Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯುತ್‌ಗೆ ಸಮಸ್ಯೆ ಆಗಲ್ಲ, ದೇಶದಲ್ಲಿ ಕಲ್ಲಿದ್ದಲು ದಾಸ್ತಾನಿದೆ- ಪ್ರಹ್ಲಾದ್‌ ಜೋಷಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿದ್ಯುತ್‌ಗೆ ಸಮಸ್ಯೆ ಆಗಲ್ಲ, ದೇಶದಲ್ಲಿ ಕಲ್ಲಿದ್ದಲು ದಾಸ್ತಾನಿದೆ- ಪ್ರಹ್ಲಾದ್‌ ಜೋಷಿ ಸ್ಪಷ್ಟನೆ

Latest

ವಿದ್ಯುತ್‌ಗೆ ಸಮಸ್ಯೆ ಆಗಲ್ಲ, ದೇಶದಲ್ಲಿ ಕಲ್ಲಿದ್ದಲು ದಾಸ್ತಾನಿದೆ- ಪ್ರಹ್ಲಾದ್‌ ಜೋಷಿ ಸ್ಪಷ್ಟನೆ

Public TV
Last updated: October 10, 2021 8:51 pm
Public TV
Share
2 Min Read
Pralhad Joshi 1
SHARE

ನವದೆಹಲಿ: ದೇಶದಲ್ಲಿ ಕಲ್ಲಿದ್ದಲು ಕೊರತೆ ಹೆಚ್ಚಾಗುತ್ತಿದ್ದು ಕರ್ನಾಟಕ ಸೇರಿದಂತೆ ದೆಹಲಿ, ಗುಜರಾತ್, ರಾಜಸ್ಥಾನ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳು ಕಳವಳ ವ್ಯಕ್ತಪಡಿಸಿವೆ.

ರಾಜಸ್ಥಾನದಲ್ಲಿ ಲೋಡ್ ಶೆಡ್ಡಿಂಗ್ ಹೇರಲಾಗಿದೆ. ದೆಹಲಿ ಸಿಎಂ ಕೇಜ್ರಿವಾಲ್ ಪ್ರಧಾನಿ ಮೋದಿಗೆ ಪತ್ರ ಬರೆದು ದೆಹಲಿಯಲ್ಲಿ ವಿದ್ಯುತ್ ಕ್ಷಾಮ ತಲೆದೋರಬಹುದು ಎಂದಿದ್ದಾರೆ. ಮೂಲಗಳ ಪ್ರಕಾರ ದೇಶದಲ್ಲಿ ನಿತ್ಯ 18.5 ಲಕ್ಷ ಟನ್ ಕಲ್ಲಿದ್ದಲು ಅಗತ್ಯ ಇದ್ದು, 17.5 ಲಕ್ಷ ಟನ್ ಪೂರೈಕೆ ಆಗುತ್ತಿದೆ ಎನ್ನಲಾಗಿದೆ.

Electricity 1

ಕಲ್ಲಿದ್ದಲು ಖಾತೆಯನ್ನೂ ನಿಭಾಯಿಸುತ್ತಿರುವ ಪ್ರಹ್ಲಾದ್ ಜೋಷಿ ಉನ್ನತ ಸಭೆ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಟ್ವೀಟ್ ಮಾಡಿ, ದೇಶದಲ್ಲಿ ಸದ್ಯಕ್ಕೆ 43 ಮಿಲಿಯನ್ ಟನ್‍ನಷ್ಟು ಕಲ್ಲಿದ್ದಲು ದಾಸ್ತಾನಿದೆ. ಇದು 24 ದಿನಗಳಿಗೆ ಬೇಕಾಗುವಷ್ಟು ಅಗತ್ಯ ಕಲ್ಲಿದ್ದಲು ದಾಸ್ತಾನು ಇದೆ. ವಿದ್ಯುತ್ ಶಕ್ತಿ ಅಭಾವ ಆಗುವುದಿಲ್ಲ. ಉಷ್ಣ ವಿದ್ಯುತ್ ಸ್ಥಾವರಗಳಿಗೆ ಬೇಕಾಗುವಷ್ಟು ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಹ್ಲಾದ್ ಜೋಷಿ ಹೇಳಿದ್ದೇನು?
ಇಂದು ಕಲ್ಲಿದ್ದಲಿನ ಉತ್ಪಾದನೆ ಮತ್ತು ಪೂರೈಕೆ ಕುರಿತು ಪರಿಶೀಲನಾ ಸಭೆ ನಡೆಸಲಾಯಿತು. ದೇಶದಲ್ಲಿ ವಿದ್ಯುತ್ ಶಕ್ತಿಯ ಅಭಾವ ಇರುವುದಿಲ್ಲ. ಕೋಲ್‌ ಇಂಡಿಯಾದಲ್ಲಿ ಸುಮಾರು 43 ಟನ್‌ ಕಲ್ಲಿದ್ದಲಿನ ಸಂಗ್ರಹವಿದ್ದು, ಅದು ಸುಮಾರು 24 ದಿನಗಳ ಕಲ್ಲಿದ್ದಲಿನ ಬೇಡಿಕೆಯನ್ನು ಇಡೇರಿಸಬಲ್ಲದು.

coal mining 2

ಥರ್ಮಲ್ ಪಾವರ್ ಪ್ಲ್ಯಾಂಟಗಳಿಗೆ ಬೇಕಾಗುವಷ್ಟು ಕಲ್ಲಿದ್ದಲನ್ನು ಪ್ರತಿದಿನದಂತೆ ಸರಬರಾಜು ಮಾಡಲಾಗುತ್ತಿದೆ.ಮಳೆಗಾಲವು ಕಡಿಮೆ ಆದ ಹಿನ್ನಲೆಯಲ್ಲಿ ಕಲ್ಲಿದ್ದಲಿನ ಸರಬರಾಜು ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಆಗಲಿದ್ದು ದೇಶದಲ್ಲಿ ಅಗತ್ಯ ಕಲ್ಲಿದ್ದಲಿನ ಸಂಗ್ರಹವಿದೆ.

ದೇಶೀಯ ಕಲ್ಲಿದ್ದಲು ಪೂರೈಕೆ ಹೆಚ್ಚಿದ್ದು ದೇಶದ ಕಲ್ಲಿದ್ದಲು ಆಮದು ಗಣನೀಯವಾಗಿ ಕಡಿಮೆ ಆಗಿರುವದು ಹೆಮ್ಮೆಯ ವಿಷಯ. ಆತ್ಮನಿರ್ಭರಭಾರತದ #AatmanirbharBharat ನಿರ್ಮಾಣದ ಹಾದಿಯಲ್ಲಿ ದೇಶೀಯ ಕಲ್ಲಿದ್ದಲಿನಿಂದ ವಿದ್ಯುತ್‌ ಶಕ್ತಿ ನಿರ್ಮಾಣ ಈ ಹಣಕಾಸಿನ ಅರ್ಧವರ್ಷದ ಅವಧಿಯಲ್ಲಿ ಸುಮಾರು 24% ಹೆಚ್ಚಿದ್ದು, ಕಲ್ಲಿದ್ದಲಿನ ಆಮದು 30% ಕಡಿಮೆಯಾಗಿದೆ. ಇದನ್ನೂ ಓದಿ: ಚೀನಾ ಕೈಯಿಂದ ನಾರ್ವೆಯ ಸೋಲಾರ್‌ ಕಂಪನಿ ಖರೀದಿಸಿದ ರಿಲಯನ್ಸ್‌ 

ಈ ಹಣಕಾಸಿನ ಅರ್ಧವರ್ಷ ದಲ್ಲಿ ಕಲ್ಲಿದ್ದಲಿನ ಸಾರ್ವಜನಿಕ ವಲಯವಾದ CIL ಅತ್ಯಂತ ಗರಿಷ್ಟ ಕಲ್ಲಿದ್ದಲಿನ ಉತ್ಪಾದನೆ ಹಾಗೂ ಪೂರೈಕೆ ಮಾಡಿದೆ. ಸುಮಾರು 263 MT ಕಲ್ಲಿದ್ದಲಿನ ಉತ್ಪಾದನೆ ಈ ವರ್ಷ ಆಗಿದ್ದು ಅದು ಕಳೆದ ವರ್ಷಕ್ಕಿಂತ 6.3% ನಷ್ಟು ಹೆಚ್ಚಿಗೆ ಆಗಿದೆ. ಸುಮಾರು 323 MT ಸರಬರಾಜು ಮಾಡಿದ್ದು ಕಳೆದ ವರ್ಷಕ್ಕಿಂತ 9% ಹೆಚ್ಚಿಗೆ ಆಗಿದೆ.

— Pralhad Joshi (@JoshiPralhad) October 10, 2021

ಪ್ರತಿದಿನ ಕೋಲ್‌ ಇಂಡಿಯಾ ಮತ್ತು ಉಳಿದ ಕಲ್ಲಿದ್ದಲು ಉತ್ಪಾದನಾ ಘಟಕಗಳು ವಿದ್ಯುತ್ ಶಕ್ತಿ ಉತ್ಪಾದನೆಗೆ ಬೇಕಾಗುವಷ್ಟು ಕಲ್ಲಿದ್ದಲಿನ ಪೂರೈಕೆ ಮಾಡುತ್ತಿವೆ. ಕಲ್ಲಿದ್ದಲಿನ ಪೂರೈಕೆ ಅತ್ಯಂತ ಗರಿಷ್ಟ ಪ್ರಮಾಣದಲ್ಲಿದ್ದು ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿನ ಕಲ್ಲಿದ್ದಲಿನ ಸಂಗ್ರಹ ಬರುವ ದಿನಗಳಲ್ಲಿ ಹೆಚ್ಚಲಿದೆ.

ಪ್ರತಿದಿನ @CoalIndiaHQ ಮತ್ತು ಉಳಿದ ಕಲ್ಲಿದ್ದಲು ಉತ್ಪಾದನಾ ಘಟಕಗಳು ವಿದ್ಯುತಶಕ್ತಿ ಉತ್ಪಾದನೆಗೆ ಬೇಕಾಗುವಷ್ಟು ಕಲ್ಲಿದ್ದಲಿನ ಪೂರೈಕೆ ಮಾಡುತ್ತಿವೆ. ಕಲ್ಲಿದ್ದಲಿನ ಪೂರೈಕೆ ಅತ್ಯಂತ ಗರಿಷ್ಟ ಪ್ರಮಾಣದಲ್ಲಿದ್ದು ವಿದ್ಯುತ ಉತ್ಪಾದನಾ ಕೇಂದ್ರಗಳಲ್ಲಿನ ಕಲ್ಲಿದ್ದಲಿನ ಸಂಗ್ರಹ ಬರುವ ದಿನಗಳಲ್ಲಿ ಹೆಚ್ಚಲಿದೆ.

— Pralhad Joshi (@JoshiPralhad) October 10, 2021

ಈ ಹಣಕಾಸಿನ ಅರ್ಧವರ್ಷ ದಲ್ಲಿ ಕಲ್ಲಿದ್ದಲಿನ ಸಾರ್ವಜನಿಕ ವಲಯವಾದ ಕೋಲ್‌ ಇಂಡಿಯಾ ಅತ್ಯಂತ ಗರಿಷ್ಟ ಕಲ್ಲಿದ್ದಲಿನ ಉತ್ಪಾದನೆ ಹಾಗೂ ಪೂರೈಕೆ ಮಾಡಿದೆ. ಸುಮಾರು 263 ಎಂಟಿ ಕಲ್ಲಿದ್ದಲಿನ ಉತ್ಪಾದನೆ ಈ ವರ್ಷ ಆಗಿದ್ದು ಅದು ಕಳೆದ ವರ್ಷಕ್ಕಿಂತ 6.3% ನಷ್ಟು ಹೆಚ್ಚಿಗೆ ಆಗಿದೆ. ಸುಮಾರು 323 ಎಂಟಿ ಸರಬರಾಜು ಮಾಡಿದ್ದು ಕಳೆದ ವರ್ಷಕ್ಕಿಂತ 9% ಹೆಚ್ಚಿಗೆ ಆಗಿದೆ.

TAGGED:Coal IndiaindiapowerPralhad Joshiಕಲ್ಲಿದ್ದಲುಪ್ರಹ್ಲಾದ್ ಜೋಷಿಭಾರತವಿದ್ಯುತ್‌ ಶಕ್ತಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
5 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?