ಸುಮಾರು 323 MT ಸರಬರಾಜು ಮಾಡಿದ್ದು ಕಳೆದ ವರ್ಷಕ್ಕಿಂತ 9% ಹೆಚ್ಚಿಗೆ ಆಗಿದೆ.

— Pralhad Joshi (@JoshiPralhad) October 10, 2021

ಪ್ರತಿದಿನ ಕೋಲ್‌ ಇಂಡಿಯಾ ಮತ್ತು ಉಳಿದ ಕಲ್ಲಿದ್ದಲು ಉತ್ಪಾದನಾ ಘಟಕಗಳು ವಿದ್ಯುತ್ ಶಕ್ತಿ ಉತ್ಪಾದನೆಗೆ ಬೇಕಾಗುವಷ್ಟು ಕಲ್ಲಿದ್ದಲಿನ ಪೂರೈಕೆ ಮಾಡುತ್ತಿವೆ. ಕಲ್ಲಿದ್ದಲಿನ ಪೂರೈಕೆ ಅತ್ಯಂತ ಗರಿಷ್ಟ ಪ್ರಮಾಣದಲ್ಲಿದ್ದು ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿನ ಕಲ್ಲಿದ್ದಲಿನ ಸಂಗ್ರಹ ಬರುವ ದಿನಗಳಲ್ಲಿ ಹೆಚ್ಚಲಿದೆ.

ಪ್ರತಿದಿನ @CoalIndiaHQ ಮತ್ತು ಉಳಿದ ಕಲ್ಲಿದ್ದಲು ಉತ್ಪಾದನಾ ಘಟಕಗಳು ವಿದ್ಯುತಶಕ್ತಿ ಉತ್ಪಾದನೆಗೆ ಬೇಕಾಗುವಷ್ಟು ಕಲ್ಲಿದ್ದಲಿನ ಪೂರೈಕೆ ಮಾಡುತ್ತಿವೆ. ಕಲ್ಲಿದ್ದಲಿನ ಪೂರೈಕೆ ಅತ್ಯಂತ ಗರಿಷ್ಟ ಪ್ರಮಾಣದಲ್ಲಿದ್ದು ವಿದ್ಯುತ ಉತ್ಪಾದನಾ ಕೇಂದ್ರಗಳಲ್ಲಿನ ಕಲ್ಲಿದ್ದಲಿನ ಸಂಗ್ರಹ ಬರುವ ದಿನಗಳಲ್ಲಿ ಹೆಚ್ಚಲಿದೆ.

— Pralhad Joshi (@JoshiPralhad) October 10, 2021

ಈ ಹಣಕಾಸಿನ ಅರ್ಧವರ್ಷ ದಲ್ಲಿ ಕಲ್ಲಿದ್ದಲಿನ ಸಾರ್ವಜನಿಕ ವಲಯವಾದ ಕೋಲ್‌ ಇಂಡಿಯಾ ಅತ್ಯಂತ ಗರಿಷ್ಟ ಕಲ್ಲಿದ್ದಲಿನ ಉತ್ಪಾದನೆ ಹಾಗೂ ಪೂರೈಕೆ ಮಾಡಿದೆ. ಸುಮಾರು 263 ಎಂಟಿ ಕಲ್ಲಿದ್ದಲಿನ ಉತ್ಪಾದನೆ ಈ ವರ್ಷ ಆಗಿದ್ದು ಅದು ಕಳೆದ ವರ್ಷಕ್ಕಿಂತ 6.3% ನಷ್ಟು ಹೆಚ್ಚಿಗೆ ಆಗಿದೆ. ಸುಮಾರು 323 ಎಂಟಿ ಸರಬರಾಜು ಮಾಡಿದ್ದು ಕಳೆದ ವರ್ಷಕ್ಕಿಂತ 9% ಹೆಚ್ಚಿಗೆ ಆಗಿದೆ.

TAGGED:Coal IndiaindiapowerPralhad Joshiಕಲ್ಲಿದ್ದಲುಪ್ರಹ್ಲಾದ್ ಜೋಷಿಭಾರತವಿದ್ಯುತ್‌ ಶಕ್ತಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
3 minutes ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
13 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
37 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
53 minutes ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?