Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪದೇ ಪದೇ ಮಾಧ್ಯಮಗಳ ಮುಂದೆ ಹೋಗುವ ಅಧಿಕಾರಿಗಳಿಗೆ ನೋಟಿಸ್: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪದೇ ಪದೇ ಮಾಧ್ಯಮಗಳ ಮುಂದೆ ಹೋಗುವ ಅಧಿಕಾರಿಗಳಿಗೆ ನೋಟಿಸ್: ಸಿಎಂ

Districts

ಪದೇ ಪದೇ ಮಾಧ್ಯಮಗಳ ಮುಂದೆ ಹೋಗುವ ಅಧಿಕಾರಿಗಳಿಗೆ ನೋಟಿಸ್: ಸಿಎಂ

Public TV
Last updated: July 14, 2017 4:09 pm
Public TV
Share
2 Min Read
CM ROOPA
SHARE

ಮೈಸೂರು: ಪರಪ್ಪನ ಅಗ್ರಹಾರದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶ ಮಾಡಲಾಗಿದೆ. ಆದ್ರೆ ಪದೇ ಪದೇ ಮಾಧ್ಯಮದ ಮುಂದೆ ಹೋಗಬಾರದು. ಈ ಸಂಬಂಧ ಡಿಐಜಿ ರೂಪ ಅವರಿಗೆ ನೋಟಿಸ್ ನೀಡಲಾಗಿದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಅವರಲ್ಲೇನಾದ್ರೂ ವರದಿ, ದಾಖಲೆಗಳಿದ್ದರೆ ತಂದು ತೋರಿಸಲಿ. ಅದರ ಬದಲು ಪದೇ ಪದೇ ಮಾಧ್ಯಮಗಳ ಮುಂದೆ ಹೋಗುವ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುತ್ತದೆ. ಜೈಲಿನಲ್ಲಿ ಭ್ರಷ್ಟಾಚಾರದ ಬಗ್ಗೆ ಈಗಾಗಲೇ ತನಿಖೆಗೆ ಆದೇಶ ಮಾಡಲಾಗಿದೆ. ಅವರು ವರದಿ ನೀಡಿದ್ರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇಲಾಖೆಯ ನಿಯಮದಲ್ಲಿ ಇರುವ ಕಾನೂನು ಪಾಲನೆ ಮಾಡಬೇಕು ಅಂತ ಹೇಳಿದ್ದಾರೆ.

ಕೆಂಪಯ್ಯರನ್ನ ಮಂಗಳೂರು ಗಲಭೆ ನಿಯಂತ್ರಣದ ಉಸ್ತುವಾರಿಯನ್ನಾಗಿ ನೇಮಕ ಮಾಡಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ ಆರೋಪ ನಿರಾಧಾರವಾಗಿದೆ. ಮಂಗಳೂರಿನಲ್ಲಿ ಕೆಲಸ ಮಾಡಿದ ಅಧಿಕಾರಿಗಳನ್ನು ಸ್ಥಳದಲ್ಲಿದ್ದು ಪರಿಸ್ಥಿತಿ ನಿಯಂತ್ರಣ ಮಾಡಿ ಎಂದು ಹೇಳಿದ್ದೆ. ಆದ್ರೆ ಕೆಂಪಯ್ಯರಿಗೆ ಸರ್ಕಾರದಿಂದ ಯಾವುದೇ ಉಸ್ತುವಾರಿ ಇಲ್ಲ. ಮಂಗಳೂರಿನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಬಿಜೆಪಿಯ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್‍ನದ್ದು ಬೆಂಕಿ ಆರಿಸುವ ಕೆಲಸವಾಗಿದೆ ಅಂತ ಸಿಎಂ ತಿಳಿಸಿದ್ದಾರೆ.

ಬಿಜೆಪಿಯವರಿಗೆ ಯಾವುದೇ ಸಮಸ್ಯೆ ಇತ್ಯರ್ಥವಾಗುವುದು ಮುಖ್ಯವಲ್ಲ. ಅವರಿಗೆ ಗಲಭೆಗಳ ಜೀವಂತವಾಗಿಟ್ಟುಕೊಳ್ಳೊದೆ ಹಿಡನ್ ಅಜೆಂಡವಾಗಿದೆ. ರಾಮಮಂದಿರ ಕಟ್ಟುತ್ತೇವೆ ಅಂತ ಹೇಳಿದ್ರು ಈವರೆಗೂ ಕಟ್ಟಿಲ್ಲ. ಅದೇ ರೀತಿ ಜನರ ಭಾವನಾತ್ಮಕ ವಿಚಾರಗಳನ್ನ ವಿಷಯವಾಗಿಟ್ಟುಕೊಂಡು ರಾಜಕೀಯ ಮಾಡೋದು ಬಿಜೆಪಿ ಕೆಲಸವಾಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ. ಮಂಗಳೂರಿನಲ್ಲಿ ಬೆಂಕಿ ಹಚ್ಚಿದ್ದೆ ಬಿಜೆಪಿಯವರು. ನಿರ್ಮಲಾ ಸೀತಾರಾಮನ್ ಅವರು ಯುಪಿ, ಹರಿಯಾಣ, ಮಧ್ಯಪ್ರದೇಶದ ಬಗ್ಗೆ ಮಾತಾನಾಡಲಿ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿಯೇ ಇದೆ. ಶಾಂತಿಗೆ ಭಂಗ ತರುವ ಯಾವುದೇ ಸಂಘಟನೆ ಇದ್ದರೂ ಕ್ರಮ ಗ್ಯಾರೆಂಟಿ. ಮುಂದಿನ ದಿನದಲ್ಲಿ ಪಿಎಫ್‍ಐ, ಎಎಸ್‍ಡಿಪಿಐ, ಕೆಎಸ್‍ಡಿ ಸೇರಿದಂತೆ ಆರ್‍ಎಸ್‍ಎಸ್, ವಿಹೆಚ್‍ಪಿ, ಭಜರಂಗದಳದ ಮೇಲೆ ನಿಗಾ ಇಡಲಾಗುವುದು. ಒಟ್ಟಿನಲ್ಲಿ ರಾಜ್ಯದ ಗೃಹ ಇಲಾಖೆಗೆ ಈ ಸಂಘಟನೆಗಳ ಚಟುವಟಿಕೆ ಮೇಲೆ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ ಅಂತ ಸಿಎಂ ವಿವರಿಸಿದ್ದಾರೆ.

ನನಗೆ ರಾಜಕೀಯ ಮರುಜೀವ ನೀಡಿದ್ದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ. ನನ್ನನ್ನ 5 ಬಾರಿ ಶಾಸಕನ್ನನ್ನಾಗಿ ಮಾಡಿ ಕ್ಷೇತ್ರ ಇದು. ಮುಂದಿನ ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದೇನೆ. ಚಾಮುಂಡೇಶ್ವರಿ ಕ್ಷೇತ್ರ ಕೂಡ ನನ್ನ ಕ್ಷೇತ್ರ ಇದ್ದಂತೆ. ನನ್ನ ಕ್ಷೇತ್ರದಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಾಗುತ್ತಿರೋದು ಸಂತಸ ತಂದಿದೆ. ಮುಂದಿನ ದಿನದಲ್ಲಿ ಇನ್ನಷ್ಟು ಶಿಕ್ಷಣ ಸಂಸ್ಥೆ ತೆರೆಯಲಿ. ಸರ್ಕಾರದಿಂದ ಬೇಕಾದ ಎಲ್ಲ ಸಹಾಯ ಮಾಡುತ್ತೇನೆ ಅಂತಾ ಸಿದ್ದರಾಮಯ್ಯ ಹೇಳಿದರು.

https://www.youtube.com/watch?v=VUvHqCfFg0E

telagi 2

telagi 1

telagi 3

telagi 4

telagi 5

telagi 6

telagi 7

telagi 8

telagi 9

telagi 10

telagi 11

 

TAGGED:cm siddaramaiahDIG roopamysuruparappan agraharpublictvಡಿಐಜಿ ರೂಪಪಬ್ಲಿಕ್ ಟಿವಿಪರಪ್ಪನ ಅಗ್ರಹಾರಮೈಸೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

CSK 2
Cricket

IPL 2026 | ಗೆದ್ದರೂ ಸಿಗದ ಪಟ್ಟ – ಗಂಟೆಗಳಲ್ಲೇ ಆರ್‌ಸಿಬಿ ದಾಖಲೆ ಪುಡಿಗಟ್ಟಿದ ಚೆನ್ನೈ

Public TV
By Public TV
19 minutes ago
4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
36 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
39 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
55 minutes ago
Hubbali Love Jihda
Crime

6 ತಿಂಗಳ ಹಿಂದೆ ಮಾಡ್ಕೊಂಡಿದ್ದ ವೀಡಿಯೋ ಈಗ ವೈರಲ್ ಮಾಡುತ್ತಿದ್ದಾರೆ: ಹುಬ್ಬಳ್ಳಿ ಲವ್ ಜಿಹಾದ್ ಸಂತ್ರಸ್ತೆ

Public TV
By Public TV
1 hour ago
Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?