Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಖಿ ಚಂಡಮಾರುತದ ಅಬ್ಬರ- ಮಂಗಳೂರಲ್ಲಿ 4 ಮಿನಿ ಹಡಗು ಮುಳುಗಿ 8 ಮಂದಿ ಕಣ್ಮರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಓಖಿ ಚಂಡಮಾರುತದ ಅಬ್ಬರ- ಮಂಗಳೂರಲ್ಲಿ 4 ಮಿನಿ ಹಡಗು ಮುಳುಗಿ 8 ಮಂದಿ ಕಣ್ಮರೆ

Bengaluru City

ಓಖಿ ಚಂಡಮಾರುತದ ಅಬ್ಬರ- ಮಂಗಳೂರಲ್ಲಿ 4 ಮಿನಿ ಹಡಗು ಮುಳುಗಿ 8 ಮಂದಿ ಕಣ್ಮರೆ

Public TV
Last updated: December 2, 2017 5:59 pm
Public TV
Share
2 Min Read
Cyclone Okchi ff
SHARE

– ಮಂಡ್ಯ, ಕಾರವಾರದಲ್ಲೂ ಸೈಕ್ಲೋನ್ ಹೊಡೆತ
– 14 ಜನರ ಸಾವು, 223 ಜನರ ರಕ್ಷಣೆ

ತಿರುವನಂತರಪುರ: ಕನ್ಯಾಕುಮಾರಿ ಸೇರಿದಂತೆ ಕೇರಳದ ಕರಾವಳಿಯಲ್ಲಿ ಓಖಿ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ರಾಜ್ಯದ ಮಂಗಳೂರು ಕರಾವಳಿಗೂ ಓಖಿ ಚಂಡಮಾರತ ಅಪ್ಪಳಿಸಿದ್ದು, ಚಂಡಮಾರುತದ ರಭಸಕ್ಕೆ 4 ಮೀನುಗಾರಿಕಾ (ವೆಸಲ್) ಹಡುಗು ಮುಳುಗಡೆಯಾಗಿದೆ.

ಇದರ ಜೊತೆಗೆ ಇನ್ನೊಂದು ವೆಸಲ್ ನಾಪತ್ತೆಯಾಗಿದ್ದು, ಅದರಲ್ಲಿದ್ದ 8 ಮಂದಿ ಕಾರ್ಮಿಕರೂ ಸಂಪರ್ಕಕ್ಕೆ ಸಿಗುತ್ತಿಲ್ಲ. ಹೀಗಾಗಿ ವೆಸಲ್‍ನ ಮಾಲೀಕರು, ಸಾಮಾಗ್ರಿಗಳನ್ನು ಕಳಿಸುತ್ತಿರುವ ಬಳಕೆದಾರರು ಆತಂಕ ವ್ಯಕ್ತಪಡಿಸಿದ್ದಾರೆ.

KERALA RESCUE AV 12

ಮಂಗಳೂರಲ್ಲಿ ಅನಾಹುತದ ಬೆನ್ನಲ್ಲೇ ಕಾರವಾರದಲ್ಲೂ ಓಖಿ ಸೈಕ್ಲೋನ್ ಗಂಟೆಗೆ 40 ಕಿ.ಮೀ ವೇಗದಲ್ಲಿ ಅಪ್ಪಳಿಸುತ್ತಿದೆ. ಇದರಿಂದ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಮೀನುಗಾರರಿಗೆ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಲಾಗಿದೆ. ಓಖಿ ಪ್ರಭಾವ ಸತತ 48 ಗಂಟೆಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಓಖಿ ಚಂಡಮಾರುತದ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿಯೂ ಸಹ ಕಟ್ಟೆಚ್ಚರ ವಹಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಅಲೆಗಳು ಹೆಚ್ಚು ಏಳುತ್ತಿದ್ದು ಗಂಟೆಗೆ 35 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಕಾರಣದಿಂದ ಎರಡು ದಿನಗಳವರೆಗೆ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಕಾರವಾರ ಭಾಗದಲ್ಲಿ ನಾರ್ತ್ ಈಸ್ಟ್ ನಿಂದ ಬೀಸುತ್ತಿರುವ ಬಿರುಗಾಳಿಯ ಪ್ರಮಾಣ ತಗ್ಗಿದೆ. ಗಾಳಿಯು ದಿಕ್ಕು ಬದಲಿಸುತ್ತಿದ್ದು ಜಿಲ್ಲೆಯ ಕರಾವಳಿ ಭಾಗದಲ್ಲಿ ಇಂದು ಸಂಜೆ ಅಥವಾ ನಾಳೆ ಸಂಜೆ ಒಳಗೆ ತುಂತುರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

KWR CYCLONE AV 3

 

ಕರಾವಳಿ ಭಾಗದಲ್ಲಿ ಮಾತ್ರವಲ್ಲದೇ ಮಂಡ್ಯ, ಕೋಲಾರದಲ್ಲೂ ಸೈಕ್ಲೋನ್ ಭೀತಿ ಎದುರಾಗಿದೆ. ಓಖಿ ಚಂಡಮಾರುತದಿಂದಾಗಿ ಕಟಾವಿಗೆ ಬಂದಿರುವ ಭತ್ತ, ರಾಗಿ ಆಹಾರ ಪದಾರ್ಥಗಳು ಬಿರುಗಾಳಿಗೆ ನಾಶವಾಗುವ ಆಂತಕವನ್ನು ರೈತರು ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕಟಾವು ಮಾಡಲಾಗಿರುವ ಬೆಳೆಗಳು ಮಳೆಗೆ ನಾಶವಾಗಿದೆ. ಮಂಡ್ಯದ ಮದ್ದೂರು ತಾಲೂಕಿನ ವೈದ್ಯನಾಥಪುರದಲ್ಲಿ ರೈತ ಬೆಳೆದ ಭತ್ತದ ಬೆಳೆ ನಾಶವಾಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಇಲ್ಲದಂಥ ಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯ ಮದ್ದೂರು ತಾಲೂಕಿನ, ವೈದ್ಯನಾಥಪುರ ಗ್ರಾಮದ ರೈತರು ಚಂಡಮಾರುತದ ಅರಿವಿಲ್ಲದೇ ತೆನೆ ಬಂದಿದ್ದ ಸುಮಾರು ನಾಲ್ಕು ಎಕರೆ ಪ್ರದೇಶದ ಭತ್ತದ ಪೈರನ್ನು ಕಟಾವು ಮಾಡಿದ್ದರು. ಆದರೆ ಭತ್ತದ ಪೈರನ್ನು ಒಕ್ಕಣೆ ಮಾಡುವ ಮುನ್ನವೇ ಮಳೆ ಸುರಿದು ಗದ್ದೆಯಲ್ಲಿ ನೀರು ನಿಂತಿದೆ. ಪರಿಣಾಮ ಭತ್ತದ ಬೆಳೆ ಸಂಪೂರ್ಣ ನೀರಿನಲ್ಲಿ ನೆನೆದು ಹೋಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಸಮುದ್ರಕ್ಕೆ ತೆರಳಿದ ಮೀನುಗಾರರನ್ನು ಭಾರತೀಯ ನೌಕಾ ಪಡೆ ಹೆಲಿಕಾಪ್ಟರ್ ಗಳ ಮೂಲಕ ರಕ್ಷಣೆ ಮಾಡುತ್ತಿದ್ದು, ಇದುವರೆಗೂ ಸುಮಾರು 223 ಜನರನ್ನು ರಕ್ಷಣೆ ಮಾಡಿದೆ. ಇನ್ನು ಸಮುದ್ರಕ್ಕೆ ತೆರಳಿದ 40 ರಿಂದ 60 ಮೀನುಗಾರರ ಸುಳಿವು ಸಿಕ್ಕಿಲ್ಲ ಎಂದು ವರದಿಯಾಗಿದೆ. ಈವರೆಗೆ 14 ಜನ ಮೃತಪಟ್ಟಿದ್ದಾರೆ.

ಭಾರತೀಯ ನೌಕಪಡೆ ರಕ್ಷಣಾ ಕಾರ್ಯಚಾರಣೆ ಕೈಗೊಂಡಿರುವ ದೃಶ್ಯಗಳು ಲಭ್ಯವಾಗಿದೆ. ಇನ್ನು ಸಮುದ್ರಕ್ಕೆ ತೆರಳಿರುವ ಮೀನುಗಾರರ ಕುಟುಂಬಸ್ಥರು ಸಮುದ್ರ ದಡದಲ್ಲೇ ಕಾದು ಕುಳಿತ್ತಿದ್ದು, ನೀರು ಆಹಾರವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

https://www.youtube.com/watch?v=FlExdKZ96-U

https://www.youtube.com/watch?v=IskPbU9PesM

MNG COSTAL ALERT AV 4PM 02 12 17 8

MNG COSTAL ALERT AV 4PM 02 12 17 7

MNG COSTAL ALERT AV 4PM 02 12 17 5

MNG COSTAL ALERT AV 4PM 02 12 17 4

MNG COSTAL ALERT AV 4PM 02 12 17 3

MNG COSTAL ALERT AV 4PM 02 12 17 2

MNG COSTAL ALERT AV 4PM 02 12 17 1

MNG COSTAL ALERT AV 4PM 02 12 17 22

MNG COSTAL ALERT AV 4PM 02 12 17 21

MNG COSTAL ALERT AV 4PM 02 12 17 20

MNG COSTAL ALERT AV 4PM 02 12 17 18

MNG COSTAL ALERT AV 4PM 02 12 17 17

MNG COSTAL ALERT AV 4PM 02 12 17 16

MNG COSTAL ALERT AV 4PM 02 12 17 15

 

MNG COSTAL ALERT AV 4PM 02 12 17 13

MNG COSTAL ALERT AV 4PM 02 12 17 12

MNG COSTAL ALERT AV 4PM 02 12 17 11

MND CYCLONE EFFECT AV 4

MND CYCLONE EFFECT AV 3

MND CYCLONE EFFECT AV 2

MND CYCLONE EFFECT AV 1

MNG COSTAL ALERT AV1 NEW 2

MNG COSTAL ALERT AV1 NEW 1

KERALA RESCUE AV p 3

 

KERALA RESCUE AV p 1

KERALA RESCUE AV p 5

KERALA RESCUE AV p 4

KWR CYCLONE AV 5

KWR CYCLONE AV 4

KWR CYCLONE AV 2

KWR CYCLONE AV 1

KWR CYCLONE AV 14

KWR CYCLONE AV 13

KWR CYCLONE AV 12

KWR CYCLONE AV 11

KWR CYCLONE AV 10

KERALA RESCUE AV 10

KERALA RESCUE AV 9

KERALA RESCUE AV 8

KERALA RESCUE AV 7

KERALA RESCUE AV 6

KERALA RESCUE AV 5

KERALA RESCUE AV 4

KERALA RESCUE AV 3

KERALA RESCUE AV 2

KERALA RESCUE AV 1

KERALA RESCUE AV 14

KERALA RESCUE AV 13

KERALA RESCUE AV 12 1

KERALA RESCUE AV 11

TAGGED:farmerhurricanekeralaKolarmandyaOkchiPublic TVrescue operationtamil nadutiruvanantapuraಓಖಿಕೇರಳಕೋಲಾರಚಂಡಮಾರುತತಮಿಳುನಾಡುತಿರುವನಂತರಪುರಪಬ್ಲಿಕ್ ಟಿವಿಮಂಡ್ಯರಕ್ಷಣಾ ಕಾರ್ಯಾಚರಣೆರೈತ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
1 hour ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
2 hours ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
3 hours ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
3 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?