Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಣ್ಣೆಕಾಳು ಉತ್ಪಾದನೆಗೆ ಉತ್ತೇಜನ, ಸಂರಕ್ಷಿತ ದರ ಒದಗಿಸಲು ಕ್ರಮ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಣ್ಣೆಕಾಳು ಉತ್ಪಾದನೆಗೆ ಉತ್ತೇಜನ, ಸಂರಕ್ಷಿತ ದರ ಒದಗಿಸಲು ಕ್ರಮ: ಬೊಮ್ಮಾಯಿ

Bengaluru City

ಎಣ್ಣೆಕಾಳು ಉತ್ಪಾದನೆಗೆ ಉತ್ತೇಜನ, ಸಂರಕ್ಷಿತ ದರ ಒದಗಿಸಲು ಕ್ರಮ: ಬೊಮ್ಮಾಯಿ

Public TV
Last updated: August 27, 2021 7:39 pm
Public TV
Share
3 Min Read
asavaraj Bommai Meeting With Shobha Karandlaje 2 e1630072625502
SHARE

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ರಾಜ್ಯದ ಕೃಷಿ ವಿಷಯಗಳ ಕುರಿತು ಚರ್ಚೆ ನಡೆಸಿದರು.

ರಾಜ್ಯದಲ್ಲಿ ಎಣ್ಣೆಕಾಳು ಉತ್ಪಾದನೆಗೆ ಒತ್ತು ನೀಡುವುದು, ತಾಳೆ ಬೆಳೆಗೆ ಉತ್ತೇಜನ ಹಾಗೂ ಕೃಷಿ ಉತ್ಪನ್ನ ಸಂಸ್ಕರಣೆ, ರಫ್ತಿಗೆ ಒತ್ತು ನೀಡುವ ಕುರಿತು ಚರ್ಚಿಸಲಾಯಿತು.

ಎಣ್ಣೆಕಾಳು ಬೆಳೆಯಲು ಉತ್ತೇಜನ:
ರಾಜ್ಯದಲ್ಲಿ ಎಣ್ಣೆಕಾಳು ಬೆಳೆಯಲು ಉತ್ತೇಜನ ನೀಡಲಾಗುತ್ತಿದೆ. ಆದರೆ ರೈತರಿಗೆ ವೈಜ್ಞಾನಿಕ ತರಬೇತಿ ಹಾಗೂ ಹೆಚ್ಚಿನ ಬೆಂಬಲದ ಅಗತ್ಯವಿದೆ. ಬೆಲೆಯಲ್ಲಿ ಭಾರಿ ಏರುಪೇರಾಗುವುದರಿಂದ ಉತ್ತಮ ಬೆಲೆ ಖಾತರಿ ಪಡಿಸಲು ಕ್ರಮ ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರವು ರೈತರು ನಮ್ಮ ದೇಶದಲ್ಲಿ ಬೆಳೆಯುವ ಬೆಳೆಗಳ ಆಮದಿಗೆ ತೆರಿಗೆ ವಿಧಿಸುವ ಮೂಲಕ ದೇಶದ ರೈತರಿಗೆ ನೆರವು ನೀಡಬೇಕು ಎಂದು ತಿಳಿಸಿದರು.

asavaraj Bommai Meeting With Shobha Karandlaje 1

ಎಣ್ಣೆ ಕಾಳುಗಳ ಬಿತ್ತನೆ ಬೀಜಗಳ ಗುಣಮಟ್ಟ ಖಾತರಿ ಪಡಿಸಲು ಹಾಗೂ ಉತ್ಪಾದಕತೆ ಹೆಚ್ಚಿಸಲು ಸಹ ಆದ್ಯತೆ ನೀಡಬೇಕಾಗಿದೆ.  ಈ ಕುರಿತು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ ನಡೆಸಬೇಕು. ರಾಜ್ಯದಲ್ಲಿ ಎಣ್ಣೆಕಾಳು ಬೆಳೆಗಳಿಗೆ ಸಂರಕ್ಷಿತ ದರ ಒದಗಿಸುವ ಬಗ್ಗೆ ನಿರ್ದಿಷ್ಟವಾಗಿ ನೀತಿ ರೂಪಿಸಲಾಗುವುದು.  ಎಣ್ಣೆ ಬೀಜ ಉತ್ಪಾದನೆ ಹೆಚ್ಚಿಸಲು ಭಾರತ ಸರ್ಕಾರದ ಬೆಂಬಲ ಅಗತ್ಯ ಎಂದು ತಿಳಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೃಷಿ ಉತ್ಪನ್ನಗಳ ರಫ್ತಿಗೆ ಒತ್ತು ನೀಡುವಂತೆ ಸಲಹೆ ನೀಡಿದರು. ಜೊತೆಗೆ ರಾಜ್ಯದ ಕೈಗಾರಿಕಾ ಇಲಾಖೆಯ ವ್ಯಾಪ್ತಿಯ ರಫ್ತು ಉತ್ತೇಜನ ಸಂಸ್ಥೆಗಳು ಕೃಷಿ ಉತ್ಪನ್ನಗಳ ರಫ್ತಿಗೆ ಬೆಂಬಲ ನೀಡುವಂತೆ ಸಲಹೆ ನೀಡಿದರು. ಇದನ್ನೂ ಓದಿ: ಮಾಜಿ ಗಂಡನ ಹೇಳಿಕೆಯಿಂದ ಚೀನಾದ ಖ್ಯಾತ ನಟಿಗೆ ಬಿತ್ತು 340 ಕೋಟಿ ರೂ. ದಂಡ

Held a review meeting of all the Central, State Schemes & Developmental activities related to the Agri sector in Vikasa Soudha, today.

Urged all the Dept of state & central to have proper coordination among them & work towards doubling the farmers' income.#AatmaNirbharKrishi pic.twitter.com/B3TM8iBrL0

— Shobha Karandlaje (@ShobhaBJP) August 27, 2021

ಮೀನುಗಾರಿಕೆಗೆ ಪ್ರೋತ್ಸಾಹ:
ಸಮುದ್ರ ಹಾಗೂ ಒಳನಾಡು ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಅಗತ್ಯವಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್ 31 ರೊಳಗೆ ಮೀನುಗಾರರಿಗೆ 100 ಡೀಪ್ ಸೀ ಟ್ರಾಲರ್ಸ್ ಒದಗಿಸುವ ಕುರಿತು ಯೋಜನೆ ರೂಪಿಸುವಂತೆ ಮೀನುಗಾರಿಕೆ ಇಲಾಖೆಗೆ ನಿರ್ದೇಶನ ನೀಡಿದರು.

ಮೀನುಗಾರ ಸ್ನೇಹಿ ನೀತಿ ರೂಪಿಸುವ ಕುರಿತು, ಒಳನಾಡು ಮೀನುಗಾರಿಕೆಯಲ್ಲಿ ಸ್ಥಳೀಯವಾಗಿ ಉತ್ತಮ ಮೀನುಮರಿಗಳ ಉತ್ಪಾದನೆಗೆ ಒತ್ತು ನೀಡುವುದು, ಕೃಷಿ ಮತ್ತು ತೋಟಗಾರಿಕೆ ವಿವಿಗಳ ನಡುವೆ ಉತ್ತಮ ಸಮನ್ವಯ ಸಾಧಿಸಿ, ರೈತರಿಗೆ ಅನುಕೂಲ ಕಲ್ಪಿಸುವುದು ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು.

ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ @ShobhaBJP ಅವರೊಂದಿಗೆ ರಾಜ್ಯದ ಕೃಷಿ ಇಲಾಖೆಯ ವಿಷಯಗಳ ಕುರಿತು ನಡೆಸಿದ ಸಭೆಯಲ್ಲಿ ಪಾಲ್ಗೊಂಡು, ಸಮಾಲೋಚನೆ ನಡೆಸಲಾಯಿತು.@AgriGoI | @MunirathnaMLA | @DDChandanaNews | @KarnatakaVarthe | @CMofKarnataka pic.twitter.com/S4Uj79dWAm

— B C Patil (@bcpatilkourava) August 27, 2021

ರಾಜ್ಯದಲ್ಲಿ 10 ಕೃಷಿ-ಹವಾಮಾನ ವಲಯಗಳನ್ನು ಆಧರಿಸಿ ಸಂಶೋಧನೆ ನಡೆಸುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ರೈತರ ಜಮೀನಿನಲ್ಲಿ ಬೆಳೆದಿರುವ ಕೃಷಿ ಅರಣ್ಯದಲ್ಲಿ ಮರ ಕಡಿಯಲು, ಮಾರಾಟ ಮಾಡಲು ಇತರ ರಾಜ್ಯಗಳಲ್ಲಿ ಅವಕಾಶವಿದೆ. ಆದರೆ ಕರ್ನಾಟಕದಲ್ಲಿ ಕಠಿಣ ನಿಯಮಗಳಿವೆ. ರೈತರ ಸ್ವಂತ ಬಳಕೆಗೆ ಈ ಮರಗಳನ್ನು ಕಡಿಯಲು ಸಹ ಅನಾನುಕೂಲವಾಗುತ್ತಿರುವ ಬಗ್ಗೆ ಕೇಂದ್ರ ಸಚಿವರು ಮುಖ್ಯಮಂತ್ರಿಗಳ ಗಮನ ಸೆಳೆದರು. ಈ ಬಗ್ಗೆ ನಿಯಮಗಳನ್ನು ಸಡಿಲಿಸಲು ಪರಿಶೀಲಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಮೈಸೂರು ಪ್ರಕರಣದ ಬಗ್ಗೆ ಸುಳಿವು ಸಿಕ್ಕಿದ್ದರೂ, ಈ ಪರಿಸ್ಥಿತಿಯಲ್ಲಿ ಹೇಳಲು ಸಾಧ್ಯವಿಲ್ಲ: ಪ್ರವೀಣ್ ಸೂದ್ 

ಸಭೆಯಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ರೇಷ್ಮೆ ಇಲಾಖೆ ಸಚಿವರಾದ ನಾರಾಯಣಗೌಡರು ಭಾಗವಹಿಸಿದ್ದರು.#VikasaSoudha #ShobhaKarandlaje #BCPatil #NarayanGwoda #BJP @ShobhaBJP @bcpatilkourava @narayanagowdakc @aranya_kfd pic.twitter.com/RvbQ6DiEmo

— FcIix (@fclixpcrtocol) August 27, 2021

ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಸಚಿವ ಮುನಿರತ್ನ, ಭಾರತ ಸರ್ಕಾರದ ಕೃಷಿ ಇಲಾಖೆ ಜಂಟಿ ಕಾರ್ಯದರ್ಶಿ ಸುಮಿತಾ ಬಿಸ್ವಾಸ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಕೃಷಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜ್ ಕುಮಾರ್ ಖತ್ರಿ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಪಶುಸಂಗೋಪನಾ ಇಲಾಖೆಯ ಕಾರ್ಯದರ್ಶಿ ಪಿ. ಮಣಿವಣ್ಣನ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ.ಪೊನ್ನುರಾಜು ಉಪಸ್ಥಿತರಿದ್ದರು.

TAGGED:Basavaraj Bommaikannada newsOilseedsshobha karandlajeಬಸವರಾಜ ಬೊಮ್ಮಾಯಿಬೆಂಗಳೂರುಬೇಳೆ ಕಾಳುಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
3 hours ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
3 hours ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
4 hours ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
4 hours ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
5 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?