Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಲಾ-ಊಬರ್‌ನಲ್ಲಿ ಬುಕ್ಕಿಂಗ್ ಮಾಡಿದ್ಮೇಲೆ, ಬರಲ್ಲ ಅಂದ್ರೆ ಬೀಳುತ್ತೆ 25 ಸಾವಿರ ದಂಡ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Automobile | ಓಲಾ-ಊಬರ್‌ನಲ್ಲಿ ಬುಕ್ಕಿಂಗ್ ಮಾಡಿದ್ಮೇಲೆ, ಬರಲ್ಲ ಅಂದ್ರೆ ಬೀಳುತ್ತೆ 25 ಸಾವಿರ ದಂಡ!

Automobile

ಓಲಾ-ಊಬರ್‌ನಲ್ಲಿ ಬುಕ್ಕಿಂಗ್ ಮಾಡಿದ್ಮೇಲೆ, ಬರಲ್ಲ ಅಂದ್ರೆ ಬೀಳುತ್ತೆ 25 ಸಾವಿರ ದಂಡ!

Public TV
Last updated: December 1, 2025 1:22 pm
Public TV
Share
2 Min Read
OLA UBER
SHARE

-ನೂತನ ವಾಹನ ನಿಯಮ ಜಾರಿಗೊಳಿಸಿದ ದೆಹಲಿ ಸರ್ಕಾರ

ನವದೆಹಲಿ: ಆ್ಯಪ್ ಆಧಾರಿದ ಟ್ಯಾಕ್ಸಿ ಸೇವೆಗಳಾದ ಓಲಾ ಮತ್ತು ಊಬರ್ ಗಳಲ್ಲಿ, ಪ್ರಯಾಣಿಕರು ಬುಕ್ಕಿಂಗ್ ಮಾಡಿದ ಮೇಲೆ ಚಾಲಕರು ಬರಲ್ಲ ಎಂದರೆ 25 ಸಾವಿರ ರೂಪಾಯಿ ದಂಡ ವಿಧಿಸುವ ನೂತನ ಯೋಜನೆಯನ್ನು ದೆಹಲಿ ಸರ್ಕಾರ ಜಾರಿಗೊಳಿಸಿದೆ.

ಹೌದು, ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳನ್ನು ನೀಡುತ್ತಿರುವ ಓಲಾ ಹಾಗೂ ಊಬರ್ ನಂತಹ ಖಾಸಗಿ ಕಂಪೆನಿಗಳ ಚಾಲಕರು, ಬುಕ್ಕಿಂಗ್ ಮಾಡಿದ ಬಳಿಕ, ಟ್ರಿಪ್‍ಗಳನ್ನು ರದ್ದು ಮಾಡುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಅಲ್ಲದೇ ಪ್ರಯಾಣಿಕರು ನಿಗದಿಪಡಿಸಿರುವ ಸ್ಥಳಗಳಿಗೆ ಬರಲು ಚಾಲಕರು ನಿರಾಕರಿಸುತ್ತಿರುವ ದೂರುಗಳು ಸಾಕಷ್ಟು ಪ್ರಮಾಣದಲ್ಲಿ ಕೇಳಿ ಬಂದಿದೆ.

uber ola 01

ಪ್ರಯಾಣಿಕರಿಂದ ದಿನೇ ದಿನೇ ದೂರುಗಳು ದಾಖಲಾಗುತ್ತಿದ್ದರೂ, ಓಲಾ ಹಾಗೂ ಊಬರ್ ಕಂಪೆನಿಗಳು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಹೀಗಾಗಿ ಖಾಸಗಿ ಕಂಪೆನಿ ಹಾಗೂ ಚಾಲಕರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ದೆಹಲಿ ಸರ್ಕಾರ, ನೂತನ ಸಾರಿಗೆ ನಿಯಮವನ್ನು ಜಾರಿಗೆ ತಂದಿದೆ.

ದೆಹಲಿ ಸರ್ಕಾರ ಜಾರಿಗೆ ತಂದಿರುವ ನಿಯಮದ ಪ್ರಕಾರ, ಯಾವುದೇ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಾದ ಓಲಾ ಮತ್ತು ಊಬರ್ ಗಳಲ್ಲಿ, ಪ್ರಯಾಣಿಕರು ಬುಕ್ಕಿಂಗ್ ಮಾಡಿದ ಬಳಿಕ ಟ್ರಿಪ್‍ಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವಂತಿಲ್ಲ. ಅಲ್ಲದೇ ಪ್ರಯಾಣಿಕರು ನಿಗದಿಪಡಿಸಿದ ಸ್ಥಳಗಳಿಗೆ ತೆರಳಲು ಕೊನೆ ಸಮಯದಲ್ಲಿ ಚಾಲಕರು ನಿರಾಕರಿಸುವಂತಿಲ್ಲ ಎನ್ನುವ ಆದೇಶವನ್ನು ನೀಡಿದೆ. ಒಂದು ವೇಳೆ ಚಾಲಕರು ಅಥವಾ ಸಂಸ್ಥೆಗಳು ಕೊನೆ ಕ್ಷಣದಲ್ಲಿ ಪ್ರಯಾಣವನ್ನು ರದ್ದುಗೊಳಿಸಿದರೆ, ಅಂತವರ ವಿರುದ್ಧ ಸುಮಾರು 25,000 ರೂಪಾಯಿ ದಂಡ ವಿಧಿಸುವ ನಿಯಂತ್ರಕ ನೀತಿಯನ್ನು ಜಾರಿಗೊಳಿಸಿದೆ.

ola cars

ಪ್ರಸ್ತುತ ಈ ನಿಯಮವು ದೆಹಲಿಯಲ್ಲಿ ಜಾರಿಯಾಗುತ್ತಿದೆ. ಅಲ್ಲದೇ ದೆಹಲಿ ಸರ್ಕಾರ ನೂತನ ಸಂಚಾರಿ ನಿಯಮಗಳನ್ನು ಸಾಕಷ್ಟು ಪರಿಷ್ಕರಣೆ ಮಾಡುತ್ತಿದೆ. ಇದಲ್ಲದೇ ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಿರುವ ಸರ್ಕಾರವು, ಪ್ರಯಾಣಿಕರ ಮೇಲೆ ದೌರ್ಜನ್ಯ ಅಥವಾ ಅವರೊಂದಿಗೆ ಅಸಭ್ಯವಾಗಿ ವರ್ತಿಸುವ ದೂರುಗಳು ದಾಖಲಾದರೆ, ಅಂತವರ ಮೇಲೆ 1 ಲಕ್ಷ ರೂಪಾಯಿ ವರೆಗಿನ ದಂಡ ವಸೂಲಾತಿಗೆ ನಿಯಮವನ್ನು ರೂಪಿಸಿದೆ.

ಇದಲ್ಲದೇ ದೆಹಲಿಯ ಲೋಕೋಪಯೋಗಿ ಸಚಿವ ಎಸ್.ಜೈನ್ ನೇತೃತ್ವದ ತಜ್ಞರ ಸಮಿತಿಯು 2017 ರ ಪರವಾನಗಿ ಹಾಗೂ ಆ್ಯಪ್ ಆಧಾರಿದ ಟ್ಯಾಕ್ಸಿ ಸೇವೆಗಳು ಮತ್ತು ಸಿಟಿ ಟ್ಯಾಕ್ಸಿ ನಿಯಮಗಳನ್ನು ಪುನರ್ ಪರಿಷ್ಕರಣೆ ನಡೆಸಿ, ನೂತನ ನಿಯಾಮಳಿಗಳನ್ನು ದಿಲ್ಲಿ ಸಂಪುಟಕ್ಕೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ola

ಕಡ್ಡಾಯವಾಗಿ ಟ್ಯಾಕ್ಸಿಗಳು ಪಾಲಿಸಬೇಕಾದ ನಿಯಮಗಳು:
1. ಆ್ಯಪ್ ಆಧಾರಿತ ಹಾಗೂ ಸಿಟಿ ಟ್ಯಾಕ್ಸಿ ಸೇವೆಗಳ ಕಾಲ್ ಸೆಂಟರ್ ಗಳನ್ನು ಕಡ್ಡಾಯವಾಗಿ 24 ಗಂಟೆ ಜಾರಿಯಲ್ಲಿಡುವುದು.
2. ಆದಾಯ ತೆರಿಗೆ ಇಲಾಖೆಯಿಂದ ಮಾನ್ಯತೆ ಪಡೆದ ಆ್ಯಪ್ ಆಧಾರಿತ ಸೇವೆಗಳನ್ನು ಬಳಸುವುದು.
3. ಕಡ್ಡಾಯವಾಗಿ ಸಂಚಾರಿ ಇಲಾಖೆಯಿಂದ ಪರವಾನಿಗೆ ಪಡೆಯುವುದು.
4. ಪ್ರತಿ ವಾಹನಗಳಿಗೂ ಕಡ್ಡಾಯವಾಗಿ ಜಿಪಿಎಸ್ ಸಾಧನಗಳನ್ನು ಅಳವಡಿಸುವುದು.
5. ತುರ್ತು ಸಂದರ್ಭಗಳಲ್ಲಿ ಸ್ಥಳೀಯ ಪೊಲೀಸರಿಗೆ ಸಂದೇಶ ರವಾನಿಸುವ ಪ್ಯಾನಿಕ್ ಬಟನ್‍ಗಳನ್ನು ಸ್ಥಾಪಿಸುವುದು.

taxi logo 20180149347

ಏನನ್ನು ಮಾಡಬಾರದು:
1. ಬುಕ್ಕಿಂಗ್ ಆಧಾರಿತ ಟ್ರಿಪ್ ಹಾಗೂ ಸರ್ವೀಸ್‍ಗಳನ್ನು ನಿರಾಕರಿಸುವಂತಿಲ್ಲ.
2. ಪ್ರಯಾಣಿಕರ ಲಿಂಗ, ಜಾತಿ, ಮತ, ಧರ್ಮ, ರಾಷ್ಟ್ರೀಯತೆ ಅಥವಾ ವೈಕಲ್ಯತೆಗಳ ಮೇಲೆ ತಾರತಮ್ಯ ಮಾಡುವಂತಿಲ್ಲ.
3. ಸಂಚಾರಿ ಇಲಾಖೆ ನಿಗದಿಪಡಿಸಿರುವ ನಿಗದಿತ ದರಕ್ಕಿಂತ ಅಧಿಕ ಮೊತ್ತ ಪಡೆಯುವಂತಿಲ್ಲ. ಒಂದು ವೇಳೆ ನಿಯಮವನ್ನು ಮೀರಿದರೆ ಪರವಾನಗಿ ರದ್ದುಪಡಿಸಲಾಗುತ್ತದೆ.
4. ಕುಡಿದು ವಾಹನಗಳನ್ನು ಚಲಾಯಿಸುವಂತಿಲ್ಲ.
5. ವಿಶೇಷವಾಗಿ ಮಹಿಳಾ ಪ್ರಯಾಣಿಕರು ಹಾಗೂ ಪ್ರಯಾಣಿಕರ ಜೊತೆ ಕೆಟ್ಟದಾಗಿ ನಡೆದುಕೊಳ್ಳುವಂತಿಲ್ಲ.

5749488 3x2 940x627

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Delhi GovernmentfineNew DelhiolaPublic TVtripuberಊಬರ್ಓಲಾಟ್ರಿಪ್ದಂಡದೆಹಲಿ ಸರ್ಕಾರನವದೆಹಲಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories

You Might Also Like

Pralhad Joshi 1
Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
By Public TV
24 minutes ago
Supreme Court
Karnataka

ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
37 minutes ago
Sunetra Pawar
Latest

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್‌ಗೆ ಡಿಸಿಎಂ ಪಟ್ಟ; ಹಿಂದಿದ್ಯಾ ಬಿಜೆಪಿ ʻಮಾಸ್ಟರ್ ಮೈಂಡ್ʼ ಕೈವಾಡ?

Public TV
By Public TV
49 minutes ago
Ram Prasath Manohar KPTCL Managing Director
Bengaluru City

KPTCL ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

Public TV
By Public TV
1 hour ago
NGO Deccan Heritage Foundation interested in development of Lakkundi Gadag 2
Districts

ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ

Public TV
By Public TV
1 hour ago
money robbery
Crime

ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?