Advertisements

ಕಾಲಿವುಡ್ ಸೂಪರ್ ಸ್ಟಾರ್ ರಜನೀಕಾಂತ್ ಬತ್ತಳಿಕೆಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಈ ಮಧ್ಯೆ ತಲೈವಾ ರಾಜಕೀಯ ಎಂಟ್ರಿಯ ಕುರಿತು ಸಖತ್ ಸುದ್ದಿಯಾಗ್ತಿರುವ ಬೆನ್ನಲ್ಲೇ ರಾಜಕೀಯ ಅಖಾಡಕ್ಕೆ ಬರುವ ಕುರಿತು ಸ್ವತಃ ತಲೈವಾ ಸ್ಪಷ್ಟನೆ ನೀಡಿದ್ದಾರೆ.
Advertisements
Advertisements
ರಾಜ್ಯಪಾಲರಾದ ಆರ್.ಎನ್ ರವಿ ಭೇಟಿಯಾದ ಬೆನ್ನಲ್ಲೇ ತಾವು ರಾಜಕೀಯ ಬರುವುದಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ಪಕ್ಷ ಪ್ರಾರಂಭಿಸುವ ವಿಚಾರಕ್ಕೆ ಅಂತ್ಯ ಹಾಡಿದ್ದಾರೆ.
Live Tv
Advertisements