Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಖಿ ಚಂಡಮಾರುತದ ಅಬ್ಬರ- ಮಂಗಳೂರಲ್ಲಿ 4 ಮಿನಿ ಹಡಗು ಮುಳುಗಿ 8 ಮಂದಿ ಕಣ್ಮರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಓಖಿ ಚಂಡಮಾರುತದ ಅಬ್ಬರ- ಮಂಗಳೂರಲ್ಲಿ 4 ಮಿನಿ ಹಡಗು ಮುಳುಗಿ 8 ಮಂದಿ ಕಣ್ಮರೆ

Bengaluru City

ಓಖಿ ಚಂಡಮಾರುತದ ಅಬ್ಬರ- ಮಂಗಳೂರಲ್ಲಿ 4 ಮಿನಿ ಹಡಗು ಮುಳುಗಿ 8 ಮಂದಿ ಕಣ್ಮರೆ

Public TV
Last updated: December 2, 2017 5:59 pm
Public TV
Share
2 Min Read
Cyclone Okchi ff
SHARE

– ಮಂಡ್ಯ, ಕಾರವಾರದಲ್ಲೂ ಸೈಕ್ಲೋನ್ ಹೊಡೆತ
– 14 ಜನರ ಸಾವು, 223 ಜನರ ರಕ್ಷಣೆ

ತಿರುವನಂತರಪುರ: ಕನ್ಯಾಕುಮಾರಿ ಸೇರಿದಂತೆ ಕೇರಳದ ಕರಾವಳಿಯಲ್ಲಿ ಓಖಿ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ರಾಜ್ಯದ ಮಂಗಳೂರು ಕರಾವಳಿಗೂ ಓಖಿ ಚಂಡಮಾರತ ಅಪ್ಪಳಿಸಿದ್ದು, ಚಂಡಮಾರುತದ ರಭಸಕ್ಕೆ 4 ಮೀನುಗಾರಿಕಾ (ವೆಸಲ್) ಹಡುಗು ಮುಳುಗಡೆಯಾಗಿದೆ.

ಇದರ ಜೊತೆಗೆ ಇನ್ನೊಂದು ವೆಸಲ್ ನಾಪತ್ತೆಯಾಗಿದ್ದು, ಅದರಲ್ಲಿದ್ದ 8 ಮಂದಿ ಕಾರ್ಮಿಕರೂ ಸಂಪರ್ಕಕ್ಕೆ ಸಿಗುತ್ತಿಲ್ಲ. ಹೀಗಾಗಿ ವೆಸಲ್‍ನ ಮಾಲೀಕರು, ಸಾಮಾಗ್ರಿಗಳನ್ನು ಕಳಿಸುತ್ತಿರುವ ಬಳಕೆದಾರರು ಆತಂಕ ವ್ಯಕ್ತಪಡಿಸಿದ್ದಾರೆ.

KERALA RESCUE AV 12

ಮಂಗಳೂರಲ್ಲಿ ಅನಾಹುತದ ಬೆನ್ನಲ್ಲೇ ಕಾರವಾರದಲ್ಲೂ ಓಖಿ ಸೈಕ್ಲೋನ್ ಗಂಟೆಗೆ 40 ಕಿ.ಮೀ ವೇಗದಲ್ಲಿ ಅಪ್ಪಳಿಸುತ್ತಿದೆ. ಇದರಿಂದ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಮೀನುಗಾರರಿಗೆ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಲಾಗಿದೆ. ಓಖಿ ಪ್ರಭಾವ ಸತತ 48 ಗಂಟೆಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಓಖಿ ಚಂಡಮಾರುತದ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿಯೂ ಸಹ ಕಟ್ಟೆಚ್ಚರ ವಹಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಅಲೆಗಳು ಹೆಚ್ಚು ಏಳುತ್ತಿದ್ದು ಗಂಟೆಗೆ 35 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಕಾರಣದಿಂದ ಎರಡು ದಿನಗಳವರೆಗೆ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಕಾರವಾರ ಭಾಗದಲ್ಲಿ ನಾರ್ತ್ ಈಸ್ಟ್ ನಿಂದ ಬೀಸುತ್ತಿರುವ ಬಿರುಗಾಳಿಯ ಪ್ರಮಾಣ ತಗ್ಗಿದೆ. ಗಾಳಿಯು ದಿಕ್ಕು ಬದಲಿಸುತ್ತಿದ್ದು ಜಿಲ್ಲೆಯ ಕರಾವಳಿ ಭಾಗದಲ್ಲಿ ಇಂದು ಸಂಜೆ ಅಥವಾ ನಾಳೆ ಸಂಜೆ ಒಳಗೆ ತುಂತುರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

KWR CYCLONE AV 3

 

ಕರಾವಳಿ ಭಾಗದಲ್ಲಿ ಮಾತ್ರವಲ್ಲದೇ ಮಂಡ್ಯ, ಕೋಲಾರದಲ್ಲೂ ಸೈಕ್ಲೋನ್ ಭೀತಿ ಎದುರಾಗಿದೆ. ಓಖಿ ಚಂಡಮಾರುತದಿಂದಾಗಿ ಕಟಾವಿಗೆ ಬಂದಿರುವ ಭತ್ತ, ರಾಗಿ ಆಹಾರ ಪದಾರ್ಥಗಳು ಬಿರುಗಾಳಿಗೆ ನಾಶವಾಗುವ ಆಂತಕವನ್ನು ರೈತರು ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕಟಾವು ಮಾಡಲಾಗಿರುವ ಬೆಳೆಗಳು ಮಳೆಗೆ ನಾಶವಾಗಿದೆ. ಮಂಡ್ಯದ ಮದ್ದೂರು ತಾಲೂಕಿನ ವೈದ್ಯನಾಥಪುರದಲ್ಲಿ ರೈತ ಬೆಳೆದ ಭತ್ತದ ಬೆಳೆ ನಾಶವಾಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಇಲ್ಲದಂಥ ಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯ ಮದ್ದೂರು ತಾಲೂಕಿನ, ವೈದ್ಯನಾಥಪುರ ಗ್ರಾಮದ ರೈತರು ಚಂಡಮಾರುತದ ಅರಿವಿಲ್ಲದೇ ತೆನೆ ಬಂದಿದ್ದ ಸುಮಾರು ನಾಲ್ಕು ಎಕರೆ ಪ್ರದೇಶದ ಭತ್ತದ ಪೈರನ್ನು ಕಟಾವು ಮಾಡಿದ್ದರು. ಆದರೆ ಭತ್ತದ ಪೈರನ್ನು ಒಕ್ಕಣೆ ಮಾಡುವ ಮುನ್ನವೇ ಮಳೆ ಸುರಿದು ಗದ್ದೆಯಲ್ಲಿ ನೀರು ನಿಂತಿದೆ. ಪರಿಣಾಮ ಭತ್ತದ ಬೆಳೆ ಸಂಪೂರ್ಣ ನೀರಿನಲ್ಲಿ ನೆನೆದು ಹೋಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಸಮುದ್ರಕ್ಕೆ ತೆರಳಿದ ಮೀನುಗಾರರನ್ನು ಭಾರತೀಯ ನೌಕಾ ಪಡೆ ಹೆಲಿಕಾಪ್ಟರ್ ಗಳ ಮೂಲಕ ರಕ್ಷಣೆ ಮಾಡುತ್ತಿದ್ದು, ಇದುವರೆಗೂ ಸುಮಾರು 223 ಜನರನ್ನು ರಕ್ಷಣೆ ಮಾಡಿದೆ. ಇನ್ನು ಸಮುದ್ರಕ್ಕೆ ತೆರಳಿದ 40 ರಿಂದ 60 ಮೀನುಗಾರರ ಸುಳಿವು ಸಿಕ್ಕಿಲ್ಲ ಎಂದು ವರದಿಯಾಗಿದೆ. ಈವರೆಗೆ 14 ಜನ ಮೃತಪಟ್ಟಿದ್ದಾರೆ.

ಭಾರತೀಯ ನೌಕಪಡೆ ರಕ್ಷಣಾ ಕಾರ್ಯಚಾರಣೆ ಕೈಗೊಂಡಿರುವ ದೃಶ್ಯಗಳು ಲಭ್ಯವಾಗಿದೆ. ಇನ್ನು ಸಮುದ್ರಕ್ಕೆ ತೆರಳಿರುವ ಮೀನುಗಾರರ ಕುಟುಂಬಸ್ಥರು ಸಮುದ್ರ ದಡದಲ್ಲೇ ಕಾದು ಕುಳಿತ್ತಿದ್ದು, ನೀರು ಆಹಾರವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

https://www.youtube.com/watch?v=FlExdKZ96-U

https://www.youtube.com/watch?v=IskPbU9PesM

MNG COSTAL ALERT AV 4PM 02 12 17 8

MNG COSTAL ALERT AV 4PM 02 12 17 7

MNG COSTAL ALERT AV 4PM 02 12 17 5

MNG COSTAL ALERT AV 4PM 02 12 17 4

MNG COSTAL ALERT AV 4PM 02 12 17 3

MNG COSTAL ALERT AV 4PM 02 12 17 2

MNG COSTAL ALERT AV 4PM 02 12 17 1

MNG COSTAL ALERT AV 4PM 02 12 17 22

MNG COSTAL ALERT AV 4PM 02 12 17 21

MNG COSTAL ALERT AV 4PM 02 12 17 20

MNG COSTAL ALERT AV 4PM 02 12 17 18

MNG COSTAL ALERT AV 4PM 02 12 17 17

MNG COSTAL ALERT AV 4PM 02 12 17 16

MNG COSTAL ALERT AV 4PM 02 12 17 15

 

MNG COSTAL ALERT AV 4PM 02 12 17 13

MNG COSTAL ALERT AV 4PM 02 12 17 12

MNG COSTAL ALERT AV 4PM 02 12 17 11

MND CYCLONE EFFECT AV 4

MND CYCLONE EFFECT AV 3

MND CYCLONE EFFECT AV 2

MND CYCLONE EFFECT AV 1

MNG COSTAL ALERT AV1 NEW 2

MNG COSTAL ALERT AV1 NEW 1

KERALA RESCUE AV p 3

 

KERALA RESCUE AV p 1

KERALA RESCUE AV p 5

KERALA RESCUE AV p 4

KWR CYCLONE AV 5

KWR CYCLONE AV 4

KWR CYCLONE AV 2

KWR CYCLONE AV 1

KWR CYCLONE AV 14

KWR CYCLONE AV 13

KWR CYCLONE AV 12

KWR CYCLONE AV 11

KWR CYCLONE AV 10

KERALA RESCUE AV 10

KERALA RESCUE AV 9

KERALA RESCUE AV 8

KERALA RESCUE AV 7

KERALA RESCUE AV 6

KERALA RESCUE AV 5

KERALA RESCUE AV 4

KERALA RESCUE AV 3

KERALA RESCUE AV 2

KERALA RESCUE AV 1

KERALA RESCUE AV 14

KERALA RESCUE AV 13

KERALA RESCUE AV 12 1

KERALA RESCUE AV 11

TAGGED:farmerhurricanekeralaKolarmandyaOkchiPublic TVrescue operationtamil nadutiruvanantapuraಓಖಿಕೇರಳಕೋಲಾರಚಂಡಮಾರುತತಮಿಳುನಾಡುತಿರುವನಂತರಪುರಪಬ್ಲಿಕ್ ಟಿವಿಮಂಡ್ಯರಕ್ಷಣಾ ಕಾರ್ಯಾಚರಣೆರೈತ
Share This Article
Facebook Whatsapp Whatsapp Telegram

Cinema news

nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories
Prabhas 2
ದಿ ಸ್ಕ್ರಿಪ್ಟ್ ಕ್ರಾಫ್ಟ್ ಕಿರುಚಿತ್ರೋತ್ಸವಕ್ಕೆ ಪ್ರಭಾಸ್ ಚಾಲನೆ
Cinema Latest South cinema
Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories

You Might Also Like

ashok rai
Dakshina Kannada

ನಿರ್ಬಂಧದ ನಡುವೆಯೂ ಕೋಳಿ ಅಂಕ; ಪುತ್ತೂರು ಶಾಸಕ ಅಶೋಕ್‌ ರೈ ಸೇರಿ 17 ಮಂದಿ ವಿರುದ್ಧ ಕೇಸ್‌

Public TV
By Public TV
1 hour ago
Information Commissioner Badruddin K Harish Kumar 2
Districts

30 ದಿನದೊಳಗೆ ಮಾಹಿತಿ ನೀಡದಿದ್ದರೆ 25 ಸಾವಿರ ದಂಡ, ತಪ್ಪಿದ್ದಲ್ಲಿ 5 ವರ್ಷ ಜೈಲು – ಅಧಿಕಾರಿಗಳಿಗೆ ಆಯುಕ್ತರಿಂದ ಕ್ಲಾಸ್‌

Public TV
By Public TV
2 hours ago
chikkaballapura accident
Chikkaballapur

ಅಪಘಾತ‌ದಲ್ಲಿ ವಿಶೇಷಚೇತನ ಅಪ್ಪ ಸಾವು; ಪ್ರಜ್ಞಾಹೀನಳಾಗಿ ಬಿದ್ದಿದ್ದ ತಾಯಿ – ಅಮ್ಮ ಅಮ್ಮ ಅಂತ ಮಗನ ಕಣ್ಣೀರು

Public TV
By Public TV
2 hours ago
Hathyogi Lokeshwar Swami
Belgaum

ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್;‌ ರಾಯಬಾಗದ ಕಾಮುಕ ಸ್ವಾಮಿಗೆ 35 ವರ್ಷ ಜೈಲು

Public TV
By Public TV
3 hours ago
Rajanna DK Shivakumar
Bengaluru City

ಡಿಕೆಶಿ ಜೊತೆ ರಾಜಣ್ಣ ಮಾತುಕತೆ – ಕುತೂಹಲ ಮೂಡಿಸಿದ ನಾಯಕರ ಭೇಟಿ

Public TV
By Public TV
3 hours ago
ISRO successfully completed the Drogue Parachute Test
Latest

ಮಾನವಸಹಿತ ಗಗನಯಾನಕ್ಕೆ ಸಿದ್ಧವಾಗ್ತಿದೆ ಇಸ್ರೋ – ಡ್ರೋಗ್ ಪ್ಯಾರಾಚೂಟ್ ಪರೀಕ್ಷೆ ಸಕ್ಸಸ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?