Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಓಖಿ’ಗೆ ಮಂಗಳೂರಲ್ಲಿ ಕಡಲು ಪ್ರಕ್ಷುಬ್ಧ – ಮಂಗಳೂರಿಂದ ಹೊರಟಿದ್ದ 8 ಮಂದಿ ಸೇಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | `ಓಖಿ’ಗೆ ಮಂಗಳೂರಲ್ಲಿ ಕಡಲು ಪ್ರಕ್ಷುಬ್ಧ – ಮಂಗಳೂರಿಂದ ಹೊರಟಿದ್ದ 8 ಮಂದಿ ಸೇಫ್

Dakshina Kannada

`ಓಖಿ’ಗೆ ಮಂಗಳೂರಲ್ಲಿ ಕಡಲು ಪ್ರಕ್ಷುಬ್ಧ – ಮಂಗಳೂರಿಂದ ಹೊರಟಿದ್ದ 8 ಮಂದಿ ಸೇಫ್

Public TV
Last updated: December 3, 2017 7:54 am
Public TV
Share
2 Min Read
OKHI
SHARE

-ಸುಖ್ ಪಾಲ್ ಪೊಳಲಿ
ಮಂಗಳೂರು: ತಮಿಳುನಾಡು ಮತ್ತು ಕೇರಳದಲ್ಲಿ ಅಬ್ಬರಿಸಿದ ಓಖಿ ಚಂಡಮಾರುತ ರಾಜ್ಯದ ಕರಾವಳಿಗೂ ಅಪ್ಪಳಿಸಿದೆ. ಮಂಗಳೂರಿನ ಸಮುದ್ರದಲ್ಲಿ ರಕ್ಕಸ ಅಲೆಗಳು ಏಳುತ್ತಿದ್ದು ಶನಿವಾರ ರಾತ್ರಿಯಿಂದ ಉಗ್ರ ಸ್ವರೂಪ ಪಡೆದಿದೆ. ಕಡಲ ತೀರದ 15 ಕ್ಕೂ ಹೆಚ್ಚು ಮನೆಗಳ ನಿವಾಸಿಗಳನ್ನು ಸ್ಥಳಾಂತರಿಸಲಾಗಿದ್ದು, ಇಡೀ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಸಮುದ್ರದಿಂದ ರಸ್ತೆಗೆ ಬಂತು ನೀರು: ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಕಡಲಿನ ಅಬ್ಬರ ಜೋರಾಗಿದ್ದು, ತೀರ ಪ್ರದೇಶಕ್ಕೆ ರಕ್ಕಸ ಅಲೆಗಳು ಅಪ್ಪಳಿಸತೊಡಗಿವೆ.

MNG 10

ಶನಿವಾರ ಬೆಳಗ್ಗೆ ಕರಾವಳಿ ಭಾಗದಲ್ಲಿ ಮೋಡದ ವಾತಾವರಣ ಇದ್ದರೂ, ಹನಿ ಮಳೆಯೂ ಬಿದ್ದಿರಲಿಲ್ಲ. ಹೀಗಿದ್ದರೂ ಬಿರುಗಾಳಿ ಬಗ್ಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮುನ್ಸೂಚನೆ ನೀಡಿದ್ದರಿಂದ ಮೀನುಗಾರರು ಸೇರಿದಂತೆ ಬೀಚ್ ಪ್ರದೇಶದಲ್ಲಿ ಪ್ರವಾಸಿಗರಿಗೆ ನೀರಿಗಿಳಿಯದಂತೆ ಎಚ್ಚರಿಕೆ ನೀಡಲಾಗಿತ್ತು. ಇನ್ನು ಮಂಗಳೂರಿನ ಉಳ್ಳಾಲ ಭಾಗದಲ್ಲಿ 25ಕ್ಕೂ ಹೆಚ್ಚು ನಾಡದೋಣಿಗಳನ್ನು ತೀರಕ್ಕೆಳೆದು ಕಟ್ಟಿದ್ದಲ್ಲದೆ, ಮೀನುಗಾರರು ಕಡಲಿನ ವೈಪರೀತ್ಯ ಕಂಡು ದಿಗಿಲುಗೊಂಡಿದ್ದರು. ಸಂಜೆಯಾಗುತ್ತಲೇ ಕಡಲಿನಲ್ಲಿ ರಕ್ಕಸ ಅಲೆಗಳು ಏಳಲಾರಂಭಿಸಿದ್ದು ಕಡಲ ತೀರದ ಜನರು ಆತಂಕಗೊಂಡಿದ್ದಾರೆ. ಸೋಮೇಶ್ವರದ ಪರಿಬೈಲ್, ಬಟ್ಟಪ್ಪಾಡಿಯಲ್ಲಿ ಸಮುದ್ರದ ನೀರು ರಸ್ತೆಗೆ ಬಂದಿದೆ. ಉಳ್ಳಾಲ, ಸೋಮೇಶ್ವರ, ಮುಕ್ಕ, ಪಣಂಬೂರು ಸಮುದ್ರ ತೀರದಲ್ಲಿ ಸಮುದ್ರದ ಅಲೆಗಳ ರಭಸ ತೀವ್ರ ವಾಗಿದ್ದು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಕಡಲ ತೀರದಲ್ಲಿ ಹೈ ಅಲರ್ಟ್ ಘೋಷಿಸಿದೆ. ಡಿಸೆಂಬರ್ 6ರ ತನಕ ಲಕ್ಷ ದ್ವೀಪಕ್ಕೆ ಎಲ್ಲಾ ವೆಸಲ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: ಓಖಿ ಚಂಡಮಾರುತದ ಅಬ್ಬರ- ಮಂಗಳೂರಲ್ಲಿ 4 ಮಿನಿ ಹಡಗು ಮುಳುಗಿ 8 ಮಂದಿ ಕಣ್ಮರೆ

MNG 11

ಮಂಗಳೂರಿಂದ ಹೊರಟವ್ರು ಬದುಕಿ ಬಂದ್ರು: ಲಕ್ಷದ್ವೀಪದ ಬಳಿ ನಾಪತ್ತೆಯಾಗಿದ್ದ ಮಂಗಳೂರಿನ ಬೋಟ್ ನಲ್ಲಿದ್ದ 8 ಸಿಬ್ಬಂದಿಯನ್ನು ಕೊನೆಗೂ ನೌಕಾಪಡೆ ರಕ್ಷಣೆ ಮಾಡಿದೆ. ಮಂಗಳೂರಿನ ಹಳೆಬಂದರಿನಿಂದ ನವೆಂಬರ್ 28ರಂದು ಸರಕು ತುಂಬಿಕೊಂಡು ಹೊರಟಿದ್ದ ಜೇವರ್ಗಿ 258 ಹೆಸರಿನ ಬೋಟ್ ನಿನ್ನೆ ರಾತ್ರಿ ಚಂಡಮಾರುತಕ್ಕೆ ಸಿಲುಕಿ ನಾಪತ್ತೆಯಾಗಿತ್ತು. ಕರಾವಳಿ ತಟ ರಕ್ಷಣಾ ಪಡೆ ಮತ್ತು ನೌಕಾಪಡೆ ಕಾರ್ಯಾಚರಣೆ ಯತ್ನ ನಡೆಸಿತ್ತಾದರೂ ಬಿರುಗಾಳಿಯಿಂದಾಗಿ ಬೋಟ್ ಸಮುದ್ರದಲ್ಲಿ ಕಾಣೆಯಾಗಿತ್ತು. ಶನಿವಾರ ಸಂಜೆ ಹೆಲಿಕಾಪ್ಟರ್ ಮೂಲಕ ಪತ್ತೆ ಕಾರ್ಯ ನಡೆಸಿದ ನೌಕಾಪಡೆ ಬೋಟಿನಲ್ಲಿದ್ದ 8 ಮಂದಿ ತಮಿಳ್ನಾಡು ಮೂಲದ ಸಿಬ್ಬಂದಿಯನ್ನು ರಕ್ಷಿಸಿದ್ದಾರೆ.

ಕೇರಳ, ತಮಿಳುನಾಡಿನಲ್ಲಿ ಭೀತಿ ಮೂಡಿಸಿದ್ದ ಓಖಿ ಚಂಡಮಾರುತ ಕರಾವಳಿಯಲ್ಲೂ ಪ್ರತಾಪ ತೋರಿಸಿದೆ. ಚಂಡ ಮಾರುತದ ಪ್ರಭಾವ ಮುಂದಿನ ಮೂರು ದಿನಗಳ ಕಾಲ ಇರುವ ಸಾಧ್ಯತೆಗಳಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

https://www.youtube.com/watch?v=IskPbU9PesM

https://www.youtube.com/watch?v=XHBE1SXcP-A

https://www.youtube.com/watch?v=ampmtdoQElk

MNG 2

MNG 4

MNG 5

MNG 6

MNG 7

MNG 8

MNG 9

MNG

 

TAGGED:helicopterkaravalikeralaMangaluruokhi cyclonepanamboorsomeshwaraullalaಉಳ್ಳಾಲಓಖಿಕರಾವಳಿಕೇರಳಚಂಡಮಾರುತಪಣಂಬೂರುಮಂಗಳೂರುರಕ್ಷಣಾ ಕಾರ್ಯಾಚರಣೆಸೋಮೇಶ್ವರಹೆಲಿಕಾಪ್ಟರ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
10 minutes ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
18 minutes ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
39 minutes ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
2 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?