Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ, ಯಡಿಯೂರಪ್ಪ ಸಹ ಜೈಲಿಗೆ ಹೋಗ್ತಾರೆ: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ, ಯಡಿಯೂರಪ್ಪ ಸಹ ಜೈಲಿಗೆ ಹೋಗ್ತಾರೆ: ಯತ್ನಾಳ್

Districts

ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ, ಯಡಿಯೂರಪ್ಪ ಸಹ ಜೈಲಿಗೆ ಹೋಗ್ತಾರೆ: ಯತ್ನಾಳ್

Public TV
Last updated: June 16, 2022 9:44 pm
Public TV
Share
2 Min Read
HVR YATNAL
SHARE

ಹಾವೇರಿ: ಕಾಂಗ್ರೆಸ್‍ನವರು ಮಾತ್ರವಲ್ಲ ಬಿಜೆಪಿಯ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಜೈಲಿಗೆ ಹೋಗುವ ಸಮಯ ಬರುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ ಮತ್ತು ಯಡಿಯೂರಪ್ಪ ಸಹ ಜೈಲಿಗೆ ಹೋಗುತ್ತಾರೆ. ದುಬೈ ಮತ್ತು ಮಾರಿಸಸ್ ನಲ್ಲಿ ಆಸ್ತಿ ಮಾಡಿದ್ದಾರೆ. ಹೀಗಾಗಿ ವಿಜಯೇಂದ್ರ ಆಗಾಗ ದುಬೈ ಮತ್ತು ಮಾರಿಸಸ್ ಗೆ ಹೋಗುತ್ತಾರೆ ಎಂದು ಹೇಳಿದರು.

sonia ghandi

ಯಡಿಯೂರಪ್ಪ ಆಪ್ತ ಉಮೇಶ್ ಮನೆಯಲ್ಲಿ ಸಿಕ್ಕ ಹತ್ತು ಸಾವಿರ ಕೋಟಿ ರೂಪಾಯಿ ಯಡಿಯೂರಪ್ಪ ಮತ್ತು ವಿಜಯೇಂದ್ರಗೆ ಸೇರಿದ್ದು. ಸಿಎಂ ಬದಲಾವಣೆ ಎಂಬುದು ಸುಳ್ಳು ಸುದ್ದಿ. ಇದೆ 18ರಂದು ಜೆ.ಪಿ.ನಡ್ಡಾ ಅವರು ರಾಜ್ಯಕ್ಕೆ ಆಗಮಿಸುವ ವೇಳೆ ಈ ಬಗ್ಗೆ ಸ್ಪಷ್ಟ ಸಂದೇಶ ನೀಡಲಿದ್ದಾರೆ. ಕೆಲವು ಸ್ವಾಮೀಜಿಗಳು ಹತ್ತು ಕೋಟಿ ರೂ. ಹೊಡೆದು ಮೀಸಲಾತಿ ಹೋರಾಟ ಮಾಡುವುದನ್ನು ಬಿಟ್ಟು ಸುಮ್ಮನಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮೈಸೂರಿನಲ್ಲಿ ಮೋದಿ 2 ದಿನ- ಎಲ್ಲೆಲ್ಲಿಗೆ ಭೇಟಿ..?, ಕಾರ್ಯಕ್ರಮಗಳೇನು..?

bsy

ಹತ್ತು ಕೋಟಿ ಹೊಡೆದು ಬೊಮ್ಮಾಯಿಯವರೇ ಗಡಿಬಿಡಿ ಮಾಡಬೇಡಿ, ಬೇಗನೆ ಕೊಡಬೇಡಿ ಅಂದಿದ್ದಾರೆ. ಏರ್ ಕಂಡೀಷನ್ ರೂಮಿನಲ್ಲಿ ಕುಳಿತಿದ್ದಾರೆ. ನಮ್ಮ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳಂತೆ ಎಂದೂ ಕಟ್ಟಕಡೆಯ ಹಳ್ಳಿಗೆ ಹೋಗಿ ಹೋರಾಟ ಮಾಡಿಲ್ಲ. ಶೀಘ್ರವೆ ಮಠದ ಹತ್ತು ಕೋಟಿ ರೂ. ಹಗರಣ ಬೆಳಕಿಗೆ ಬರಲಿದೆ. ಯಡಿಯೂರಪ್ಪ ಮಠಕ್ಕೆ ಹತ್ತು ಕೋಟಿ ಕೊಟ್ಟು ಸಮಾಜವನ್ನು ಖರೀದಿ ಮಾಡಿದ್ದೇವೆ ಅಂತಾ ತಿಳ್ಕೊಂಡಿದ್ದರು. ಅವರದ್ದು ಹೊರಗೆ ಬರಲಿದೆ. ಈಗ ಅವರ ಜೊತೆ ಅವರು ಅಂದುಕೊಂಡಂತೆ ಲಿಂಗಾಯತ ಸಮಾಜವಿಲ್ಲ. ಕೆಲವು ಪರ್ಸೆಂಟ್ ಮಾತ್ರ ಇದೆ. ನಮ್ಮ ಸ್ವಾಮೀಜಿಗಳ ಹೋರಾಟ ಜೋರಾಗುತ್ತಿದ್ದಂತೆ ನಿನ್ನೆ ಸಿಎಂ ಅವರಿಗೆ ಗಡಿಬಿಡಿ ಮಾಡಬೇಡಿ ಅಂದವರೆ ನಿನ್ನೆ ಮನವಿ ಪತ್ರ ನೀಡಿದ್ದಾರೆ ಅಂತಾ ಪರೋಕ್ಷವಾಗಿ ವಚನಾನಂದ ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದರು.

HVR YATNAL 1

ನಾನೇನು ಮಂತ್ರಿ ಆಗಬೇಕು ಅಂದವನಲ್ಲ. ಸಿಎಂ ಅವರು ಯತ್ನಾಳರೇ ಮಂತ್ರಿ ಸ್ಥಾನದ ಪಟ್ಟಿಯಲ್ಲಿ ನಿಮ್ಮ ಹೆಸರೇ ಮೊದಲಿದೆ ಅಂದಿದ್ದಾರೆ. ಆದರೆ ನನಗೆ ಮಂತ್ರಿ, ಉಪಮುಖ್ಯಮಂತ್ರಿ, ಹತ್ತು ಖಾತೆ ಕೊಟ್ಟರೂ ಬೇಡ. ನಮ್ಮ ಸಮಾಜಕ್ಕೆ ಮೀಸಲಾತಿ ಕೊಡಿ ಸಾಕು ಅಂದಿರುವೆ. 2ಎ ಮೀಸಲಾತಿ ಕೊಟ್ಟರೆ ನಮ್ಮ ಸಮಾಜ ಬಿಜೆಪಿ ಪರ. ಇಲ್ಲದಿದ್ದರೆ ನಿನ್ನೆ ಬೆಳಗಾವಿ ರಿಸಲ್ಟ್ ನೋಡಿದ್ದೀರಲ್ಲ. ಸಿಎಂ ಬಸವರಾಜ ಬೊಮ್ಮಾಯಿಯವರ ಮೇಲೆ ನಮಗೆ ವಿಶ್ವಾಸವಿದೆ. ಈ ತಿಂಗಳು 22ರಂದು ಮೀಸಲಾತಿ ಸಂಬಂಧ ಸ್ಪಷ್ಟ ನಿಲುವು ವ್ಯಕ್ತಪಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

VIJAYENDRA 3

22ರ ನಂತರ ಹೋರಾಟದ ರೂಪುರೇಷೆ ಬಗ್ಗೆ ನಿರ್ಣಯ ಆಗಲಿದೆ. ಬ್ರಿಟನ್ ರಾಣಿಯ ನಂತರ ಸೋನಿಯಾ ಗಾಂಧಿಯೇ ದೊಡ್ಡ ಶ್ರೀಮಂತೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ಮಾಡಲು ಕೇಂದ್ರ ಸರ್ಕಾರ ಒತ್ತಡ ಹಾಕಿಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಇಡಿ ತನಿಖೆ ನಡೆಯುತ್ತಿದೆ.

Live Tv

TAGGED:basana gauda patil yatnalBasavaraj BommaihaveriSonia Gandhiಬಸನಗೌಡ ಪಾಟೀಲ್ ಯತ್ನಾಳ್ಬಸವರಾಜ ಬೊಮ್ಮಾಯಿಹಾವೇರಿ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Om Birla
Latest

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Public TV
By Public TV
15 minutes ago
Supreme Court 1
Court

ಎಸ್‌ಐಆರ್‌ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುವುದಿಲ್ಲ: ರಾಜ್ಯಗಳಿಗೆ ‘ಸುಪ್ರೀಂ’ ಸ್ಪಷ್ಟ ಸಂದೇಶ

Public TV
By Public TV
23 minutes ago
mekedatu 1
Bengaluru City

ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
39 minutes ago
Student Kills Girl Then Shoots Himself In 3 Second Classroom Horror
Crime

ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Public TV
By Public TV
47 minutes ago
KL Rahul
Cricket

ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Public TV
By Public TV
1 hour ago
rcb g.parameshwara
Bengaluru City

ಬೆಂಗಳೂರಿನಲ್ಲಿ RCB ಪಂದ್ಯ ನಡೆಸಲು ಮುಂದುವರಿದ ಕೆಎಸ್‌ಸಿಎ ಕಸರತ್ತು; ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ, ಆರ್‌ಸಿಬಿ ನಿಯೋಗ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?