Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಸತ್‌ನಲ್ಲಿನ ಭದ್ರತಾ ಲೋಪಕ್ಕೂ, ಸಂಸದರ ಅಮಾನತಿಗೂ ಸಂಬಂಧವಿಲ್ಲ: ಲೋಕಸಭಾ ಸ್ಫೀಕರ್‌ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಸತ್‌ನಲ್ಲಿನ ಭದ್ರತಾ ಲೋಪಕ್ಕೂ, ಸಂಸದರ ಅಮಾನತಿಗೂ ಸಂಬಂಧವಿಲ್ಲ: ಲೋಕಸಭಾ ಸ್ಫೀಕರ್‌ ಸ್ಪಷ್ಟನೆ

Latest

ಸಂಸತ್‌ನಲ್ಲಿನ ಭದ್ರತಾ ಲೋಪಕ್ಕೂ, ಸಂಸದರ ಅಮಾನತಿಗೂ ಸಂಬಂಧವಿಲ್ಲ: ಲೋಕಸಭಾ ಸ್ಫೀಕರ್‌ ಸ್ಪಷ್ಟನೆ

Public TV
Last updated: December 16, 2023 8:31 pm
Public TV
Share
2 Min Read
Speaker
SHARE

– ದೇಶದ ಎಲ್ಲಾ ಸಂಸದರಿಗೆ ಸ್ಪೀಕರ್‌ ಓಂ ಬಿರ್ಲಾ ಪತ್ರ

ನವದೆಹಲಿ: ಲೋಕಸಭಾ ಸಂಸದರ ಅಮಾನತಿಗೂ, ಸಂಸತ್‌ ಭದ್ರತಾ ಲೋಪ (Lok Sabha Security Breach) ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಲೋಕಸಭೆಯ ಸ್ಫೀಕರ್‌ ಓಂ ಬಿರ್ಲಾ (Om Birla) ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಸಂಸತ್‌ನಲ್ಲಿ ಸಂಭವಿಸಿದ ಭದ್ರತಾ ಲೋಪ ಘಟನೆ ಕುರಿತು ಲೋಕಸಭೆಯ ಸ್ಪೀಕರ್‌ (Lok Sabha Speaker) ಓಂ ಬಿರ್ಲಾ ಅವರು ಎಲ್ಲಾ ಸಂಸದರಿಗೆ ಶನಿವಾರ (ಇಂದು) ಪತ್ರ ಬರೆದಿದ್ದಾರೆ.‌ ಕೆಲವು ಸದಸ್ಯರನ್ನು ಅಮಾನುತುಗೊಳಿಸಿರುವ ಸದನದ ನಿರ್ಧಾರವನ್ನು ಸಂಸತ್ತಿನ ಭದ್ರತಾ ಲೋಪಕ್ಕೆ ಲಿಂಕ್‌ ಮಾಡುತ್ತಿರುವುದು ದುರದೃಷ್ಟಕರ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಸದಸ್ಯರನ್ನು ಅಮಾನತು ಮಾಡಿದ್ದು, ಸದನದ ಪಾವಿತ್ರ್ಯತೆ ಎತ್ತಿಹಿಡಿಯುವುದಕ್ಕಾಗಿ ಮಾತ್ರ ಎಂದು ಸ್ಪಷ್ಟನೆ ನೀಡಿದ್ದಾರೆ.

ಡಿಸೆಂಬರ್‌ 13ರ ಬುಧವಾರ ನಡೆದ ಸಂಸತ್‌ನಲ್ಲಿ ನಡೆದ ಘಟನೆಯು ಭದ್ರತಾ ಲೋಪಕ್ಕೆ ಕಾರಣವಾಯಿತು. ಮರುದಿನ ಭದ್ರತಾ ಲೋಪ ಖಂಡಿಸಿ ಸಂಸದರು ಸದನದಲ್ಲಿ ಗದ್ದಲ ಎಬ್ಬಿಸಿದ್ದರಿಂದ ಓರ್ವ ರಾಜ್ಯಸಭಾ ಸದಸ್ಯರು ಸೇರಿದಂತೆ ಪ್ರತಿಪಕ್ಷಗಳ 14 ಮಂದಿ ಲೋಕಸಭಾ ಸದಸ್ಯರನ್ನು ಅಧಿವೇಶನದ ಉಳಿದ ಭಾಗದಿಂದ ಅಮಾನತುಗೊಳಿಸಲಾಯಿತು (MPs Suspend). ಇದನ್ನೂ ಓದಿ: ಸಂಸತ್ತಿನಲ್ಲಿ ಭದ್ರತಾ ಲೋಪ ಕೇಸ್‌ – ಭಾರತಕ್ಕೆ ಬೇಕಾಗಿರುವುದು ಬಾಂಬ್ ಎಂದು ಫೇಸ್ಬುಕ್‌ನಲ್ಲಿ ಬರೆದುಕೊಂಡಿದ್ದ ಮಾಸ್ಟರ್‌ಮೈಂಡ್‌

ಈ ಘಟನೆಗೆ ಸಂಬಂಧಿಸಿದಂತೆ ಸ್ಪೀಕರ್‌ ಸ್ಪಷ್ಟನೆ ನೀಡಿದ್ದಾರೆ. ಸಂಸತ್ತಿನ ಹೊಸ ಕಟ್ಟಡದ ಉದ್ಘಾಟನಾ ಸಮಯದಲ್ಲೇ ನಾವು ಸದನದೊಳಗೆ ಫಲಕ ಹಿಡಿದು ಬರುವುದನ್ನು ನಿಷೇಧಿಸಿದ್ದೇವೆ. ಅಲ್ಲದೇ ಸದನದ ಬಾವಿಗೆ ಇಳಿದು ಗದ್ದಲ ಸೃಷ್ಟಿಸುವುದುದಿಲ್ಲ ಎಂದು ಸಹ ನಿರ್ಧರಿಸಿದ್ದೇವೆ. ಸದನದ ಕಲಾಪಗಳ ಸಮಯದಲ್ಲಿ ಅನುಚಿತ ನಡವಳಿಕೆಗಳು ಹಾಗೂ ಕಲಾಪಕ್ಕೆ ಅಡ್ಡಿಯುಂಟುಮಾಡುವುದನ್ನು ಸಹಿಸುವುದಿಲ್ಲ. ಸಂಸತ್ತಿನ ಸಭ್ಯತೆ ಮತ್ತು ಘನತೆ ಕಾಪಾಡುವುದು ನಮ್ಮ ಆದ್ಯತೆ. ಆದ್ದರಿಂದ ಸರ್ವಾನುಮತದೊಂದಿಗೆ ಸದಸ್ಯರನ್ನು ಅಮಾನತುಗೊಳಿಸುವ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಂಸತ್‌ನಲ್ಲಿ ಭದ್ರತಾ ಲೋಪ- 6ನೇ ಆರೋಪಿ ಅರೆಸ್ಟ್

Huge Parliament Security Breach Lok Sabha Speaker ombirla bans visitor gallery passes 1

ಇನ್ನೂ ಡಿಸೆಂಬರ್ 13ರ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಆ ಸಮಿತಿ ಈಗಾಗಲೇ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ. ಸಮಿತಿಯ ವರದಿಯನ್ನು ಶೀಘ್ರದಲ್ಲೇ ಸದನದೊಂದಿಗೆ ಹಂಚಿಕೊಳ್ಳಲಾಗುವುದು. ಜೊತೆಗೆ, ಸಂಸತ್ತಿನ ಸಂಕೀರ್ಣದಲ್ಲಿ ಭದ್ರತೆಯ ವಿವಿಧ ಅಂಶಗಳನ್ನು ಪರಿಶೀಲಿಸಲು ಮತ್ತು ಸಮರ್ಪಕ ಯೋಜನೆ ರೂಪಿಸಲು ನಾನು ಉನ್ನತ ಅಧಿಕಾರದ ಸಮಿತಿಯನ್ನೂ ಸಹ ರಚಿಸಿದ್ದೇನೆ. ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂದು ಓಂ ಬಿರ್ಲಾ ಭರವಸೆ ನೀಡಿದ್ದಾರೆ.

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಅನೇಕರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಂಸತ್‌ ದಾಳಿಗೆ ಪ್ರಧಾನಿ ಮೋದಿ ನೀತಿಗಳೇ ಕಾರಣ: ರಾಹುಲ್‌ ಗಾಂಧಿ ಆರೋಪ

TAGGED:lok sabhaLok Sabha SpeakerMPs SuspendOm Birlasecurity breachಓಂ ಬಿರ್ಲಾಲೋಕಸಭೆಲೋಕಸಭೆ ಸ್ಪೀಕರ್ಸಂಸತ್‌ ಭದ್ರತಾ ಲೋಪ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
50 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
1 hour ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
1 hour ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
2 hours ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?