Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ದೂರು ಪರಿಹರಿಸಿ, ಇಲ್ಲವೇ ದಂಡ ಪಾವತಿಸಿ – ಒಲಾ, ಉಬರ್‌ಗಳಿಗೆ ಸರ್ಕಾರ ವಾರ್ನಿಂಗ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೂರು ಪರಿಹರಿಸಿ, ಇಲ್ಲವೇ ದಂಡ ಪಾವತಿಸಿ – ಒಲಾ, ಉಬರ್‌ಗಳಿಗೆ ಸರ್ಕಾರ ವಾರ್ನಿಂಗ್

Latest

ದೂರು ಪರಿಹರಿಸಿ, ಇಲ್ಲವೇ ದಂಡ ಪಾವತಿಸಿ – ಒಲಾ, ಉಬರ್‌ಗಳಿಗೆ ಸರ್ಕಾರ ವಾರ್ನಿಂಗ್

Public TV
Last updated: May 10, 2022 8:16 pm
Public TV
Share
2 Min Read
OLA
SHARE

ನವದೆಹಲಿ: ಕ್ಯಾಬ್ ಕಂಪನಿಗಳಾದ ಓಲಾ, ಉಬರ್‌ಗಳಿಗೆ ಬೇಡಿಕೆ ಹೆಚ್ಚಿದಂತೆ ದೂರುಗಳು ಬರಲು ಪ್ರಾರಂಭಿಸಿವೆ. ಆದ್ದರಿಂದ ದೂರುಗಳನ್ನು ಪರಿಹರಿಸಿ, ಇಲ್ಲವೇ ದಂಡ ಪಾವತಿಸಬೇಕಾಗುತ್ತದೆ ಎಂದು ಎಚ್ಚರಿಕೆ ನಿಡಿರುವ ಕೇಂದ್ರ ಸರ್ಕಾರ, ನ್ಯಾಯಯುತ ಬೆಲೆ ನಿಗದಿ ಮಾಡಲು ಮುಂದಾಗಿದೆ. ಅದಕ್ಕಾಗಿ ಕ್ಯಾಬ್ ಕಂಪನಿಗಳಿಗೆ ಮಾರ್ಗಸೂಚಿ ನೀಡಲಾಗುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

Uber-1-768x576

ಈಗಾಗಲೇ ಕೇಂದ್ರ ಮತ್ತು ರಾಜ್ಯ ಸಾರಿಗೆ ಇಲಾಖೆಗಳ ಮಾರ್ಗ ಸೂಚಿಗಳು ಭಿನ್ನವಾಗಿರುತ್ತವೆ. ಮಾಹಿತಿಯ ಪ್ರಕಾರ, ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿಗದಿತ ಗಡುವುಗಳೊಂದಿಗೆ ಗ್ರಾಹಕರ ದೂರುಗಳ ಪರಿಹಾರಕ್ಕಾಗಿ ಮಾರ್ಗಸೂಚಿಗಳನ್ನು ನಿಗದಿಪಡಿಸುವ ಸಾಧ್ಯತೆಯಿದೆ. ಗ್ರಾಹಕರ ದೂರುಗಳನ್ನು ಕಟ್ಟುನಿಟ್ಟಾಗಿ ಪರಿಹರಿಸಲು ನಾವು ಕ್ಯಾಬ್ ಕಂಪನಿಗಳನ್ನು ಕೇಳಿದ್ದೇವೆ. ಗ್ರಾಹಕರ ಕುಂದುಕೊರತೆಗಳ ಪರಿಹಾರಕ್ಕೆ ತಕ್ಷಣವೇ ಸಂಭಾವ್ಯ ಪರಿಹಾರಗಳೊಂದಿಗೆ ಬರಲು ನಾವು ಅವರಿಗೆ ಎಚ್ಚರಿಕೆ ನೀಡಿದ್ದೇವೆ ಇಲ್ಲದಿದ್ದರೆ ಸಕ್ಷಮ ಪ್ರಾಧಿಕಾರವು ಅವರ ವಿರುದ್ಧ ಶಿಕ್ಷಾರ್ಹ ಕ್ರಮವನ್ನು ತೆಗೆದುಕೊಳ್ಳುತ್ತದೆ. ಮುಖ್ಯವಾಗಿ ಡೆಸ್ಟಿನೇಶನ್ ಜೊತೆ ರದ್ದತಿ ಶುಲ್ಕದ ಪ್ರಕಾರ ದರವು ಎಷ್ಟು ನ್ಯಾಯಯುತ ಮತ್ತು ಸಮಂಜಸವಾಗಿದೆ ಎಂಬುದನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

uber cab

ಏರುತ್ತಿರುವ ಇಂಧನ ಬೆಲೆ ಪ್ರತಿ ವಿರುದ್ಧ ಪ್ರತಿಭಟಿಸಿ ಹಲವಾರು ಆಟೋ ಮತ್ತು ಕ್ಯಾಬ್ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದರಿಂದ ದೆಹಲಿಯಲ್ಲಿ ಕಳೆದ ತಿಂಗಳು ಪ್ರಯಾಣಿಕರು ತೊಂದರೆಗಳನ್ನು ಎದುರಿಸಿದರು. ಇಂಧನ ಬೆಲೆ ಏರಿಕೆ ಮತ್ತು ಕಡಿಮೆ ಕಮಿಷನ್‌ಗಳ ಸಮಸ್ಯೆಯಿಂದ ಕ್ಯಾಬ್ ಚಾಲಕರು `ನೋ ಎಸಿ’ ನೀತಿಯನ್ನು ಅಳವಡಿಸಿಕೊಂಡಿದ್ದರಿಂದ ಕ್ಯಾಬ್ ಕಂಪನಿಗಳು ಓಲಾ ಮತ್ತು ಉಬರ್ ಕೂಡ ಟೀಕೆಗೆ ಗುರಿಯಾಗಿದ್ದಾರೆ. ಪಶ್ಚಿಮ ಬಂಗಾಳ, ನವದೆಹಲಿ, ನೋಯ್ಡಾ ಮತ್ತು ತೆಲಂಗಾಣ ನಂತರ, ಬೆಂಗಳೂರಿನ ಕ್ಯಾಬ್ ಚಾಲಕರೂ ಈ ಭೀತಿಯನ್ನು ಎದುರಿಸುತ್ತಿದ್ದು ಏಪ್ರಿಲ್ ಆರಂಭದಿಂದ `ನೋ ಎಸಿ’ (ಹವಾನಿಯಂತ್ರಕ) ನೀತಿಯನ್ನು ಪ್ರಾರಂಭಿಸಿದರು. ಇದನ್ನೂ ಓದಿ: ಯುವಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿಯಾಗಲಿದ್ದಾರೆ: ಬಿಜೆಪಿ ಶಾಸಕ

ಪೆಟ್ರೋಲ್ ಬೆಲೆ 100 ಗಡಿ ದಾಟಿದ ನಂತರ ಓಲಾ, ಉಬರ್ ಬಳಕೆದಾರರು ಪ್ರಯಾಣಿಕರಿಂದ ಹೆಚ್ಚುವರಿ ಶುಲ್ಕ ಕೇಳಲು ಮುಂದಾಗಿದ್ದಾರೆ. ಇದಕ್ಕಾಗಿ ಕೋವಿಡ್ ನಿಯಮಗಳನ್ನೂ ಉಲ್ಲಂಘಿಸಿದ್ದಾರೆ ಎಂದು ವರದಿಯಾಗಿದೆ.

I wish life was like uber. U book a cab it say 4 min. Away. No driver turns up for the next 20 mins. And when u cancel and book an ola the uber guy charges you penalty of 50 rupees.

Awesome #Uber#OLA#radiotaxi#Bengaluru

— Harshad (@spicy_soul_) May 9, 2022

ಲಾಕ್‌ಡೌನ್‌ನಿಂದ ತಮ್ಮ ಊರುಗಳಿಗೆ ಹೋದ ಎಷ್ಟೋ ರೈಡರ್‌ಗಳು, ಕ್ಯಾಬ್ ಬಳಕೆದಾರರು ಮರಳಿಲ್ಲ. ಶೇ.30 ರಷ್ಟು ಮಂದಿ ಬಾಡಿಗೆ, ಇಂಧನ ಹಾಗೂ ಮಾಸಿಕ ಇಎಂಐ ಪಾವತಿಸುವುದಕ್ಕೂ ಕಷ್ಟವಾಗಿದೆ. ಅದಕ್ಕಾಗಿಯೇ ತಮ್ಮ ಕುಲ ಕಸುಬನ್ನು ಅವಲಂಬಿಸುತ್ತಿದ್ದಾರೆ. ಇನ್ನೂ ಕೆಲ ಕ್ಯಾಬ್ ಚಾಲಕರು ಇಎಂಐ ಗಳನ್ನು ಪಾವತಿಸಲು ಸಾಧ್ಯವಾಗದ ಕಾರಣ ತಮ್ಮ ಕಾರುಗಳನ್ನು ಮಾರಾಟ ಮಾಡಿದ್ದಾರೆ. ಇದನ್ನೂ ಓದಿ: ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

ಓಲಾ, ಉಬರ್ ಬುಕ್ಕಿಂಗ್ ಮಾಡಿದ 20 ನಿಮಿಷಗಳ ವರೆಗೆ ಬರುವುದೇ ಇಲ್ಲ. ಮತ್ತು ಅದನ್ನು ರದ್ದು ಮಾಡಿದಾಗ ಮುಂದಿನ ಬುಕ್ಕಿಂಗ್ ವೇಳೆ 50 ರೂ. ದಂಡ ನೀಡಬೇಕಾಗುತ್ತಿದೆ ಎಂದು ಗ್ರಾಹಕರು ದೂರಿದ್ದಾರೆ.

TAGGED:Central GovernmentnewdelhiolaProtocolRohit Kumar SinghtelanganaUber Aggregatorswestbengalಉಬರ್ಒಲಾಕ್ಯಾಬ್ ಅಗ್ರಿಗೇಟರ್ಕ್ಯಾಬ್ ಚಾಲಕರುನೋ ಎಸಿಪ್ರೋಟೋಕಾಲ್ಸಾರಿಗೆ ಸಚಿವಾಲಯ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Modi 1
Latest

ಸಂಸತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
6 minutes ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
13 minutes ago
Pinarayi Vijayan
Latest

ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

Public TV
ByPublic TV
53 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
1 hour ago
Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
1 hour ago
ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?