Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕದ ಕಣ್ಣೀರು ಕರ್ನಾಟಕದ ಸಂಸದರಿಗೆ ಯಾಕೆ ಕಾಣುತ್ತಿಲ್ಲ: ಸೂಲಿಬೆಲೆ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉತ್ತರ ಕರ್ನಾಟಕದ ಕಣ್ಣೀರು ಕರ್ನಾಟಕದ ಸಂಸದರಿಗೆ ಯಾಕೆ ಕಾಣುತ್ತಿಲ್ಲ: ಸೂಲಿಬೆಲೆ ಪ್ರಶ್ನೆ

Bengaluru City

ಉತ್ತರ ಕರ್ನಾಟಕದ ಕಣ್ಣೀರು ಕರ್ನಾಟಕದ ಸಂಸದರಿಗೆ ಯಾಕೆ ಕಾಣುತ್ತಿಲ್ಲ: ಸೂಲಿಬೆಲೆ ಪ್ರಶ್ನೆ

Public TV
Last updated: September 30, 2019 7:14 pm
Public TV
Share
2 Min Read
SULIBELE
SHARE

– ಕರ್ನಾಟಕದ ದನಿಯನ್ನು ಪ್ರಭಾವಿಯಾಗಿ ಮಂಡಿಸಬಲ್ಲ ಸಂಸದರು ಇಲ್ಲ
– ನಮ್ಮ ಸಂಸದರು ತಮಿಳುನಾಡಿನಿಂದ, ಕೇರಳದಿಂದ ಕಲಿಯುವುದು ಸಾಕಷ್ಟಿದೆ
– ಮೋದಿಯವರೇ ಯಾಕೆ ಈ ದಿವ್ಯ ನಿರ್ಲಕ್ಷ್ಯ?

ಬೆಂಗಳೂರು: ಉತ್ತರ ಕರ್ನಾಟಕದ ಕಣ್ಣೀರು ಕರ್ನಾಟಕದ ಸಂಸದರಿಗೆ ಯಾಕೆ ಕಾಣುತ್ತಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಪ್ರಶ್ನಿಸಿದ್ದಾರೆ.

ಈ ಸಂಬಂಧ ತಮ್ಮ ಯುವಲೈವ್ ವೆಬ್‍ಸೈಟಿನಲ್ಲಿ ಬರಹ ಪ್ರಕಟಿಸಿರುವ ಅವರು, ನಿಜ ಹೇಳಬೇಕೆಂದರೆ ಪ್ರವಾಹದ ನಂತರವೇ ಬೆಂಗಳೂರಿನ ಸಂಸದ ಅನಂತ್ ಕುಮಾರ್ ಅವರ ಅನುಪಸ್ಥಿತಿ ಎದ್ದು ಕಾಣುತ್ತಿರುವುದು. ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ದನಿಯನ್ನು ಪ್ರಭಾವಿಯಾಗಿ ಮಂಡಿಸಬಲ್ಲ ಸಂಸದರೇ ಇಲ್ಲವೇನೋ ಎನಿಸುತ್ತದೆ ಬೇಸರ ವ್ಯಕ್ತಪಡಿಸಿದ್ದಾರೆ.

blg ramadhurga flood

ಕರ್ನಾಟಕದ ಒಳಿತಿಗಾಗಿ ಕೇಂದ್ರದೊಂದಿಗೆ ಗುದ್ದಾಡಿ ಬೇಕಾದ್ದನ್ನು ಪಡೆದುಕೊಂಡು ಬರಬಲ್ಲ ಸಾಮರ್ಥ್ಯ ಯಾವ ಸಂಸದರಿಗೂ ಇಲ್ಲವಲ್ಲ ಎಂಬುದೇ ದುಃಖದ ಸಂಗತಿ. ಮತ್ತು ಇವರು ಒಬ್ಬಿಬ್ಬರಲ್ಲ, ಬರೋಬ್ಬರಿ 25 ಜನ. ಇನ್ನುಳಿದ ಮೂವರಲ್ಲಿ ಒಬ್ಬರು ಈಗ ತಾನೇ ಸಂಸತ್ತು ಪ್ರವೇಶಿಸಿರುವ ಸುಮಲತಾ ಆದರೆ ಪ್ರಜ್ವಲ್ ಅವರದ್ದೂ ಹೆಚ್ಚು ಕಡಿಮೆ ಅದೇ ಸ್ಥಾನ. ಇವರುಗಳಿಗೆ ಸಂಸತ್ತಿನ ಕಾರ್ಯವೈಖರಿಯ ಅರಿವಾಗುವುದರೊಳಗೆ ಅದರ ಕಾರ್ಯ ಅವಧಿ ಮುಗಿದು ಹೋಗಿರುತ್ತದೆ. ಕಾಂಗ್ರೆಸ್ಸಿನ ಒಬ್ಬೇ ಒಬ್ಬ ಸಂಸದ ಅಣ್ಣನನ್ನು ಬಿಡಿಸಿಕೊಂಡು ಬರುವುದರಲ್ಲಿ ತಿಪ್ಪರಲಾಗ ಹಾಕುತ್ತಿದ್ದಾರೆ. ಹೀಗಾಗಿ ಕರ್ನಾಟಕದ ಪರವಾಗಿ, ಕನ್ನಡದ ಪರವಾಗಿ ಸಮರ್ಥವಾಗಿ ದನಿ ಎತ್ತಬಲ್ಲವರೇ ಇಲ್ಲವಾಗಿಬಿಟ್ಟಿದ್ದಾರೆ ಎಂದಿದ್ದಾರೆ.

ಅನಂತ್‍ಕುಮಾರ್ ಇದ್ದಾಗ ಕೇಂದ್ರದ ಇತರೆ ಮಂತ್ರಿಗಳೊಂದಿಗೆ ಅವರು ಬೆಳೆಸಿಕೊಂಡಿದ್ದ ಸಂಬಂಧ ಅವರ ಮಾತಿಗೆ ಗೌರವ ತಂದುಕೊಡುವಂತಿತ್ತು. ಅವರಷ್ಟೇ ಬಾರಿ ಸಂಸದರಾಗಿದ್ದರೂ ಅಂಥದ್ದೊಂದು ಬಾಂಧವ್ಯವನ್ನೇ ಬೆಳೆಸಿಕೊಳ್ಳದ ಅನೇಕರನ್ನು ಕಂಡಾಗ ಸಂಕಟವೆನಿಸುತ್ತದೆ. ಕರ್ನಾಟಕದಿಂದಲೇ ಮಂತ್ರಿಗಳಾದವರು ಎಷ್ಟೋ ಜನರಿದ್ದಾರೆ. ಆದರೆ ಪ್ರತ್ಯಕ್ಷ ಕೇಂದ್ರದಲ್ಲಿ ಪ್ರಭಾವ ಬೀರುವ ವಿಚಾರ ಬಂದಾಗ ಕೆಲಸಕ್ಕೆ ಬಾರದವರಾಗಿ ಬಿಡುತ್ತಾರಲ್ಲಾ ಎಂಬುದೇ ನೋವಿನ ಸಂಗತಿ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ANANTHKUMAR

ನಮ್ಮ ಸಂಸದರು ತಮಿಳುನಾಡಿನಿಂದ, ಕೇರಳದ ಸಂಸದರಿಂದ ಕಲಿಯುವುದು ಸಾಕಷ್ಟಿದೆ. ಅವರು ಹಠಕ್ಕೆ ಬಿದ್ದಾದರೂ ಕೊನೆಗೆ ರಾಜಿನಾಮೆ ಕೊಟ್ಟಾದರೂ ತಮ್ಮ ರಾಜ್ಯದ ಹಿತಾಸಕ್ತಿ ಉಳಿಸಿಕೊಳ್ಳಲು ಕೇಂದ್ರದ ಸಹಕಾರವನ್ನು ತರುತ್ತಾರೆ. ನಾಡಿನ ಗೌರವವನ್ನು ರಾಷ್ಟ್ರಮಟ್ಟದಲ್ಲಿ ಬಲಿಕೊಡಲು ಅವರೆಂದಿಗೂ ಸಿದ್ಧರಾಗುವುದಿಲ್ಲ. ಮೋದಿಯವರ ಪ್ರತಿಯೊಂದು ನಡೆಯಲ್ಲಿಯೂ ಭವಿಷ್ಯದ ದೃಷ್ಟಿಕೋನ ಇದ್ದೇ ಇರುತ್ತದೆ ಎಂಬುದನ್ನು ನಂಬಿಕೊಂಡಿರುವ ಅನೇಕರಿಗೆ ಈ ನಿರ್ಲಕ್ಷ್ಯದ ಹಿಂದಿನ ದೃಷ್ಟಿ ಖಂಡಿತ ಅರಿವಾಗುತ್ತಿಲ್ಲ. ಗೊತ್ತಿದ್ದವರು ತಿಳಿಸಿಕೊಡಬೇಕು. ಒಂದೋ ಕರ್ನಾಟಕದ ಜನತೆಗೆ, ಇಲ್ಲವೇ ಸ್ವತಃ ಮೋದಿಗೆ ಎಂದು ನೇರವಾಗಿ ಬರೆದು ಚಾಟಿ ಬೀಸಿದ್ದಾರೆ.

PM Modi

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆಯವರು ನರೇಂದ್ರ ಮೋದಿ ಅವರ ಪರವಾಗಿ ರಾಜ್ಯವಾಪಿ ಪ್ರಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಚುನಾವಣೆ ಹತ್ತಿರ ಬಂದಾಗ ಸಮಸ್ಯೆ ಇದೆ ಎಂದು ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ಮಾಡುವುದಲ್ಲ. ಮತವನ್ನು ಚಲಾಯಿಸಿ ಮೌನವಾಗಿ ಕುಳಿತುಕೊಳ್ಳುವುದಲ್ಲ. ಆರಂಭದಿಂದಲೇ ಸಮಸ್ಯೆಯ ಬಗ್ಗೆ ಒತ್ತಡ ಹೇರಿ ಜನಪ್ರತಿನಿಧಿಗಳಿಂದ ಕೆಲಸ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದರು.

TAGGED:Anant KumarbjpChakravarti SulibelekarnatakaKarnataka Floodnarendra modiಅನಂತ್ ಕುಮಾರ್ಕರ್ನಾಟಕಕರ್ನಾಟಕ ನೆರೆಚಕ್ರವರ್ತಿ ಸೂಲಿಬೆಲೆನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
1 hour ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
3 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
3 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
3 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
4 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?