ಬೀದರ್: ತಾಲೂಕಿನ ಮಲ್ಕಾಪುರ ಗ್ರಾಮ ಪಂಚಾಯಿತಿ ಸದಸ್ಯ ಶಹಾಪುರದ 82 ವರ್ಷದ ಶಂಕರೆಪ್ಪ ಬಿರಾದಾರ ಅವರು ಸ್ವಂತ ಖರ್ಚಿನಲ್ಲಿ ರಸ್ತೆಯನ್ನು ದುರಸ್ತಿಗೊಳಿಸಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಸಾವಿರಾರು ರೂ. ಖರ್ಚು ಮಾಡಿದ ಪರಿಣಾಮ ಇಂದು ಗ್ರಾಮದಲ್ಲಿ ಬಸ್ ಸಂಚಾರ ಪುನರಾರಂಭಗೊಂಡಿದೆ. ಬೀದರ್-ಜಹೀರಾಬಾದ್ ರಸ್ತೆಯಲ್ಲಿನ ಶಹಾಪುರ ಗೇಟ್ನಿಂದ ಶಹಾಪುರ ಗ್ರಾಮದ ವರೆಗಿನ 3 ಕಿ.ಮೀ. ಉದ್ದದ ರಸ್ತೆ ಹಾಳಾಗಿದ್ದರಿಂದ ಗ್ರಾಮಕ್ಕೆ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದನ್ನೂ ಓದಿ: ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ: ಹರೀಶ್ ಪೂಂಜಾ
ಇದೀಗ ಇಳಿವಯಸ್ಸಿನಲ್ಲೂ ಶಂಕರೆಪ್ಪ ಅವರು ಮುಂದೆ ನಿಂತು ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ್ದಾರೆ. ಇದರ ಪರಿಣಾಮ ಈಗ ಗ್ರಾಮಕ್ಕೆ ಬಸ್ ಬರುತ್ತಿದ್ದು, ಗ್ರಾಮಸ್ಥರು ಶಂಕರೆಪ್ಪ ಅವರ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮನೆಯೊಂದು ನೂರಾರು ಬಾಗಿಲು: ಮುನಿಸ್ವಾಮಿ ವ್ಯಂಗ್ಯ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]