Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ನೇತೃತ್ವದಲ್ಲಿ ಹಳೆ ಮೈಸೂರು ‘ಕೈ’ ಮುಖಂಡರ ಸಭೆ: ಏನೆಲ್ಲ ಚರ್ಚೆ ಆಯ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯ ನೇತೃತ್ವದಲ್ಲಿ ಹಳೆ ಮೈಸೂರು ‘ಕೈ’ ಮುಖಂಡರ ಸಭೆ: ಏನೆಲ್ಲ ಚರ್ಚೆ ಆಯ್ತು?

Bengaluru City

ಸಿದ್ದರಾಮಯ್ಯ ನೇತೃತ್ವದಲ್ಲಿ ಹಳೆ ಮೈಸೂರು ‘ಕೈ’ ಮುಖಂಡರ ಸಭೆ: ಏನೆಲ್ಲ ಚರ್ಚೆ ಆಯ್ತು?

Public TV
Last updated: January 31, 2019 7:30 pm
Public TV
Share
2 Min Read
kpcc siddaramaiah
SHARE

ಬೆಂಗಳೂರು: ಮಾಜಿ ಸಿಎಂ, ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಹಳೆ ಮೈಸೂರು ಪ್ರಾಂತ್ಯದ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಯಿತು.

ಕೆಪಿಸಿಸಿ ಕಚೇರಿಗೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ಹತ್ತಕ್ಕೂ ಹೆಚ್ಚು ಕ್ಷೇತ್ರಗಳ ಮುಖಂಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು. ಈ ವೇಳೆ ಪ್ರಮುಖವಾಗಿ ಜೆಡಿಎಸ್ ಜೊತೆಗಿನ ಮೈತ್ರಿ ಹಾಗೂ ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಸಂಬಂಧ ಚರ್ಚೆ ನಡೆಸಲಾಗಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಎ.ಮಂಜು, ಚಲುವರಾಯಸ್ವಾಮಿ, ಮಾಜಿ ಶಾಸಕರಾದ ನರೇಂದ್ರಸ್ವಾಮಿ, ಬಾಲಕೃಷ್ಣ, ಮಾಜಿ ಸಂಸದ ವಿಜಯ್ ಶಂಕರ್ ಸೇರಿದಂತೆ ಹಲವರು ಮುಖಂಡರು ಭಾಗವಹಿಸಿದ್ದರು.

kpcc

ಹಾಸನ, ಮಂಡ್ಯಕ್ಕಾಗಿ ಪಟ್ಟು: ಸಭೆಯಲ್ಲಿ ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಬಗ್ಗೆ ಪ್ರಮುಖ ಚರ್ಚೆ ನಡೆದಿದ್ದು, ಒಂದೊಮ್ಮೆ ಮೈತ್ರಿ ಆದರೆ ಹಾಸನ ಅಥವಾ ಮಂಡ್ಯ ಎರಡರಲ್ಲಿ ಒಂದು ಕ್ಷೇತ್ರವನ್ನ ಕಾಂಗ್ರೆಸ್ ಕೇಳಲೇಬೇಕು ಎಂದು ಮುಖಂಡರು ಪಟ್ಟು ಹಿಡಿದಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಹಾಸನ ಕ್ಷೇತ್ರವನ್ನು ಬಿಟ್ಟು ಕೊಡುವುದಾದರೆ ಹಾಲಿ ಸಂಸದರಾದ ಎಚ್‍ಡಿ ದೇವೇಗೌಡ ಅವರೇ ಸ್ಪರ್ಧೆ ಮಾಡಬೇಕು ಎಂಬ ಬಗ್ಗೆಯೂ ಒತ್ತಡ ಹಾಕಲು ಮುಖಂಡರು ಆಗ್ರಹಿಸಿದ್ದಾರೆ ಎನ್ನಲಾಗಿದ್ದು, ಎಚ್‍ಡಿಡಿ ಸ್ಪರ್ಧೆ ಮಾಡಿದರೆ ಮಾತ್ರ ಮೈತ್ರಿಗಾಗಿ ಕಾರ್ಯನಿರ್ವಹಿಸುತ್ತೇವೆ ಪ್ರಜ್ವಲ್ ಅಭ್ಯರ್ಥಿ ಆದರೆ ಹಾಸನದಲ್ಲಿ ಮೈತ್ರಿಯೇ ಬೇಡ. ಒಂದೊಮ್ಮೆ ಮುಂದುವರಿದರೆ ಹಾಸನ ಜಿಲ್ಲಾ ಕಾಂಗ್ರೆಸ್ ನಿಂದಲೇ ಅಭ್ಯರ್ಥಿ ಸ್ಪರ್ಧೆ ನಡೆಯುತ್ತದೆ ಎಂಬ ಎಚ್ಚರಿಕೆಯನ್ನು ನಾಯಕರಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ.

kpcc siddaramaiah 1

ಸದ್ಯ ಮಂಡ್ಯದಲ್ಲಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಲು ಕಾಂಗ್ರೆಸ್ ನಾಯಕರ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಮೈತ್ರಿ ಏರ್ಪಟ್ಟರೆ ಮಂಡ್ಯವನ್ನ ಜೆಡಿಎಸ್‍ಗೆ ಬಿಟ್ಟು ಕೊಡಲೇ ಬೇಕು. ಆದ್ದರಿಂದ ಮೈತ್ರಿ ಮಾತುಕತೆ ನಡೆಯುವವರೆಗೂ ಕಾದು ನೋಡಿ ಅಭ್ಯರ್ಥಿ ಬಗ್ಗೆ ಯೋಚನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಸುಮಲತಾ ಅಂಬರೀಶ್ ಅಭ್ಯರ್ಥಿ: ಒಂದೊಮ್ಮೆ ಮೈತ್ರಿಯಲ್ಲಿ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೇಳಿದರೆ ಕಾಂಗ್ರೆಸ್ ನಿಂದ ಅವರನ್ನು ಸ್ಪರ್ಧೆಗೆ ಕೇಳುವುದು ಬೇಡ ಎಂಬ ಬಗ್ಗೆಯೂ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಅವರು ಅಭ್ಯರ್ಥಿ ಆದರೆ ಮುಂದೇ ತೀರ್ಮಾನ ಮಾಡೋಣ. ಮೈತ್ರಿ ಆದರೆ ಸುಮಲತಾ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವುದು ಕಷ್ಟಸಾಧ್ಯ. ಆದ್ದರಿಂದ ಮುನ್ನವೇ ಕೇಳುವುದು ಬೇಡ ಎಂಬ ಗಂಭೀರ ಚರ್ಚೆ ನಡೆದಿದ್ದು, ಅವರ ಸ್ಪರ್ಧೆ ಬಗ್ಗೆಯೂ ಸಾಕಷ್ಟು ಸುದ್ದಿಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕಾದು ನೋಡುವ ತಂತ್ರಕ್ಕೆ ಸಭೆಯಲ್ಲಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

MND JDS CONGRESS

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:congressEx CM SiddaramaiahKPCCLok Sabha electionOld MysorePublic TVಕಾಂಗ್ರೆಸ್ಕೆಪಿಸಿಸಿಪಬ್ಲಿಕ್ ಟಿವಿಮಾಜಿ ಸಿಎಂ ಸಿದ್ದರಾಮಯ್ಯಲೋಕಸಭೆ ಚುನಾವಣೆಹಳೆ ಮೈಸೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
4 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
4 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
4 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
4 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
5 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?